ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ,ಯಲ್ಲಾಪುರ – ಸಂಘಗಳನ್ನು ಸ್ಥಾಪಿಸುವುದು ಕಷ್ಟವಲ್ಲ ಠೇವಣಿ ಸಂಗ್ರಹ ಕೂಡ ಕಷ್ಟವಾಗದು ಆದರೆ ಒಳ್ಳೆಯ ಸಾಲಗಾರರನ್ನು ಹುಡುಕುವುದೆ ಕಷ್ಟವಾಗಿದೆ. ಸಂಘದ ಸ್ಥಾಪನೆ ನಂತರ ಬದ್ದತೆಯಿಂದ ನಡೆಸಿಕೊಂಡು ಹೋಗುವುದು ಸಹ ಒಂದು ಅಗ್ನಿಪರೀಕ್ಷೆಯಂತೆ. ನಿಮ್ಮ ಸಾರ್ಥಕ ಪ್ರಯತ್ನ ಯಶಸ್ವಿಯಾಗಲಿ. ಹಾಗು ನನ್ನ ಸಂಪೂರ್ಣ ಬೆಂಬಲವು ನಿಮಗಿದ್ದು ಜಿಲ್ಲಾ ಮದ್ಯವರ್ತಿ ಬ್ಯಾಂಕ್ ನ ಸಹಕಾರವು ನಿಮಗಿರಲಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ …
Read More »Yearly Archives: 2023
ಚಿರತೆಯೋ..ಹುಲಿಯೋ..ತಿಳಿಯದು ದಾಳಿಗೆ ಮಾಗೋಡು ಗ್ರಾಮದಲ್ಲಿ ಆಕಳ ಕರುವೊಂದು ಬಲಿಯಾಗಿದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಅರಣ್ಯ ಇಲಾಖೆಯ ಯಲ್ಲಾಪುರ ವಿಭಾಗದ ಇಡುಗುಂದಿ ವಲಯದ ಮಾಗೋಡು ಗ್ರಾಮದಲ್ಲಿ ಹಲವಾರು ತಿಂಗಳುಗಳಿಂದ ಚಿರತೆಯೊಂದು ದನ ಮತ್ತು ನಾಯಿಗಳನ್ನು ಹಿಡಿದು ತಿನ್ನುತ್ತಿದ್ದ ಬಗ್ಗೆ ಪ್ರಕರಣಗಳು ಬಲವಾಗಿ ಕೇಳಿ ಬಂದಿತ್ತು. ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರು ಹಲವಾರು ಬಾರಿ ಕೋಂಬಿಂಗ್ ಕಾರ್ಯಚರಣೆ ಮಾಡಿದ್ದರು ಆದರೆ ಚಿರತೆ ಸಿಗಲು ಇಲ್ಲ ಮತ್ತೆ ದಾಳಿ …
Read More »ಕಾಡಿನ ಕೌತುಕ ಕಾಪಾಡೋಣ- ಆರ್.ಎಫ್.ಒ ಶಿಲ್ಪಾ ನಾಯ್ಕ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಕೃತಿಯ ಜೊತೆ ಬದುಕಲು ನಾವು ಕಲಿತರೆ ಉತ್ತಮ ಫಲ ಸಿಗಬಲ್ಲದು.ಪರಿಸರದ ಮೇಲಿನ ಕಾಳಜಿ ನಮ್ಮ ಕಾಳಜಿಯೂ ಹೌದು. ನಮ್ಮ ಸುತ್ತ ಮುತ್ತಲಿನ ಕಾಡಿನ ಜೀವ ವೈವಿಧ್ಯತೆ ಯನ್ನು ಅರಿಯುವ ಮೂಲಕ ಈ ನೆಲದ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿವಂತೆ ಕಾಡಿನ ಕೌತುಕವನು ಕಾಪಿಡೋಣ. ಎಂದು ತಾಲ್ಲೂಕಿನ ಇಡಗುಂದಿ ವಲಯ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ ಅಭಿಪ್ರಾಯಪಟ್ಟರು. ಅವರು ತಾಲ್ಲೂಕಿನ ವಜ್ರಳ್ಳಿಯ …
Read More »ಮುಂಗಾರು ತಡವಾಗಿದೆ ಕೃಷಿ ಚಟುವಟಿಕೆಗೆ ತೊಡಕಾಗಿದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಸಕ್ತ ಸಾಲಿನಲ್ಲಿ ಮುಂಗಾರು ಪ್ರವೇಶ ತಡವಾಗಿದೆ ಇದರಿಂದ ರೈತರ ಕೃಷಿ ಚಟುವಟಿಕೆಗಳು ಎಂದಿನಂತೆ ನಡೆಯದೆ ತೊಡಕಾಗಿದೆ. ಈ ವೇಳೆಗೆ ಹೊಲ ಗದ್ದೆಗಳೆಲ್ಲ ಹಸಿರು ಸಿಂಗಾರದೊಂದಿಗೆ ಮದುವಣಗಿತ್ತಿಯಂತೆ ನಳನಳಿಸುತ್ತಿರಬೇಕಿತ್ತು. ಆದರೆ ತಾಲೂಕಿನ ಹೊಲಗದ್ದೆಗಳು ಮಳೆರಾಯನ ಆಗಮನಕ್ಕಾಗಿ ಮೊರೆ ಇಟ್ಟಂತಿದೆ.ಸದ್ಯ ಬೀಳುತ್ತಿರುವ ಮಳೆಗೆ ಭೂಮಿ ಕೊಂಚ ತಂಪಾಗಿದೆ ಇಲ್ಲದಿದ್ದರೆ ಮಳೆ ಬೀಳುವುದಕ್ಕು ಮೊದಲು ಉಷ್ಣತೆಯಿಂದ ತೋಟಗಳೆಲ್ಲ ಒಣಗಿದಂತಾಗಿ ಸಿಂಗಾರದ ಅಡಿಕೆ ಮಿಳ್ಳೆಗಳೆಲ್ಲ …
Read More »ಯಲ್ಲಾಪುರ ಅರಣ್ಯ ಇಲಾಖೆಯ ಹಸಿರು ಕರ್ನಾಟಕ ಅಡಿಯಲ್ಲಿ “ಸಸ್ಯಕ್ಷೇತ್ರ ದರ್ಶನ”
ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಭಾಗದ ಅರಣ್ಯ ಇಲಾಖೆ ವತಿಯಿಂದ ಸೋಮವಾರ ಮಾದ್ಯಮಗಳಿಗಾಗಿ ” ಸಸ್ಯ ಕ್ಷೇತ್ರ ದರ್ಶನ ” ಎಂಬ ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಬೆಳೆದ ಸಸಿಗಳ ಸಂಪೂರ್ಣ ಮಾಹಿತಿ ನೀಡುವ ವಿನೂತನ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿಹೆಗಡೆ ಮಾತನಾಡಿ ರಾಜ್ಯಾದ್ಯಂತ ಅರಣ್ಯ ಇಲಾಖೆ ಅಡಿಯಲ್ಲಿ 2023-24 ನೆ ಸಾಲಿನಲ್ಲಿ 5 ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಿದ್ದು ಯಲ್ಲಾಪುರ ವಿಭಾಗದಿಂದ 9.95 ಲಕ್ಷ …
Read More »ಅರಬೈಲ್ ಘಟ್ಟದಲ್ಲಿನ ಅಪಘಾತಗಳನ್ನು ನಿರ್ಲಕ್ಷಿಸದಿರಿ ಅಪಾಯ ಕಾದಿದೆ ಎಚ್ಚರ..!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನಿಸರ್ಗಸೌಂದರ್ಯಕ್ಕೆ ಹೆಸರಾಗಿದೆ ಬೆಟ್ಟ ಗುಡ್ಡಗಳೆಲ್ಲ ಹಸಿರಾಗಿದೆ. ಜಲಪಾತಗಳ ಒಡಲು ಅರಬೈಲ್ ಘಟ್ಟ ಇಳಿದರೆ ಕರಾವಳಿ ಕಡಲು ಇಷ್ಟೆಲ್ಲಾ ವರ್ಣನೆಯ ನಡುವೆ ಅರಬೈಲ್ ಘಟ್ಟವೆಂಬ ಅಪಘಾತ ವಲಯವು ಸಹ ಇಲ್ಲೆ ಇದೆ ಅತ್ಯಂತ ನಿರ್ಲಕ್ಷಕ್ಕೊಳಗಾದ ಹೆದ್ದಾರಿಯು ಇಲ್ಲೆ ಇದೆ. ಸರ್ಕಾರ ಇದಕ್ಕೊಂದು ಗಂಭೀರ ಪರಿಹಾರ ಕಂಡುಕೊಳ್ಳಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ದೇಶವೆ ಬೆಚ್ಚಿಬೀಳುವ …
Read More »” ಯೋಗಿ ಟಾಪಸ್೯ ಪಾಯಿಂಟ್ ” ಎಂಬ ಯಲ್ಲಾಪುರದ ಇಂಟಲಿಜೆಂಟ್ ಯೂನಿವರ್ಸಿಟಿ…..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಬೆಲ್ ರಸ್ತೆಯಲ್ಲಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾ ಭವನದ ಎದುರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾರ್ಥಿಗಳ ಜ್ಞಾನ ದಾಹ ನೀಗಿಸುತ್ತಾ ಗ್ರಾಮೀಣ ಭಾಗದಲ್ಲು ಹೈಟೆಕ್ ಜ್ಞಾನ ಸಂಪಾದನೆ ಸಾದ್ಯ ಎಂಬುದನ್ನು ” ಯೋಗಿ ಟಾಪ್ಪಸ್೯ ಪಾಯಿಂಟ್ ” ಸಾದ್ಯವಾಗಿಸಿ ತೋರುತ್ತ ಬಂದಿದೆ. ಇದೀಗ ಸಾದನೆಯ ಹಾದಿಗೆ ಮತ್ತಷ್ಟು ಸಾದನೆಗಳು ಸೇರ್ಪಡೆಯಾಗಿ ಯಲ್ಲಾಪುರದ ಗೌರವ ಮತ್ತಷ್ಟು ಹೆಚ್ಚಿಸಿದೆ.ಸದ್ಯ ಕೋಚಿಂಗ್ …
Read More »ಇಡಗುಂದಿ ಸೊಸೈಟಿ ಚುನಾವಣೆಗೆ ಶಾಸಕ ಹೆಬ್ಬಾರ್ ಮತ ಚಲಾವಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ :ತಾಲೂಕಿನ ಇಡಗುಂದಿ ಗ್ರೂಪ್ ಗ್ರಾಮಗಳ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ಮತ ಚಲಾಯಿಸಿದರು. ವಿಶೇಷವೆಂದರೆ ತಮ್ಮ ರಾಜಕೀಯ ಜೀವನದ ಮೊದಲ ಮೆಟ್ಟಿಲು ಇಟ್ಟಿದ್ದು ಇಲ್ಲಿಂದಲೆ ಎ.ಪಿ.ಎಂ.ಸಿ ಪಯಣಕ್ಕೆ ನಾಂದಿಯಾದದ್ದು.ಸೊಸೈಟಿಯ ಆವರಣದಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
Read More »ಅಣಲಗಾರ ರಸ್ತೆ ಕಳಪೆ ಕಾಮಗಾರಿ ಸಮಸ್ಯೆ ಬಗೆಹರಿಸುವಂತೆ ಶಾಸಕರಿಗೆ ಗ್ರಾಮಸ್ಥರ ಮನವಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಅಣಲಗಾರ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಅದನ್ನು ಸರಿಯಾಗಿ ಮಾಡಿಸಿಕೊಡಬೇಕು. ದುರಸ್ತಿ ಆಗದೇ ಬಾಕಿ ಉಳಿದ ರಸ್ತೆಯ ಡಾಂಬರೀಕರಣಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು. ಈಗಾಗಲೇ 90 ಲಕ್ಷ ರೂ ವೆಚ್ಚದಲ್ಲಿ 2.5 ಕಿಮೀ ರಸ್ತೆ ಕಾಮಗಾರಿ ಆಗಿದ್ದು, ಅದು ಕಳಪೆಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ದೂರಲಾಗಿದೆ. …
Read More »ಅಭ್ಯರ್ಥಿಗಳು ಸೊಸೈಟಿ ಚುನಾವಣೆ ಎದುರಿಸಿದರೆ ಸಾಲದು ಮತ ಪೆಟ್ಟಿಗೆ ಕಾಯಲು ಸಿದ್ದರಿರಬೇಕು..ಪಾಳಿ ಪ್ರಕಾರ..!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಳೆದ ಕೆಲವು ದಿನಗಳ ಹಿಂದೆ ಯಲ್ಲಾಪುರ ತಾಲೂಕಿನ ಆನಗೋಡು ಮತ್ತು ಎಲ್.ಎಸ್.ಎಂ.ಪಿ ಸೊಸೈಟಿ ಚುನಾವಣೆ ನಡೆದಿತ್ತು ಅದರಲ್ಲಿ ಕೆಲವರು ತಮ್ಮ ಮತಗಳನ್ನು ಮಾನ್ಯ ಮಾಡುವಂತೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಪ್ರಕರಣ ವಿಚಾರಣೆ ಹಂತದಲ್ಲಿರುವಾಗಲೆ ಚುನಾವಣೆ ನಡೆದಿದೆ ನ್ಯಾಯಾಲಯದ ಮೆಟ್ಟಿಲು ಹತ್ತಿದ ಸದಸ್ಯರಿಗು ಮತ ಚಲಾಯಿಸಲು ವ್ಯವಸ್ಥೆ ಕಲ್ಪಿಸಲಾಗಿತ್ತು ಆದರೆ ಆ ಮತಗಳು ಸೇರಿದಂತೆ ಎಣಿಕೆ ನಡೆಯದೆ ಮತ ಪೆಟ್ಟಿಗೆಗಳನ್ನು …
Read More »
Prathidvani Yellapura