ಪ್ರತಿಧ್ವನಿ ಯಲ್ಲಾಪುರ:ಭಾರತೀಯ ಜೀವನ ಪದ್ಧತಿಯ ತಿರುಳು ತ್ಯಾಗ ಮತ್ತು ಸೇವೆ. ನಮ್ಮ ಜೀವನ ಅದಕ್ಕಾಗಿ ಮುಡಿಪಿರಬೇಕು ಎಂದು ರಾಷ್ಟ್ರೀಯ ಸವಯಂಸೇವಕ ಸಂಘದ ಕರ್ನಾಟಕದ ಪ್ರಚಾರ ವಿಭಾಗದ ಪ್ರಮುಖ ಅರುಣ ಕುಮಾರ ಹೇಳಿದರು. ವಿಸ್ವದರ್ಶನ ಸೇವಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮತ್ತು ಗೋವರ್ಧನ ಗೋಶಾಲೆ ಕರಡೊಳ್ಳಿಯ ಆಶ್ರಯದಲ್ಲಿ ನಡೆದ ಭಾರತೀಯ ಜೀವನ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರುನಮಗೆ ಆತಂಕ ಒತ್ತಡಗಳಿಲ್ಲ. ಹಿಂದೆ ಏನನ್ನು ಮಾಡಿದ್ದವೋ ಅದನ್ನು ಅನುಭವಿಸುತ್ತಾರೆ. …
Read More »ಯಲ್ಲಾಪುರ ಕುದಲೆ ಕುಟುಂಬದ ಕುಡಿಗೆ ಒಲಿದ “ವಿಶ್ವಕರ್ಮ ರಾಷ್ಟ್ರೀಯ ಪ್ರಶಸ್ತಿ “
ಪ್ರತಿಧ್ವನಿ ಯಲ್ಲಾಪುರ : ಹಲವು ದಶಕಗಳ ಹಿಂದಿನ ಯಲ್ಲಾಪುರದ ಮೂಲ ಕುಟುಂಬಗಳಲ್ಲಿ ಒಂದೆನಿಸಿಕೊಂಡ ಕುದಲೆ ಕುಟುಂಬದ ನಂದಕಿಶೋರ ಕುದಲೆ ಅವರಿಗೆ “ವಿಶ್ವಕರ್ಮ ರಾಷ್ಟ್ರೀಯ ಪ್ರಶಸ್ತಿ ” ಲಭಿಸಿದ್ದು ಕುದಲೆ ಕುಟುಂಬದ ನಿಕಟವರ್ತಿಗಳಿಗೆ ವಿಶೇಷವಾಗಿ ತಿಲಕ್ ಚೌಕ್ ಸಮಸ್ತ ಕುಟುಂಬಗಳಿಗೆ ಸಂತಸ ತಂದಿದೆ. ರಾಷ್ಟ್ರ ಪ್ರಶಸ್ತಿ ಪಡೆದ ನಂದಕಿಶೋರ ಕುದಲೆ ಹುಟ್ಟಿದ್ದು ಬೆಳೆದಿದ್ದು ಪ್ರಾಥಮಿಕ ಹಾಗು ಪ್ರೌಡ ಶಿಕ್ಷಣ ಪಡೆದದ್ದು ಸಹ ಇದೇ ಯಲ್ಲಾಪುರದ ನೆಲದಲ್ಲೆ. ಕುದಲೆ ಕುಟುಂಬದ ವಿಶೇಷತೆ ಎಂದರೆ …
Read More »ಖರ್ಗೆ ಕೋಮು ಪ್ರಚೋದನೆ ಭಾಷಣಕ್ಕೆ ಬಿಜೆಪಿ ಕೆಂಡಾಮಂಡಲ ಎಫ್ ಐ ಆರ್ ದಾಖಲಿಸಲು ಆಗ್ರಹ.
ಪ್ರತಿಧ್ವನಿ ಯಲ್ಲಾಪುರ : ಇತ್ತೀಚಿನ ಕೆಲ ದಿಗಳ ಹಿಂದೆ ಅಸ್ಸಾಂ ಚುನಾವಣ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಯವರು ಕೋಮು ಪ್ರಚೋದನೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಯಲ್ಲಾಪುರ ಬಿಜೆಪಿ ಯುವಮೋರ್ಚಾ ವತಿಯಿಂದ ಯಲ್ಲಾಪುರ ಪೋಲಿಸ್ ಠಾಣೆಗೆ ತೆರಳಿ ಎಫ್.ಐ.ಆರ್ ಹಾಕುವಂತೆ ಆಗ್ರಹಿಸಲಾಯಿತು. ಕುರಾನ್ ನಲ್ಲಿ ಬರೆದಿರುವಂತೆ ” ನಮಾಝ್ ಮಾಡುವ ವೇಳೆ ವಿಷಸರ್ಪ ಬಂದರೆ ಕೊಲ್ಲಬೇಕು ಆರ್.ಎಸ್.ಎಸ್ ಮತ್ತು ಬಿಜೆಪಿ ಆದೇ ರೀತಿಯ ವಿಷಸರ್ಪಗಳು ಅದನ್ನು ಕೊಲ್ಲಬೇಕು ಎಂಬುದಾಗಿ ಹೇಳುವ …
Read More »ವಜ್ರಳ್ಳಿಯಲ್ಲಿ ಭಾಗ್ಯಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕೋತ್ಸವ…
ಪ್ರತಿಧ್ವನಿ ಯಲ್ಲಾಪುರ : ನಿತ್ಯ ಬದುಕಿನ ಒತ್ತಡದ ನಡುವೆಯೂಸಾಮಾಜಿಕ ಚಟುವಟಿಕೆಗಳಲ್ಲಿ ಮಹಿಳೆಯರು ಭಾಗವಹಿಸುವ ಮೂಲಕ ಉತ್ತಮ ಕೊಡುಗೆ ನೀಡಲು ಸಶಕ್ತವಾಗಬೇಕಾದರೆ ಸಂಘಟನೆ ಸಾರ್ಥಕವಾಗಿರಬೇಕು.ಜೀವನ ನಿರ್ವಹಣೆಯಲ್ಲಿ ಹೆಣ್ಣು ಜವಾಬ್ದಾರಿ ಹೊತ್ತು ನಿಂತಾಗ ಅದು ಪ್ರಾಮಾಣಿಕ ಸೇವೆಯ ಫಲ ಸಿಗುವಂತಾಗುತ್ತದೆ. ಸಂಜೀವಿನಿ ಒಕ್ಕೂಟದ ಮಹಿಳೆಯರ ಆರ್ಥಿಕ ಭದ್ರತೆಯ ಜೊತೆಗೆ ಜೀವ ವಿಮಾ ಸೌಲಭ್ಯ ಎಲ್ಲರಿಗೂ ಸಿಗುವಂತೆ ಆಗಬೇಕು.ಎಂದು ಸರ್ವೋದಯ ಶಿಕ್ಷಣ ಸಮಿತಿಯ ಅಧ್ಯಕ್ಷ ಡಿ.ಶಂಕರ ಭಟ್ಟ ಹೇಳಿದರು. ತಾಲೂಕಿನ ವಜ್ರಳ್ಳಿಯ ಭಾಗ್ಯಶ್ರೀ ಸಂಜೀವಿನಿ …
Read More »ಸೃಜನಶೀಲತೆಯು ವಿದ್ಯಾರ್ಥಿಗಳ ಸಾಧನೆಯ ಪ್ರತಿಬಿಂಬವಾಗಿದೆ – ರೇಖಾ ನಾಯ್ಕ್.ಬಿ.ಇ.ಒ
ಪ್ರತಿಧ್ವನಿ ಯಲ್ಲಾಪುರ : ಗ್ರಾಮೀಣ ಪ್ರದೇಶದಲ್ಲಿನ ಕಲಿಕೆ ಅನನ್ಯವಾದ ಅನುಭವ ನೀಡುತ್ತದೆ.ಶಿಕ್ಷಕ ಮಾರ್ಗದರ್ಶನದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಿ ಸಮಾಜಕ್ಕೆ ಪರಿಚಯಿಸಿದರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಸತತವಾದ ಪರಿಶ್ರಮದಿಂದ ಉತ್ತಮ ಫಲಶೃತಿ ದೊರಕುತ್ತದೆ.ಸುಪ್ತ ಪ್ರತಿಭೆಗಳಿಗೆ ಅವಕಾಶಗಳನ್ನು ನೀಡುವ ಕೆಲಸ ನಿರಂತರವಾಗಿ ನಾವು ನೀಡಬೇಕಿದೆ. ಒತ್ತಡದ ಜೀವನದಲ್ಲಿ ಸೃಜನಶೀಲತೆಯ ಚಟುವಟಿಕೆಗಳ ಮೂಲಕ ಮಕ್ಕಳನ್ನು ಕ್ರಿಯಾಶೀಲರಾಗಿಸಬೇಕು. ಎಂದು ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯಕ ಅಭಿಪ್ರಾಯಪಟ್ಟರು. ಅವರು ಬೀಗಾರ …
Read More »ಶತಮಾನ ಕಂಡ ಶಾಲೆಗೆ 1 ಲಕ್ಷ ದೇಣಿಗೆ ನೀಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ,ಡಿ.ವೀರೇಂದ್ರ ಹೆಗ್ಗಡೆ.
ಪ್ರತಿಧ್ವನಿ ಯಾಲ್ಲಾಪುರ : ತಾಲೂಕಿನ ಸವಣಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಿಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು ನೂತನ ಕಟ್ಟಡ ನಿರ್ಮಿಸಲು ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಖಾವಂದರಾದ ಡಾ,ಡಿ.ವೀರೇಂದ್ರ ಹೆಗ್ಗಡೆಯವರು 1ಲಕ್ಷ ದೇಣಿಗೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣ ದುರಸ್ತಿಗೊಂಡಿತ್ತು, ಮಕ್ಕಳಿಗೆ ಸುಸಜ್ಜಿತವಾಗಿ ಕಲಿಕೆಗೆ ಸಹಾಯವಾಗಲು ಹೊಸ ಕಟ್ಟಡದ ನಿರ್ಮಾಣ ಪ್ರಾರಂಭಿಸಿದ ಮಾಹಿತಿಯನ್ನು ಶ್ರೀ ಕ್ಷೇತ್ರಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರಿಗೆ SDMC ಅಧ್ಯಕ್ಷರು …
Read More »2027 ರ ಜನಗಣತಿಯ ಪೂರ್ವಬಾವಿ ಸ್ವಯಂಗಣತಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು.
ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನಗಣತಿ ಮಹಾಕಾರ್ಯದ ಪ್ರಯುಕ್ತ ಮನೆಗಣತಿಗು ಮುನ್ನ ಪೂರ್ವಭಾವಿಯಾಗಿ ನಡೆಯುತ್ತಿರುವ ” ಸ್ವಯಂಗಣತಿ ಕಾರ್ಯಕ್ಕೆ ” ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮನೆಗಣತಿ ಕಾರ್ಯವು ಜನಗಣತಿಯ ಪ್ರಮುಖ ಹಂತವಾಗಿದ್ದು ವಿಶೇಷವಾಗಿ ಸ್ವಯಂ ಗಣತಿ ಕಾರ್ಯ ಏ,1 ರಿಂದ 15 ರ ವರೆಗೆ ನಡೆಯುತ್ತಿದ್ದು ಸಾರ್ವಜನಿಕರು ಸ್ವಯಂ ಗಣತಿಗೆ ಅವಕಾಶವಿದೆ. ಪ್ರತಿಯೊಬ್ಬ ನಾಗರಿಕರು ನಿಖರವಾದ ಮಾಹಿತಿ …
Read More »ಶ್ರಮಜೀವಿ ಹನುಮಂತು ಮಗಳು ವೈಟಿಎಸ್ಎಸ್ ಕಾಮಸ್೯ ಟಾಪರ್.
ತನುಶ್ರೀ ಕಲ್ಗುಟಕರ್ ವೈಟಿಎಸ್ಎಸ್ ವಾಣಿಜ್ಯ ವಿಭಾಗದಲ್ಲಿ ಪ್ರಥಮ, 587/600 97.83% ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ವಿದ್ಯೆ ಸಾಧಕರ ಸ್ವತ್ತು ಎಂಬುದು ಸತ್ಯದ ಮಾತು ಅದಕ್ಕೆ ಜ್ವಲಂತ ನಿದರ್ಶನ ಎಂದರೆ ಗುರುವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರತಿಷ್ಠಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ತನುಶ್ರೀ ಕಲ್ಗುಟಕರ್ ಎಂಬ ವಿದ್ಯಾರ್ಥಿನಿ 600 ಕ್ಕೆ 587 ಅಂಕ ಪಡೆಯುವ ಮೂಲಕ 97.83% ಪಡೆದು ಪ್ರಥಮ …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ,ವಿಶ್ವದರ್ಶನ ಪಿಯು ಕಾಲೇಜು ಗಣನೀಯ ಸಾಧನೆ
ಪ್ರತಿಧ್ವನಿ ಯಲ್ಲಾಪುರ : ಪದವಿಪೂರ್ವ ಶಿಕ್ಷಣ ಇಲಾಖೆಯ 2025–26ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಅನನ್ಯ ನಾಗೇಶ್ ಹೆಗಡೆ 96.8% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದರೆ, ಸಿಂಚನಾ ವಿ. ಗೌಡ 96.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಗಣೇಶ ಶಾಂತಾರಾಮ ದೇಸಾಯಿ 94.6% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ …
Read More »ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 98.15%:
ಪ್ರತಿಧ್ವನಿ ಯಲ್ಲಾಪುರ : ರಾಜ್ಯಾದ್ಯಂತ ಏ,9 ರ ಗುರುವಾರ ಮದ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 162 ವಿದ್ಯಾರ್ಥಿಗಳಲ್ಲಿ 159 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 72 ಉನ್ನತ ಶ್ರೇಣಿ, 80 ಪ್ರಥಮ ಶ್ರೇಣಿ, 7 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ 98.44%, ವಾಣಿಜ್ಯ ವಿಭಾಗದಲ್ಲಿ 100 %ಹಾಗೂ ಕಲಾ ವಿಭಾಗದಲ್ಲಿ 92.86% ಫಲಿತಾಂಶ ಬಂದಿದ್ದು ಕಾಲೇಜಿನ …
Read More »
Prathidvani Yellapura