ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಬಹು ಸಮಯದಿಂದ ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಉಪಖಜಾನೆ ಇಲಾಖೆಯ ಮುಂಭಾಗದಲ್ಲೇ ಅವರದ್ದೇ ಕಚೇರಿಗೆ ಸಂಬಧಿಸಿದ ಫಲಕ ಬಿದ್ದು ಹೋಗಿರುವ ಕುರಿತು ಜಿಲ್ಲೆಯ ಪ್ರಮುಖ ಪತ್ರಿಕೆಯಲ್ಲಿ ಮತ್ತು ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನಲ್ಲಿ ಪ್ರಕಟವಾಗಿತ್ತು ಇದನ್ನು ಕಂಡು ಎಚ್ಚೆತ್ತ ಸಂಬಂಧಿಸಿದ ಇಲಾಖೆ ಹಾಳಾಗಿ ಬಿದ್ದಿದ್ದ ಕಚೇರಿ ಫಲಕವನ್ನು ಬದಲಿಸಿ ಹೊಸತನ್ನು ಅಳವಡಿಸಿದ್ದು ಸುದ್ದಿಗೆ ಸಿಕ್ಕ ಸ್ಪಂದನೆಯಾಗಿದೆ. ಸಾರ್ವಜನಿಕರು …
Read More »Monthly Archives: June 2023
ಇಂದಿರಾ ಕ್ಯಾಂಟೀನ್ ಎಂಬ ಬಡವರ ಅನ್ನಪೂರ್ಣ ದಾಸೋಹ ಕೇಂದ್ರ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದು ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಗದ್ದುಗೆಯಲ್ಲಿ ಸಿದ್ದರಾಮಯ್ಯ ವಿರಾಜಮಾನರಾಗಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾಗಿದೆ. ಈ ಹಿಂದೆ ಸಿದ್ದರಾಮಯ್ಯ 2017 ರ ಸರ್ಕಾರದಲ್ಲಿ ಮಹತ್ವದ ನಿರ್ಣಯ ತೆಗೆದುಕೊಂಡು ಬಡವರ ಹಸಿದ ಹೊಟ್ಟೆಗೆ ಅತ್ಯಂತ ಕಡಿಮೆ ಹಣದಲ್ಲಿ ಬೆಳಗ್ಗಿನ ತಿಂಡಿ, ಮದ್ಯಾಹ್ನದ ಊಟ, ರಾತ್ರಿಯ ಊಟ ನೀಡುವಂತೆ ವ್ಯವಸ್ಥೆ ತಂದಿದ್ದರು ಅದರಂತೆ …
Read More »ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಯಲ್ಲಾಪುರ ಪ್ರತಿಧ್ವನಿ, ಯಲ್ಲಾಪುರ – ತಂಬಾಕು ದುಶ್ಚಟದಿಂದ ಯುವ ಜನಾಂಗ ದೂರವಿರಬೇಕಾಗಿದೆ. ವೈಜ್ಞಾನಿಕ ಅಧ್ಯಯನದ ಪ್ರಕಾರ ಕ್ಯಾನ್ಸರ್ ರೋಗ ಹೆಚ್ಚಲು ತಂಬಾಕು ಉತ್ಪನ್ನ ಪ್ರಮುಖ ಕಾರಣವಾಗಿದೆ. ತಂಬಾಕು ಸೇವನೆಯಿಂದ ದೇಹದ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಸದೃಡತೆ ಕುಗ್ಗಲಿದೆ ದುಶ್ಚಟಗಳಿಂದ ದೂರ ಇರೋಣ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ …
Read More »
Prathidvani Yellapura