Breaking News

Yearly Archives: 2023

ಯಲ್ಲಾಪುರ ನೂತನ ನಗರ ಜಡ್ಡಿಯ ಮನೆಯೊಂದಕ್ಕೆ ತಗುಲಿದ ಬೆಂಕಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ನೂತನ ನಗರ ಜಡ್ಡಿಯಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಹಲವು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ನಿವೃತ್ತ ಶಿಕ್ಷಕ ವಾದಿರಾಜ್ ನಾಗೇಶ್ ಕುರುಡೇಕರ್ ಎಂಬುವರಿಗೆ ಸೇರಿದ ಹಂಚಿನ ಮನೆ ಇದಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ. ಶನಿವಾರ ರಾತ್ರಿ ವೇಳೆ ಮನೆಯೊಳಗಿನಿಂದ ಹೊಗೆಬರಲು ಪ್ರಾರಂಭಿಸಿದ್ದು ಅಕ್ಕಪಕ್ಕದ ಮನೆಯವರಿಗೆ …

Read More »

ಯಲ್ಲಾಪುರ ಕಾಳಮ್ಮದೇವಿ ಸಾನಿದ್ಯದಲ್ಲಿ ಕಾರ್ತಿಕ ದೀಪೋತ್ಸವದ ಸಡಗರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಶಕ್ತಿ ದೇವತೆ ಕಾಳಮ್ಮ ದೇವಿ ಸಾನಿದ್ಯದಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ಶ್ರದ್ದಾ ಭಕ್ತಿಯಿಂದ ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ಸಂಭ್ರಮ ಸಡಗರದಿಂದ ಜರುಗಿತು. ದೇವಿಯ ಸಾನಿದ್ಯದಲ್ಲಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೇವಾಲಯಕ್ಕೆ ಕಳೆ ಬಂದಂತಾಗಿತ್ತು. ಬಣ್ಣಬಣ್ಣದ ಚಿತ್ತಾರ ತುಂಬಿದ ಸುಂದರವಾದ ರಂಗೋಲಿಗಳು ದೇವಾಲಯದ ಆವರಣಕ್ಕೆ ಕಳೆ ತಂದಂತಾಗಿತ್ತು. ವಿಶೇಷವಾಗಿ ಕಾರ್ತಿಕೋತ್ಸವದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ …

Read More »

ಯಲ್ಲಾಪುರದ ವಿವಿದೆಡೆ ನಡೆದ ಕನಕದಾಸ ಜಯಂತಿ ಆಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಾಡಳಿತದ ಕನಕದಾಸ ಜಯಂತಿ ದಾಸಶ್ರೇಷ್ಠರಲ್ಲಿ ಕನಕದಾಸರು ಅಗ್ರಪಂಕ್ತಿಯಲ್ಲಿದ್ದಾರೆ. ಸಮಾಜದಲ್ಲಿನ ಅಸಮಾನತೆಯ ವಿರುದ್ಧ ಧ್ವನಿ ಎತ್ತಿ ತಮ್ಮ ಕೀರ್ತನೆಗಳ ಮೂಲಕ ಜನರ ಮನಸ್ಸಿಗೆ ನಾಟುವಂತೆ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಅವರೊಬ್ಬ ಶ್ರೇಷ್ಠ ದಾರ್ಶನಿಕರಾಗಿ ಮಾರ್ಗದರ್ಶನ ಮಾಡಿದ್ದಾರೆ. ಶ್ರೀಕೃಷ್ಣನ ದರ್ಶನ ಭಾಗ್ಯ ಪಡೆದ ದಾಸಶ್ರೇಷ್ಠ ಕನಕದಾಸರ ತತ್ವ , ಸಿದ್ಧಾಂತಗಳು ಪ್ರಸ್ತುತ ದಿನಮಾನಗಳಲ್ಲಿ ಅತ್ಯಗತ್ಯವಾಗಿದೆ ಎಂದು ವಿಧಾನಪರಿಷತ್ …

Read More »

ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವೈಟಿಎಸ್ಎಸ್ ವಿದ್ಯಾರ್ಥಿಗಳ ಸಾಧನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನ.24 ರಂದು ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಟ್ಟಣದ ಪ್ರತಿಷ್ಟಿತ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 18 ಸ್ಪರ್ಧೆಗಳಲ್ಲಿ ವಿಜೇತರಾಗಿ 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪ್ರಥಮ ಪಿಯುಸಿ ವಿಭಾಗದಲ್ಲಿ ಇಂಗ್ಲೀಷ್ ಪ್ರಬಂಧ, ಇಂಗ್ಲೀಷ್ ಚರ್ಚೆ, ರಸಪ್ರಶ್ನೆ, ಜಾನಪದಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಗಳಲ್ಲಿ …

Read More »

ಕೋಳಿಕೇರಿಯಲ್ಲಿ ಬಸ್ ನಿಲುಗಡೆ ಮಾಡಿ ಇಲ್ಲ ಪ್ರತಿಭಟನೆ ಎದುರಿಸಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕೋಳಿಕೇರಿಯಲ್ಲಿ ಬಸ್ ನಿಲುಗಡೆ ಮಾಡುವಂತೆ ಸೂಕ್ತ ಆದೇಶ ಇದ್ದರೂ ಬಸ್ ನಿಲುಗಡೆ ಮಾಡದಿರುವುದನ್ನು ಖಂಡಿಸಿ ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೋಳಿಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನ.28 ರಂದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವ ಕುರಿತು ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ತಲುಪುವಂತೆ ಗ್ರೇಡ್-೨ ತಹಸೀಲ್ದಾರ್ …

Read More »

ಉನ್ನತಿ ಗೌಳಿ ಕ್ರೆಡಿಟ್ ಕೋ-ಆಪ್ ಸೊಸೈಟಿ ಲಿ. ಗೌಳಿ ಸಮುದಾಯದ ಹೆಮ್ಮೆ ಈ ಸಂಸ್ಥೆ- ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ -ತಾಲೂಕಿನ ಕಿರವತ್ತಿಯಲ್ಲಿ ಉನ್ನತಿ ಗೌಳಿ ಕ್ರೆಡಿಟ್ ಕೋ-ಆಪ್ ಸೊಸೈಟಿ ಲಿ. ಸಂಸ್ಥೆ 26 ವರ್ಷಗಳ ನಂತರ ಸ್ವತ ಕಟ್ಟಡ ಹೊಂದಿದ್ದು ನೂತನ ಕಟ್ಟಡದ ಉದ್ಘಾಟನೆ ಸಮಾರಂಭ ಮಂಗಳವಾರ ಕಿರವತ್ತಿಯಲ್ಲಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್ ಮಾತನಾಡಿ ಬೇರೆಲ್ಲಾ ಸಂಘ ಸಂಸ್ಥೆಗಳು ಹುಟ್ಟಿ ಬೆಳೆದು ಸ್ವಂತ ಕಟ್ಟಡ ಕಟ್ಟಿ ಇಷ್ಟೊಂದು ಸುದೀರ್ಘ …

Read More »

ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ಬೆಂಗಳೂರಿನಲ್ಲಿ ರಾಜ್ ಭವನ್ ಚಲೋ ಹಮ್ಮಿಕೊಳ್ಳಲಾಗಿದೆ – ಶಾಂತರಾಮ ನಾಯಕ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ •• ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಿಮ್ಮೆಟ್ಟಿಸಲು ಪರ್ಯಾಯ ನೀತಿಗಳಿಗಾಗಿ ಅಖಿಲ ಭಾರತದಾದ್ಯಂತ ಮುಷ್ಕರ ಏರ್ಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 72 ಗಂಟೆಗಳ ಮಹಾಧರಣಿ ಹಮ್ಮಿಕೊಂಡಿದೆ. ಉತ್ತರಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ ಸಭೆ ಸೇರಿ ಬೆಂಗಳೂರಿನಲ್ಲಿ ನಡೆಯಲಿರುವ ಮಹಾಧರಣಿಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದೇವೆ ಎಂದು ಕ.ಇ.ನಿ.ಕಾ ಫೆಡರೇಶನ್ ಜಿಲ್ಲಾ ಉಪಾಧ್ಯಕ್ಷ …

Read More »

ಉನ್ನತಿ ಗೌಳಿ ಕ್ರೆಡಿಟ್-ಕೋ ಆಪ್ ಸೊಸೈಟಿ ಲಿ, ನೂತನ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆ ಬಿಡುಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸ್ವಂತ ಜಮೀನು ಹೊಂದಿರದೆ ಆರ್ಥಿಕವಾಗಿ ಸಹಕಾರ ಸಿಗದೆ ತಮ್ಮ ಕಾಯಕದ ಸಲುವಾಗಿ ಸರಿಯಾದ ಸಾಲ ಸೌಲಭ್ಯ ಸಿಗದ ಸಂದರ್ಭದಲ್ಲಿ ಧನಗರ ಗೌಳಿ ಸಮಾಜದ ಅಭ್ಯುದಯಕ್ಕಾಗಿ ಉದಯಿಸಿದ ಆರ್ಥಿಕ ಸಂಸ್ಥೆ ಉನ್ನತಿ ಗೌಳಿ ಕ್ರೆಡಿಟ್ ಕೋ ಆಪ್ ಸೊಸೈಟಿ 26 ವರ್ಷ ಪೂರ್ಣಗೊಳಿಸಿ 27 ನೆ ವರ್ಷಕ್ಕೆ ಕಾಲಿಟ್ಟಿದೆ. ಇದೀಗ ನೂತನ ಕಟ್ಟಡದಲ್ಲಿ ಸಂಸ್ಥೆ ಕಾರ್ಯ …

Read More »

ಅಕ್ರಮವಾಗಿರಿಸಿಕೊಂಡ ನಾಡ ಬಂದೂಕು ವಶಕ್ಕೆ ಅರೋಪಿ ಪರಾರಿ

ಪ್ರತಿದ್ವನಿ ಯಲ್ಲಾಪುರ : ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತೆಂಗಿನಜಡ್ಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಇರಿಸಿಕೊಂಡಿದ್ದ ನಾಡ ಬಂದೂಕನ್ನು ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ತೆಂಗಿನ ಜಡ್ಡಿಯ ಮಂಜುನಾಥ ಕೇಶವ ಸಿದ್ದಿ ಎಂಬಾತ ಅಧಿಕೃತ ಪರವಾನಗಿ ಇಲ್ಲದೇ ನಾಡಬಂದೂಕನ್ನು ಇಟ್ಟುಕೊಂಡಿದ್ದು ಯಲ್ಲಾಪುರ ಪೊಲೀಸರು ಧಾಳಿ ನಡೆಸಿದಾಗ ಆರೋಪಿ ಪರಾರಿಯಾಗಿದ್ದಾನೆ. ಆತನ ಮನೆಯ ಕೊಟ್ಟಿಗೆಯಲ್ಲಿ ಶೋಧಿಸಿದಾಗ ನಾಡ ಬಂದೂಕು ಪತ್ತೆಯಾಗಿದ್ದು ಪರಾರಿಯಾದ ಆಪಾದಿತ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More »

ಆನಗೋಡಿನಲ್ಲಿ ವಿಷಕಾರಿ ಅಣಬೆ ಸೇವನೆ-ಅಸ್ವಸ್ಥಗೊಂಡ ಐವರು- ಪ್ರಾಣಾಪಾಯದಿಂದ ಪಾರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಆನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾಡಿನಲ್ಲಿ ಸಿಗುವ ಅಣಬೆ ತಿಂದು ಐವರು ಅಸ್ವಸ್ಥರಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ವರ್ಷದಲ್ಲಿ ಅಣಬೆ ಸಮಯ ನಿಗಧಿಯಾದಂತಿಲ್ಲ. ನಾಗರಪಂಚಮಿಯಿಂದ ದೊರೆಯುತ್ತಿರುವ ಅಣಬೆ ದೀಪಾವಳಿವರೆಗೂ ಮಾರುಕಟ್ಟೆಯಲ್ಲಿ ಕಂಡುಬರುತ್ತಿದೆ. ಬುಧವಾರ ಆನಗೋಡಿನ ಸಿದ್ದಿ ಸಮುದಾಯದ ಕುಟುಂಬವೊಂದು ಕಾಡಿನಲ್ಲಿ ದೊರೆತ ಅಣಬೆಯನ್ನು ಮನೆಗೆ ತಂದು ಅಡುಗೆ …

Read More »