

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿ ಸಮೀಪ ಶೀಗೆಕೆರೆಯಿಂದ ಬಂಕೊಳ್ಳಿ ಸಾಗುವ ರಸ್ತೆಯ ಪಕ್ಕದ ಕಾಡಂಚಿನಲ್ಲಿ ಕಾಡುಕೋಣದ ಹಿಂಡು ಕಂಡು ಬಂದಿದ್ದು ವಿದ್ಯುತ್ ಸಂಬಂಧಿಸಿದ ಕಾಮಗಾರಿಗೆ ತೆರಳತ್ತಿರುವ ಯಲ್ಲಾಪುರದ ಯುವಕನೋರ್ವ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ



ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದಾದ್ಯಂತ ಮಿಂಚಿನ ವೇಗದಲ್ಲಿ ಸೇವಾ ಭಾವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಕೊಡುಗೈ ದಾನಿ, ಬಿಜೆಪಿ ಯುವ …