Breaking News

ಸಾರ್ಥಕ ಕಾರ್ಯ ಸರ್ಕಾರಿ ಹಣದ ಉಳಿತಾಯ ಕೈಸರ್ ಸೈಯ್ಯದ್ ಗೆ ಗೌರವ ಸಲ್ಲಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ಸರ್ಕಾರಿ ಸ್ವತ್ತನ್ನು ಹಾಳುಗೆಡವುದು ಅಥವ ದುಂದು ಮಾಡುವರ ನಡುವೆ ಹಳೆಯ ರಸ್ತೆಗಳಿಗೆ ಬಳಸಿದ ಸಿಮೆಂಟ್ ಫೇವರ್ಸ್ ಗಳನ್ನು ಕಿತ್ತು ಎಲ್ಲೆಂದರಲ್ಲಿ ಹಾಳುಮಾಡದೆ ಹೊಸದಾಗಿ ನಿರ್ಮಿಸಿದ ಸಿಸಿ ರಸ್ತೆಗಳ ಅಂಚಿನಲ್ಲಿ ಇದೇ ಫೇವಸ್೯ ಗಳನ್ನು ಬಳಸಿ ರಸ್ತೆ ಅಂದಹೆಚ್ಚಿದ್ದು ರಸ್ತೆ ಎರಡುಬದಿ ಸುಭದ್ರವಾಗಿದೆ ಇಂತಹ ಉತ್ತಮ ಕಾರ್ಯ ಮಾಡಿದ  ಗೋಪಾಲಕೃಷ್ಣ ಗಲ್ಲಿ ವಾಡ್೯ ಸದಸ್ಯ ಕೈಸರ್ ಸೈಯದ್ ಅವರನ್ನು ಅಧ್ಯಕ್ಷೆ ನರ್ಮದಾ ನಾಯ್ಕ್ ,ಮುಖ್ಯಾಧಿಕಾರಿ ಕುಮಾರ್ ನಾಯ್ಕ್ ಸನ್ಮಾನಿಸಿ ಗೌರವಿಸಿದರು.


   

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *