Breaking News

Monthly Archives: August 2023

ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ಅಪಘಾತ ಒರ್ವ ಸ್ಥಳದಲ್ಲೆ ಸಾವು..!!

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಹೊರವಲಯದಲ್ಲಿರುವ ಕೆ.ಮಿಲನ್ ಹೋಟೆಲ್ ಸಮೀಪ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ನಡೆದಿದೆ.ತಾಲೂಕಿನ ತಾಳಿಕುಂಬ್ರಿ ನಿವಾಸಿ ವಾಸುದೇವ ಬಾರ್ಕೆಲ್ಯಾ ಸಿದ್ದಿ(35) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿರುತ್ತಾನೆ. ರವಿವಾರ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರದ ಕಡೆಗೆ ಅತಿ ವೇಗ ಮತ್ತು ನಿಷ್ಕಾಳಜಿತನದಿಂದ ಮಹಾರಾಷ್ಟç ನೋಂದಣಿಯ ಟ್ರಕ್ ಚಲಾಯಿಸಿಕೊಂಡು ಬಂದ ಔರಾದ್ …

Read More »

ಕಾರ್ಯನಿರತ ಪತ್ರಕರ್ತರ ಸಂಘದ ” ಪತ್ರಿಕಾ ದಿನಾಚರಣೆ ” ಸಂಭ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಾವುದೇ ಪತ್ರಿಕೆ ಓದುಗರ ಸ್ವತ್ತೇ ಹೊರತು ಬರೆಯುವವರ ಸ್ವತ್ತಲ್ಲ ಎಂಬುದನ್ನು ವರದಿಗಾರರು ಮನಗಾಣಬೇಕಿದ್ದು, ಪತ್ರಕರ್ತರು ತಮ್ಮ ವೃತ್ತಿಗೆ ನ್ಯಾಯ ಒದಗಿಸುವುದೇ ಇಂತಹ ಕಾರ್ಯಕ್ರಮಗಳ ಸಾರ್ಥಕತೆಗೆ ಸಾಕ್ಷಿಯಾಗುತ್ತದೆ. ಅಲ್ಲದೇ ವರದಿಗಳು ಸಮಾಜದ ದೈನಂದಿನ ಆಗು-ಹೋಗುಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ನೀಗಿಸುವ ಮಾರ್ಗಸೂಚಿಯಾಗಿರಬೇಕು ಎಂದು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು …

Read More »

ಕಸ್ತೂರಿ ರಂಗನ್ ವರದಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಮರಣ ಶಾಸನ ಜಾರಿಯಾಗಲು ಬಿಡುವುದಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಜನಜೀವನ ಅರಣ್ಯವಾಸಿ ಬುಡಕಟ್ಟು ಜನಾಂಗದವರ ಮೇಲೆ ಗಂಭೀರ ಪರಿಣಾಮ ಬೀರಿ ನನ್ನ ನೆಲಕ್ಕೆ ದಕ್ಕೆಯಾಗಲಿರುವ ಡಾ,ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ನನ್ನ ಉಗ್ರ ಹೋರಾಟವಿದೆ – ಹೆಬ್ಬಾರ್ ಪ್ರತಿಧ್ವನಿ,ಯಲ್ಲಾಪುರ : ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಂಡ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ತರಾತುರಿಯಲ್ಲಿ ಡಾ ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸುವ ಬಗ್ಗೆ ತೀರ್ಮಾನಿಸಿರುವುದನ್ನು ನಾನು ಅತ್ಯಂತ ತೀವ್ರವಾಗಿ ವಿರೋದಿಸುತ್ತೇನೆ ಎಂದು ಯಲ್ಲಾಪುರ ವಿಧಾನ …

Read More »