Breaking News

Monthly Archives: December 2023

ವೈ.ಟಿ.ಎಸ್.ಎಸ್ ಆಂಗ್ಲ ಮಾದ್ಯಮದ ವಾರ್ಷಿಕ ಕ್ರೀಡೋತ್ಸವ ಶುಭಾರಂಭ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಪಟ್ಟಣದ ಪ್ರತಿಷ್ಟಿತ ವಿದ್ಯಾಸಂಸ್ಥೆ ವೈಟಿಎಸ್ಎಸ್ ಆಂಗ್ಲ ಮಾಧ್ಯಮ ವಿಭಾಗದ ಕ್ರೀಡೋತ್ಸವ ಶನಿವಾರ ವಿದ್ಯುಕ್ತವಾಗಿ ಚಾಲನೆ ಪಡೆಯಿತು. ಶಿಕ್ಷಣ ಇಲಾಖೆ ಸಂತೋಷ್ ಜಿಗಳೂರ್ ಕ್ರೀಡಾಧ್ವಜಾರೋಹಣ ನೆರವೇರಿಸಿದರು.      ಮಾನಸಿಕ ಸದೃಡತೆ ಅಂತರ್ ಶಕ್ತಿ ಬಲಪಡಿಸುವಲ್ಲಿ ಕ್ರೀಡೆ ಸಹಕಾರಿಯಾಗಬಲ್ಲದಾಗಿದೆ. ರಾಜ್ಯ ಮಟ್ಟದ ಕ್ರೀಡೋತ್ಸವಕ್ಕೆ ಮಾಡುವಂತಹ ಸಿದ್ದತೆ, ಕ್ರೀಡಾಪಟುಗಳ ಶಿಸ್ತು ಪಾಲನೆ ಈ ಕ್ರೀಡೋತ್ಸವದಲ್ಲಿ ಕಂಡು ಬರುತ್ತಿದ್ದು ಸಂಸ್ಥೆಗೆ ಹಾಗು …

Read More »

ಯಲ್ಲಾಪುರದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ನಲ್ಲಿ ವಾರ್ಷಿಕ ಕ್ರೀಡಾ ಮಹೋತ್ಸವ

ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಪ್ರತಿಷ್ಟಿತ ವಿದ್ಯಾಸಂಸ್ಥೆ ಪ್ರತಿ ವರ್ಷದಂತೆ ಈ ವರ್ಷವು ಕ್ರೀಡಾ ಮಹೋತ್ಸವವನ್ನು ಅತ್ಯಂತ ವಿಜ್ರಂಭಣೆಯಿಂದ ಆಯೋಜಿಸಿದ್ದು ಪಿ.ಎಸ್.ಐ ಶ್ಯಾಮ್ ಪಾವಸ್ಕರ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕ್ರೀಡೆಯಲ್ಲಿ ಸ್ಪೂರ್ತಿ ಇರಲಿ ಸ್ಪರ್ಧಾ ಮನೋಭಾವದಲ್ಲಿ ಬೆರೆತು ಪಾಲ್ಗೊಳ್ಳಿ. ನೀವು ತರುವ ಕೀರ್ತಿ ಕೇವಲ ನಿಮಗಷ್ಟೆ ಸೀಮಿತವಲ್ಲ ಶಾಲೆಯು ಸೇರಿ ಸಮಸ್ತ ಊರಿಗೆ ಸಲ್ಲುವ ಗೌರವವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕೋಶಾಧ್ಯಕ್ಷ ಸದಾನಂದ …

Read More »

ಯಲ್ಲಾಪುರದಲ್ಲಿ ಯಶಸ್ವಿಯಾದ ವಿಜ್ಞಾನ ಶಿಕ್ಷಕರ ಮೂರು ದಿನದ ಕಾರ್ಯಗಾರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ ಸರ್ಕಾರ ನವದೆಹಲಿ. ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು ಹಾಗೂ ವಿಕಾಸನ ಕೇಂದ್ರ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಯಲ್ಲಾಪುರ ಮುಂಡಗೋಡ ಹಳಿಯಾಳ ಜೋಯಿಡಾ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹೋಲಿ ರೋಜರಿ …

Read More »

ಕ್ರಿಯಾಶೀಲ ವ್ಯಕ್ತಿತ್ವದ ಸುರೇಶ್ ಬೋರ್ಕರ್ ಗೆ ಜಿ.ನಿ.ನೌ.ಸಂ ದಿಂದ ಕಾರವಾರದಲ್ಲಿ ಸನ್ಮಾನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಕಾರವಾರದ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿತು.ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ನಿರಾಳರಾಗದೆ ಸದಾ ಕ್ರಿಯಾಶೀಲರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡು ಇತರರಿಗೆ ಮಾದರಿಯಾಗಿರುವ ಸುರೇಶ್ ಬೋರ್ಕರ್ ಅವರು ಯಲ್ಲಾಪುರ ತಾಲೂಕು ನಿ.ನೌ.ಸಂ ಕಾರ್ಯದರ್ಶಿಯಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಿಲ್ಲಾ ಸಂಘಟನ …

Read More »

ಅದೇಕೆ ಬಿಜೆಪಿಗರು ಲೋಕಸಭೆ ಎಂದರೆ ಅನಂತ ಭಜನೆ ಮಾಡುತ್ತಾರೆ…???

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದಿನಗಳು ಕಳೆದಂತೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಕ್ಷೇತ್ರಗಳಿಗೆ ಸಂಬAಧಿಸಿದAತೆ ಟಿಕೆಟ್ ಅವರಿಗೆ ಇವರಿಗೆ ಎಂಬ ಚರ್ಚೆ ಜೋರಾಗಿದೆ. ಕೆನರಾ ಲೋಕಸಭಾ ಕ್ಷೇತ್ರದ ವಿಷಯ ಬಂದಾಗ ಮಾತ್ರ ಬೇರೆಲ್ಲಾ ಪಕ್ಷಗಳ ಅಭ್ಯರ್ಥಿ ವಿಚಾರ ಅಷ್ಟಾಗಿ ಪ್ರಮುಖವಾಗುವುದಿಲ್ಲ. ಹಿಂದುತ್ವದ ಫೈರ್ ಬ್ರಾಂಡ್ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಬಗ್ಗೆ ಸುದ್ದಿ ಜೋರಾಗಿ ಬಿಡುತ್ತದೆ. ಈ ಬಾರಿ …

Read More »

ಗಣಿತ ಲೋಕದ ಅಪ್ರತಿಮ ಭಕ್ತ : ಶ್ರೀನಿವಾಸ ರಾಮಾನುಜನ್

ಡಿಸೆಂಬರ್ 22 ಅಂತರಾಷ್ಟ್ರೀಯ ಗಣಿತ ದಿನ ವಿಶೇಷ ಲೇಖನ. …. ಪ್ರತಿಧ್ವನಿ ಅತಿಥಿ ಬರಹ ರವಿಕುಮಾರ ಕೆ ಎನ್ಗಣಿತ ಶಿಕ್ಷಕರುಸರ್ಕಾರಿ ಪ್ರೌಢಶಾಲೆ ಬಿಸಗೋಡತಾಲೂಕು ಯಲ್ಲಾಪುರ. ಕೃಪೆ: ಅನಂತವನ್ನು ಅರಿತಾತ- ಲೇಖಕರು ಬಿ.ಕೆ ವಿಶ್ವನಾಥರಾವ್ ) ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆ ಈ ರೋಡು ಪಟ್ಟಣದಲ್ಲಿ 22. 12. 2018 ರಂದು ರಾಮಾನುಜನ್ನರ ಜನನ. ತಂದೆ ಕೆ ಶ್ರೀನಿವಾಸ ಅಯ್ಯಂಗಾರ್ ಕುಂಭಕೋಣಂ ನ ಜವಳಿ ಅಂಗಡಿಯ ಗುಮಾಸ್ತರಾಗಿದ್ದರು ತಾಯಿ ಕೋಮಲತಮ್ಮಳ್ ಗೃಹಿಣಿ. …

Read More »

ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಯಲ್ಲಾಪುರದಲ್ಲಿ ಕೊನೆ ಗೌಡರಿಗೆ ಉಚಿತ ಜೀವೇವಿಮೆ ಕಾರ್ಯ ಪ್ರಾರಂಭ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾದ ಟಿ.ವಿ. ಹೆಗಡೆ ಮಾತನಾಡಿ, ಇದೊಂದು ಮಹತ್ವದ ಅತೀ ಅವಶ್ಯ ಕಾರ್ಯಕ್ರಮ, ಯಾರೂ ಕೂಡ ಬೇಕಂತೆ ಮರದಿಂದ ಬೀಳುವುದಿಲ್ಲ, …

Read More »

ಕಂಪ್ಲಿ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದು ರೇಣುಕಾ ಬಸವಣ್ಣಿ ಭೋವಿವಡ್ಡರ ಅಧ್ಯಕ್ಷರಾಗಿ , ಸದಾಶಿವ ನರಸಿಂಹ ಭಟ್ಟ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಕಂಪ್ಲಿ ಗ್ರಾ.ಪಂಚಾಯತಕ್ಕೆ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣಾ ಆಯ್ಕೆ ಪ್ರಕ್ರಿಯೆಯಲ್ಲಿ ಸಮಯಕ್ಕೆ ಸರಿಯಾಗಿ ನಾಮಪತ್ರ ಸಲ್ಲಿಕೆಯಾಗದ ಕಾರಣ ಚುನಾವಣೆ ಮುಂದೂಡಿ ಆಯೋಗದ ನಿರ್ದೇಶನಕ್ಕೆ …

Read More »

ಯಲ್ಲಾಪುರದ ವಿವಿದೆಡೆ ನಡೆದ ಚಂಪಾಷಷ್ಠಿ ವೈಭವ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವಿವಿಧ ಭಾಗಗಳಲ್ಲಿ ಚಂಪಾಶೆಟ್ಟಿ ವಿಶೇಷ ಪೂಜೆಗಳು ಜರುಗಿದವು. ಭಕ್ತಾದಿಗಳು ಮುಂಜಾನೆಯಿಂದಲೇ ನಾಗದೇವರ ಸ್ಥಳಗಳಲ್ಲಿ ಭಕ್ತಿಭಾವಗಳಿಂದ ವಿವಿಧ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ಚಂಪಾ ಷಷ್ಠಿ ಪ್ರಯುಕ್ತ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್‌ ಉದ್ಯಮ ನಗರದ ನಾಗರ ದೇವಾಲಯದ ನಾಗದರ್ಶನ ಪಡೆದು ಪೂಜೆ ಸಲ್ಲಿಸಿದರು. ಪಟ್ಟಣದ ಉದ್ಯಮ ನಗರದಲ್ಲಿರುವ ಏಕೈಕ ನಾಗ ದೇವಾಲಯದಲ್ಲಿ ಭಕ್ತಸಾಗರವೇ ತುಂಬಿತ್ತು. ಹಾಲಿನ …

Read More »

” ಶ್ರೀ ರಾಮ ಜಯ ರಾಮ ಜಯ ಜಯ ರಾಮ “
🚩ಆತ್ಮೀಯ ಹಿಂದು ಧರ್ಮದ ಬಂಧುಗಳೆ. 🚩

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ 2024 ರ ಜನವರಿ 22 ರಂದು ನೂರಾರು ವರ್ಷಗಳ ನೋವಿನ ಇತಿಹಾಸಕ್ಕೆ ತಿಲಾಂಜಲಿ ಇಟ್ಟು ಭರತ ಭೂಮಿಯಲ್ಲಿ ಹಿಂದು ನೆಲದಲ್ಲಿ ಮರ್ಯಾದಾ ಪುರುಷೋತ್ತಮ ” ಪ್ರಭು ಶ್ರೀ ರಾಮನ ಜನ್ಮ ಸ್ಥಳ ಅಯೋಧ್ಯೆ ” ಯಲ್ಲಿ ದಿವ್ಯವಾದ ದೇಗುಲ ಭಾರತೀಯ ಸನಾತನ ಸಂಸ್ಕೃತಿಯ ಪ್ರತಿ ಹಿಂದುವಿನ ಆತ್ಮಗೌರವದ ಪ್ರತೀಕವಾಗಿ ಲೋಕಾರ್ಪಣೆಯಾಗುತ್ತಿದೆ.ಬಂಧುಗಳೆ ಇದು ಸಾಮಾನ್ಯದ ಸಂಗತಿಯಲ್ಲ ನೂರಾರು ವರ್ಷಗಳ ಸುದೀರ್ಘ …

Read More »