ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದಲ್ಲಿ ನಡೆಯುವ ವಾರದ ಸಂತೆಯಲ್ಲಿ ಮಾರ್ಕೆಟ್ ರಾಣಿಯಾಗಿ ಟೊಮ್ಯಾಟೊ ಮೆರೆಯುತ್ತಿದ್ದರೆ ಇತರೆ ತರಕಾರಿಗಳು ನಾವು ಕಡಿಮೆ ಇಲ್ಲ ಎಂಬಂತೆ ಪೈಪೋಟಿಗೆ ಬಿದ್ದಂತಿದೆ ನಿದಾನವಾಗಿ ಇತರೆ ತರಕಾರಿಗಳು ದುಬಾರಿಯಾಗಿವೆ. ಇದರಿಂದ ಜನ ಸಾಮಾನ್ಯರು ಕಂಗಾಲಾಗಿದ್ದು ಹೊಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಎಣ್ಣೆಬೆಲೆ ಹೆಚ್ಚಾಯ್ತು. ತರಕಾರಿ ಬೆಲೆ ಹೆಚ್ಚಾಯ್ತು. ಗ್ಯಾಸ್ ಬೆಲೆ ಹೆಚ್ಚಾಯ್ತು ಎಂದು ಹೊಟೆಲ್ ತಿಂಡಿತಿನಿಸುಗಳ ಬೆಲೆ ಏಕಾಏಕಿ ಹೆಚ್ಚಿಸಲು ಬರುವುದಿಲ್ಲ. ಹಾಗೆಂದು ನಿತ್ಯ ಲುಕ್ಸಾನ ಅನುಭವಿಸಲು ಸಾದ್ಯವಿಲ್ಲ. …
Read More »Monthly Archives: July 2023
ಸೋರುತಿದೆ,ಕರೆಂಟ್ ಶಾಕ್, ಸಂಬಳವಿಲ್ಲ.ಏನೀ ಅವಾಂತರ ಇಂದಿರಾ ಕ್ಯಾಂಟೀನ್ ಗೆ ಗಂಡಾಂತರ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರ ಗದ್ದುಗೆ ಏರುತ್ತಲೆ ಜನ ಮಾನಸದಲ್ಲಿ ಅಂದುಕೊಂಡದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಅವರೆ ತಂದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಮತ್ತಷ್ಟು ಬಲತುಂಬಿ ರಾಜ್ಯಾದ್ಯಂತ ಇನ್ನಷ್ಟು ಕ್ಯಾಂಟಿನ್ ಗಳು ತಲೆ ಎತ್ತಲಿವೆ ಎನ್ನುವುದಾಗಿತ್ತು. ಆದರೆ ಯಲ್ಲಾಪುರದಲ್ಲಿ ಇರುವ ಕ್ಯಾಂಟಿನ್ ಕಟ್ಟಡ ಮಳೆ ನೀರು ಸೋರಿ ಕಟ್ಟಡವೆಲ್ಲಾ ವಿದ್ಯುತ್ ಪ್ರವಹಿಸಲು ಪ್ರಾರಂಭವಾಗಿ ಒಂದುವಾರಗಳ ಕಾಲ ಮುಚ್ಚಲಾಗಿತ್ತು …
Read More »12 ಅಡಿ ಉದ್ದದ ಕಾಳಿಂಗ ಸರ್ಪ ಸುರಕ್ಷಿತವಾಗಿ ಕಾಡಿಗೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ: ತಾಲೂಕಿನ ಬಿಳಕಿ ಸಮೀಪದ ಬಸವನಗುಂಡಿ ಬಳಿ ಕಾಣಿಸಿಕೊಂಡ ಕಾಳಿಂಗ ಸರ್ಪವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಬಿಳಕಿ ಬಳಿಯ ಬಸವನಗುಂಡಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲಿ ಒಣಗಿದ ಮರದ ಪೊಟರೆಯೊಂದರಲ್ಲಿ ಕಳೆದ 15 ದಿವಸಗಳಿಂದ ಕಾಳಿಂಗ ಸರ್ಪ ವಾಸವಾಗಿತ್ತು. ಸ್ಥಳೀಯ ರೈತರು ಹೊಲದತ್ತ ಹೋಗಲು ಭಯಪಡುವಂತಾಗಿತ್ತು.ನಿಮ್ಮ ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಶಿರಸಿಯ ಉರಗಪ್ರೇಮಿ ಸೈಯ್ಯದ್ …
Read More »ಯಲ್ಲಾಪುರದ ಜನಸ್ನೇಹಿ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಶಿರಸಿಗೆ ವರ್ಗಾವಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ : ತಾಲೂಕು ದಂಡಾಧಿಕಾರಿಯಾಗಿ ಉತ್ತಮ ಹೆಸರುಗಳಿಸಿ ಜನರಿಗೆ ಹತ್ತಿರವಾಗಿದ್ದ ಶ್ರೀಕೃಷ್ಣ ಕಾಮ್ಕರ್ ಅವರನ್ನು ಚುನಾವಣೆ ನಿಮಿತ್ತ ಸ್ಥಳ ಬದಲಿಸಲಾಗಿತ್ತು. ಚುನಾವಣೆ ಮುಗಿದ ನಂತರ ಇತ್ತೀಚಿಗೆ ಪುನಃ ಯಲ್ಲಾಪುರ ತಾಲೂಕಿನ ದಂಡಾಧಿಕಾರಿಯಾಗಿ ಮುಂದುವರೆದಿದ್ದರು. ಸರ್ಕಾರ ಜು.28 ರಂದು ವರ್ಗಾವಣೆ ಮಾಡಿದ್ದು ಶಿರಸಿಯ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆಗೊಂಡಿರುತ್ತಾರೆ. ಯಲ್ಲಾಪುರದ ನೂತನ ದಂಡಾಧಿಕಾರಿಯಾಗಿ ಚುನಾವಣಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಗುರುರಾಜ್ ಅವರನ್ನು ಪುನಃ …
Read More »ಯಲ್ಲಾಪುರದಲ್ಲಿ ನಡೆದ ಭಾವೈಕ್ಯತೆಯ ಸಂದೇಶ ಸಾರಿದ ಮೊಹರಂ ಆಚರಣೆ
ಯಲ್ಲಾಪುರ : ಮುಸ್ಲಿಂ ಭಾಂಧವರ ಶ್ರೇಷ್ಠ ಹಬ್ಬಗಳಲ್ಲೊಂದಾದ ಮೊಹರಂ ಆಚರಣೆಯು ತಾಲೂಕಿನಾದ್ಯಂತ ವಿಜೃಂಬಣೆಯಿಂದ ಜರುಗಿತು. ಕಳೆದೆರಡು ದಿನಗಳಿಂದ ಮಳೆಯೂ ಕಡಿಮೆಯಾಗಿದ್ದು ಮೊಹರಂ ಮೆರವಣಿಗೆಗೆ ಅಡಚಣೆ ಇಲ್ಲದಂತಾಗಿತ್ತು. ಸುಮಾರು 23 ಮೊಹರಂ ಕಮಿಟಿಗಳು ತಾಲೂಕಿನಲ್ಲಿದ್ದು ಆಯಾ ವ್ಯಾಪ್ತಿಯಲ್ಲಿ ಪಂಜದ ಮೆರವಣಿಗೆಯೊಂದಿಗೆ ನಿಯಮಾನುಸಾರ ಧಾರ್ಮಿಕ ಆಚರಣೆಯನ್ನು ಆಚರಿಸಲಾಯಿತು. ಪಟ್ಟಣದ ತಿಲಕಚೌಕದಲ್ಲಿ ಪಟ್ಟಣ ವ್ಯಾಪ್ತಿಯ ಎಲ್ಲಾ ಪಂಜಾಗಳು ಮೆರವಣಿಗೆ ನಡೆಸಿದವು. ಈ ಸಂದರ್ಭದಲ್ಲಿ ಮೊಹರಂ ಕುರಿತಾದ ಗೀತೆಯನ್ನು ಹಾಡುವ ತಂಡದ ಗಾನಸುಧೆ ಮೆರವಣಿಗೆಯ ಉದ್ದಕ್ಕೂ …
Read More »ಯಲ್ಲಾಪುರದಲ್ಲಿ ನಡೆದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ಪತ್ರಿಕಾ ದಿನಾಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪತ್ರಿಕೊದ್ಯಮಕ್ಕೆ ಉತ್ತರಕನ್ನಡದ ಕೊಡುಗೆ ಅತ್ಯಧಿಕ. ಇಲ್ಲಿನವರು ಪತ್ರಿಕೊದ್ಯಮವನ್ನು ವೃತ್ತಿಯಾಗಿಸಿಕೊಂಡವರಲ್ಲ. ನಂತರ ವೃತ್ತಿಯಾಗಿಸಿಕೊಂಡು ಬಹಳಷ್ಟು ಯಶಸ್ಸು ಸಾಧಿಸಿದ್ದಾರೆ. ಪತ್ರಕರ್ತನಾದವನು ಸತ್ಯ ಶೋಧಕನಾಗಿರಬೇಕು, ತಾನು ಅನುಭವಿಸಿ ಅಂತಿಮ ಸತ್ಯವೇನೆಂಬುದನ್ನು ಅರ್ಥ ಮಾಡಿಕೊಂಡು ವರದಿ ಮಾಡಬೇಕು. ಇಂತಹ ವ್ಯಕ್ತಿಗಳನ್ನು ಪತ್ರಕರ್ತರೆನ್ನಬಹುದು. ಪತ್ರಕರ್ತರು ಸಮಾಜದ ಆಗು ಹೋಗುಗಳನ್ನು ಅರಿಯುವಂತಿದ್ದು, ಇವರು ಸಂಚಾರಿಯಾಗಿರಬೇಕಲ್ಲದೇ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅಲ್ಲದೇ ಪತ್ರಕರ್ತರಿಗೆ ತಮ್ಮ ನೆಲದ ಕುರಿತು ಹಾಗೂ …
Read More »ಗಣಪನ ಉದರದ ಆಭರಣ ಗಣಪತಿ ಫೋಟೋ ಮೇಲೆ ಪ್ರತ್ಯಕ್ಷ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ಗಣಪತಿ ಫೋಟೋ ಪಟ್ಟಿಯ ಮೇಲೆ ಹಾವಿನ ಮರಿಯೊಂದು ಪ್ರತ್ಯಕ್ಷವಾಗಿದ್ದು ಭಯದ ನಡುವೆಯು ಭಕ್ತಿ ಮೂಡಿತ್ತು. ಪೊಲೀಸ್ ವಸತಿ ಗೃಹದ ದೀಪಕ್ ನಾಯ್ಕ ಎಂಬುವರ ಮನೆಯಲ್ಲಿ “ಸಿಲೋನ್ ಕ್ಯಾಟ್ ಸ್ನೇಕ್ ” ಎಂಬ ಹೆಸರಿನ ಹಾವು ಗಣಪತಿ ಫೋಟೋ ಮೇಲೆ ಸಿಂಬೆ ಸುತ್ತಿ ಮಲಗಿತ್ತು ತಕ್ಷಣ ಸ್ನೇಕ್ ಅಕ್ಬರ್ ಗೆ ಮಾಹಿತಿ ಮುಟ್ಟಿಸುತ್ತಲೆ ಸ್ಥಳಕ್ಕೆ ಆಗಮಿಸಿ …
Read More »ಮಂಗಗಳ ಹಾವಳಿ ಉದುರಿಬಿದ್ದ ಅಡಿಕೆ ಮಿಳ್ಳೆ ತಂದು ಅಳಲು ತೋಡಿಕೊಂಡ ನೊಂದ ರೈತರು
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಎಳೆ ಅಡಿಕೆಗಳನ್ನೇ ತಿಂದು ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟು ಮಾಡುತ್ತಿರುವ ಬಿಳಿ ಮಂಗಗಳ ಹತೋಟಿಗಾಗಿ ಮಂಚೀಕೇರಿ ಅರಣ್ಯಾಧಿಕಾರಿ ಅವರನ್ನು ಭೇಟಿ ಮಾಡಿ ರೈತರು ಮನವಿಯನ್ನು ಸಲ್ಲಿಸಿದರು. ಉಮ್ಮಚ್ಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ ಮತ್ತು ತೋಟದಕಲ್ಲಳ್ಳಿಯ ಪ್ರಗತಿಪರ ರೈತ ವೆಂಕಟರಮಣ ಹೆಗಡೆ ಇವರ ನೇತ್ರತ್ವದಲ್ಲಿ ಅರಣ್ಯಾಧಿಕಾರಿಗಳನ್ನು ಭೇಟಿಯಾದ ಈ ತಂಡದಲ್ಲಿ ಉದಯ ಭಟ್ಟ ಕಲ್ಲಳ್ಳಿ, ನಾಗ್ಪತಿ …
Read More »ಕೊರನ ದಿಂದ ಸಾವನಪ್ಪಿದ ಬಹುತೇಕರಿಗೆ ಮುಕ್ತಿ ನೀಡಿದ ಆಂಬುಲೆನ್ಸ್ ಚಾಲಕ ಪ್ರಮೋದ ನಿಧನ..
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಬಾಳಗಿಮನೆ ಮಾಗೋಡು ಕ್ರಾಸ್ ನಿವಾಸಿ ಪ್ರಮೋದ ಮಹಾಬಲೇಶ್ವರ ನಾಯ್ಕ ( 49) ಹೃದಯಾಘಾತದಿಂದ ನಿಧನರಾಗಿರುತ್ತಾರೆ.ಪ್ರಮೋದ ಸುಮಾರು 10 ಕ್ಕು ಹೆಚ್ಚು ವರ್ಷಗಳಿಂದ ಯಲ್ಲಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಬುಲೆನ್ಸ್ ಚಾಲಕನಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಮನೆಯ ಹತ್ತಿರದಲ್ಲೆ ವಾಟರ್ ಸರ್ವಿಸ್ ಸೆಂಟರ್ ನಡೆಸುತ್ತ ಜೀವನ ಸಾಗಿಸುತ್ತಿದ್ದರು.ಕೊರೊನ ಸಂಕಷ್ಟದ ಸಮಯದಲ್ಲಿ ಕೆಲವು ಸೋಂಕಿತರನ್ನು ಮುಟ್ಟಲು ಭಯಪಡುವ ಸಮಯದಲ್ಲಿ ಮಾನವೀಯತೆಯಿಙದ ಉಪಚರಿಸಿ. ಆಂಬುಲೆನ್ಸ್ ನಲ್ಲಿ …
Read More »ಯಲ್ಲಾಪುರದಲ್ಲಿ ನಿಂತ ಕಾರಿನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯವಿಲ್ಲ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಮಳೆ ಆರ್ಭಟ ಕಡಿಮೆಯಾದರು ಮರ ಒಂದು ತುಂಡಾಗಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ಯಲ್ಲಾಪುರ ಶಿರಸಿ ರಸ್ತೆಯ ಸಂತೃಪ್ತಿ ಹೊಟೆಲ್ ಮುಂಬಾಗ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರು ಇರಲಿಲ್ಲ ಮರ ಬಿದ್ದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರು ಯಲ್ಲಾಪುರ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ಯಾರೇಜ್ ಸಿಬ್ಬಂದಿ ಒಬ್ಬರು ತಂದಿದ್ದು ಉಪಹಾರ ಮಾಡಲು …
Read More »