Breaking News

Yearly Archives: 2023

ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸುರೇಶ್ ಬೋರ್ಕರ್ ಅಧಿಕಾರ ಸ್ವೀಕಾರ.

ಪ್ರತಿಧ್ವನಿ,ಯಲ್ಲಾಪುರ : ಸೇವೆ ಮತ್ತು ಶಿಸ್ತು ಅಳವಡಿಸಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜೀವನದ ಮೌಲ್ಯಗಳನ್ನು ಹೆಚ್ಚಿಸಿಕೊಂಡು ಬದುಕು ಸಾರ್ಥಕವಾಗಿಸಿಕೊಳ್ಳಲು ಲಯನ್ಸ್ ಸೇವಾ ಸಂಸ್ಥೆ ಜಗತ್ತಿನಾದ್ಯಂತ ಹೆಸರಾಗಿದೆ. ನಮ್ಮಲ್ಲಿ ಅರ್ಜಿ ಸಲ್ಲಿಸಿ ಸದಸ್ಯರಾಗುವ ಪದ್ದತಿ ಇಲ್ಲ ನಾವೆ ಗೌರವಯುತವಾಗಿ ಕರೆದು ಸದಸ್ಯತ್ವ ನೀಡುವ ಪದ್ದತಿ ಇದೆ ಇಂತಹ ಶ್ರೇಷ್ಠ ಸಂಸ್ಥೆ ಯಲ್ಲಿ ದೀರ್ಘಕಾಲದಿಂದ ಸಾಗುತ್ತಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಪಿಎಮ್‌ಜೆಎಫ್ ಲಯನ್ ಗಣಪತಿ ಎನ್‌ ನಾಯಕ್ ಹೇಳಿದರು. ಅವರು …

Read More »

ತ್ಯಾಗ,ನಿಷ್ಠೆ, ಮೂಲಕ ಮನುಷ್ಯ ಜಗತ್ತಿಗೆ ಮಾದರಿಯಾಗಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಹಾರಿ – ಎನ್.ಆರ್.ಹೆಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಶಿಕ್ಷಕ ವಿದ್ಯಾರ್ಥಿಗಳಾದವರು ಸದಾ ಅಧ್ಯಯನಾಸಕ್ತರಾಗಿರಬೇಕು. ಬೇರೆಬೇರೆ ಸಾಮಾಜಿಕ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಲ್ಲಿ ಮಾನಸಿಕ ಶಿಸ್ತನ್ನು ರೂಪಿಸುವುದು, ಕ್ರಿಯಾಶಕ್ತಿ ಜಾಗೃತಗೊಳಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಯಬೇಕು. ಅದಕ್ಕೆ ಸ್ಕೌಟ್ಸ್ ಗೈಡ್ಸ್ ತರಬೇತಿಯಿಂದ ಮಕ್ಕಳ ವ್ಯಕ್ತಿತ್ವ ಬೆಳೆಸಲು ಸಹಾಯಕ ವಾಗುತ್ತದೆ ಎಂದು ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಆರ್.ಹೆಗಡೆ ಹೇಳಿದರು.ಅವರು ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮತ್ತು ವಿಶ್ವದರ್ಶನ ಬಿ.ಇಡಿ ಕಾಲೇಜಿನ ಸಹಯೋಗದಲ್ಲಿ …

Read More »

ಯಲ್ಲಾಪುರದಲ್ಲಿ ಸಂಭ್ರಮ ಶನಿವಾರ ಹೆಸರಿನಲ್ಲಿ “ಬ್ಯಾಗ್ ರಹಿತ ದಿನ” ಆಚರಿಸಿದ ವಿವಿಧ ಶಾಲೆಗಳ ಮಕ್ಕಳು

ಹೋಲಿ ರೋಜರಿ ಶಾಲೆ ಮಕ್ಕಳ ಸಂಭ್ರಮ ಶನಿವಾರ ಆಚರಣೆ ಬ್ಯಾಗ್ ರಹಿತ ದಿನ 6 ಇಲಾಖೆಗಳಿಗೆ ಭೇಟಿ. 1 ) ಪೊಲೀಸ್ ಇಲಾಖೆ 2 ) ಸಾರಿಗೆ ಇಲಾಖೆ 3 ) ಕಂದಾಯ ಇಲಾಖೆ 4 ) ಆರೋಗ್ಯ ಇಲಾಖೆ 5 ) ಗ್ರಂಥಾಲಯ 6 ) ಅಂಚೆ‌ಇಲಾಖೆ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಸರ್ಕಾರದ ನಿರ್ಧೇಶನದಂತೆ ಶಿಕ್ಷಣ ಇಲಾಖೆಯ ಆದೇಶದಂತೆ ರಾಜ್ಯದಾದ್ಯಂತ …

Read More »

ಯಲ್ಲಾಪುರದಲ್ಲಿ 9ಮತ್ತು 10 ನೆ ತರಗತಿ ಆಂಗ್ಲ ಮಾದ್ಯಮಕ್ಕೆ ಅನುಮತಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿದ್ಯಾರ್ಥಿಗಳ ವೇದನೆ ಅರ್ಥ ಮಾಡಿಕೊಂಡು ಹಗಲುರಾತ್ರಿ ಎನ್ನದೆ ಬೆಂಗಳೂರು ಕಚೇರಿ ಅಲೆದು ಮಕ್ಕಳ ಭವಿಷ್ಯ ಆತಂಕದಲ್ಲಿದ್ದಾಗ ಶತಾಯಗತಾಯ ಪ್ರಯತ್ನಿಸಿ 9 ಮತ್ತು 10 ನೆ ತರಗತಿ ಆಂಗ್ಲ ಮಾಧ್ಯಮದಲ್ಲಿ ಪ್ರಾರಂಭಿಸಲು ಅನುಮತಿ ತರುವಲ್ಲಿ ಶ್ರಮಿಸಿದ ಶ್ರೇಯ ಸಲ್ಲಬೇಕಿರುವುದು ಉರ್ದುಶಾಲೆಯ ಎಸ್.ಡಿ.ಎಂ.ಸಿ ಪ್ರಮುಖ ಹಾಗು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ತಾಲೂಕು ಅಧ್ಯಕ್ಷ ಫೈರೋಝ್ ಸೈಯದ್ ಮತ್ತು ಕಾಂಗ್ರೆಸ್ ನಗರ …

Read More »

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ವಿಜ್ಞಾನಿಗಳ ಮತ್ತೊಂದು ಐತಿಹಾಸಿಕ ಸಾಧನೆ..!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಭಾರತ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು ಶುಭ ಶುಕ್ರವಾರ ಮದ್ಯಾಹ್ನ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ “ಚಂದ್ರಯಾನ-3” ಯಶಸ್ವಿ ಉಡಾವಣೆಯಾಗಿದೆ. ಚಂದ್ರಯಾನ- 3 ವಿಫಲವಾದರೂ ದೃತಿಗೆಡದ ಭಾರತದ ವಿಜ್ಞಾನಿಗಳು ಕಳೆದ ಬಾರಿಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಚಂದ್ರಯಾನ-3 ಯಶಸ್ವಿ ಉಡಾವಣೆ ಮಾಡಿದ್ದಾರೆ. ಸುದ್ದಿಯ ವಿಡಿಯೋ ನೋಡಬೇಕ ಇಲ್ಲಿ ಕ್ಲಿಕ್ ಮಾಡಿ ಇದು ವಿದ್ಯಾರ್ಥಿಗಳಲ್ಲಿ ದೇಶದ ಬಗೆಗಿನ ಗೌರವ ಮತ್ತಷ್ಟು …

Read More »

ಅಪ್ರತಿಮ ರಾಷ್ಟ್ರಭಕ್ತ “ಸತೀಶ್ ಕಟ್ಟಿಗೆ” ಸ್ಮರಣಾರ್ಥ ರಕ್ತದಾನ ಶಿಭಿರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ” ದೇಹವಳಿದರೂ ರಾಷ್ಟ್ರ ಭಕ್ತಿಯ ಜ್ಯೋತಿ ಜ್ವಲಿಸುತ್ತಿರೆ ಆತ್ಮದೊಳು.ಭರತ ಮಾತೆಯ ಸೇವೆಗೈದ ಆತ್ಮಕೆಲ್ಲಿಯ ಸಾವು ?? ಬೆಳಕನೀವುದು ತಮ ತುಂಬಿದ ಮನಕೆ”ಇದು ದಿ, ಸತೀಶ್ ಕಟ್ಟಿಗೆಯವರಿಗೆ ಸಲ್ಲುತ್ತದೆ ಶುಕ್ರವಾರ ಪಟ್ಟಣದ ಅಡಿಕೆ ಭವನದಲ್ಲಿ ರಾಷ್ಟ್ರ ಭಕ್ತನ ನೆನಪಿನಾರ್ಥ ಸಾರ್ಥಕ ಸೇವಾ ಕಾರ್ಯಕ್ಕಾಗಿ ದಿ,ಸತೀಶ್ ಕಟ್ಟಿಗೆ ಅವರು ತೊಡಗಿಕೊಂಡು ಬಂದ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ವತಿಯಿಂದ ಆರ್.ಎಸ್.ಎಸ್ ಅಡಿಯಲ್ಲಿ ಬೃಹತ್ ರಕ್ತದಾನ …

Read More »

ವಿಶ್ವ ದರ್ಶನ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂದಿಸಿ‌ ಆಸ್ಪತ್ರೆ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ತುಂಬಾ ವಿದ್ಯಾರ್ಥಿಗಳ ಕಲರವ ಜೋರಾಗಿತ್ತು. ಸುದ್ದಿಯ ವಿಡಿಯೋ ನೋಡಬೇಕಾ ಹಾಗಾದರೆ ಇಲ್ಲಿ ಕ್ಲಿಕ್ ಮಾಡಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 9 ನೆ ತರಗತಿ ಪಠ್ಯದಲ್ಲಿನ ವಿಷಯಕ್ಕೆ ಸಂಬಂಧಿಸಿದಂತೆ ಕ್ಲಾಸ್ ರೂಮಿನಲ್ಲಿ ಪಾಠ ಹೇಳುವುದರ ಜೊತೆಯಲ್ಲಿ ಅದೇ ವಿಷಯವನ್ನು ಆಸ್ಪತ್ರೆಯಲ್ಲಿ ಅದರಲ್ಲು ವೈಧ್ಯರ ಕಡೆಯಿಂದ ನೇರವಾಗಿ ವಿವರಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳು …

Read More »

ಯಲ್ಲಾಪುರ ಲಯನ್ಸ್ ಕ್ಲಬ್ ಗೆ ಸುರೇಶ್ ಬೋರ್ಕರ್ ನೂತನ ಸಾರಥಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲ್ಲೂಕಿನ ಕ್ರಿಯಾಶೀಲ ಸಂಘಟನೆಯಲ್ಲಿ ಒಂದಾದ ಪಟ್ಟಣದ ಲಯನ್ಸ ಕ್ಲಬ್ ನೂತನ ಪದಾಧಿಕಾರಿ ಮಂಡಳಿ ಅಸ್ತಿತ್ವಕ್ಕೆ ತರಲಾಗಿದೆ. ಅರಣ್ಯ ಇಲಾಖೆಯಲ್ಲಿ ಸೇವೆಸಲ್ಲಿಸಿ ನಿವೃತ್ತಿ ಯಾದ ನಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದು ನಿವೃತ್ತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗು ತಾಲೂಕು ಪ್ರಮುಖರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ ಬೋರ್ಕರ್ ವರನ್ನು ಪ್ರತಿಷ್ಠಿತ ಸಂಸ್ಥೆ ಯಲ್ಲಿ ಒಂದಾದ ಲಯನ್ಸ್ ಕ್ಲಬ್ ಯಲ್ಲಸಪುರದ ನೂತನ …

Read More »

ಯಲ್ಲಾಪುರ ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯಗೆ ಭಾವನಾತ್ಮಕ ಬೀಳ್ಕೊಡುಗೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರಿ ವೃತ್ತಿಯಲ್ಲಿ ವರ್ಗಾವಣೆ ಸಹಜ, ವರ್ಗವಾದಾಗ ಮಾಡಿದ ಕೆಲಸಕ್ಕೆ ಸಲ್ಲುವ ಗೌರವವೇ ನಾಲ್ಕು ಜನರ ಶುಭನುಡಿಯ ಬೀಳ್ಕೊಡುಗೆಯಾಗಿದೆ. ನನ್ನ ವೃತ್ತಿ ಜೀವನದಲ್ಲಿ ಎಂದಿಗೂ ಕರ್ತವ್ಯಕ್ಕೆ ಬೆನ್ನು ತೋರಿಸಿದವನಲ್ಲ. ಹುಟ್ಟಿ ಬೆಳೆದು ಓದಿದ್ದು ಬಯಲುಸೀಮೆಯಾದರೂ ವೃತ್ತಿ ಬದುಕನ್ನು ಬಹುತೇಕ ಕಳೆದದ್ದು ಮಲೆನಾಡಿನ ಮಡಿಲಲ್ಲೇ. ಈ ಸುದ್ದಿಯ ವಿಡಿಯೋ ನೋಡಬೇಕಾ ಹಾಗಾದರೆ ಇಲ್ಲಿ ಕ್ಲಿಕ್ ಮಾಡಿ ನಮ್ಮ ಕರ್ತವ್ಯ ನಿಷ್ಠ ಎಷ್ಟೇ …

Read More »

ಯಲ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಥಮ ದರ್ಜೆ ಕಾಲೇಜಿನ ಯುವರೆಡ್ ಕ್ರಾಸ್, ಎನ್ಎಸ್ಎಸ್, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ಕಿಮ್ಸ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಿಮ್ಸ್ ವೈದ್ಯಾಧಿಕಾರಿ ಡಾ.ಆತ್ಮಶ್ರೀ ಜ್ಯೋತಿ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಯುವ ರೆಡ್ ಕ್ರಾಸ್ ಸಂಚಾಲಕ ಶರತ್ ಕುಮಾರ್ ಪ್ರಾಥಮಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಿ ಎಸ್ ಭಟ್ …

Read More »