ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ತುಂಬಾ ವಿದ್ಯಾರ್ಥಿಗಳ ಕಲರವ ಜೋರಾಗಿತ್ತು. ಸುದ್ದಿಯ ವಿಡಿಯೋ ನೋಡಬೇಕಾ ಹಾಗಾದರೆ ಇಲ್ಲಿ ಕ್ಲಿಕ್ ಮಾಡಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 9 ನೆ ತರಗತಿ ಪಠ್ಯದಲ್ಲಿನ ವಿಷಯಕ್ಕೆ ಸಂಬಂಧಿಸಿದಂತೆ ಕ್ಲಾಸ್ ರೂಮಿನಲ್ಲಿ ಪಾಠ ಹೇಳುವುದರ ಜೊತೆಯಲ್ಲಿ ಅದೇ ವಿಷಯವನ್ನು ಆಸ್ಪತ್ರೆಯಲ್ಲಿ ಅದರಲ್ಲು ವೈಧ್ಯರ ಕಡೆಯಿಂದ ನೇರವಾಗಿ ವಿವರಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳು …
Read More »Monthly Archives: July 2023
ಯಲ್ಲಾಪುರ ಲಯನ್ಸ್ ಕ್ಲಬ್ ಗೆ ಸುರೇಶ್ ಬೋರ್ಕರ್ ನೂತನ ಸಾರಥಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲ್ಲೂಕಿನ ಕ್ರಿಯಾಶೀಲ ಸಂಘಟನೆಯಲ್ಲಿ ಒಂದಾದ ಪಟ್ಟಣದ ಲಯನ್ಸ ಕ್ಲಬ್ ನೂತನ ಪದಾಧಿಕಾರಿ ಮಂಡಳಿ ಅಸ್ತಿತ್ವಕ್ಕೆ ತರಲಾಗಿದೆ. ಅರಣ್ಯ ಇಲಾಖೆಯಲ್ಲಿ ಸೇವೆಸಲ್ಲಿಸಿ ನಿವೃತ್ತಿ ಯಾದ ನಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದು ನಿವೃತ್ತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗು ತಾಲೂಕು ಪ್ರಮುಖರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ ಬೋರ್ಕರ್ ವರನ್ನು ಪ್ರತಿಷ್ಠಿತ ಸಂಸ್ಥೆ ಯಲ್ಲಿ ಒಂದಾದ ಲಯನ್ಸ್ ಕ್ಲಬ್ ಯಲ್ಲಸಪುರದ ನೂತನ …
Read More »ಯಲ್ಲಾಪುರ ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯಗೆ ಭಾವನಾತ್ಮಕ ಬೀಳ್ಕೊಡುಗೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರಿ ವೃತ್ತಿಯಲ್ಲಿ ವರ್ಗಾವಣೆ ಸಹಜ, ವರ್ಗವಾದಾಗ ಮಾಡಿದ ಕೆಲಸಕ್ಕೆ ಸಲ್ಲುವ ಗೌರವವೇ ನಾಲ್ಕು ಜನರ ಶುಭನುಡಿಯ ಬೀಳ್ಕೊಡುಗೆಯಾಗಿದೆ. ನನ್ನ ವೃತ್ತಿ ಜೀವನದಲ್ಲಿ ಎಂದಿಗೂ ಕರ್ತವ್ಯಕ್ಕೆ ಬೆನ್ನು ತೋರಿಸಿದವನಲ್ಲ. ಹುಟ್ಟಿ ಬೆಳೆದು ಓದಿದ್ದು ಬಯಲುಸೀಮೆಯಾದರೂ ವೃತ್ತಿ ಬದುಕನ್ನು ಬಹುತೇಕ ಕಳೆದದ್ದು ಮಲೆನಾಡಿನ ಮಡಿಲಲ್ಲೇ. ಈ ಸುದ್ದಿಯ ವಿಡಿಯೋ ನೋಡಬೇಕಾ ಹಾಗಾದರೆ ಇಲ್ಲಿ ಕ್ಲಿಕ್ ಮಾಡಿ ನಮ್ಮ ಕರ್ತವ್ಯ ನಿಷ್ಠ ಎಷ್ಟೇ …
Read More »ಯಲ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಥಮ ದರ್ಜೆ ಕಾಲೇಜಿನ ಯುವರೆಡ್ ಕ್ರಾಸ್, ಎನ್ಎಸ್ಎಸ್, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ಕಿಮ್ಸ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಿಮ್ಸ್ ವೈದ್ಯಾಧಿಕಾರಿ ಡಾ.ಆತ್ಮಶ್ರೀ ಜ್ಯೋತಿ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಯುವ ರೆಡ್ ಕ್ರಾಸ್ ಸಂಚಾಲಕ ಶರತ್ ಕುಮಾರ್ ಪ್ರಾಥಮಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಿ ಎಸ್ ಭಟ್ …
Read More »ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸುನಿಲ್ ಸುಭಾಷ್ ಗಾವಡೆ
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸೇವೆಯಲಿದ್ದ ಕ್ರಿಯಾಶೀಲ ಮುಖ್ಯಾಧಿಕಾರಿ ಸಂಗನ ಬಸಯ್ಯ ವರ್ಗಾವಣೆಯಾಗಿ ಶಿಗ್ಗಾವಿ ಪುರಸಭೆ ಮುಖ್ಯಾಧಿಕಾರಿಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಸುಭಾಷ್ ಗಾವಡೆ ಬಂದಿದ್ದು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುನಿಲ್ ಎಸ್ ಗಾವಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನವರಾಗಿದ್ದು ಈ ಹಿಂದೆ ದಾಂಡೇಲಿ ಯಲ್ಲಿ 10 ವರ್ಷಗಳ ಕಾಲ ಕಿರಿಯ ಆರೋಗ್ಯ ನಿರೀಕ್ಷಕರಾಗಿದ್ದು. 5 ವರ್ಷಗಳ ಕಾಲ ಹೊನ್ನಾವರ ಡೆಪ್ಟೇಷನ್ ಮೇಲೆ ಕರ್ತವ್ಯ …
Read More »ಚಂದ್ರಯಾನ-3 ರ ಉಡಾವಣೆ ಯಶಸ್ವಿಯಾಗಲೆಂದು ಯಲ್ಲಾಪುರ ತಾಲೂಕಿನ ಭಾರತೀಯರ ಹಾರೈಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಜಗತ್ತಿನೆದುರು ಭಾರತ ಗುರುವಾಗಿ ನಿಲ್ಲಬಲ್ಲ ಎಲ್ಲಾ ಸಾಮರ್ಥ್ಯ ವಿದೆ. ಗುರುವಾಗಬಲ್ಲ ಭಾರತದ ಕಿರೀಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಲು ದಿನಾಂಕ 14 ಚಂದ್ರಯಾನ-3 ಉಡಾವಣೆಯಾಗಲಿದೆ. 140 ಕೋಟಿ ಭಾರತೀಯ ಹೃದಯದ ಅಂತರಾಳದ ಅಭಿಮಾನ ಉಪಗ್ರಹದ ರೂಪದಲ್ಲಿ ನಭಕ್ಕೆ ಚಿಮ್ಮಲಿದೆ ಇದಲ್ಲವೆ ನಮ್ಮ ನೆಲದಹೆಮ್ಮೆ ಯಶಸ್ವಿಯಾಗಲಿ ತಾಯಿ ಭಾರತಮಾತೆಯ ಕೀರ್ತಿ ಪತಾಕೆ ಚಂದ್ರನ ನೆಲದಲ್ಲಿ ಹಾರಲಿ. ಚಂದ್ರಯಾನ-3 ಚಂದ್ರಯಾನ-2 ರ …
Read More »ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಮತ್ತು ಸೇವಾದಳ ವತಿಯಿಂದ ಬಿಜೆಪಿ ವಿರುದ್ದ ಮೌನ ಪ್ರತಿಭಟನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಹಾಗು ಕಾಂಗ್ರೆಸ್ ಸೇವಾದಳದ ವತಿಯಿಂದ ಬಿಜೆಪಿ ಯ ದ್ವೇಷದ ರಾಜಕಾರಣದ ವಿರುದ್ದ ಮೌನ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದು ತಾಲೂಕು ಆಡಳಿತ ಸೌಧದ ಮುಂಬಾಗ ಕೆಲಕಾಲ ಮಹಾತ್ಮ ಗಾಂಧಿ ಭವಚಿತ್ರ ಹಿಡಿದು ಮೌನದಿಂದ ಕುಳಿತು ಪ್ರತಿಭಟನೆ …
Read More »ಮಳೆಯಿಂದಾದ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಪಟ್ಟಣ ಪಂಚಾಯತ ಸಿದ್ದ – ಗುರು ಗಡಗಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲ್ಲಿ ಈ ವರ್ಷ ಹೇಳಿಕೊಳ್ಳುವಂತಹ ಮಳೆ ಬೀಳದ ಕಾರಣ ಅಂತಹ ಸಮಸ್ಯೆಗಳೇನು ಸೃಷ್ಟಿಯಾಗಿಲ್ಲ. ಆದರು ಪಟ್ಟಣ ಪಂಚಾಯತ ಎಲ್ಲೆಲ್ಲಿ ಸಮಸ್ಯೆ ಉದ್ಬವವಾಗಬಹುದೋ ಅಂತಹ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೊಂಡು ಮುನ್ನೆಚ್ಚರಿಕೆ ಕೆಲಸಗಳನ್ನು ಮಾಡುತ್ತ್ತಿದೆ. ಪಟ್ಟಣದ ಉದ್ಯಮ ನಗರದಲ್ಲಿ ಗುಡ್ಡಪ್ರದೇಶದಲ್ಲಿ ಮನೆಗಳ ಬಳಿ ಗಟಾರವಿಲ್ಲದೆ ನೀರು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಜೆಸಿಬಿ ಬಳಸಿ ತಾತ್ಕಲಿಕ …
Read More »ಯಲ್ಲಾಪುರ ನ್ಯಾಯಾಲಯದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅಧಾಲತ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖಲಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಲೋಕ್ ಅದಾಲತ್ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಜಿ.ಬಿ ಹಳ್ಳಕಾಯಿ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 72 ಪ್ರಕರಣಗಳಲಿ ಒಟ್ಟು 17 ಪ್ರಕರಣಗಳು ಇತ್ಯರ್ಥವಾದವು. ಸಂಧಾನಕಾರರಾಗಿ ವಕೀಲ ರವಿ ಶಿವನಗೌಡ ಪಾಟೀಲ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 69,68,670 ರೂ ಭರಣ ಮಾಡಲಾಯಿತು. ಗೌರವಾನ್ವಿತ …
Read More »ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿದ ಲಾರಿ ಪಲ್ಟಿ – ಡೀಸಲ್ ಹರಿದು ಹಾಳಾದ ಹೆದ್ದಾರಿ.!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ರಸ್ತೆ ಪಕ್ಕ ಬಿದ್ದಿದ್ಷು ಲಾರಿಯಲಿದ್ದ ಬೆಳ್ಳುಳ್ಳಿ ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿದೆ. ಬೆಳ್ಳುಳ್ಳಿ ಲಾರಿ ಅಪಘಾತ ವಿಡಿಯೋ ದೃಶ್ಯಾವಳಿ ನೋಡಬೇಕ ಇದನ್ನು ಒತ್ತಿ ರಾಜಸ್ಥಾನದಿಂದ ಬೆಳ್ಳುಳ್ಳಿ ತುಂಬಿಕೊಂಡು ಕೆರಳ ಸಾಗುತ್ತಿದ್ದ ಲಾರಿ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದೆ. ಸಂಚಾರಕ್ಕೆ ಯಾವುದೆ ತೊಡಕಾಗಿಲ್ಲ ಆದರೆ ಲಾರಿ …
Read More »
Prathidvani Yellapura