ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಕೃತಿ ಸೊಬಗು, ಕಣ್ಮನ ತಣಿಸುವ ಬೆಡಗು, ಹಚ್ಚಹಸಿರಿನ ಕಾನನ ಜಲಪಾತಗಳ ನರ್ತನ ಮಳೆಗಾಲದಲ್ಲಿ ಉತ್ತರ ಕನ್ನಡ ನೋಡಲು ಬಲು ಸುಂದರ ಅದರಲ್ಲು ಯಲ್ಲಾಪುರ ತಾಲೂಕಿನ ಸಾತೋಡ್ಡಿ, ಮಾಗೋಡು ಶಿರ್ಲೆ, ಗಣೇಶ್ ಪಾಲ್ , ಇನ್ನಿತರ ಜಲಪಾತಗಳು ನೋಡಲು ಮನಮೋಹಕವಾಗಿರುತ್ತದೆ.ತಾಲ್ಲೂಕಿನ ಜಲಪಾತಗಳಲ್ಲಿ ಅತ್ಯಂತ ಜನಪ್ರಿಯವಾದ ಪ್ರವಾಸಿಗರ ನೆಚ್ಚಿನ ಜಲಪಾತಗಳಲ್ಲಿ ಸಾತೊಡ್ಡಿ ಮತ್ತು ಮಾಗೋಡು ಅಗ್ರಸ್ಥಾನ ಪಡೆದ ಜಲಪಾತಗಳಾಗಿವೆ. ಮಾಗೋಡು ಜಲಪಾತ …
Read More »Monthly Archives: July 2023
ಪ್ರತಿ ಮಕ್ಕಳ ಹುಟ್ಟು ಸಾರ್ಥಕಗೊಳಿಸಲು ಗಿಡನೆಟ್ಟು ಹುಟ್ಟು ಹಬ್ಬದಾಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲ್ಕೇರಿ ಗೌಳಿವಾಡದಲ್ಲಿ ಶಾಲಾ ಮಕ್ಕಳ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸ ಲಾಗುತ್ತಿದೆ.ಶಾಲೆಯ ಆವರಣದಲ್ಲಿ ಕಳೆದ ವರ್ಷ ವಿಧಾನ ಪರಿಷತ್ತಿನ ಸದಸ್ಯ ಶಾಂತರಾಮ್ ಸಿದ್ದಿ ಹಾಗೂ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಸುಮಾರು ಐವತ್ತರಿಂದ ಅರವತ್ತು ಗಿಡಗಳನ್ನು ನೆಡಲಾಗಿತ್ತು. ಅವುಗಳನ್ನು ಉಳಿಸಿ ಬೆಳೆಸಲು ಶಿಕ್ಷಕರಾದ ಗಂಗಾಧರ್ ಲಮಾಣಿ ಹಾಗು ಶೋಭಾ ಗುನಗಿ, ವಾಣಿ ನಾಯ್ಕ ಸೇರಿ ಶಾಲೆಯಲ್ಲಿ …
Read More »ಸ್ಥಗಿತಗೊಂಡಿರುವ ಬೇಡ್ತಿ ಕುಡಿಯುವ ನೀರಿನ ಯೋಜನೆಯ ಬೇಡ್ತಿ ತಟದ ಜಾಕ್ ವೆಲ್ ಗೆ ಮುಖ್ಯಾಧಿಕಾರಿ ಭೇಟಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಕೋಟ್ಯಾಂತರ ಮೌಲ್ಯ ಸಾರ್ವಜನಿಕ ತೆರಿಗೆ ಹಣದಲ್ಲಿ ಅನುಷ್ಟಾನಗೊಂಡು ಕಾರಣಾಂತರಗಳಿಂದ ಯೋಜನೆ ಸ್ಥಗಿತಗೊಂಡ ನಂತರ ಅಲ್ಲಿದ್ದ ಬೆಲೆಬಾಳುವ ವಸ್ತುಗಳು ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ ಬಿದ್ದು ಹಾಳಾಗುತ್ತಿರುವುದು. ನಿಧಾನವಾಗಿ ಕಣ್ಮರೆಯಾಗುವುದರೊಂದಿಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. . ಈ ಹಿನ್ನೆಲೆಯಲ್ಲಿ ಗುರುವಾರ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನಿಲ್ ಸುಭಾಷ್ ಗಾವಡೆ ಬೇಡ್ತಿ ನದಿ ತಟದಲ್ಲಿರುವ ಕುಡಿಯುವ ನೀರು ಸರಬರಾಜು ಘಟಕಕ್ಕೆ ಭೇಟಿ …
Read More »ಮಳೆ ಅವಾಂತರ ಸರ್ಕಾರಕ್ಕೆ ವರದಿ ನೀಡುವ ಕಂದಾಯ ಅಧಿಕಾರಿಗಳ ಮನೆಗಳೆ ಜಲಾವೃತ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ನೂತನ ಆಡಳಿತ ಸೌಧದ ಹಿಂಭಾಗ ಕಂದಾಯ ಇಲಾಖೆಯ ಅಧಿಕಾರಿಗಳ ವಸತಿಗೃಹಗಳಿದ್ದು ಮಂಗಳವಾರ ರಾತ್ರಿಯಿಂದ ಸುರಿದ ಭಾರೀ ಮಳೆಯಿಂದಾಗಿ ಸಂಪೂರ್ಣ ಜಲಾವೃತವಾಗಿದೆ. ವಸತಿ ಗೃಹಗಳು ಜಲಾವೃತವಾಗಿರುವುದು ಗಟಾರವಿಲ್ಲದೇ ಕಾಂಕ್ರೀಟ್ ರಸ್ತೆಯೊಂದನ್ನು ನಿರ್ಮಿಸಿರುವುದೇ ಪ್ರಮುಖ ಕಾರಣವಾಗಿದ್ದು ಸಂಬAಧಿಸಿದ ಇಲಾಖೆ ತುರ್ತಾಗಿ ನೀರು ಹೊರ ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲವಾದಲ್ಲಿ ಮಳೆಯಿಂದಾದ ಹಾನಿಯ ವರದಿಗೆ ತೆರಳುವ ಕಂದಾಯ ಇಲಾಖೆಯ ಅಧಿಕಾರಿಗಳ ಮನೆಗಳೇ …
Read More »ಸ್ಪೋಕನ್ ಇಂಗ್ಲೀಷ್ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ – ಶ್ರೀರಂಗ ಕಟ್ಟಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಇಂದಿನ ದಿನಗಳಲ್ಲಿ ಪಠ್ಯಕ್ರಮ ಅಷ್ಟೇ ಅಲ್ಲದೇ ವಿವಿಧ ಕೌಶಲಗಳನ್ನು ಕಲಿತುಕೊಳ್ಳುವುದರಿಂದ ಸರ್ಕಾರಿ ಕೆಲಸಗಳ ಮೇಲೆ ಅವಲಂಬಿತರಾಗದೆ ಸ್ವಂತ ಉದ್ಯೋಗ ಮಾಡಬಹುದಾಗಿದೆ ಸ್ಪೋಕಲನ್ ಇಂಗ್ಲೀಷ್ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ವಿಶ್ರ್ರಾಂತ ಪ್ರಾಂಶುಪಾಲ ಶ್ರೀರಂಗ ಕಟ್ಟಿ ಹೇಳಿದರು.ಅವರು ಪಟ್ಟಣದ ಸರ್ಕಾರಿ ಕಾಲೇಜು ಹಾಗೂ ಪಟ್ಟಣದ ಎನ್.ಜಿ.ಒ ಸಂಸ್ಥೆ ಮಾತೃಭೂಮಿ ಸೇವಾ ಪ್ರತಿಷ್ಠಾನದ ಜೊತೆಗೆ ಬ್ಯೂಟಿಷಿಯನ್ ಕೋರ್ಸ್ ಹಾಗೂ ಸ್ಪೋಕನ್ …
Read More »ಯಲ್ಲಾಪುರ ತಾಲೂಕಿನಲ್ಲಿ ಉತ್ತಮ ಮಳೆಗೆ ಕೆಲವೆಡೆ ಅವಾಂತರ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಳೆದೆರಡು ದಿನಗಳಿಂದ ಘಟ್ಟದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು, ನದಿ-ತೊರೆಗಳು ತುಂಬಿ ಹರಿಯುತ್ತಿವೆ. ಮಂಗಳವಾರ 140.6ಮಿ.ಮೀ ಮಳೆಯಾಗಿದ್ದು ಸುರಿದ ಧಾರಾಕಾರ ಮಳೆಗೆ ತಾಲೂಕಿನ ಕೆಲವೆಡೆ ಅವಾಂತರ ಸೃಷ್ಟಿಯಾಗಿದೆ. ಹಾಸಣಗಿ ಪಂಚಾಯತ ವ್ಯಾಪ್ತಿಯ ಕೊಟಗೇರಿ ಕರಿಯಮ್ಮ ದೇವಿ ದೇವಸ್ಥಾನದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು ದೇವಸ್ಥಾನ ಸಂಪೂರ್ಣ ಹಾನಿಗೊಳಗಾಗಿದೆ. ಪ.ಪಂ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ವೆಂಕಟ್ರಮಣ ಮಹಾಬಲೇಶ್ವರ ಭಟ್ಟ ಅವರಿಗೆ …
Read More »ಗೋಡೆ ಉದುರುತ್ತಿದೆ ಪಾಠ ನಡೆಯುತ್ತಿದೆ ಮಾಡೆಲ್ ಶಾಲೆ ಮಕ್ಕಳ ಸ್ಥಿತಿ ದೇವರಿಗೆ ಪ್ರೀತಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅತ್ಯಂತ ಹಳೆಯ ಶಾಲೆಗಳಲ್ಲಿ ಒಂದಾದ ಪಟ್ಟಣದಲ್ಲಿರುವ ಮಾದರಿ ಶಾಲೆ ಈಗಾಗಲೆ 100 ವರ್ಷ ಕ್ಕು ಅಧಿಕ ಕಾಲ ಗತಿಸಿದ್ದು ಕಟ್ಟಡದ ಗೋಡೆ ಶಿಥಿಲಾವಸ್ಥೆಯಲ್ಲಿದೆ ಮಂಗಳವಾರ ರಾತ್ರಿ ಸುರಿದ ಬಾರಿ ಮಳೆಗೆ ಗೋಡೆಯ ಮೇಲ್ಬಾಗದ ಮಣ್ಣು ಉದುರುತ್ತಿದ್ದು ಬೆಳಗ್ಗೆ ಮಕ್ಕಳು ಶಾಲೆಯೋಳಗೆ ಇರುವಾಗಲು ಗೋಡೆಯ ಮೇಲ್ಪದರ ಉದುರುತ್ತಿದೆ. ಇಂತಹ ಸಂಕಷ್ಟದಲ್ಲು ಮಕ್ಕಳಿಗೆ ಪಾಠಪ್ರವಚನ ನಡೆಯುತ್ತಿದೆ ಸದ್ಯ ಗೋಡೆ ಉದುರುತ್ತಿರುವ …
Read More »ತಾಲ್ಲೂಕು ಕ.ಸಾ.ಪ ಗೌರವ ಕಾರ್ಯದರ್ಶಿಯಾಗಿ ಜಿ.ಎನ.ಭಟ್ಟ ತಟ್ಟಿಗದ್ದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿಯಾಗಿ ಜಿ.ಎನ್.ಭಟ್ ತಟ್ಟಿಗದ್ದೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕ.ಸಾ.ಪ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.ಕಳೆದ ಅನೇಕ ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರ ನಾಡ ನುಡಿ ಸೇವೆ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಪರಿಗಣಿಸಿ ತಾಲೂಕಾ ಕಸಾಪ ಗೌರವ …
Read More »ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮೊಳಗಲಿದೆ ಉತ್ತರಕನ್ನಡದ 40 ವಿದ್ವಾಂಸರಿಂದ ವೇದ ಘೋಷ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ : ಸಾವಿರಾರು ವರ್ಷಗಳ ಹಿಂದಿನ ಪವಿತ್ರ ರಾಮಜನ್ಮ ಭೂಮಿಯಲ್ಲಿ ಕೆಲವೇ ತಿಂಗಳುಗಳಲ್ಲಿ ಭವ್ಯ ಮಂದಿರ ಪ್ರತಿಷ್ಠಾಪನೆಗೊಳ್ಳಲಿದೆ. ಆ ಹಿನ್ನಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಅಯೋಧ್ಯೆಯ ರಾಮ ಮಂದಿರ ಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ ವೇದಗಳ ಪಾರಾಯಣ, ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಉತ್ತರಕನ್ನಡ ಮತ್ತು ಶಿವಮೊಗ್ಗಾದ ಮತ್ತೂರಿನ ವೇದ ವಿದ್ವಾಂಸರು, ಪಂಡಿತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ …
Read More »ಅರಣ್ಯ ಇಲಾಖೆ ಭೂಮಿಯನ್ನು ಅರಣ್ಯ ಇಲಾಖೆಗೇ ಉಳಿಸಿಕೊಳ್ಳಿ ; ಸಾರ್ವಜನಿಕರ ಮನವಿ
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಪ್ರಥಮ ಬಾರಿಗೆ ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಅರಣ್ಯ ಇಲಾಖೆ ಉಳಿಸಿಕೊಳ್ಳಲಿ ಎಂಬ ಮನವಿಯನ್ನು ಕಿರವತ್ತಿ ಯುವ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಶಾಸಕರೂ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.ತಾಲೂಕಿನ ಕಿರವತ್ತಿಯ ಜಯತಿ ನಗರ ಸರ್ವೆ ನಂ.24 ರಲ್ಲಿ ಕೊನೆಯ ಓಣಿಗೆ ಹೊಂದಿಕೊಂಡಂತಿರುವ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶವಾಗದಂತೆ ಅಗಳ ತೆಗೆಯಲಾಗಿತ್ತು. ಆದರೆ ಅದಕ್ಕೆ ತಾಗಿಕೊಂಡಿರುವ ಮನೆಯವರು ಎಲ್ಲಾ ಅಗಳಗಳನ್ನೂ ಮುಚ್ಚಿ ಅರಣ್ಯ …
Read More »