Breaking News

Yearly Archives: 2023

ಯಲ್ಲಾಪುರದಲ್ಲಿ ನಡೆದ ಭಾವೈಕ್ಯತೆಯ ಸಂದೇಶ ಸಾರಿದ ಮೊಹರಂ ಆಚರಣೆ

ಯಲ್ಲಾಪುರ : ಮುಸ್ಲಿಂ ಭಾಂಧವರ ಶ್ರೇಷ್ಠ ಹಬ್ಬಗಳಲ್ಲೊಂದಾದ ಮೊಹರಂ ಆಚರಣೆಯು ತಾಲೂಕಿನಾದ್ಯಂತ ವಿಜೃಂಬಣೆಯಿಂದ ಜರುಗಿತು. ಕಳೆದೆರಡು ದಿನಗಳಿಂದ ಮಳೆಯೂ ಕಡಿಮೆಯಾಗಿದ್ದು ಮೊಹರಂ ಮೆರವಣಿಗೆಗೆ ಅಡಚಣೆ ಇಲ್ಲದಂತಾಗಿತ್ತು. ಸುಮಾರು 23 ಮೊಹರಂ ಕಮಿಟಿಗಳು ತಾಲೂಕಿನಲ್ಲಿದ್ದು ಆಯಾ ವ್ಯಾಪ್ತಿಯಲ್ಲಿ ಪಂಜದ ಮೆರವಣಿಗೆಯೊಂದಿಗೆ ನಿಯಮಾನುಸಾರ ಧಾರ್ಮಿಕ ಆಚರಣೆಯನ್ನು ಆಚರಿಸಲಾಯಿತು. ಪಟ್ಟಣದ ತಿಲಕಚೌಕದಲ್ಲಿ ಪಟ್ಟಣ ವ್ಯಾಪ್ತಿಯ ಎಲ್ಲಾ ಪಂಜಾಗಳು ಮೆರವಣಿಗೆ ನಡೆಸಿದವು. ಈ ಸಂದರ್ಭದಲ್ಲಿ ಮೊಹರಂ ಕುರಿತಾದ ಗೀತೆಯನ್ನು ಹಾಡುವ ತಂಡದ ಗಾನಸುಧೆ ಮೆರವಣಿಗೆಯ ಉದ್ದಕ್ಕೂ …

Read More »

ಯಲ್ಲಾಪುರದಲ್ಲಿ ನಡೆದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ಪತ್ರಿಕಾ ದಿನಾಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪತ್ರಿಕೊದ್ಯಮಕ್ಕೆ ಉತ್ತರಕನ್ನಡದ ಕೊಡುಗೆ ಅತ್ಯಧಿಕ. ಇಲ್ಲಿನವರು ಪತ್ರಿಕೊದ್ಯಮವನ್ನು ವೃತ್ತಿಯಾಗಿಸಿಕೊಂಡವರಲ್ಲ. ನಂತರ ವೃತ್ತಿಯಾಗಿಸಿಕೊಂಡು ಬಹಳಷ್ಟು ಯಶಸ್ಸು ಸಾಧಿಸಿದ್ದಾರೆ. ಪತ್ರಕರ್ತನಾದವನು ಸತ್ಯ ಶೋಧಕನಾಗಿರಬೇಕು, ತಾನು ಅನುಭವಿಸಿ ಅಂತಿಮ ಸತ್ಯವೇನೆಂಬುದನ್ನು ಅರ್ಥ ಮಾಡಿಕೊಂಡು ವರದಿ ಮಾಡಬೇಕು. ಇಂತಹ ವ್ಯಕ್ತಿಗಳನ್ನು ಪತ್ರಕರ್ತರೆನ್ನಬಹುದು. ಪತ್ರಕರ್ತರು ಸಮಾಜದ ಆಗು ಹೋಗುಗಳನ್ನು ಅರಿಯುವಂತಿದ್ದು, ಇವರು ಸಂಚಾರಿಯಾಗಿರಬೇಕಲ್ಲದೇ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅಲ್ಲದೇ ಪತ್ರಕರ್ತರಿಗೆ ತಮ್ಮ ನೆಲದ ಕುರಿತು ಹಾಗೂ …

Read More »

ಗಣಪನ ಉದರದ ಆಭರಣ ಗಣಪತಿ ಫೋಟೋ ಮೇಲೆ ಪ್ರತ್ಯಕ್ಷ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ಗಣಪತಿ ಫೋಟೋ ಪಟ್ಟಿಯ ಮೇಲೆ ಹಾವಿನ ಮರಿಯೊಂದು ಪ್ರತ್ಯಕ್ಷವಾಗಿದ್ದು ಭಯದ ನಡುವೆಯು ಭಕ್ತಿ ಮೂಡಿತ್ತು. ಪೊಲೀಸ್ ವಸತಿ ಗೃಹದ ದೀಪಕ್ ನಾಯ್ಕ ಎಂಬುವರ ಮನೆಯಲ್ಲಿ “ಸಿಲೋನ್ ಕ್ಯಾಟ್ ಸ್ನೇಕ್ ” ಎಂಬ ಹೆಸರಿನ ಹಾವು ಗಣಪತಿ ಫೋಟೋ ಮೇಲೆ ಸಿಂಬೆ ಸುತ್ತಿ ಮಲಗಿತ್ತು ತಕ್ಷಣ ಸ್ನೇಕ್ ಅಕ್ಬರ್ ಗೆ ಮಾಹಿತಿ ಮುಟ್ಟಿಸುತ್ತಲೆ ಸ್ಥಳಕ್ಕೆ ಆಗಮಿಸಿ …

Read More »

ಮಂಗಗಳ ಹಾವಳಿ ಉದುರಿಬಿದ್ದ ಅಡಿಕೆ ಮಿಳ್ಳೆ ತಂದು ಅಳಲು ತೋಡಿಕೊಂಡ ನೊಂದ ರೈತರು

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಎಳೆ ಅಡಿಕೆಗಳನ್ನೇ ತಿಂದು ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟು ಮಾಡುತ್ತಿರುವ ಬಿಳಿ ಮಂಗಗಳ ಹತೋಟಿಗಾಗಿ ಮಂಚೀಕೇರಿ ಅರಣ್ಯಾಧಿಕಾರಿ ಅವರನ್ನು ಭೇಟಿ ಮಾಡಿ ರೈತರು ಮನವಿಯನ್ನು ಸಲ್ಲಿಸಿದರು. ಉಮ್ಮಚ್ಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ ಮತ್ತು ತೋಟದಕಲ್ಲಳ್ಳಿಯ ಪ್ರಗತಿಪರ ರೈತ ವೆಂಕಟರಮಣ ಹೆಗಡೆ ಇವರ ನೇತ್ರತ್ವದಲ್ಲಿ ಅರಣ್ಯಾಧಿಕಾರಿಗಳನ್ನು ಭೇಟಿಯಾದ ಈ ತಂಡದಲ್ಲಿ ಉದಯ ಭಟ್ಟ ಕಲ್ಲಳ್ಳಿ, ನಾಗ್ಪತಿ …

Read More »

ಕೊರನ ದಿಂದ ಸಾವನಪ್ಪಿದ ಬಹುತೇಕರಿಗೆ ಮುಕ್ತಿ ನೀಡಿದ ಆಂಬುಲೆನ್ಸ್ ಚಾಲಕ ಪ್ರಮೋದ ನಿಧನ..

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಬಾಳಗಿಮನೆ ಮಾಗೋಡು ಕ್ರಾಸ್ ನಿವಾಸಿ ಪ್ರಮೋದ ಮಹಾಬಲೇಶ್ವರ ನಾಯ್ಕ ( 49) ಹೃದಯಾಘಾತದಿಂದ ನಿಧನರಾಗಿರುತ್ತಾರೆ.ಪ್ರಮೋದ ಸುಮಾರು 10 ಕ್ಕು ಹೆಚ್ಚು ವರ್ಷಗಳಿಂದ ಯಲ್ಲಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಬುಲೆನ್ಸ್ ಚಾಲಕನಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಮನೆಯ ಹತ್ತಿರದಲ್ಲೆ ವಾಟರ್ ಸರ್ವಿಸ್ ಸೆಂಟರ್ ನಡೆಸುತ್ತ ಜೀವನ ಸಾಗಿಸುತ್ತಿದ್ದರು.ಕೊರೊನ ಸಂಕಷ್ಟದ ಸಮಯದಲ್ಲಿ ಕೆಲವು ಸೋಂಕಿತರನ್ನು ಮುಟ್ಟಲು ಭಯಪಡುವ ಸಮಯದಲ್ಲಿ ಮಾನವೀಯತೆಯಿಙದ ಉಪಚರಿಸಿ. ಆಂಬುಲೆನ್ಸ್ ನಲ್ಲಿ …

Read More »

ಯಲ್ಲಾಪುರದಲ್ಲಿ ನಿಂತ ಕಾರಿನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯವಿಲ್ಲ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಮಳೆ ಆರ್ಭಟ ಕಡಿಮೆಯಾದರು ಮರ ಒಂದು ತುಂಡಾಗಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ಯಲ್ಲಾಪುರ ಶಿರಸಿ ರಸ್ತೆಯ ಸಂತೃಪ್ತಿ ಹೊಟೆಲ್ ಮುಂಬಾಗ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರು ಇರಲಿಲ್ಲ ಮರ ಬಿದ್ದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರು ಯಲ್ಲಾಪುರ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ಯಾರೇಜ್ ಸಿಬ್ಬಂದಿ ಒಬ್ಬರು ತಂದಿದ್ದು ಉಪಹಾರ ಮಾಡಲು …

Read More »

ಗ್ರಾಮ ಸಭೆಗೆ ಬಾರದ ಅಧಿಕಾರಿಗಳು ಬಹಿಷ್ಕರಿಸಿದ ಗ್ರಾಮಸ್ಥರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ : ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ಗ್ರಾಮಸಭೆ ಜು,27 ರ ಗುರುವಾರ ಮದ್ಯಾಹ್ನ ನಿಗಧಿಯಾಗಿತ್ತು. ಆದರೆ ಸಭೆಗೆ ಬರಬೇಕಾದ ಪ್ರಮುಖ ಇಲಾಖೆಗಳ ಅಧಿಕಾರಿಗಳು ಬಾರದಿರುವುದು ಅಲ್ಲದೆ ಸಮಯಕ್ಕೆ ಸರಿಯಾಗಿ ಬರಬೇಕಾದ ನೋಡಲ್ ಅಧಿಕಾರಿಯೆ ತಡವಾಗಿ ಬಂದದ್ದರಿಂದ ಜನರು ತೀವ್ರ ಅಸಮಾಧಾನಗೊಂಡು ಸಭೆಯನ್ನು ಬಹಿಷ್ಕರಿಸಿದ್ದಾರೆ.ಜನರ ಅತ್ಯಾವಶ್ಯಕ ಮಾಹಿತಿ ತಿಳಿಯಬೇಕಿದ್ಷ ಮತ್ತು ತಿಳಿಸಬೇಕಿದ್ದ ಕೃಷಿ,ತೋಟಗಾರಿಕೆ,ಪಂಚಾಯತ್ ರಾಜ್ ಇಂಜನಿಯರಿಂಗ್, ಗ್ರಾಮೀಣ ಕುಡಿಯುವ ನೀರು …

Read More »

ಯಲ್ಲಾಪುರದಲ್ಲಿ ನಡೆದ ” ಅಡಿಕೆ ಎಲೆ ಚುಕ್ಕಿ ರೋಗದ ವಿಚಾರ ಸಂಕೀರಣ “

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ತತಿಧ್ವನಿ,ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಬೆಳೆ ಅಡಿಕೆಯಾಗಿದ್ದು ಅದರಲ್ಲು ಘಟ್ಟದ ಮೇಲಿನ ಪ್ರದೇಶಗಳ ಕೃಷಿಕರ ಜೀವಾಳ ಮಾರುಕಟ್ಟೆಯ ಆರ್ಥಿಕ ಲವಲವಿಕೆ ಅಡಗಿರುವುದೆ ಅಡಿಕೆ ಬೆಳೆಯಿಂದಾ‌ಅಂತಹ ಅಡಿಕೆ ಬೆಳೆಗೆ ಗಂಡಾಂತರವಾಗಬಲ್ಲ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಹಮ್ಮಿಕೊಂಡ ವಿಚಾರಸಂಕೀರಣ ಮತ್ತು ಸಂವಾದ ಅತ್ಯಂತ ಸ್ವಾಗತಾರ್ಹ ವಿಷಯವಾಗಿದೆ. ಹಾಗೆಂದು ಆತಂಕ ಪಡುವ ಪ್ರಶ್ನೆಯೆ ಇಲ್ಲ ಯಾವುದೆ ರೈತರು ದೃತಿಗೆಡದೆ ರೋಗದ ನಿಯಂತ್ರಣಕ್ಕೆ ಗಮನಹರಿಸಿ …

Read More »

ಶಾಸಕ ಹೆಬ್ಬಾರ್ ಅವರಿಂದ ಮಳೆಯಿಂದಾದ ಹಾನಿಗೆ ಸಂತ್ರಸ್ತರಿಗೆ ಪರಿಹಾರ ಧನದ ಆದೇಶ ಪತ್ರ ವಿತರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ಕೆಲವು ಅವಘಡಗಳು ಸಂಭವಿಸಿದ್ದು ಸಂಬಂಧಪಟ್ಟ 7 ಮಂದಿ ಸಂತ್ರಸ್ತರಿಗೆ ಯಲ್ಲಾಪುರ ವಿಧನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತ್ವರಿತಗತಿಯಲ್ಲಿ ಪರಿಹಾರ ಮೊತ್ತದ ಆದೇಶ ಪತ್ರ ವಿತರಿಸಿದರು.ವಾಸ್ತವ್ಯ ಮನೆ ಪೂರ್ಣ ಹಾನಿಗೊಳಗಾದ ತಾರೆಹಳ್ಳಿ ಗ್ರಾಮದ ಗೀತಾ ಸಿದ್ಧಿ ಅವರಿಗೆ 1,20,000 ರೂಪಾಯಿ, ಡೋಮಗೇರಿ ಗ್ರಾಮದ ಮಾಳು ಕೊಕರೆ, ಗೋಯಾ ಕೊಕರೆ, …

Read More »

ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಸಾಧಕವು ಹೌದು ಭಾದಕವು ಹೌದು – ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿಶ್ವ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಏರುತ್ತಿದ್ದೇವೆ ಎಂಬುದು ಸಂತಸ ಪಡುವ ವಿಚಾರವಲ್ಲ. ಹಾಗೆಂದು ಸದ್ಯದ ಸ್ಥಿತಿಯಲ್ಲಿ ದುಃಖ ಪಡುವ ವಿಚಾರವೂ ಅಲ್ಲ. ಆದರೆ ಭವಿಷ್ಯದಲ್ಲಿ ದೇಶಕ್ಕೆ ಹೊರೆಯಾಗುವ ಎಲ್ಲ ¯ಕ್ಷಣಗಳೂ ಗೋಚರಿಸುತ್ತಿವೆ. ಚೀನಾವನ್ನು ಹಿಂದಿಕ್ಕಿ ಭಾರತ ಮುನ್ನುಗ್ಗುತ್ತಿದೆ. ಮಾನವ ಸಂಪನ್ಮೂಲ ಹೆಚ್ಚಿತೆಂಬ ಸಂತಸ ಪಡುವ ವಿಚಾರವೂ ಹೌದಾಗಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ದೇಶ ಪ್ರಗತಿಗೆ …

Read More »