Breaking News

Yearly Archives: 2023

ಎಂ.ಎಲ್.ಸಿ ಶಾಂತರಾಮ್ ಸಿದ್ದಿ ಹೆಬ್ಬಾರ್ ಪರ ಬಿರುಸಿನ ಪ್ರಚಾರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರರ ಪರವಾಗಿ ವಿಧಾನಸಭಾ ಸದಸ್ಯ ಶಾಂತಾರಾಂ ಸಿದ್ದಿ ತಾಲೂಕಿನ ಹಿತ್ಲಳ್ಳಿಯ ವಿವಿಧ ಭಾಗಗಳಲ್ಲಿ ಮತ ಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಪ್ರಸನ್ನ ಭಟ್ಟ, ಬೂತ್ ಅಧ್ಯಕ್ಷ ರಾಜೇಶ್ ಉಪ್ಪಾರ್ ಪ್ರಮುಖರಾದ ರಾಘವ ಭಟ್ಟ, ವಿಘ್ನೇಶ್ವರ ಹೆಗಡೆ , ನಾಗೇಂದ್ರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Read More »

ವಿಜಯ್ ಮಿರಾಶಿ ನೇತೃತ್ವದಲ್ಲಿ ಕಿರವತ್ತಿಯಲ್ಲಿ 2000 ಕ್ಕೂ ಅಧಿಕ ಕಾರ್ಯಕರ್ತರ ಬೃಹತ್ ಸಭೆ ಹೆಬ್ಬಾರ್ ರೋಡ್ ಷೋ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಪುರ-ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ವಿಜಯ್ ಮಿರಾಶಿ ನೇತೃತ್ವದಲ್ಲಿ ಆಯೋಜಿಸಿದ 2000 ಕ್ಕು ಅಧಿಕ ಮತದಾರರು ಕಾರ್ಯಕರ್ತರ ಸಭೆ ನಡೆಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ ಇಷ್ಟೊಂದು ಸಂಖ್ಯೆಯ ಮತದಾರರ ಕಾರ್ಯಕರ್ತರ ಬೆಂಬಲ ಕಂಡು ಸಂತಸವಾಗಿದೆ. ಈ ಭಾಗದಲ್ಲಿರುವ ದನಗರಗೌಳಿ ಸಮುದಾಯದ ಅಭಿವೃದ್ಧಿಗೆ …

Read More »

ಬಿಜೆಪಿ ತತ್ವ ಸಿದ್ದಾಂತ ಮತ್ತು ಸಚಿವ ಹೆಬ್ಬಾರ್ ಅವರನ್ನು ಒಪ್ಪಿ ಕಂಪ್ಲಿ ಪಂಚಾಯತ್ ವ್ಯಾಪ್ತಿ ಕಾಂಗ್ರೆಸ್‌ ಕೆಲವು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿಪರ ಕಾರ್ಯಕ್ರಮ ಹಾಗೂ ಬಿಜೆಪಿಯ ತತ್ವ ಸಿದ್ದಾಂತಗಳನ್ನು ಮೆಚ್ಚಿ ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.ಕಾಂಗ್ರೆಸ್ ತೊರೆದ ಕಾರ್ಯಕರ್ತರಿಗೆ ಸಚಿವರು ಭಾರತೀಯ ಜನತಾ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದಾದ್ಯಂತ ಇತರೆ ಪಕ್ಷದ ಕಾರ್ಯಕರ್ತರು ಭಾರತೀಯ ಜನತಾ …

Read More »

ಆರೋಪದಲ್ಲಿ ಹುರುಳಿಲ್ಲ ಹೆಬ್ಬಾರ್ ಜನಪ್ರಿಯತೆ ತಡೆಯಲು ಸಾದ್ಯವಿಲ್ಲ ಹಕ್ಕು ಪತ್ರ ವಿತರಣೆ ಕ್ರಮಬದ್ದವಾಗಿದೆ – ಜಿ.ಎನ್.ಜಿ….

ಪ್ರತಿಧ್ವನಿ,ಯಲ್ಲಾಪುರ : ಸಮಾಜದಲ್ಲಿ ಕ್ರಿಮಿನಲ್ ಪಟ್ಟ ಕಟ್ಟಿಕೊಂಡು ಅಪರಾಧ ಹಿನ್ನೆಲೆಯುಳ್ಳ ಕೆಲವು ಕುಚೋದ್ಯ ವ್ಯಕ್ತಿಗಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಸೋಲಿನ ಹತಾಶೆ ಕಾಂಗ್ರೆಸ್ ಕುಮ್ಮಕ್ಕಿನಿಂದ ಆದಾರರಹಿತ ಆರೋಪ ಮಾಡಲಾಗುತ್ತಿದೆ.ಬಡ ಮಧ್ಯಮ ವರ್ಗದವರ ಮನೆದೇವರಂತೆ ಸಚಿವ ಹೆಬ್ಬಾರ್ ಅವರನ್ನು ಕ್ಷೇತ್ರದ ಜನತೆ ಅಭಿಮಾನದಿಂದ ಕಾಣುತ್ತಿದ್ದು ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಲಿದ್ದಾರೆಂಬ ಮಾಹಿತಿ ವಿರೋಧಿ ಪಾಳಯಕ್ಕೆ ಲಭಿಸಿದ ಹಿನ್ನೆಲೆಯಲ್ಲಿ ಇಲ್ಲಸಲ್ಲದ ಆರೋಪ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ ಕೆಲವು ಸಮಾಜ ಘಾತುಕ …

Read More »

ಶತಾಯುಷಿ ಹಾಗು ಹಿರಿಯರು ಮನೆಯಿಂದಲೇ ಮತಚಲಾಯಿಸಿ ಪ್ರಜಾಪ್ರಭುತ್ವದ ಬದ್ದತೆ ತೋರಿದ್ದಾರೆ

ಯಲ್ಲಾಪುರ : ಕಳೆದೆರಡು ದಿನಗಳ ಹಿಂದೆ ಮನೆಯಿಂದಲೇ ಮತದಾನ ಮಾಡಿದ್ದ ತಾಲೂಕಿನ ಹಿತ್ಲಳ್ಳಿ ಮತದಾನ ಕೇಂದ್ರದ ವ್ಯಾಪ್ತಿಯ ಗೋಪಾಲಕೃಷ್ಣ ಹೆಗಡೆಯವರ 104 ವರ್ಷದ ಸುಬ್ಬಿ ಹೆಗಡೆ ಹಾಗೂ ಇವರ ಸಹೋದರಿ 94 ವರ್ಷದ ಗೌರಿ ಹೆಗಡೆ ಇವರ ಇನ್ನೋರ್ವ ಸಹೋದರಿ 92 ವರ್ಷದ ಭಟ್ ಸಾಕಿನ್ ಕಾನಗೊಡ್ ರವರು ತಮ್ಮ ಮಗನ ಸಹಾಯದಿಂದ ಮೇ 3 ರಂದು ರಂದು ಮತಚಲಾಯಿಸಿದರು.ಈ ಸಂದರ್ಭದಲ್ಲಿ ಸೆಕ್ಟರ್ -11 ರ ಅಧಿಕಾರಿ ಎನ್.ಆರ್ ಹೆಗಡೆ …

Read More »

ಬೈಕ್ ಅಪಘಾತ ; ಜರ್ಮನ್ ದೇಶದ ಪ್ರವಾಸಿಗನ ಸಾವು

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಹುಬ್ಬಳ್ಳಿ ರಸ್ತೆಯ ಹೊರವಲಯದಲ್ಲಿ ಬೈಕ್ ಚಲಾಯಿಸುತ್ತಿದ್ದ ಜರ್ಮನ್ ದೇಶದ ಪ್ರವಾಸಿಗನ ಚಾಲನೆಯ ನಿಯಂತ್ರಣ ತಪ್ಪಿ ತಗ್ಗಿನಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಗಂಭಿರ ಸ್ವರೂಪದ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರಿಸ್ಟಿಯನ್ (43) ಎಂ¨ ಜರ್ಮನ್ ದೇಶದ ಪ್ರಜೆಯು ಗುಜರಾತ್ ನೋಂದಣಿಯ ಮೋಟಾರ್‌ಬೈಕಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸವಾರಿ ಹೊರಟವನು ಪಟ್ಟಣದ ನವದುರ್ಗ ಗ್ಯಾರೇಜ್ ಪಕ್ಕದ ತಗ್ಗಿನಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ತನ್ನ …

Read More »

ರವೀಂದ್ರ ನಗರ ಆಂಜನೇಯ ದೇವರ ಪಲ್ಲಕ್ಕಿ ನಿರ್ಮಾಣ ಸಹಾಯಾರ್ಥ ನಾಟಕ ಪ್ರದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ರವೀಂದ್ರನಗರದಲ್ಲಿರುವ ಶ್ರೀ ಆಂಜನೇಯ ದೇವರ ಪಲ್ಲಕ್ಕಿ ನಿರ್ಮಾಣಕ್ಕಾಗಿ ಶ್ರೀ ಗುರುಸಿದ್ಧೇಶ್ವರ ನಾಟ್ಯ ಸಂಘದ ಸಹಕಾರದಲ್ಲಿ “ಚಿನ್ನದ ಗೊಂಬೆ” ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.ಪಟ್ಟಣದ ಕೆಇಬಿ ಮುಂಭಾಗದ ಮದ್ಗುಣಿ ಕಾಂಪ್ಲೆಕ್ಸ್ ಆವರಣದಲ್ಲಿ ಮಂಡಲಗಿರಿಯ ಶ್ರೀ ಗುರುಸಿದ್ದೇಶ್ವರ ನಾಟ್ಯ ಕಂಪನಿಯವರ ವತಿಯಿಂದ ಚಿನ್ನದ ಗೊಂಬೆ ಎಂಬ ಸುಂದರ ಸಾಮಾಜಿಕ ಹಾಸ್ಯಭರಿತ ನಾಟಕವನ್ನು ಪ್ರದರ್ಶಿಸಲಾಯಿತು. ಪಲ್ಲಕ್ಕಿ ನಿರ್ಮಾಣದ ಧಾರ್ಮಿಕ ಸೇವಾಕಾರ್ಯದಲ್ಲಿ ಕೈಜೋಡಿಸಿದ ನಾಟಕ …

Read More »

ಅರಣ್ಯ ಭೂಮಿಗೆ ಬೋಗಸ್ ಹಕ್ಕುಪತ್ರ ವಿತರಣೆ – ಆರ್ ಟಿ ಐ ಕಾರ್ಯಕರ್ತ ಧೀರಜ್ ತಿನೇಕರ್ ಆರೋಪ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರದ ಸರಳ ಕಾನೂನನ್ನು ಪಾಲಿಸದೆ ಯಾವುದೆ ನಿಯಮಗಳನ್ನು ಅಳವಡಿಸಿಕೊಳ್ಳದೆ ತಮಗಿಷ್ಡಬಂದಂತೆ ಅಧಿಕಾರ ದುರುಪಯೋಗಪಡಿಸಿಕೊಂಡು ಸ್ಲಮ್ ಬೋರ್ಡ್ ಹೆಸರಿನಲ್ಲಿ ಬೋಗಸ್ ಹಕ್ಕುಪತ್ರ ವಿತರಿಸಿ ಜನರ ಕಣ್ಣಿಗೆ ಮಣ್ಣೆರಚಿ ಅನ್ಯಾಯ ಮಾಡಿದ್ದಾರೆ. ಈ ಕುರಿತು ಸರ್ಕಾರದ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕಿದೆ ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಆರ್.ಟಿ.ಐ ಕಾರ್ಯಕರ್ತ ಧೀರಜ್ ತಿನೇಕರ್ ಹೇಳಿದರು. ಅವರು ಪಟ್ಟಣದ ತಮ್ಮ ಸಾರ್ವಜನಿಕ ಸೇವಾ …

Read More »

ಯಲ್ಲಾಪುರದ ಮಂಜುನಾಥ ನಗರದಲ್ಲಿ ಕುಡಿತದ ಪರಿಣಾಮ ನೇಣು ಬಿಗಿದು ವ್ಯಕ್ತಿಯೊಬ್ಬನ ಆತ್ಮಹತ್ಯೆ

ಪ್ರತಿಧ್ವನಿ,ಯಲ್ಲಾಪುರ : ವಿಪರೀತ ಕುಡಿತದ ಪರಿಣಾಮ ಮತ್ತು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮಂಜುನಾಥನಗರದಲ್ಲಿ ನಡೆದಿದೆ. ಪಟ್ಟಣದ ಮಂಜುನಾಥನಗರ ನಿವಾಸಿ ಸುರೇಶ ದಾಮೋದರ ನಾಯ್(೫೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ವಿಪರೀತ ಸಾರಾಯಿ ಕುಡಿಯುವ ಚಟ ಹೊಂದಿದ್ದು ಅಲ್ಲದೇ ಕೆಲದಿನಗಳಿಂದ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡವನು ತನ್ನ ಮಲಗುವ ಕೋಣೆಯ …

Read More »

ಬಡವರ ಬದುಕು ಹಸನಾಗಲು ರೈತರ ಭೂಮಿ ಹಸಿರಾಗಲು ಕಾರ್ಮಿಕರ ಜೀವನ ಬೆಳಕಾಗಲು ಶ್ರಮಿಸಿದ ಹಿರಿಮೆ ಹೆಬ್ಬಾರ್ ಅವರದ್ದು- ವಿವೇಕ್ ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನೇ ಲಕ್ಷದಲ್ಲಿಟ್ಟುಕೊಂಡು ಪ್ರತಿಯೊಬ್ಬ ಬಡ ಕುಟುಂಬವು ನೆಮ್ಮದಿಯಿಂದ ಬಾಳಬೇಕು ಮತ್ತು ಸರ್ಕಾರದ ಯೋಜನೆಯಡಿಯಲ್ಲಿ ಬಡವರಿಗೆ ಮನೆಕಟ್ಟಲು 2.75 ಲಕ್ಷ ರೂ. ಬರುವುದರಿಂದ ಉತ್ತಮ ಮನೆಯಾಗದು ಎಂಬ ಕಾರಣಕ್ಕೆ ಪಟ್ಟಣದ 6 ಪ್ರದೇಶಗಳನ್ನು ಸ್ಲಮ್ ಬೋರ್ಡಿಗೆ ಸೇರಿಸಿ ಪ್ರತಿ ಕುಟುಂಬಕ್ಕೆ ಮನೆಕಟ್ಟಲು 5 ಲಕ್ಷ ರೂ. ದೊರೆಯುವುದಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಡ ಮದ್ಯಮವರ್ಗದವರು ಸ್ವಾಭಿಮಾನಿ ಬದುಕು …

Read More »