Breaking News

ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ  ಆಚರಣೆ.

ಪ್ರತಿಧ್ವನಿ ಯಲ್ಲಾಪುರ :  14.4.2026 ರಂದು ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

   ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ವಿಜೇತೆ ಸುನಂದಾ ಪಾಠಣಕರ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಹಾಗೂ2024-25 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮರ್ಥ್ ಪಾಠಣಕರ್,  ಸಂಕೇತ್ ಪಾಲೇಕರ್, ಆದಿತ್ಯ  ಇವರಿಗೆ ಅವರ ಪರವಾಗಿ ಪೋಷಕರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.


  ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ  ಲೋಕೇಶ್ ಪಾಠಣಕರ್ ತೊಗಲು ಹರಳಯ್ಯ್ ಅಧ್ಯಕ್ಷ ಜಗನಾಥ್ ರೇವಣಕರ್, ಯಲ್ಲಾಪುರದ ಮಾನವಹಕ್ಕೂ ಆಯೋಗದ ಅಧ್ಯಕ್ಷ ರವಿ ಪಾಠಣಕರ್ ಸುನಂದಾ ಪಾಠಣಕರ್ ಅನಿಲ್ ಮರಾಟೆ ಸಂತೋಷ್ ಪಾಠಣಕರ್ ಶಾಮಿಲಿ ಪಾಠಣಕರ್ ಶಾರದಾಗಲ್ಲಿ ಅಂಗನವಾಡಿ ಶಿಕ್ಷಕಿ ನೇತ್ರಾವತಿ ಲಯನ್ಸ್ ಪ್ರಮುಖ ಸುರೇಶ ಬೋರಕರ್ ಸಂಘದ ಅಧ್ಯಕ್ಷೆ ಪೂರ್ಣಿಮಾ ಪಾವಸ್ಕರ್ ಉಪಸ್ಥಿತರಿದ್ದರು

ಶ್ರೀನಿಧಿ ಮೋರಸ್ಕರ್. ಕಾರ್ಯಕ್ರಮ ನಿರ್ವಹಿಸಿದರು ಪುಷ್ಪಾoಜಲಿ ಸ್ವಾಗತಿಸಿದರು ವರಮಹಾಲಕ್ಷ್ಮಿ ವಂದಿಸಿದರು ವಕ್ತಾರರಾಗಿ ಶಿಕ್ಷಕ ಡಾ,ನವೀನ್ ಕುಮಾರ್ ಕಾರ್ಯ ನಿರ್ವಹಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಸನಾತನ ಧರ್ಮದ ಸಂಸ್ಕಾರ ಮತ್ತು ಸಂಸ್ಕೃತಿ ಗಳನ್ನು ಉಳಿಸಿಕೊಂಡು ಮುಂದೆ ಸಾಗಬೇಕಿದೆ – ಹೆಬ್ಬಾರ್

ಪ್ರತಿಧ್ವನಿ ಯಲ್ಲಾಪುರ : ವೈದಿಕ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ. ವೇದ, ಉಪನಿಷತ್ತು, ಜ್ಯೋತಿಷ್ಯ, ಸಂಸ್ಕೃತ ಇವುಗಳ ಪರಿಪೂರ್ಣ ಅಧ್ಯಯನ ಮಾಡಿದವನಿಗೆ …

Leave a Reply

Your email address will not be published. Required fields are marked *