ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಸಮುಕ್ತ ಗೊಳಿಸಿ ಸ್ವಚ್ಚ ಮತ್ತು ಸುಂದರ ಯಲ್ಲಾಪುರದ ಕನಸು ಕಾಣುತ್ತಿರುವ ಪಟ್ಟಣ ಪಂಚಾಯತ್ ಕನಸು ಎಂದಿಗು ನನಸಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ ಕಾರಣ ಕಳ್ಳದಾರಿಯಲ್ಲಿ ಕಸ ಸುರಿಯುವವರಿಗೆ ಕಡಿವಾಣವೆ ಇಲ್ಲದಾಗಿದ್ದು ಪಟ್ಟಣದ ಹೊರವಲಯ ಗ್ರಾಮೀಣ ಭಾಗಗಳಿಗೆ ತೆರಳುವ ಮಾರ್ಗದಲ್ಲಿ ಕಸದರಾಶಿಯೆ ಸ್ವಾಗತಿಸುತ್ತದೆ. ಇಲ್ಲಿ ಕಸ ಸುರಿಯಬೇಡಿ ಎಂಬ ಫಲಕದ ಅಡಿಯಲ್ಲಿಯೇ ಕಸ ಸುರಿದಿರುವುದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತಿದೆ. …
Read More »Monthly Archives: April 2023
ಖಾಸಗಿ ಬಸ್ ಮತ್ತು ಕಾರ್ ನಡುವೆ ಅಪಘಾತ ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಪ್ರತಿಧ್ವನಿ,ಯಲ್ಲಾಪುರ : ಪ್ರವಾಸಕ್ಕೆ ತೆರಳುತ್ತಿದ್ದ ಮಹಾರಾಷ್ಟç ನೋಂದಣಿಯ ಖಾಸಗಿ ಬಸ್ಸು ಮತ್ತು ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಮಾಗೋಡು ತಿರುವಿನ ಸಮೀಪ ನಡೆದಿದೆ. ಪೂನಾದ ವಿದ್ಯಾರ್ಥಿಗಳು, ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಯಲ್ಲಾಪುರ ಪಟ್ಟಣದ ಹೊರವಲಯದ ಮಾಗೋಡು ತಿರುವಿನ ಸಮೀಪ ಬಳ್ಳಾರಿ-ಕಾರವಾರ ರಾಷ್ಟಿçÃಯ ಹೆದ್ದಾರಿಯಲ್ಲಿ ಕಾಸರಗೋಡಿನಿಂದ ಕೊಲ್ಲಾಪುರಕ್ಕೆ ಮದುವೆ ಕಾರ್ಯಕ್ಕೆಂದು ಕುಟುಂಬವೊAದು ಇನ್ನೋವಾ ಕಾರಿನಲ್ಲಿ …
Read More »ಯಲ್ಲಾಪುರ ಪಟ್ಟಣದ ರವೀಂದ್ರ ನಗರ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ರವೀಂದ್ರನಗರದ ಕಾಂಗ್ರೆಸ್ ಮುಖಂಡರಾದ ಶರತ್ ನಾಯ್ಕ, ಮಹೇಶ್ ನಾಯ್ಕ ಹಾಗೂ ಶಂಕರ್ ಅವರು ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.ಕಾAಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಗೆಲುವಿಗೆ …
Read More »ಕ್ಷೇತ್ರಾದ್ಯಂತ ಯುವ ನಾಯಕ ವಿವೇಕ್ ಹೆಬ್ಬಾರ್ ಮಿಂಚಿನ ಸಂಚಾರ ಅಪ್ಪನ ಪರ ಚುನಾವಣಾ ಪ್ರಚಾರ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಕಳೆದ 10 ವರ್ಷದ ಹಿಂದೆ ಏನಿತ್ತು, ಹೇಗಿತ್ತು ಅನ್ನುವುದನ್ನು ನೀವೆಲ್ಲ ನೋಡಿದ್ದೀರಿ. ಹೆಬ್ಬಾರವರು ಈ ಕ್ಷೇತ್ರದ ಶಾಸಕರಾದ ಮೇಲೆ ತೀರಾ ಅಗತ್ಯವಾದ ನೀರು, ರಸ್ತೆ , ಆಸ್ಪತ್ರೆ ಹಾಗೂ ಬಸ್ ನಿಲ್ದಾಣ ಸೇರಿದಂತೆ ಹತ್ತಾರು ಸರ್ಕಾರಿ ಕಾರ್ಯಾಲಯಗಳನ್ನು ಮಾಡಿ ಜನಪರವಾದ ಕೆಲಸಮಾಡಿದ ಹಿರಿಮೆ ಅವರದ್ದು ಎಂದು ಬಿಜೆಪಿ ಯುವ ನಾಯಕ ವಿವೇಕ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಶಾರದಾಗಲ್ಲಿ, …
Read More »ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಮಂಚಿಕೇರಿಯಲ್ಲಿ ನಡೆದ ಉಪನ್ಯಾಸ ಮತ್ತು ಕವಿಗೋಷ್ಟಿ ಕಾರ್ಯಕ್ರಮ
ಪ್ರತಿಧ್ವನಿ,ಯಲ್ಲಾಪುರ: . `ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದು, ಸಾಹಿತ್ಯದ ಓದಿನ ಅಭ್ಯಾಸ ಕಡಿಮೆಯಾಗುತ್ತಿದೆ. ಸಾಹಿತ್ಯದ ಓದು ನಮ್ಮ ದೃಷ್ಟಿಕೋನವನ್ನು ವಿಶಾಲಗೊಳಿಸುತ್ತದೆ. ಸರಿಯಾದ ಆಲೋಚನಾ ಕ್ರಮವನ್ನು ರೂಪಿಸುತ್ತದೆ. ಎಂದು ಹಿರಿಯ ಸಹಕಾರಿ ಆರ್.ಎನ್.ಹೆಗಡೆ ಗೋರ್ಸಗದ್ದೆ ಹೇಳಿದರು.ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ನ ಮಂಚಿಕೇರಿ ಘಟಕ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಿದ ಉಪನ್ಯಾಸ ಮತ್ತು ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು .ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತೀಯ ಸಾಹಿತ್ಯ …
Read More »ವಿನೂತನ ಮಾದರಿಯಲ್ಲಿ ಹೆಬ್ಬಾರ್ ಪುತ್ರನ ಮತ ಭೇಟೆ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ನಿರ್ಜೀವ ವಸ್ತುಗಳನ್ನು ಕೊಳ್ಳುವಾಗ ಅದರ ಗುಣಮಟ್ಟ ಮತ್ತು ಬಾಳಿಕೆಯ ಬಗ್ಗೆ ಕೂಲಂಕಷವಾಗಿ ಪರೀಕ್ಷಿಸುವ ನಾವು ದೇಶದ ಅಥವ ರಾಜ್ಯದ ಚುಕ್ಕಾಣಿ ಹಿಡಿದು ನಮ್ಮ ಭವಿಷ್ಯದ ದಿನಗಳನ್ನು ನಿರ್ಧರಿಸುವ ಶಾಸಕರನ್ನು ಅದೆಷ್ಟುಬಾರಿ ವಿಮರ್ಶಿಸಿ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕಿದೆ. ಈ ದಿಸೆಯಲ್ಲಿ ಸಾಮನ್ಯರಲ್ಲಿ ಸಾಮಾನ್ಯರಂತೆ ಪ್ರತಿಯೊಬ್ಬ ನಾಗರಿಕನ ಕಷ್ಟ ಕಾರ್ಪಣ್ಯಗಳನ್ನು ನೇರವಾಗಿ ಹೇಳಿಕೊಳ್ಳಬಲ್ಲ ವ್ಯವಸ್ಥೆ ಕಲ್ಪಿಸಿರುವ ರಾಜ್ಯದ ಏಕೈಕ ನಾಯಕರೆಂದರೆ ಅದು ಸಚಿವ …
Read More »ಮಾಜಿ ಸಚಿವ ಸಂತೋಷ್ ಲಾಡ್ ಕಿರವತ್ತಿ ಪಂಚಾಯತ್ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿಯಲ್ಲಾಪುರ : ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಇನ್ನೂ ನಾಲ್ಕು ವಾರಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುವುದು ನಿಶ್ಚಿತ, ಕಿರವತ್ತಿಯ ಜನತೆ ಗುಂಡಾಗಿರಿಯನ್ನು ಕಿತ್ತೋಗೆದು ಗಾಂಧಿಗಿರಿ ವ್ಯಕ್ತಿತ್ವದ ವಿ.ಎಸ್ ಪಾಟೀಲ್ ಅವರಿಗೆ ತಾವೆಲ್ಲರೂ ಹೆಚ್ಚಿನ ಮತಗಳಿಂದ ಆರಿಸಿ ತರಬೇಕೆಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು. ಅವರು ತಾಲೂಕಿನ ಕಿರವತ್ತಿ ಘಟಕದ ಹೊಸಳ್ಳಿಯ ಮಾರುತಿ ಮಂದಿರ ಮೈದಾನದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ …
Read More »ಮತಯಾಚನೆಗು ಮಿಗಿಲಾಗಿ ಮತದಾರರಲ್ಲಿ ಶಿಕ್ಷಣ ಜಾಗೃತಿಯ ಅರಿವು ಮೂಡಿಸುತ್ತಿರುವ ಶಿಕ್ಷಣ ಪ್ರೇಮಿ ಸಚಿವ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕ್ಷೇತ್ರ ವ್ಯಾಪ್ತಿಯಲ್ಲಿ ಗೌಳಿ ಸಮುದಾಯ ಅತಿ ದೊಡ್ಡ ಸಮುದಾಯಗಳಲ್ಲಿ ಒಂದಾಗಿದ್ದು ನನ್ನ ರಾಜಕೀಯ ಜೀವನದ ಏಳಿಗೆಯಲ್ಲಿ ಅತಿ ದೊಡ್ಡ ಪಾತ್ರ ಗೌಳಿ ಸಮುದಾಯದವರಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ನಾನು ಅಧಿಕಾರದಲ್ಲಿದ್ದಾಗಲೂ ಇಲ್ಲದಿದ್ದಾಗಲೂ ಅವರೊಂದಿಗಿನ ಸಂಪರ್ಕ ಕಡಿಮೆ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳನ್ನೂ ಸಹ ಕೊರತೆ ಮಾಡಿಲ್ಲ. ಮುಂದೆಯೂ ನಿಮ್ಮೆಲ್ಲರ ಆಶೀರ್ವಾದದ ಮತಗಳಿಂದ ಮತ್ತೆ ವಿಧಾನಸಭೆ ಪ್ರವೇಶಿಸಿ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ …
Read More »ಹೆಬ್ಬಾರ್ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಗೋವಾ ಮಾಜಿ ಶಾಸಕ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸ್ಥಳೀಯ ಶಾಸಕರೂ, ಕಾರ್ಮಿಕ ಸಚಿವರೂ ಆದ ಶಿವರಾಮ ಹೆಬ್ಬಾರ ಅಪಾರ ಪ್ರಮಾಣದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತಂದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಕಾರಣದಿಂದಲೇ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳನ್ನು ಗಳಿಸಿದ್ದಾರಲ್ಲದೇ, ಪ್ರಸ್ತುತ ಚುನಾವಣೆಯಲ್ಲಿಯೂ ಅತ್ಯಧಿಕ ಮತಗಳ ಅಂತರದಿAದ ಗೆಲುವು ಸಾಧಿಸುವ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಗೋವಾ ರಾಜ್ಯದ ಮಾಜಿ …
Read More »2019 ರ ಪೋಕ್ಸೊ ಪ್ರಕರಣದ ಆರೋಪಿಗೆ 20 ವರ್ಷ ಜೈಲು 1 ಲಕ್ಷ ದಂಡ ಕೋಟ್೯ ತೀರ್ಪು
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : 2019 ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಮಕ್ಕಳ ಸ್ನೇಹಿ ಹಾಗೂ 1 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಡಿ.ಎಸ್ ವಿಜಯ್ಕುಮಾರ್ ಆರೋಪಿತನಿಗೆ 20 ವರ್ಷಗಳ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.ಪಟ್ಟಣದ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂಬ ದೂರು …
Read More »