Breaking News

Yearly Archives: 2023

ಗಣಪತಿ ಸಂಭ್ರಮಕ್ಕು ಸಮಯದ ಕೊರತೆ. ಸಿದ್ದಗೊಂಡ ಮಂಟಪ ಅದಕ್ಕಾಗಿ ಬಂತೇ..??

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಚೌತಿ ಗಣಪನ ಹಬ್ಬಕ್ಕೆ ದಿನಗಣನೆ ಆರಂಭವಾಗುತತಿದ್ದಂತೆ ಗಜಮುಖನ ಆಹ್ವಾನಕ್ಕೆ ಸಕಲ ತಯಾರಿಗಳ ಸಿದ್ಧತೆ, ಅಲಂಕಾರಿಕ ಸಾಮಗ್ರಿಗಳು ಮಾರುಕಟ್ಟೆಗೆ ಬಂದಿದ್ದು ಯಲ್ಲಾಪುರದ ರವಿವಾರ ಸಂತೆಯಲ್ಲಿ ಗಣೇಶನನ್ನು ಕೂರಿಸುವ ರೆಡಿಮೇಡ್ ಮಂಟಪಗಳ ಮಾರಾಟ ಎಲ್ಲರ ಗಮನ ಸೆಳೆಯಿತು. ಹಳಿಯಾಳ ಮೂಲದ ಪ್ರಶಾಂತ ಎಂಬಾತ ಧಾರವಾಡದಲ್ಲಿ ಪೂಜಾ ಮಂಟಪಗಳ ಬಾಡಿಗೆ ನೀಡುವ, ಮಾರಾಟ ಮಾಡುವವನಾಗಿದ್ದು ಕಳೆದ ಮೂರು ವರ್ಷಗಳಿಂದ ಪೂಜಾ …

Read More »

ಯಲ್ಲಾಪುರ ತಾಲೂಕಿನಲ್ಲೊಂದು ಕೊಡೈಕೆನಾಲ್ ! ಸೂರ್ಯಕಲ್ಯಾಣಿ ಗುಡ್ಡ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬೆಟ್ಟ ಗುಡ್ಡಗಳು ಹಸಿರನುಟ್ಟು ಮಂಜು ಹೊದ್ದು ಮಲಗಿದಂತಹ ಭಾವ, ನೋಡಿದಷ್ಟೂ ದೂರ ಸೌಂದರ್ಯ ಶಿಖರ, ಗಿರಿಕಾನನ, ಕಂದರ. ತಂಪಾಗಿ ಬೀಸುವ ಗಾಳಿ, ಹಕ್ಕಿ-ಪಿಕ್ಕಿಗಳ ಕಲರವ , ನೋಡಲೆಷ್ಟು ಸುಂದರ “ಸೂರ್ಯಕಲ್ಯಾಣಿ ಗುಡ್ಡ”, ಯಲ್ಲಾಪುರದಲ್ಲೊಂದು ಕೊಡೈಕೆನಾಲ್ ಅನುಭವ. ತಾಲೂಕಿನ ಅತ್ಯಂತ ದೂರದಲ್ಲಿರುವ ಮಾವಿನಮನೆ ಪಂಚಾಯತ ವ್ಯಾಪ್ತಿಯಲ್ಲಿರುವ ಮಲವಳ್ಳಿಯಿಂದ ಒಂದಷ್ಟು ದೂರ ಸಾಗಿದರೆ ಸೂರ್ಯಕಲ್ಯಾಣಿ ಗುಡ್ಡಕ್ಕೆ ಹೋಗುವ …

Read More »

ಮುನಿಸೇಕೆ ಮಕ್ಕಳ ಮೇಲೆ ? ಎಚ್ಚೆತ್ತುಕೊಳ್ಳಬೇಕಿದೆ ಕಾರ್ಮಿಕ ಇಲಾಖೆ. ಮುಂದುವರೆಸಬೇಕಿದೆ ಶಿಶುಪಾಲನ ಕೇಂದ್ರದ ಕಲಿಕೆ!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದಿನ ದುಡಿದು ಬದುಕುವ ಕಾರ್ಮಿಕರ ಮಕ್ಕಳಿಗೆ ವರದಾನವಾಗಿ ಪುಟಾಣಿ ಮಕ್ಕಳ ನೆಚ್ಚಿನ ತಾಣವಾಗಿ ಗುರುತಿಸಿಕೊಂಡಿದ್ದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಯಲ್ಲಾಪುರದ ಎರಡು ಶಿಶುಪಾಲನ ಕೇಂದ್ರಗಳು ಸದ್ದಿಲ್ಲದೆ ಮುಚ್ಚುವ ಹುನ್ನಾರ ನಡೆದಿದೆ ಏನೋ ಎಂಬ ಬಲವಾದ ಅನುಮಾನ ಕಾರ್ಮಿಕ ವಲಯದಲ್ಲಿ ಕೇಳಿ ಬರುತ್ತಿದೆ. ‌‌‌ ಇಂತಹ ಗಂಭೀರವಾದ ಅನುಮಾನ ಮೂಡಲು ಪ್ರಮುಖ ಕಾರಣ …

Read More »

ಯಲ್ಲಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಗುರು ಗೌರವಾರ್ಪಣೆ ಕಾರ್ಯಕ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದೇವರ ಸ್ಥಾನದಲ್ಲಿ ಕಾಣುವ ಅತ್ಯಂತ ಪರಮ ಪವಿತ್ರ ವೃತ್ತಿ ಶಿಕ್ಷಕ ವೃತ್ತಿಯಾಗಿದೆ. ಡಾಕ್ಟರ್, ವಕೀಲರು,ವಿಜ್ಞಾನಿಗಳು,ಇಂಜನಿರ್, ಉಪನ್ಯಾಸಕ ಇತರೆ ಯಾವುದೇ ಸ್ಥಾನ ಹೊಂದಲು ಮೂಲ ಕಾರಣ ಮೊದಲು ಶಿಕ್ಷಕ. ವಿಶೇಷವಾಗಿ ನನ್ನ ಕ್ಷೇತ್ರದಲ್ಲಿ ದೇವ ದುರ್ಲಭ ಶಿಕ್ಷಕರಿರುವುದು ಹೆಮ್ಮೆಯ ಸಂಗತಿಯಾಗಿದೆ. ದಿವಂಗತ ಮಾಜಿ ರಾಷ್ಟ್ರಪತಿ ಡಾ,ಸರ್ವಪಲ್ಲಿ ರಾಧಾಕೃಷ್ಣ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮತ್ತಷ್ಟು ಸಂಸ್ಕಾರವಂತ ಪ್ರಜೆಗಳನ್ನು …

Read More »

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸಚಿವಗಿರಿಯಿಂದ ತೊಲಗಿಸಿ.

ಪ್ರತಿಧ್ವನಿ ಯಲ್ಲಾಪುರ : ಸನಾತನ ಹಿಂದೂ ಧರ್ಮದ ಕುರಿತು ತುಚ್ಛ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿ ತಕ್ಷಣ ಬಂಧಿಸುವAತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ತಿನ ಯಲ್ಲಾಪುರ ಘಟಕದ ವತಿಯಿಂದ ತಮಿಳುನಾಡಿನ ರಾಜ್ಯಪಾಲರು, ಮುಖ್ಯಂತ್ರಿಗಳು ಹಾಗೂ ದೇಶದ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.ಸನಾತನ ಹಿಂದೂ ಧರ್ಮವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ತಮಿಳುನಾಡು ಸಚಿವ ಉದಯರವಿ ಸ್ಟಾಲಿನ್ ಡೆಂಗ್ಯೂ, ಮಲೇರಿಯಾ, ಕೊರೊನಾದಂತಹ ಮಾರಣಾಂತಿಕ ರೋಗಗಳಿಗೆ …

Read More »

ಹೆಬ್ಬಾರ ನಗರದಲ್ಲಿ 237 ಮನೆಗಳ ಹಂಚಿಕೆಗೆ ಅರ್ಜಿ ಆಹ್ವಾನ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಪಂಚಾಯಿತಿ ನಿವಾಸಿಗಳಿಗೆ ಸಿಹಿ ಸುದ್ದಿ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆ ಹಿಂಭಾಗದ ಹೆಬ್ಬಾರ ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾಗಿರುವ 579 (G+2) ಮನೆಗಳ ಪೈಕಿ 237 ಮನೆಗಳ ಹಂಚಿಕೆಗಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಂದು ಮನೆಯ ಘಟಕದ ವೆಚ್ಚ:-ರೂ. 8,13,204/- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ …

Read More »

ವೈಟಿಎಸ್ಎಸ್ ಅಧ್ಯಕ್ಷ ರವಿಕುಮಾರ್ ಶಾನಬಾಗ್ ಅವರಿಗೆ ಮಾತೃವಿಯೋಗ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ಅಧ್ಯಕ್ಷ ರವಿಕುಮಾರ್ ಲಕ್ಷ್ಮಣ್ ಶಾನಬಾಗ್ ಅವರ ಮಾತೃಶ್ರೀ ಯವರಾದ ಸವಿತಾ ಲಕ್ಷ್ಮಣ ಶಾನಬಾಗ್ ಅವರು ರವಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ. ಮೃತರಿಗೆ 88 ವರ್ಷ ವಯಸ್ಸಾಗಿದ್ದು ವಯೋ ಸಹಜದಿಂದ ಇಹಲೋಕ ತ್ಯಜಿಸಿರುತ್ತಾರೆ. ಮೂವರು ಗಂಡು ಒಂದು ಹೆಣ್ಣು ಮಗಳು ಹಾಗು ಅಪಾರ ಬಂಧು ಬಳಗದವರನ್ನು ಅಗಲಿದ್ದು ಸಂಜೆ ವೇಳೆಗೆ ಹುಬ್ಬಳ್ಳಿ ರಸ್ತೆಯಲ್ಲಿರುವ ಹಿಂದುಗಳ ಚಿತಾಗಾರದಲ್ಲಿ ಸಕಲ ಕುಟುಂಬದ ವಿಧಿ …

Read More »

ಯಲ್ಲಾಪುರದಲ್ಲಿ ತಾಲೂಕು ಮಟ್ಟದ ಕಾಲೇಜುಗಳ ಕ್ರೀಡಾಕೂಟ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಠ್ಯ ಮ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತದೆ ಜ್ಞಾನ ಬಲದೊಂದಿಗೆ ದೈಹಿಕ ಸಾಮರ್ಥ್ಯ ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಕ್ರೀಡಾ ಸ್ಪೂರ್ತಿಯೊಂದಿಗೆ ಎಲ್ಲರು ಬೆರೆತು ಚಟುವಟಿಕೆಯಲ್ಲಿ ತೊಡಗಿಕೊಳ್ಳಿ ಎಂದು ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಶಾನಬಾಗ್ ಹೇಳಿದರು. ಅವರು ಪಟ್ಟಣದ ಪ್ರತಿಷ್ಟಿತ ವೈಟಿಎಸ್ಎಸ್ …

Read More »

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಜಯಂತಿ ಆಚರಣೆ

ಪ್ರತಿಧ್ವನಿ ಯಲ್ಲಾಪುರ : ಪ್ರಸ್ತುತ ಸಮಾಜಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಎಲ್ಲರೊಂದೇ ಎನುವ ಭಾವ ಮತ್ತು ನುಲಿ ಚಂದಯ್ಯ ಅವರ ಕಾಯಕವೇ ದೇವರೆಂಬ ಭಕ್ತಿ ಅಳವಡಿಸಿಕೊಳ್ಳಬೇಕಿದೆ. ಸಮಾನತೆಯ ಸಂದೇಶ ಸಾರಿ ಅಂತಸ್ತಿನ ವ್ಯತ್ಯಯಕ್ಕು ಮನುಕುಲದ ನಡೆಗು ಸಂಬಂಧವಿಲ್ಲದೆ ಆದ್ಯಾತ್ಮದೊಂದಿಗೆ ಸಾಮಜಿಕ ನ್ಯಾಯದ ಪರ ಹೊಸ ಅಲೆಯನ್ನೆ ಎಬ್ಬಿಸಿ ಕೇರಳದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪರಿಪಾಲಿಸೋಣ ಎಂದು ತಹಶಿಲ್ದಾರ ಗುರುರಾಜ ಹೇಳಿದರು. ಅವರು ಪಟ್ಟಣದ ತಾಲೂಕು …

Read More »

ಹೊಸದಾಗಿ ಉದಯಿಸುತ್ತಿದೆ ಯಲ್ಲಾಪುರ ಪಟ್ಟಣದಲೊಂದು ತ್ಯಾಜ್ಯ ಘಟಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಕಾಳಮ್ಮ ನಗರದ ಕಡೆಗೆ ಸಾಗುವ ಮಾರ್ಗದಲ್ಲಿ ಸಣ್ಣದಾಗಿ ತ್ಯಾಜ್ಯ ಸುರಿವ ಘಟಕ ಉದಯಿಸುತ್ತಿದೆ. ಇಲ್ಲಿ ದಿನದಿಂದ ದಿನಕ್ಕೆ ಕಸದ ಪ್ರಮಾಣ ಹೆಚ್ಚಾಗುತ್ತಿದೆ. ಇಲ್ಲಿ ಉದಯವಾಗುತ್ತಿರುವ ಕಸದ ರಾಶಿಗೆ ಕಾರಣವೇನು..? ಯಾರು ತಂದು ಸುರಿಯುತ್ತಿದ್ದಾರೆ..? ಇತ್ಯಾದಿ ಪ್ರಶ್ನೆಗಳು ಉದ್ಬವಿಸುತ್ತಿದ್ದು ಉತ್ತರವಿಲ್ಲದಂತಾಗಿದೆ. ಪ್ರತಿನಿತ್ಯ ನೂರಾರು ಮಂದಿ ಸಂಚಾರ ಮಾಡುವ …

Read More »