
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.
ಪಟ್ಟಣದ ಅಂಬೇಡ್ಕರ್ ನಗರ ನಿವಾಸಿ ಕಾಂಗ್ರೆಸ್ ಸೇವಾದಳದ ಕ್ರಿಯಾಶೀಲ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಕ ಪ್ರಶಾಂತ ಸಬಾಹಿತ ಘೋಷಿಸಿದ್ದಾರೆ.



Prathidvani Yellapura