

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿ ಸಮೀಪ ಶೀಗೆಕೆರೆಯಿಂದ ಬಂಕೊಳ್ಳಿ ಸಾಗುವ ರಸ್ತೆಯ ಪಕ್ಕದ ಕಾಡಂಚಿನಲ್ಲಿ ಕಾಡುಕೋಣದ ಹಿಂಡು ಕಂಡು ಬಂದಿದ್ದು ವಿದ್ಯುತ್ ಸಂಬಂಧಿಸಿದ ಕಾಮಗಾರಿಗೆ ತೆರಳತ್ತಿರುವ ಯಲ್ಲಾಪುರದ ಯುವಕನೋರ್ವ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ



ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …