Breaking News

Monthly Archives: April 2023

ದ್ವಿತೀಯ ಪಿಯುಸಿ ಫಲಿತಾಂಶ ; ಕಿರವತ್ತಿ ಸ.ಪ.ಪೂ ಕಾಲೇಜಿಗೆ 81.53% ಫಲಿತಾಂಶ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕಿರವತ್ತಿ ಸರ್ಕಾರಿ ಪದವಿಪೂರ್ವ ಕಾಲೇಜು 2023ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 81.53% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 65ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕಲಾ ವಿಭಾಗದಲ್ಲಿ 76.59 % ಫಲಿತಾಂಶ ದಾಖಲಾಗಿದ್ದು 47 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧುಮತಿ ಕುಸಗಲ್ 600ಕ್ಕೆ 533 ಅಂಕಗಳಿಸಿ ಪ್ರಥಮ, 529 ಅಂಕಗಳೊಂದಿಗೆ ಲೋಕೇಶ್ವರಿ ಜಗದಾಳಿ ದ್ವಿತೀಯ, ಶಬೀನಾ ಶಿಗ್ಗಾವಿ …

Read More »

ಯಲ್ಲಾಪುರ ತಾಲೂಕಿನ ವಿದ್ಯಾಕಾಶಿ ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 94.%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮಾರ್ಚ್ 2023 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 150 ವಿದ್ಯಾರ್ಥಿಗಳಲ್ಲಿ 141 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ 50 ಉನ್ನತ ಶ್ರೇಣಿ, 77 ಪ್ರಥಮ ಶ್ರೇಣಿ, 14 ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣ ಆಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 95.83% ಫಲಿತಾಂಶ ಬಂದಿದ್ದು ವೈಷ್ಣವಿ ಹೆಗಡೆ 600 ಕ್ಕೆ 586 ಅಂಕಗಳೊಂದಿಗೆ ವಿಜ್ಞಾನ …

Read More »

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನವಣಾ ಕಣಕ್ಕೆ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ – ನಾಮಪತ್ರ ಕ್ರಮಬದ್ದ ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ-ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಹತ್ತು‌ ಮಂದಿ ನಾಮಪತ್ರ ಸಲ್ಲಿಸಿದ್ದು ಹತ್ತು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ ವಾಗಿದೆ ಇದರೊಂದಿಗೆ 10 ಅಭ್ಯರ್ಥಿಗಳು ಶಾಸಕ ಸ್ಥಾನದ ಆಯ್ಕೆಗಾಗಿ ಕಣಕ್ಕಿಳಿಯಲು ಸಿದ್ದರಾದಂತಾಗಿದೆ. ಬಿಜೆಪಿಯಿಂದ ಶಿವರಾಮ ಹೆಬ್ಬಾರ್, ಕಾಂಗ್ರೆಸ್ಸಿನಿಂದ ವಿ ಎಸ್ ಪಾಟೀಲ್, ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಗಾಲ, ಕೆಆರ್‌ಎಸ್‌ನಿಂದ ಮಂಜುನಾಥ ಶಿರಟ್ಟಿ, ಕಲ್ಯಾಣ್ಯ ರಾಜ್ಯ ಪ್ರಗತಿ ಪಕ್ಷದಿಂದ ಸಂತೋಷ ರಾಯ್ಕರ್, ಆಮ್ ಆದ್ಮಿಯಿಂದ ಮಂಜುನಾಥ …

Read More »

ಚುನಾವಣೆ ಬಿರುಸಿನಲ್ಲು ಕಾಂಗ್ರೆಸ್ ಕಾರ್ಯಕರ್ತರಿಂದ ತಂಗುದಾಣ ಸ್ವಚ್ಚತೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ-ಬೇಸಿಗೆಯ ರಜಾದಿನಗಳಲ್ಲಿ ಸುತ್ತ ಮುತ್ತಲಿನ ಪ್ರವಾಸೀ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಸ್ಥಳೀಯ ಬಸ್ ತಂಗುದಾಣಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರವಾಸದ ನೆಪದಲ್ಲಿ ಬರುವ ಕೆಲವರು ಇಂತಹ ತಂಗುದಾಣಗಳಲ್ಲಿನ ಅಸಭ್ಯ ವರ್ತನೆ, ಸಾರ್ವಜನಿಕ ಸ್ಥಳದ ದುರುಪಯೋಗದಿಂದ ಸ್ಥಳೀಯ ನಾಗರಿಕರು ತಲೆತಗ್ಗಿಸುವಂತೆ ಮಾಡಿದೆ. ಹೊರಗಿನಿಂದ ಬರುವ ಪ್ರವಾಸಿಗರ ಮೇಲೆ ಸ್ಥಳೀಯ ಆಡಳಿತ ನಿಗಾವಹಿಸಬೇಕಿದೆ. ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಜ್ರಳ್ಳಿಯ ಟಿ.ಸಿ.ಗಾಂವ್ಕಾರ ಹೇಳಿದರು. ಯಲ್ಲಾಪುರ …

Read More »

ನಿತ್ಯ ಬದುಕಿನ ಒತ್ತಡ ತಗ್ಗಿಸಲು ಕ್ರೀಡೆಗೆ ಮೊರೆ ಹೋದ ಯಲ್ಲಾಪುರ ಪೊಲೀಸರು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪೊಲೀಸ್ ವೃತ್ತಿ ಎಂದರೆ ಅದೊಂದು ಒತ್ತಡದ ವೃತ್ತಿ ಎಂಬುದು ಎಲ್ಲರಿಗೂ ತಿಳಿದ ಸಾಮಾನ್ಯ ವಿಷಯ. ನಿತ್ಯವೂ ಒಂದಲ್ಲ ಒಂದು ಜಂಜಾಟದಲ್ಲಿ ಸಮಸ್ಯೆಗಳ ಮದ್ಯದಲ್ಲಿ , ಅಪರಾಧಗಳ ವಿಚಾರದಲ್ಲಿ ಮುಳುಗಿ ಹೋಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಒತ್ತಡದಲ್ಲಿರುತ್ತಾರೆ. ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯಲ್ಲಾಪುರ ಪೊಲೀಸರು ಪ್ರತಿನಿತ್ಯ ಮುಂಜಾನೆ ಕ್ರೀಡಾ ಚಟುವಟಿಕೆಗೆ ಮೊರೆ ಹೋಗಿದ್ದು ತಮ್ಮ ವಸತಿ ಗೃಹ ಸಂಕೀರ್ಣದ …

Read More »

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಬುಧವಾರ 5 ಮಂದಿ ನಾಮಪತ್ರ ಸಲ್ಲಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಬುಧವಾರ 5 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ,ನಾಗೇಶ್ ನಾಯ್ಕ ಕಾಗಾಲ , ಗಾಲಿ ಜನಾರ್ದನ ರೆಡ್ಡಿ ಸ್ಥಾಪಿತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ರಾಯ್ಕರ್, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ …

Read More »

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮತ್ತೆ ಇಬ್ಬರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲಕ್ಷ್ಮಣ ಬನ್ಸೋಡೆ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಆನಂದ್ ಗಣಪತಿ ಭಟ್ ನಾಮಪತ್ರ ಸಲ್ಲಿಕೆ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮೇ.10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್.ಪಾಟೀಲ, ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ.ಎರಡು ರಾಷ್ಟ್ರೀಯ ಪಕ್ಷಗಳ ಘಟಾನುಘಟಿಗಳಿಗಳ ಮದ್ಯೆ ಕಾಂಗ್ರೆಸ್‌ನಿಂದ ಟಿಕೆಟ್ ವಂಚಿತರಾಗಿ ಅಸಮಧಾನಗೊಂಡಿದ್ದ ಪ್ರಬಲ ಆಕಾಂಕ್ಷಿ ಮುಂಡಗೋಡು …

Read More »

ಸಚಿವ ಹೆಬ್ಬಾರ್ ಐತಿಹಾಸಿಕ ಜನಸಾಗರದ ನಡುವೆ ಹೈ ವೋಲ್ಟೇಜ್ ನಾಮಪತ್ರ ಸಲ್ಲಿಕೆ

ಕ್ಷೇತ್ರದ ಜನತೆಯ ಆಶಿರ್ವಾದ ಬೇಡಿದ ಹೆಬ್ಬಾರ್ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ- ಇತಿಹಾಸದಲ್ಲಿ ಇಂದೆಂದು ಕಂಡರಿಯದ ಜನಸಾಗರ ಉತ್ತರ ಕನ್ನಡ ಜಿಲ್ಲೆಯಲ್ಲಿಯೆ ಈ ಪ್ರಮಾಣದ ಜನಸಾಗರದ ನಡುವೆ ಅಭ್ಯರ್ಥಿ ಒಬ್ಬರು ನಾಮಪತ್ರ ಸಲ್ಲಿಕೆ ಮಾಡಿದ ದಾಖಲೆಗಳಿಲ್ಲ. ಮಂಗಳವಾರ ಯಲ್ಲಾಪುರ ತುಂಬಾ ಜನಸಾಗರ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಬೈಲ್ ಶಿವರಾಮ ಹೆಬ್ಬಾರ್ 5 ನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಇತಿಹಾಸ ನಿರ್ಮಿಸಿದ ನಾಮಪತ್ರ …

Read More »

ಕಮಲಬಿಟ್ಟು ಕೈ ಹಿಡಿದ ವಿ.ಎಸ್.ಪಾಟೀಲ್ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ತಹಶಿಲ್ದಾರ ಕಚೇರಿ ಆವರಣ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರಿಂದ ತುಂಬಿಹೋಗಿತ್ತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ವಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದರು.

Read More »

ಯಲ್ಲಾಪುರದಲ್ಲಿ ರಂಗಸಹ್ಯಾದ್ರಿ ಬೇಸಿಗೆ ಶಿಬಿರಕ್ಕೆ ಚಾಲನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರತಿವರ್ಷದಂತೆ ಈ ವರ್ಷವೂ ರಂಗಸಹ್ಯಾದ್ರಿ ಅಡಿಯಲ್ಲಿ ಬೇಸಿಗೆ ಶಿಬಿರ ಆರಂಭವಾಗಿದ್ದು ಮೊದಲ ದಿನವೇ 45 ಕ್ಕೂ ಅಧಿಕ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಮಕ್ಕಳು ಎಲ್ಲ ವಿಧದ ತರಬೇತಿಗಳನ್ನು ಪಡೆದು ಪ್ರಯೋಜನ ಪಡೆದುಕೊಳ್ಳಬೇಕಿದೆ. ಬೇಸಿಗೆ ರಜೆ ಎಂದು ಕಾಲಹರಣ ಮಾಡದೇ ಸಂಸ್ಕಾರ, ಸಂಗೀತ, ಕಲೆ, ಸಾಹಿತ್ಯ , ಕ್ರೀಡೆ, ಬುದ್ದಿಚುರುಕಾಗುವಂತಹ ಅಭ್ಯಾಸಗಳನ್ನು ಕಲಿತು ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಳ್ಳಬೇಕು. …

Read More »