Breaking News

Yearly Archives: 2023

ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸುನಿಲ್ ಸುಭಾಷ್ ಗಾವಡೆ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸೇವೆಯಲಿದ್ದ ಕ್ರಿಯಾಶೀಲ ಮುಖ್ಯಾಧಿಕಾರಿ ಸಂಗನ ಬಸಯ್ಯ ವರ್ಗಾವಣೆಯಾಗಿ ಶಿಗ್ಗಾವಿ ಪುರಸಭೆ ಮುಖ್ಯಾಧಿಕಾರಿಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಸುಭಾಷ್ ಗಾವಡೆ ಬಂದಿದ್ದು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುನಿಲ್ ಎಸ್ ಗಾವಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನವರಾಗಿದ್ದು ಈ ಹಿಂದೆ ದಾಂಡೇಲಿ ಯಲ್ಲಿ 10 ವರ್ಷಗಳ ಕಾಲ ಕಿರಿಯ ಆರೋಗ್ಯ ನಿರೀಕ್ಷಕರಾಗಿದ್ದು. 5 ವರ್ಷಗಳ ಕಾಲ ಹೊನ್ನಾವರ ಡೆಪ್ಟೇಷನ್ ಮೇಲೆ ಕರ್ತವ್ಯ …

Read More »

ಚಂದ್ರಯಾನ-3 ರ ಉಡಾವಣೆ ಯಶಸ್ವಿಯಾಗಲೆಂದು ಯಲ್ಲಾಪುರ ತಾಲೂಕಿನ ಭಾರತೀಯರ ಹಾರೈಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಜಗತ್ತಿನೆದುರು ಭಾರತ ಗುರುವಾಗಿ ನಿಲ್ಲಬಲ್ಲ ಎಲ್ಲಾ ಸಾಮರ್ಥ್ಯ ವಿದೆ. ಗುರುವಾಗಬಲ್ಲ ಭಾರತದ ಕಿರೀಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಲು ದಿನಾಂಕ 14 ಚಂದ್ರಯಾನ-3 ಉಡಾವಣೆಯಾಗಲಿದೆ. 140 ಕೋಟಿ ಭಾರತೀಯ ಹೃದಯದ ಅಂತರಾಳದ ಅಭಿಮಾನ ಉಪಗ್ರಹದ ರೂಪದಲ್ಲಿ ನಭಕ್ಕೆ ಚಿಮ್ಮಲಿದೆ ಇದಲ್ಲವೆ ನಮ್ಮ ನೆಲದ‌ಹೆಮ್ಮೆ ಯಶಸ್ವಿಯಾಗಲಿ ತಾಯಿ ಭಾರತಮಾತೆಯ ಕೀರ್ತಿ ಪತಾಕೆ ಚಂದ್ರನ ನೆಲದಲ್ಲಿ ಹಾರಲಿ. ಚಂದ್ರಯಾನ-3 ಚಂದ್ರಯಾನ-2 ರ …

Read More »

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಮತ್ತು ಸೇವಾದಳ ವತಿಯಿಂದ ಬಿಜೆಪಿ ವಿರುದ್ದ ಮೌನ ಪ್ರತಿಭಟನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಹಾಗು ಕಾಂಗ್ರೆಸ್ ಸೇವಾದಳದ ವತಿಯಿಂದ ಬಿಜೆಪಿ ಯ ದ್ವೇಷದ ರಾಜಕಾರಣದ ವಿರುದ್ದ ಮೌನ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದು ತಾಲೂಕು ಆಡಳಿತ ಸೌಧದ ಮುಂಬಾಗ ಕೆಲಕಾಲ ಮಹಾತ್ಮ ಗಾಂಧಿ ಭವಚಿತ್ರ ಹಿಡಿದು ಮೌನದಿಂದ ಕುಳಿತು ಪ್ರತಿಭಟನೆ …

Read More »

ಮಳೆಯಿಂದಾದ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಪಟ್ಟಣ ಪಂಚಾಯತ ಸಿದ್ದ – ಗುರು ಗಡಗಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲ್ಲಿ ಈ ವರ್ಷ ಹೇಳಿಕೊಳ್ಳುವಂತಹ ಮಳೆ ಬೀಳದ ಕಾರಣ ಅಂತಹ ಸಮಸ್ಯೆಗಳೇನು ಸೃಷ್ಟಿಯಾಗಿಲ್ಲ. ಆದರು ಪಟ್ಟಣ ಪಂಚಾಯತ ಎಲ್ಲೆಲ್ಲಿ ಸಮಸ್ಯೆ ಉದ್ಬವವಾಗಬಹುದೋ ಅಂತಹ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೊಂಡು ಮುನ್ನೆಚ್ಚರಿಕೆ ಕೆಲಸಗಳನ್ನು ಮಾಡುತ್ತ್ತಿದೆ. ಪಟ್ಟಣದ ಉದ್ಯಮ ನಗರದಲ್ಲಿ ಗುಡ್ಡಪ್ರದೇಶದಲ್ಲಿ ಮನೆಗಳ ಬಳಿ ಗಟಾರವಿಲ್ಲದೆ ನೀರು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಜೆಸಿಬಿ ಬಳಸಿ ತಾತ್ಕಲಿಕ …

Read More »

ಯಲ್ಲಾಪುರ ನ್ಯಾಯಾಲಯದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅಧಾಲತ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ‌ಲೇಖಲಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಲೋಕ್ ಅದಾಲತ್‌ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಜಿ.ಬಿ ಹಳ್ಳಕಾಯಿ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 72 ಪ್ರಕರಣಗಳಲಿ ಒಟ್ಟು 17 ಪ್ರಕರಣಗಳು ಇತ್ಯರ್ಥವಾದವು. ಸಂಧಾನಕಾರರಾಗಿ ವಕೀಲ ರವಿ ಶಿವನಗೌಡ ಪಾಟೀಲ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 69,68,670 ರೂ ಭರಣ ಮಾಡಲಾಯಿತು. ಗೌರವಾನ್ವಿತ …

Read More »

ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿದ ಲಾರಿ ಪಲ್ಟಿ – ಡೀಸಲ್ ಹರಿದು ಹಾಳಾದ ಹೆದ್ದಾರಿ.!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ರಸ್ತೆ ಪಕ್ಕ ಬಿದ್ದಿದ್ಷು ಲಾರಿಯಲಿದ್ದ ಬೆಳ್ಳುಳ್ಳಿ ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿದೆ. ಬೆಳ್ಳುಳ್ಳಿ ಲಾರಿ ಅಪಘಾತ ವಿಡಿಯೋ ದೃಶ್ಯಾವಳಿ ನೋಡಬೇಕ ಇದನ್ನು ಒತ್ತಿ ರಾಜಸ್ಥಾನದಿಂದ ಬೆಳ್ಳುಳ್ಳಿ ತುಂಬಿಕೊಂಡು ಕೆರಳ ಸಾಗುತ್ತಿದ್ದ ಲಾರಿ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದೆ. ಸಂಚಾರಕ್ಕೆ ಯಾವುದೆ ತೊಡಕಾಗಿಲ್ಲ ಆದರೆ ಲಾರಿ …

Read More »

ಇಡಗುಂದಿ ಸೊಸೈಟಿ ಚುನಾವಣಾ ಪಲಿತಾಂಶ ಪ್ರಕಟ – ನಾರಾಯಣ ಸೀತರಾಮಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಮೂರನೇ ಹಾಗೂ ತಾಲೂಕಿನ ಕೊನೆಯ ಸೊಸೈಟಿಯಾದ ಇಡಗುಂದಿ ಸೊಸೈಟಿ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ ಬಾರಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ಸೋಮವಾರ ನಡೆದಿದ್ದು ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ, ವಿಶ್ವನಾಥ ನಾರಾಯಣ ಭಟ್ಟ, ಶಿವರಾಮ ಮಹಾಬಲೇಶ್ವರ ಭಟ್ಟ, ಶಂಕರ …

Read More »

ಶಾಸಕ ಹೆಬ್ಬಾರ್ ಬದ್ದತೆಯ ಕಾರ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳ ಯಶಸ್ವಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಈ ಹಿಂದೆ  ವಿದ್ಯಾಭ್ಯಾಸ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ನಾನ ಕಡೆ ಅಲೆದು ಕೆಲಸ ಹುಡುಕಬೇಕಿತ್ತು. ಕಾಲ ಬದಲಾಗಿದೆ  ಪ್ರತಿಭೆಗಳನ್ನು ಅರಸಿ ಪ್ರತಿಷ್ಠಿತ ಕಂಪನಿಗಳು ನೀವಿದ್ದಲ್ಲಿಗೆ ಬರುತ್ತಿವೆ ಇನ್ನು ಅವಕಾಶಗಳನ್ನು ಬಾಚಿಕೊಳ್ಳುವುದು ನಿಮ್ಮ ಆಯ್ಕೆಯಾಗಿದೆ. ಇಂತಹ ಸಾರ್ಥಕ ಕಾರ್ಯ ಯಶಸ್ವಿಯಾಗಲೆಂದು ಶುಭ ಹಾರೈಸುತ್ತೇನೆ ಎಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೈಟಿಎಸ್ಎಸ್ ನಿವೃತ್ತ ಪ್ರಾಂಶುಪಾಲರಾದ ಶ್ರೀರಂಗ ಕಟ್ಟಿ ಹೇಳಿದರು. ಪ್ರತಿಧ್ವನಿ ವಿಡಿಯೋ ವೀಕ್ಷಿಸಿ …

Read More »

ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಕುಸಿತ -ತಕ್ಷಣದಲ್ಲಿ ತೆರವು- ಸಂಚಾರಕ್ಕೆ ಸಮಸ್ಯೆ ಇಲ್ಲಾ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಸಡಿಲವಾಗಿ ಪಕ್ಕದಲ್ಲೆ ಹಾದು ಹೋದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿದೆ.ವಿಷಯ ತಿಳಿಯುತ್ತಲೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿಗಳು ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದರು. ಇದರಿಂದ ಸಂಚಾರಕ್ಕೆ ಯಾವುದೆ ಅಡಚಣೆಯಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಅರಬೈಲ್ ಘಟ್ಟದಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. …

Read More »

ಆನಗೋಡು ಸೊಸೈಟಿ ಪಲಿತಾಂಶ ಪ್ರಕಟ-ಅಗ್ಗಾಶಿಕುಂಬ್ರಿ ತಂಡ ಗೆಲುವು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಆನಗೋಡು ಸೊಸೈಟಿ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ತಂಡ ಜಯಭೇರಿ ಬಾರಿಸಿದೆ.ಚುನಾವಣೆ ನಡೆದಾಗಿನಿಂದ ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ರವಿವಾರ ನಡೆದಿದ್ದು ಉಪಖಜಾನೆಯಲ್ಲಿದ್ದ ಮತಪೆಟ್ಟಿಗೆ ಕಾದು ಕುಳಿತ ವಿಚಾರಕ್ಕೆ ತೆರೆ ಬಿದ್ದಿದೆ. ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಕಾಮೇಶ್ವರ ಭಟ್ಟ ಅಗ್ಗಾಶಿಕುಂಬ್ರಿ, ಗಣಪತಿ ರಾಮಕೃಷ್ಣ ಗಾಂವ್ಕರ ಮಾನಿಗದ್ದೆ, …

Read More »