ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ, ರಾಜಕಾರಣಿ , ಮಾಜಿ ಸಚಿವ ಆರ್.ವಿ ದೇಶಪಾಂಡೆ ಯಲ್ಲಾಪುರ ವಿಧಾನಸಭಾ ಚುನಾವಣಾ ಕಣಕ್ಕೆ ಎಂಟ್ರಿ ಕೊಟ್ಟಿದ್ದು ಈ ಬಾರಿ ಚುನಾವಣೆ ಘೋಷಣೆಯ ನಂತರ ಯಲ್ಲಾಪುರ ಕಾಂಗ್ರೆಸ್ ಕಚೇರಿಗೆ ಇದೇ ಮೊದಲ ಬಾರಿ ಆಗಮಿಸಿ ಬಹುಸಮಯದ ವರೆಗೆ ಕಾರ್ಯಕರ್ತರೊಂದಿಗೆ ನೇರಾನೇರ ಚರ್ಚೆ ನಡೆಸಿದರು.ಉತ್ತರಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ಆರ್.ವಿ.ಡಿ ಅವರಿಗೆ ವಿಶೇಷ ಸ್ಥಾನಮಾನವಿದೆ. ಅದರಲ್ಲೂ ಯಲ್ಲಾಪುರ …
Read More »Monthly Archives: April 2023
ಬಡವರ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರವೆ- ಗಾಂವ್ಕರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಬಾಯಲ್ಲಿ ರಾಮಮಂತ್ರ ನಡೆಯಲ್ಲಿ ಬಡವರ ರಕ್ತ ಹೀರುವ ರಾವಣ ತಂತ್ರ ಬಿಜೆಪಿ ಕುತಂತ್ರವಾಗಿದೆ. ಬಡವರ ಪರವಾಗಿ ಧ್ವನಿ ಎತ್ತುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ಗೆಲ್ಲಿಸಿ, ದೇಶ ಉಳಿಸಿ ‘ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಹೇಳಿದರು. ಅವರು ತಾಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಭಾವಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪ್ರಮುಖ ಎಂ.ಜಿ.ಭಟ್ಟ …
Read More »ಸುಸೂತ್ರವಾಗಿ ಮುಕ್ತಾಯ ಕಂಡ ಎಸ್.ಎಸ್.ಎಲ್.ಸಿ ಪರೀಕ್ಷೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿದ್ಯಾರ್ಥಿ ದೆಸೆಯಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಏ.15 ರಂದು ಮುಕ್ತಾಯಗೊಂಡಿದೆ. ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಿದ್ದು ಮಾ.31 ರಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದಂತೆ ಏ.15 ರಂದು ಮುಕ್ತಾಯ ಕಂಡಿದೆ. ಕೊನೆಯ ದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯಿದ್ದು ಎಲ್ಲಾ ಕೇಂದ್ರಗಳಲ್ಲೂ ಸಂಪೂರ್ಣ ಹಾಜರಾತಿ ಇದ್ದು ಯಶಸ್ವಿ ಮುಕ್ತಾಯ ಕಂಡಿದೆ. ಈ ಸುದ್ದಿಯ ದೃಶ್ಯಾವಳಿ …
Read More »ಚಿಪಗೇರಿ ಶ್ರೀ ರಾಮ ವನವಾಸಿ ವಿದ್ಯಾರ್ಥಿ ನಿಲಯದ ಆವಾರದಲ್ಲಿ ಮೂರು ದಿನಗಳ ಪರಶುರಾಮ ಸೇವಾ ಯಾತ್ರೆಗೆ ಶಾಂತಾರಾಮ್ ಸಿದ್ದಿ ಚಾಲನೆ
ಸಾರ್ಥಕ ಸಾತ್ವಿಕ ಕಾರ್ಯಕ್ರಮದ ದೀಪ ಬೆಳಗಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಪ್ರತಿಧ್ವನಿ,ಯಲ್ಲಾಪುರ : ಅನಪೇಕ್ಷಿತ ಜೀವನ ಶೈಲಿಯಿಂದಾಗಿ ಸ್ವಯಂ ನಾಟಿ ವೈದ್ಯರಾಗಿದ್ದ ವನವಾಸಿಗಳಿಗೂ ಇತ್ತೀಚಿನ ದಿನಗಳಲ್ಲಿ ಸ್ವಾಸ್ಥ್ಯಕ್ಕಾಗಿ ಔಷಧಿ-ಚಿಕಿತ್ಸೆಗಳ ಅಗತ್ಯ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಣ್ಣ-ಪುಟ್ಟ ಖಾಯಿಲೆಗಳಿಗೂ ವೈದ್ಯರನ್ನು ಆಶ್ರಯಿಸಬೇಕಾಗಿದೆ. ವನವಾಸಿ ಕಲ್ಯಾಣದ ಗಂಗೋತ್ರಿ ಎನಿಸಿರುವ ಚಿಪಗೇರಿಯ ವಿದ್ಯಾರ್ಥಿ ನಿಲಯದ ಆವರಣದಲ್ಲಿ ವೈದ್ಯಕೀಯ ರಂಗದ ಹಿರಿ-ಕಿರಿಯರಿಗೆ ಅಧ್ಯಯನ ಮತ್ತು ಅಪೂರ್ವ ಅನುಭವಗಳಿಗೆ ಅವಕಾಶ ನೀಡಿರುವುದು …
Read More »ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ- ಪಟ್ಟಣದ ಪ್ರಮುಖ ವೃತ್ತದಲ್ಲಿ ಒಂದಾದ ಬಸ್ ನಿಲ್ದಾಣ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ್ ಸೇವಾ ಸಮಿತಿ ಮತ್ತು ವಿವಿಧ ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಚಿವ ಶಿವರಾಮ ಹೆಬ್ಬಾರ್ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ …
Read More »ಯಲ್ಲಾಪುರ ತಹಶಿಲ್ದಾರ್ ಕಚೇರಿಯಲ್ಲಿ ಸರಳವಾಗಿ ಆಚರಿಸಿದ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ್ ರೇವಣ್ಕರ್ ಮತ್ತು ತಹಶಿಲ್ದಾರ ಗುರುರಾಜ್ ಸಂವಿಧಾನ ಶಿಲ್ಪಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಜಗಜೀವನ್ಬರಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪ್ರತಿಧ್ವನಿ,ಯಲ್ಲಾಪುರ-ಪಟ್ಟಣದ ತಹಶಿಲ್ದಾರ್ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೆಬ್ ಅಂಬೇಡ್ಕರ್ ಜಯಂತಿ ಹಾಗು ಬಾಬು ಜಗಜೀವನರಾಮ್ ಆಚರಿಸಲಾಯಿತು. ಭೂ ಮಂಡಲದಲ್ಲಿ ಸೂರ್ಯ ಚಂದ್ರ ಇರೋವರೆಗು ಭಾರತದ ಮಹಾನ್ ಚೇತನ ಅಂಬೇಡ್ಕರ್ …
Read More »ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ವಿನೂತನ ಮಾದರಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್ ಜಯಂತಿ ಆಚರಣೆ
ಪ್ರತಿಧ್ವನಿ,ಯಲ್ಲಪುರ – ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ಅಲ್ಲಿನ ಜಯಕರ್ನಾಟಕ ಸಂಘಟನೆ ಅಂಬೇಡ್ಕರ್ ಜಯಂತಿ ಆಚರಣೆಯನ್ನು ವಿನೂತನ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಯ ಕರ್ನಾಟಕ ಸಂಘಟನೆಯ ತಾಲೂಕಿನ ವಿವಿಧ ಘಟಕಗಳ ಅಡಿಯಲ್ಲಿ ಜರುಗಿದ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಜಯಕರ್ನಾಟಕ ಸಂಘಟನೆಯಿಂದ ಕಿರವತ್ತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜಿಸಿ ಜಯಂತಿ ಆಚರಣೆ ಬೆಳಗ್ಗೆ ತಮ್ಮ ಸಂಘಟನೆಯ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜಿಸಿ ಭಕ್ತಿ ಭಾವದಿಂದ ಆಚರಿಸಿದ್ದ ಸಂಘಟನೆ …
Read More »ಯಲ್ಲಾಪುರದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯದ ಜಾಗೃತಿ ಜಾಥಾ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಗಾಂಧಿಕುಟೀರದ ಆವರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ್ ಯಲ್ಲಾಪುರ, ತಾಲೂಕು ಸ್ವೀಪ್ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಕುರಿತು ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು.ಜಾಗೃತಿ ಜಾಥವನ್ನು ಯಲ್ಲಾಪುರ ತಾಲೂಕು ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ …
Read More »ಯಲ್ಲಾಪುರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಒಲಿದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಬಿಳಿಯ ಪಂಚೆ, ಬಿಳಿಯ ಷರ್ಟ್ ಶ್ವೇತವಸ್ತ್ರಧಾರಿಯಾಗಿ ಕಾಲಿಗೆ ಪಾದರಕ್ಷೆ ಧರಿಸದೇ ಸಂತನ ರೂಪದಲ್ಲಿ ಕಾಣಿಸುತ್ತಿದ್ದ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಒಲಿದಿದೆ.ಬೈಂದೂರು ಟಿಕೆಟ್ ವಿಚಾರಕ್ಕೂ ಯಲ್ಲಾಪುರಕ್ಕೂ ಏನು ಸಂಬಂಧ ಎಂದರೆ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿದ ಮಾಜಿ ಶಾಸಕ ಉಮೇಶ್ ಭಟ್ಟರ ನಿಧನದ ನಂತರ …
Read More »ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರಿಂದ ಶಾರದಾಗಲ್ಲಿಯಲ್ಲಿ ಕಾರ್ಯಕರ್ತರ ಸಭೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಯಲ್ಲಾಪುರ ನಗರ ಘಟಕ ವತಿಯಿಂದ ಪಟ್ಟಣದ ಶಾರದಾ ಗಲ್ಲಿಯಲ್ಲಿ ಬೂತ್ ಮಟ್ಟದ ಸಭೆಯು ಮಹಮದ್ ಹುಸೇನ್ ಅವರ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ಯ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ವಿ.ಎಸ್ ಪಾಟೀಲ್ ರವರು ಶಾಲು ಹೊಂದಿಸಿ ಅಭಿನಂದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ತಾಲೂಕಿನ ಕಾಂಗ್ರೆಸ್ ಪ್ರಮುಖರಾದ ಎನ್.ಕೆ ಭಟ್ , …
Read More »