ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನಿಸರ್ಗಸೌಂದರ್ಯಕ್ಕೆ ಹೆಸರಾಗಿದೆ ಬೆಟ್ಟ ಗುಡ್ಡಗಳೆಲ್ಲ ಹಸಿರಾಗಿದೆ. ಜಲಪಾತಗಳ ಒಡಲು ಅರಬೈಲ್ ಘಟ್ಟ ಇಳಿದರೆ ಕರಾವಳಿ ಕಡಲು ಇಷ್ಟೆಲ್ಲಾ ವರ್ಣನೆಯ ನಡುವೆ ಅರಬೈಲ್ ಘಟ್ಟವೆಂಬ ಅಪಘಾತ ವಲಯವು ಸಹ ಇಲ್ಲೆ ಇದೆ ಅತ್ಯಂತ ನಿರ್ಲಕ್ಷಕ್ಕೊಳಗಾದ ಹೆದ್ದಾರಿಯು ಇಲ್ಲೆ ಇದೆ. ಸರ್ಕಾರ ಇದಕ್ಕೊಂದು ಗಂಭೀರ ಪರಿಹಾರ ಕಂಡುಕೊಳ್ಳಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ದೇಶವೆ ಬೆಚ್ಚಿಬೀಳುವ …
Read More »Monthly Archives: June 2023
” ಯೋಗಿ ಟಾಪಸ್೯ ಪಾಯಿಂಟ್ ” ಎಂಬ ಯಲ್ಲಾಪುರದ ಇಂಟಲಿಜೆಂಟ್ ಯೂನಿವರ್ಸಿಟಿ…..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಬೆಲ್ ರಸ್ತೆಯಲ್ಲಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾ ಭವನದ ಎದುರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾರ್ಥಿಗಳ ಜ್ಞಾನ ದಾಹ ನೀಗಿಸುತ್ತಾ ಗ್ರಾಮೀಣ ಭಾಗದಲ್ಲು ಹೈಟೆಕ್ ಜ್ಞಾನ ಸಂಪಾದನೆ ಸಾದ್ಯ ಎಂಬುದನ್ನು ” ಯೋಗಿ ಟಾಪ್ಪಸ್೯ ಪಾಯಿಂಟ್ ” ಸಾದ್ಯವಾಗಿಸಿ ತೋರುತ್ತ ಬಂದಿದೆ. ಇದೀಗ ಸಾದನೆಯ ಹಾದಿಗೆ ಮತ್ತಷ್ಟು ಸಾದನೆಗಳು ಸೇರ್ಪಡೆಯಾಗಿ ಯಲ್ಲಾಪುರದ ಗೌರವ ಮತ್ತಷ್ಟು ಹೆಚ್ಚಿಸಿದೆ.ಸದ್ಯ ಕೋಚಿಂಗ್ …
Read More »ಇಡಗುಂದಿ ಸೊಸೈಟಿ ಚುನಾವಣೆಗೆ ಶಾಸಕ ಹೆಬ್ಬಾರ್ ಮತ ಚಲಾವಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ :ತಾಲೂಕಿನ ಇಡಗುಂದಿ ಗ್ರೂಪ್ ಗ್ರಾಮಗಳ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ಮತ ಚಲಾಯಿಸಿದರು. ವಿಶೇಷವೆಂದರೆ ತಮ್ಮ ರಾಜಕೀಯ ಜೀವನದ ಮೊದಲ ಮೆಟ್ಟಿಲು ಇಟ್ಟಿದ್ದು ಇಲ್ಲಿಂದಲೆ ಎ.ಪಿ.ಎಂ.ಸಿ ಪಯಣಕ್ಕೆ ನಾಂದಿಯಾದದ್ದು.ಸೊಸೈಟಿಯ ಆವರಣದಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
Read More »ಅಣಲಗಾರ ರಸ್ತೆ ಕಳಪೆ ಕಾಮಗಾರಿ ಸಮಸ್ಯೆ ಬಗೆಹರಿಸುವಂತೆ ಶಾಸಕರಿಗೆ ಗ್ರಾಮಸ್ಥರ ಮನವಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಅಣಲಗಾರ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಅದನ್ನು ಸರಿಯಾಗಿ ಮಾಡಿಸಿಕೊಡಬೇಕು. ದುರಸ್ತಿ ಆಗದೇ ಬಾಕಿ ಉಳಿದ ರಸ್ತೆಯ ಡಾಂಬರೀಕರಣಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು. ಈಗಾಗಲೇ 90 ಲಕ್ಷ ರೂ ವೆಚ್ಚದಲ್ಲಿ 2.5 ಕಿಮೀ ರಸ್ತೆ ಕಾಮಗಾರಿ ಆಗಿದ್ದು, ಅದು ಕಳಪೆಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ದೂರಲಾಗಿದೆ. …
Read More »ಅಭ್ಯರ್ಥಿಗಳು ಸೊಸೈಟಿ ಚುನಾವಣೆ ಎದುರಿಸಿದರೆ ಸಾಲದು ಮತ ಪೆಟ್ಟಿಗೆ ಕಾಯಲು ಸಿದ್ದರಿರಬೇಕು..ಪಾಳಿ ಪ್ರಕಾರ..!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಳೆದ ಕೆಲವು ದಿನಗಳ ಹಿಂದೆ ಯಲ್ಲಾಪುರ ತಾಲೂಕಿನ ಆನಗೋಡು ಮತ್ತು ಎಲ್.ಎಸ್.ಎಂ.ಪಿ ಸೊಸೈಟಿ ಚುನಾವಣೆ ನಡೆದಿತ್ತು ಅದರಲ್ಲಿ ಕೆಲವರು ತಮ್ಮ ಮತಗಳನ್ನು ಮಾನ್ಯ ಮಾಡುವಂತೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಪ್ರಕರಣ ವಿಚಾರಣೆ ಹಂತದಲ್ಲಿರುವಾಗಲೆ ಚುನಾವಣೆ ನಡೆದಿದೆ ನ್ಯಾಯಾಲಯದ ಮೆಟ್ಟಿಲು ಹತ್ತಿದ ಸದಸ್ಯರಿಗು ಮತ ಚಲಾಯಿಸಲು ವ್ಯವಸ್ಥೆ ಕಲ್ಪಿಸಲಾಗಿತ್ತು ಆದರೆ ಆ ಮತಗಳು ಸೇರಿದಂತೆ ಎಣಿಕೆ ನಡೆಯದೆ ಮತ ಪೆಟ್ಟಿಗೆಗಳನ್ನು …
Read More »ಸರ್ಕಾರಿ ಕರ್ತವ್ಯದಲ್ಲಿ ಜನರಿಗೆ ಉತ್ತಮ ಸೇವೆ ಸಲ್ಲಿಸಿ ನಿಮ್ಮ ಬದುಕು ಸಾರ್ಥಕಗೊಳಿಸಿ- ಶಿವರಾಮ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಯಲ್ಲಾಪುರ ಪ್ರತಿಧ್ವನಿ,ಯಲ್ಲಾಪರ : ಮನೆಯಲ್ಲಿನ ಮೌಲ್ಯಯುತ ಶಿಕ್ಷಣ ಮಕ್ಕಳಿಗೆ ಸಿಗಬೇಕಿದೆ ಆಗ ಜ್ಞಾನಾರ್ಜನೆಯ ಶಿಕ್ಷಣದೊಂದಿಗೆ ಸಂಸ್ಕಾರವಂತ ಪ್ರಜೆಗಳಾಗಿ ಹೊರಹೊಮ್ಮುವಂತಾಗಲಿದೆ. ಸರ್ಕಾರಿ ನೌಕರರು ತಮ್ಮ ವೃತ್ತಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವಂತಹ ಸೇವೆ ಜನತೆಗೆ ದೊರಕಿಸಿಕೊಡಬೇಕಿದೆ. ನಿಮ್ಮ ಎಲ್ಲಾ ಬೇಡಿಕೆಗಳನ್ನು ನನ್ನ ಪ್ರಯತ್ನದೊಂದಿಗೆ ಸಾಕಾರಗೊಳಿಸುತ್ತೇನೆ. ರಾಜಕೀಯ ವಿಪ್ಲವಗಳು ಪ್ರತಿ ಚುನಾವಣೆಯಲ್ಲಿ ಹೊಸ ಪಾಠವನ್ನು ಪರಿಚಯಿಸುತ್ತಲೆ ಸಾಗುತ್ತದೆ. ಅದನ್ನು ಸ್ಪೂರ್ತಿ ರೂಪದಲ್ಲಿ ಸ್ವೀಕರಿಸಬೇಕಿದೆ. ನಿಮ್ಮ ಗೌರವದ ಸನ್ಮಾನ …
Read More »ಸೋಲನ್ನು ಸವಾಲಾಗಿ ಸ್ವೀಕರಿಸಿ ಮೇಲೆದ್ದು ಬರಲಿದೆ ಬಿಜೆಪಿ. ಭಾರತ ಸ್ವರ್ಣಪಥದತ್ತ ಸಾಗಿ 9 ವರ್ಷ.. ಸಿ.ಟಿ.ರವಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ-ಸಾವಿಗೆ ಹೆದರದ ಬಿಜೆಪಿ ಸೋಲಿಗೆ ಹೆದರುವ ಮಾತೆ ಇಲ್ಲ ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ತರುವುದಂತು ಶತಸಿದ್ದ. ದೇಶವನ್ನು ಸ್ವರ್ಣಪಥದತ್ತ ಕೊಂಡೊಯ್ಯಲು ಪ್ರಾರಂಭಿಸಿ ಒಂಬತ್ತು ವರ್ಷ ಸಂದಿದೆ ಅದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಂಬುದು ಕಾರ್ಯಕರ್ತರಾದ ನಮ್ಮೆಲ್ಲರ ಹೆಮ್ಮೆ . ದೇಶದ ಇಟ್ಟ ಕಡೆಯ ಮನುಷ್ಯನಿಗೆ ಸರ್ಕಾರಿ ಸೌಕರ್ಯಗಳು ತಲುಪಿಸಿ ನೀತಿ ಅಧಿಕಾರವನ್ನು …
Read More »ಯಲ್ಲಾಪುರ ಬರಪೀಡಿತ ತಾಲೂಕೆಂದು ಘೋಷಣೆ ಮಾಡಿ- ಪಿ.ಜಿ ಭಟ್ಟ ಬರಗದ್ದೆ.
ಪ್ರತಿಧ್ವನಿ,ಯಲ್ಲಾಪುರ – ಇತಿಹಾಸದಲ್ಲಿ ಕಂಡು ಕೇಳರಿಯದ ಬಿಸಿ ದಗೆ ಮಳೆಗಾಲದ ಸಂದರ್ಭದಲ್ಲಿ ಕಾಣುತ್ತಿರುವುದು ಇದೇ ಮೊದಲು, ಇದರ ಪರಿಣಾಮ ನೇರವಾಗಿ ಬೆಳೆಗಳ ಮೇಲಾಗುತ್ತಿದ್ದು ಈಗಾಗಲೆ ಅಡಿಕೆ ಗಿಡಗಳು ಬಲಿಯಾಗುತ್ತಿವೆ. ಮಿಳ್ಳೆಗಳೆಲ್ಲ ಉದುರುತ್ತಿದ್ದು ಎಷ್ಟೇ ನೀರು ಕೊಟ್ಟರು ಪ್ರಯೋಜನವಾಗುತ್ತಿಲ್ಲ. ತೆಂಗಿನ ಮರದ ಸಿಂಗಾರವು ಬಿಸಿಲ ದಗೆಗೆ ಬಲಿಯಾಗುತ್ತಿದ್ದು ಸುರುಳಿ ಸುತ್ತುತ್ತಿದೆ. ಈ ಎಲ್ಲಾ ಕಾರಣಗಳಿಂದ ತಾಲೂಕಿನ ರೈತಾಪಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರ ಅವರ ನೆರವಿಗೆ ದಾವಿಸಬೇಕಿದೆ ಅದಕ್ಕಾಗಿ ಯಲ್ಲಾಪುರ ತಾಲೂಕನ್ನು …
Read More »ಮಂಚಿಕೇರಿ ಗ್ರಾಮೀಣ ಭಾಗದ ಟ್ಯೂಷನ್ ಸೆಂಟರ್ ವಿಧ್ಯಾರ್ಥಿನಿ ನವೋದಯದ ಶಾಲೆಗೆ ಆಯ್ಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ಮಂಚಿಕೇರಿ ಗ್ರಾಮದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗಾಗಿ ನಡೆಸುತ್ತಿದ್ದ ” ಮಂಚಿಕೇರಿ ಟ್ಯೂಷನ್ ಸೆಂಟರ್” ನ ವಿದ್ಯಾರ್ಥಿನಿ ಅನನ್ಯ ಅಶೋಕ ನಾಯ್ಕ್ ನವೋದಯ ಪ್ರವೇಶ ಪರೀಕ್ಷಯಲ್ಲಿ ಆಯ್ಕೆಯಾಗಿದ್ದು ಸೈ ಎನಿಸಿಕೊಂಡಿದ್ದಾಳೆ.ನವೋದಯ ಶಾಲೆಗೆ ಸೇರಲು ತಾಲೂಕಿನಿಂದ ನಾಲ್ಕು ವಿದ್ಯಾರ್ಥಿಗಳಿಗೆ ಅವಕಾಶವಿದ್ದು 600 ಕ್ಕು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅದರಲ್ಲಿ ಆಯ್ಕೆಯಾದ ನಾಲ್ಕು ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಗದ ಮಂಚಿಕೇರಿಯ ಅನನ್ಯ …
Read More »ರಾಸಾಯನಿಕ ಮುಕ್ತ ಮಲ್ಲಿಕ ಮಾವು ಅದರಕ್ಕು ಸಿಹಿ ಉದರಕ್ಕು ಸಿಹಿ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ – ಹಣ್ಣುಗಳ ರಾಜ ಮಾವು ಸರ್ವರಿಗು ಪ್ರಿಯವಾದ ಹಣ್ಣು. ವರ್ಷಕ್ಕೊಮ್ಮೆ ಮಾವಿನ ರುಚಿ ಸವಿಯದವರಿಲ್ಲ ಮತ್ತು ಆ ವರ್ಷ ಮಾವು ತಿನ್ನದೆ ಹೋದರೆ ಏನನ್ನೋ ಕಳೆದುಕೊಂಡ ಅನುಭವವಾಗುತ್ತದೆ. ತಾಲೂಕಿನ ಕಮ್ಮಾರಗದ್ದೆ ಕೃಷಿಕ ಯಾವುದೆ ರಾಸಾಯನಿಕ ಬಳಸದೆ ರುಚಿಭರಿತವಾದ ಮಲ್ಲಿಕಾ ಜಾತಿಯ ಮಾವಿನಹಣ್ಣು ಗಳನ್ನು ಮಾರುಕಟ್ಟೆಗೆ ತಂದು ಮಾರಿ ಎಲ್ಲರಿಗು ಮಾವಿನ ರುಚಿಯನ್ನು ಉಣಬಡಿಸುತ್ತಾ ಭಟ್ಟರ ತೋಟದ ಮಾವು ಎಂದೇ …
Read More »
Prathidvani Yellapura