

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿ ಸಮೀಪ ಶೀಗೆಕೆರೆಯಿಂದ ಬಂಕೊಳ್ಳಿ ಸಾಗುವ ರಸ್ತೆಯ ಪಕ್ಕದ ಕಾಡಂಚಿನಲ್ಲಿ ಕಾಡುಕೋಣದ ಹಿಂಡು ಕಂಡು ಬಂದಿದ್ದು ವಿದ್ಯುತ್ ಸಂಬಂಧಿಸಿದ ಕಾಮಗಾರಿಗೆ ತೆರಳತ್ತಿರುವ ಯಲ್ಲಾಪುರದ ಯುವಕನೋರ್ವ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ



ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …