




ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮಂಜುನಾಥ ನಗರದ ನಾಗರ ಕಟ್ಟೆ ಶ್ರೀರಾಮ ಸರ್ಕಲ್ ನಲ್ಲಿ ಮಂಜುನಾಥ ನಗರದ ರಾಮ ಭಕ್ತ ಬಳಗ ಮತ್ತು ಭಜನಾ ತಂಡದ ವತಿಯಿಂದ ಶ್ರೀರಾಮ ನವಮಿ ಆಚರಿಸಲಾಯಿತು.

ಪ್ರಭು ಶ್ರೀರಾಮ ಭಜನೆಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪಾನಕ ಪ್ರಸಾದ ವಿತರಿಸಿದರು. ಮಹಿಳೆಯರು ಮಕ್ಕಳು ಸಾರ್ವಜನಿಕರು ರಾಮ ಭಜನೆಯಲ್ಲಿ ಪಾಲ್ಗೊಂಡಿದ್ದರು.




