Breaking News

Monthly Archives: July 2023

ಪ್ರಾಂತ ಆಚಾರ್ಯರ ಅಭ್ಯಾಸ ವರ್ಗ ; 5 ದಿನಗಳ ಅಭ್ಯಾಸ ವರ್ಗಕ್ಕೆ ಶಾಸಕ ಹೆಬ್ಬಾರ್ ಚಾಲನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವ್ಯಕ್ತಿ ನಿರ್ಮಾಣವಾದರೆ ದೇಶ ನಿರ್ಮಾಣ ಸಾಧ್ಯವಿದೆ,ಅದಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಕೊಂಡಿದೆ.ಅದಕ್ಕೆ ಪೂರಕವಾಗಿ ದೇಶದ 12 ಕೋಟಿ ಜನಸಂಖ್ಯೆಯುಳ್ಳ ವನವಾಸಿಗಳ ಅಭಿವೃದ್ಧಿಗಾಗಿ ವನವಾಸಿ ಕಲ್ಯಾಣ ಆಶ್ರಮದ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ವೈಚಾರಿಕತೆ ಆಧಾರದಲ್ಲಿ ಸಂಘದ ಸಿದ್ದಾಂತ ಅಡಗಿದೆ. ಘೋಷವಾಕ್ಯ ನಾವು ನೀವು ಒಂದೇ ರಕ್ತದವರು ಎಂಬ ಭಾವದಲ್ಲಿ ಸಂಘಟನೆಯ ಕಾರ್ಯಗಾರ ನಡೆಯುತ್ತಿದೆ. ಶಿಕ್ಷಣ, ಸಾಮಾಜಿಕ, …

Read More »

ಅರಣ್ಯ ರಕ್ಷಣೆಗೆ ಮುಂದಾಗಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಸಿಬ್ಬಂದಿಗೆ ಮಾನವೀಯ ನೆರವಿತ್ತು ವನಮಹೋತ್ಸವ ಆಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,‌ಯಲ್ಲಾಪುರ : ರಾಜ್ಯದಲ್ಲಿ ಪರಿಸರ ಅರಣ್ಯ ರಕ್ಷಿಸಿ ಕಾಪಾಡಲು ಅರಣ್ಯ ಇಲಾಖೆ ಇದ್ದಂತೆ ಅದರ ಕಟಾವು ಮಾಡಲು ಕೆಲವು ಇಲಾಖೆಗಳು ಇವೆ ರಸ್ತೆಗಾಗಿ,ರೈಲ್ವೆಗಾಗಿ, ಅಭಿವೃದ್ಧಿ ಕಾರ್ಯಗಳಿಗಾಗಿ ಅರಣ್ಯ ನಾಶ ಅನಿವಾರ್ಯವಾಗುತ್ತದೆ ಇದರ ಬದಲಾಗಿ ಎಲ್ಲಾ ಇಲಾಖೆಗಳು ಸಾರ್ವಜನಿಕರು ಸಹ ತಮ್ಮ ಕೈಲಾದಷ್ಟು ಅರಣ್ಯ ರಕ್ಷಣೆಯಲ್ಲಿ ಸಹಕರಿಸಿ ಅರಣ್ಯ ಇಲಾಖೆಯ ಕಾರ್ಯದಲ್ಲಿ ಕೈ ಜೋಡಿಸಿ ಭವಿಷ್ಯದ ಪೀಳಿಗೆಗೆ ಅರಣ್ಯ ಉಳಿಸಿ ವರ್ಗಾಯಿಸಬೇಕಿದೆ. ಎಂದು …

Read More »

ಸಂಪನ್ನಗೊಂಡ ಕೋಳಿಕೇರಿ ಕಾಳು ಘಾಡಿ-ಬಾಳು ಘಾಡಿ ಜಾತ್ರೋತ್ಸವ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸುಮಾರು 300 ವರ್ಷಗಳ ಹಿಂದಿನಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಲ್ಪಡುತ್ತಾ ಜಾತ್ರೋತ್ಸವವಾಗಿ ಆಚರಿಸಲ್ಪಡುವ ತಾಲೂಕಿನ ಕೋಳಿಕೇರಿಯ ಕಾಳು ಘಾಡಿ-ಬಾಳು ಘಾಡಿ ಜಾತ್ರೆಯು ಅತ್ಯಂತ ಸಂಭ್ರಮ ಸಡಗರದಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಲ್ಪಡುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆಯಿಂದಲೇ ಪೂಜಾ ವಿಧಿ ವಿಧಾನಗಳ ಸಿದ್ಧತೆ ಜರುಗಿ ಹಿರಿಯರ ಸಮ್ಮುಖದಲ್ಲಿ ಆಚಾರ , ಸಂಪ್ರದಾಯಗಳೊಂದಿಗೆ ಪೂಜಿಸಲ್ಪಟ್ಟು ಪ್ರಾರಂಭಗೊಂಡ ಜಾತ್ರೆಗೆ ಸಂಜೆಯವರೆಗೂ ಭಕ್ತರ ದಂಡೇ ಹರಿದು ಬಂದಿತ್ತು. ಪ್ರತಿ …

Read More »

ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ-ಅರ್ಜಿ ಸಲ್ಲಿಸಿ- ರವಿಂದ್ರ ನಾಯ್ಕ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಯಲ್ಲಾಪುರ : ಶ್ರೀ ಗುರು ಸಹಕಾರಿ ಸಂಘ ನಿ., ಯಲ್ಲಾಪುರ ಮತ್ತು ನಾಮಧಾರಿ ವೇದಿಕೆ , ಅನಂತ ನೆನಪು ಹಾಗೂ ಸಮಾಜ ಬಾಂಧವರ ಸಹಕಾರದೊಂದಿಗೆ ಯಲ್ಲಾಪುರದ ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಶೇ.೯೫ಕ್ಕಿಂತ ಹೆಚ್ಚು ಅಂಕ , ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದಿರುವ ಯಾವುದೇ …

Read More »

ಯಲ್ಲಾಪುರ ತಾಲೂಕಿನ ಮಣ್ಣಿನ ಕುಡಿ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೆ ರ‍್ಯಾಂಕ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸುಚೇತ್ ಬಾಳ್ಕಲ್ UPSC ನಡೆಸುವ ಸಿವಿಲ್ ಸರ್ವಿಸ್ ನ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೇ ರಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿರುತ್ತಾರೆ. UPSC ನಡೆಸುವ ಸಿವಿಲ್ ಸರ್ವಿಸ್ ನ ಪ್ರೆಲಿಮ್ಸ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾದ ಇವರು …

Read More »

ಯಲ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ NSS ಗೆ ಒಂದು ದಿನದ ತರಬೇತಿ ಕಾರ್ಯಗಾರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾ.ಸೇ.ಯೋ.ಸ್ಥಳೀಯ ನಿರ್ದೇಶಕರ ಕಚೇರಿ ಬೆಂಗಳೂರು ,ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗೂ 2 ಇವುಗಳ ಸಂಯುಕ್ತ ಆಶ್ರಯದಲ್ಲಿ “ಔಪಚಾರಿಕ ಶಿಕ್ಷಣ ಹಾಗೂ ನಿಯಮಿತ ಉದ್ಯೋಗದಲ್ಲಿಲ್ಲದ ಯುವಕರ ಸಮೀಕ್ಷೆ …

Read More »

ಆನಗೋಡ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗೋಡ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಸಂಜನಾ ಪಟಗಾರ ಇವಳು ರಾಜ್ಯ ಮಟ್ಟದ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಯಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಎಸ್. ಡಿ. ಎಂ. ಸಿ ಯವರು ಹಾಗು ಊರ ನಾಗರಿಕರು ಮತ್ತು ಜನಪ್ರತಿನಿಧಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಶಾಲೆಯ ವಿಜ್ಞಾನ …

Read More »

ಉಸ್ತುವಾರಿ ಸಚಿವರಾಗಿ  26 ದಿನ ಕಳೆದರು ಯಲ್ಲಾಪುರ ಕ್ಷೇತ್ರ ಕಾಲಿಡದ ಮಂಕಾಳ ವೈದ್ಯ ಏನಿದರ ಮರ್ಮ.?

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ನಂತರದ ಮೊದಲ ಅಧಿವೇಶನ ಜು.3 ರಿಂದ ನಡೆಯಲಿದ್ದು ನೂತನ ಸಚಿವರು ಸದನದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದರಾಗಬೇಕಿದ್ದು ಅದಕ್ಕಾಗಿ ಕನಿಷ್ಠ ಅಧ್ಯಯನ ಬೇಕಿದೆ ಇಲ್ಲವಾದಲ್ಲಿ ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಲಾಗದೆ ತಡವರಿಸಬೇಕಾಗುತ್ತದೆ. ಆದರೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಆಯ್ಕೆಯಾದಾಗಿನಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರದಿರುವುದು ಆಶ್ಚರ್ಯವಾಗಿದೆ. …

Read More »

ಯಲ್ಲಾಪುರದ ಕೆನರಾ ಬ್ಯಾಂಕ್ ಜನರೇಟರೊಳಗೊಬ್ಬ ಮಾನಸಿಕ ಅಸ್ವಸ್ಥ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ವೆಂಕಟರಮಣ ಮಠದ ಕಟ್ಟಡದಲ್ಲಿರುವ ಕೆನರಾಬ್ಯಾಂಕ್‌ಗೆ ಸಂಬAಧಿಸಿದ ಜನರೇಟರ್ ಪೆಟ್ಟಿಗೆಯೊಳಗೆ ಮಾನಸಿಕ ಅಸ್ವಸ್ಥನಂತಿರುವ ಯುವಕನೊಬ್ಬ ಅವಿತು ಕುಳಿತಿದ್ದು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಕೆನರಾ ಬ್ಯಾಂಕ್ ಜನರೇಟರ್ ಡಬ್ಬಿಯೊಳಗೆ ಅವಿತು ಕುಳಿತಿದ್ದ ಮಾನಸಿಕ ಅಸ್ವಸ್ಥನಂತಿರುವ ಯುವಕ ಯಾವಾಗ ಮತ್ತು ಎಷ್ಟು ದಿನದಿಂದ ಒಳಗಿದ್ದ ಎಂಬುದು ಯಾರಿಗೂ ತಿಳಿದಿಲ್ಲ. ಬ್ಯಾಂಕ್ ಸಿಬ್ಬಂದಿ ಶನಿವಾರ ಮದ್ಯಾಹ್ನ ಜನರೇಟರ್ ಆನ್ ಮಾಡಲು ತೆರಳಿದಾಗ ಜನರೇಟರ್ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಅನುಮಾನಗೊಂಡು …

Read More »