

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿ ಸಮೀಪ ಶೀಗೆಕೆರೆಯಿಂದ ಬಂಕೊಳ್ಳಿ ಸಾಗುವ ರಸ್ತೆಯ ಪಕ್ಕದ ಕಾಡಂಚಿನಲ್ಲಿ ಕಾಡುಕೋಣದ ಹಿಂಡು ಕಂಡು ಬಂದಿದ್ದು ವಿದ್ಯುತ್ ಸಂಬಂಧಿಸಿದ ಕಾಮಗಾರಿಗೆ ತೆರಳತ್ತಿರುವ ಯಲ್ಲಾಪುರದ ಯುವಕನೋರ್ವ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ



ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ವಿಧಾನ …