ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಮೂರನೇ ಹಾಗೂ ತಾಲೂಕಿನ ಕೊನೆಯ ಸೊಸೈಟಿಯಾದ ಇಡಗುಂದಿ ಸೊಸೈಟಿ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ ಬಾರಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ಸೋಮವಾರ ನಡೆದಿದ್ದು ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ, ವಿಶ್ವನಾಥ ನಾರಾಯಣ ಭಟ್ಟ, ಶಿವರಾಮ ಮಹಾಬಲೇಶ್ವರ ಭಟ್ಟ, ಶಂಕರ …
Read More »Monthly Archives: July 2023
ಶಾಸಕ ಹೆಬ್ಬಾರ್ ಬದ್ದತೆಯ ಕಾರ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳ ಯಶಸ್ವಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಈ ಹಿಂದೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ನಾನ ಕಡೆ ಅಲೆದು ಕೆಲಸ ಹುಡುಕಬೇಕಿತ್ತು. ಕಾಲ ಬದಲಾಗಿದೆ ಪ್ರತಿಭೆಗಳನ್ನು ಅರಸಿ ಪ್ರತಿಷ್ಠಿತ ಕಂಪನಿಗಳು ನೀವಿದ್ದಲ್ಲಿಗೆ ಬರುತ್ತಿವೆ ಇನ್ನು ಅವಕಾಶಗಳನ್ನು ಬಾಚಿಕೊಳ್ಳುವುದು ನಿಮ್ಮ ಆಯ್ಕೆಯಾಗಿದೆ. ಇಂತಹ ಸಾರ್ಥಕ ಕಾರ್ಯ ಯಶಸ್ವಿಯಾಗಲೆಂದು ಶುಭ ಹಾರೈಸುತ್ತೇನೆ ಎಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೈಟಿಎಸ್ಎಸ್ ನಿವೃತ್ತ ಪ್ರಾಂಶುಪಾಲರಾದ ಶ್ರೀರಂಗ ಕಟ್ಟಿ ಹೇಳಿದರು. ಪ್ರತಿಧ್ವನಿ ವಿಡಿಯೋ ವೀಕ್ಷಿಸಿ …
Read More »ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಕುಸಿತ -ತಕ್ಷಣದಲ್ಲಿ ತೆರವು- ಸಂಚಾರಕ್ಕೆ ಸಮಸ್ಯೆ ಇಲ್ಲಾ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಸಡಿಲವಾಗಿ ಪಕ್ಕದಲ್ಲೆ ಹಾದು ಹೋದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿದೆ.ವಿಷಯ ತಿಳಿಯುತ್ತಲೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿಗಳು ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದರು. ಇದರಿಂದ ಸಂಚಾರಕ್ಕೆ ಯಾವುದೆ ಅಡಚಣೆಯಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಅರಬೈಲ್ ಘಟ್ಟದಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. …
Read More »ಆನಗೋಡು ಸೊಸೈಟಿ ಪಲಿತಾಂಶ ಪ್ರಕಟ-ಅಗ್ಗಾಶಿಕುಂಬ್ರಿ ತಂಡ ಗೆಲುವು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಆನಗೋಡು ಸೊಸೈಟಿ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ತಂಡ ಜಯಭೇರಿ ಬಾರಿಸಿದೆ.ಚುನಾವಣೆ ನಡೆದಾಗಿನಿಂದ ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ರವಿವಾರ ನಡೆದಿದ್ದು ಉಪಖಜಾನೆಯಲ್ಲಿದ್ದ ಮತಪೆಟ್ಟಿಗೆ ಕಾದು ಕುಳಿತ ವಿಚಾರಕ್ಕೆ ತೆರೆ ಬಿದ್ದಿದೆ. ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಕಾಮೇಶ್ವರ ಭಟ್ಟ ಅಗ್ಗಾಶಿಕುಂಬ್ರಿ, ಗಣಪತಿ ರಾಮಕೃಷ್ಣ ಗಾಂವ್ಕರ ಮಾನಿಗದ್ದೆ, …
Read More »ಸಮರ್ಪಣಾ ಭಾವದ ಜಗನ್ನಾಥ ರಾವ ಜೋಷಿ , ದೇಶಕಂಡ ಶ್ರೇಷ್ಠ ನಾಯಕ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಪುರ ; ರಾಷ್ಟಪತಿ, ರಾಜ್ಯ ಪಾಲ ದಂತಹ ಹುದ್ದೆಗಳನ್ನು ನಿರಾಕರಿಸಿ, ತಮ್ಮನ್ನು ರಾಷ್ಟಕ್ಕಾಗಿ ಸಮರ್ಪಿಸಿಕೊಂಡ ಸರಳ ಜೀವಿ ಜಗನ್ನಾಥರಾವ್ ಜೋಶಿ. ಅವರ ವ್ಯಕ್ತಿತ್ವ ಅಟಲ್ ಬಿಹರಿ ವಾಜಪೇಯಿ ಅವರ ವ್ಯಕ್ತಿತ್ವಕ್ಕೆ ಸರಿಸಮಾನವಾಗಿತ್ತು. ಅಂತವರ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ ಎಂದು ಚಿಂತಕ , ಶಿಕ್ಷಣ ತಜ್ಞ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರೋಹಿತ ಚಕ್ರತೀರ್ಥ ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ …
Read More »ದೇಶಪಾಂಡೆ ಮಾರ್ಗದರ್ಶನ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರಿಗಿದೆ ಸಂಬಂಧ ಸೌಹಾರ್ಧವಾಗಿದೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ: ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೂ ಗಟ್ಟಿಯಾದ ಸಂಬAಧವಿದ್ದು ಎಲ್ಲಿಯೂ ಒಡಕಿಗೆ ಅವಕಾಶವಿಲ್ಲ. ಆ ಕಾರಣದಿಂದಲೇ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗಿದೆ. ಶಾಸಕ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಕೆಲವರು ಇಲ್ಲಸಲ್ಲದ ವದಂತಿ ಹರಡುತ್ತಿದ್ದಾರೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ ಹೇಳಿದರು. ಅವರು …
Read More »ಎಲ್.ಎಸ್.ಎಂ.ಪಿ ಸೊಸೈಟಿ ಚುನಾವಣೆ ಮತ ಎಣಿಕೆ ನಾಗರಾಜ್ ಕವಡಿಕೆರಿತಂಡ ಜಯಭೇರಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ತಾಲೂಕಿನ ಎಲ್.ಎಸ್.ಎಂ.ಪಿ, ಆನಗೋಡು ಮತ್ತು ಇಡಗುಂದಿ ಸೊಸೈಟಿಗಳ ಚುನಾವಣೆ ನಡೆದು ಫಲಿತಾಂಶಕ್ಕಾಗಿ ದಿನಗಟ್ಟಲೇ ಕಾದು ಕುಳಿತಿದ್ದ ಅಭ್ಯರ್ಥಿಗಳಿಗೆ ನಿರಾಳವಾದಂತಾಗಿದ್ದು ನ್ಯಾಯಾಲಯದ ನಿರ್ದೇಶನದಂತೆ ಶನಿವಾರ ಮತ ಎಣಿಕೆ ನಡೆದಿದ್ದು ಎಲ್.ಎಸ್.ಎಂ.ಪಿ ಸೊಸೈಟಿಯ ಫಲಿತಾಂಶ ಹೊರಬಿದ್ದಿದ್ದು ನಾಗರಾಜ್ ಕವಡಿಕೆರೆ ತಂಡ ಜಯಭೇರಿ ಬಾರಿಸಿದೆ. ತೀವ್ರ ಚರ್ಚೆಗೆ ಗ್ರಾಸವಾಗಿದ್ದ ತಾಲೂಕಿನ ಮೂರು ಸೊಸೈಟಿಗಳ ಚುನಾವಣೆ ನ್ಯಾಯಾಲಯದ ನಿರ್ದೇಶನದಂತೆ ನಡೆದಿತ್ತು. ಕೆಲವು ಸದಸ್ಯರು …
Read More »ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಘೋಷಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಶಾಸಕ ಹೆಬ್ಬಾರ್ ಮನವಿ ಸಲ್ಲಿಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾಗಿ ಕೃಷ್ಣ ಬೈರೇಗೌಡ ಕಂದಾಯ ಸಚಿವರಾದ ನಂತರ ಮೊಟ್ಟಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಮಾರ್ಗ ಮದ್ಯೆ ಯಲ್ಲಾಪುರ ಭೇಟಿ ನೀಡಿ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಅವರ ಗೌರವ ಸ್ವೀಕರಿಸಿ ಕಾರವಾರ ತೆರಳಿದರು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಸಚಿವ ಕೃಷ್ಣ ಬೈರೇಗೌಡ ಅವರನ್ನು ಅರಣ್ಯ …
Read More »ನೈಸರ್ನ ಸಂಶೋಧನಾ ಪದವಿಗೆ ಯಲ್ಲಾಪುರದ ಪ್ರತಿಭೆ ವಿನಾಯಕ ಗಾಂವ್ಕರ್ ಆಯ್ಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಭುವನೇಶ್ವರದ ರಾಷ್ಟ್ರೀಯ ವಿಜ್ಞಾನ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯುಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್.ಡಿ ಸಂಯೋಜಿತ ಕೋರ್ಸ್ಗಾಗಿ ನಡೆಸುವ ಪ್ರವೇಶಾತಿ ಪರೀಕ್ಷೆಯಲ್ಲಿ ಯಲ್ಲಾಪುರ ಮೂಲದ ವಿದ್ಯಾರ್ಥಿ ವಿನಾಯಕ ಗಾಂವ್ಕರ್ ದ್ವಿತೀಯ ರ್ಯಾಂಕ್ ಪಡೆಯುವ ಮೂಲಕ ಕೋರ್ಸ್ ಗೆ ಪ್ರವೇಶ ಪಡೆದಿದ್ದಾರೆ. ಈ ಮೊದಲು ಸ್ನಾತಕೋತ್ತರ ಪದವಿಗಾಗಿ ನಡೆಯುವ ಜಂಟಿ ಪ್ರವೇಶಾತಿ ಪರೀಕ್ಷೆ (ಎಂಒ) ಯಲ್ಲಿ ಉತ್ತಮ ಅಂಕ ಗಳಿಸಿದ್ದ ವಿನಾಯಕ …
Read More »ಜನರ ತೆರಿಗೆ ಅಷ್ಟೊಂದು ತಾತ್ಸಾರವೆ.? ಸರ್ಕಾರಿ ಸ್ವತ್ತೆಂದರೆ ಅಷ್ಟೊಂದು ನಿರ್ಲಕ್ಷವೆ..?
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಜನರ ತೆರಿಗೆ ಹಣವೆಂದರೆ ಸರ್ಕಾರಕ್ಕೆ ಅದೇಕೊ ತಾತ್ಸಾರ ಎನಿಸುತ್ತಿದೆ ಅದಕ್ಕೆ ಜ್ವಲಂತ ನಿದರ್ಶನ ಎಂಬಂತೆ ಪಟ್ಟಣದ ತರಕಾರಿ ಮಾರುಕಟ್ಟೆಗೆ ಹೊಂದಿಕೊಂಡ ಪಟ್ಟಣ ಪಂಚಾಯತ ವಾಣಿಜ್ಯ ಮಳಿಗೆ ಸೋರುತ್ತಿದೆ ಮನವಿ ನೀಡಿದರು ಪ್ರಯೋಜನವಾಗಿಲ್ಲ. ಪಟ್ಟಣದ ಹೊಸ ತರಕಾರಿ ಮಾರಕಟ್ಟೆ ಸಮೀಪ ಇರುವ ಪಟ್ಟಣ ಪಂಚಾಯತ ವಾಣಿಜ್ಯ ಮಳಿಗೆಯಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿರುವ ಅಲ್ತಾಫ್ ಎ ಶೇಖ್ ಎಂಬುವರು ಕಳೆದ …
Read More »
Prathidvani Yellapura