ಯಲ್ಲಾಪುರ : ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಶಿರಸಿಯಲ್ಲಿ ನಡೆದ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.ಬಾಲಕಿಯರ ವಿಭಾಗದಲ್ಲಿ ಕೃಷ್ಣವೇಣಿ ನಾಯ್ಕ 2೦೦ ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.ಈ ವಿದ್ಯಾರ್ಥಿಗೆ ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಶಾನಭಾಗ, ಕಾರ್ಯದರ್ಶಿಗಳಾದ ರಾಜೇಂದ್ರಪ್ರಸಾದ ಬಿ ಭಟ್ಟ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , ಪ್ರಾಂಶುಪಾಲರಾದ ಶ್ರೀ.ಆನಂದ …
Read More »Yearly Archives: 2023
ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಶಾಲೆಯ ಸಾಧನೆ:
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ವೈ. ಟಿ. ಎಸ್. ಎಸ್. ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.ಮಾನ್ಯಶ್ರೀ ಹೆಗಡೆ ಕನ್ನಡ ಬಾಷಣ ಪ್ರಥಮ, ರಿಹಾನ್ ಖಲಂದರ್ ಮತ್ತು ಫಯಾಝ್ ಖಲಂದರ್ ಅರೆಬಿಕ್ ಧಾರ್ಮಿಕ ಪಠಣದಲ್ಲಿ …
Read More »ವೈ.ಟಿ.ಎಸ್.ಎಸ್.ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ; ಶ್ರೀದೇವಿ ಜಿ. ನಾಯ್ಕ ವೈಯಕ್ತಿಕ ವೀರಾಗ್ರಣಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್.ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀದೇವಿ ಜಿ ನಾಯ್ಕ ತ್ರಿಬಲ್ ಜಂಪ್ ಪ್ರಥಮ, ಜಾವಲಿನ್ ಪ್ರಥಮ, 1೦೦ ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾಳೆ. ಸಿರಿಲ್ ಸಿದ್ಧಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯಮಟ್ಟದಲ್ಲಿ …
Read More »ಬೀಮಣ್ಣ ನಾಯ್ಕ್ ಮಾತಿಗೆ ಬೇರೆ ಅರ್ಥ ಬೇಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗಿದೆ – ಪ್ರಶಾಂತ್ ಸಭಾಹಿತ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಳೆದ ರವಿವಾರ ಅಂಕೋಲಾದಲ್ಲಿ ನಡೆದ ಸಚಿವ ಎಚ್.ಕೆಪಾಟೀಲ ನೇತೃತ್ವದ ಲೋಕಸಭಾ ಚುನಾವಣಾ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಉ.ಕ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ , ಹಾಲಿ ಉ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಕುರಿತು ಆಡಿದ ಮಾತುಗಳನ್ನು ಬೇರೆ ಅರ್ಥ ಬರುವಂತೆ ಪತ್ರಿಕೆಗಳಲ್ಲಿ ಸುದ್ದಿಯಾಗಿ ಬಂದಿರುವುದು …
Read More »ಯಲ್ಲಾಪುರದ ಆರೋಗ್ಯ ದೇಗುಲ ತಾಲೂಕು ಆಸ್ಪತ್ರೆಯಲ್ಲಿ ಬೆಳಗಲಿದೆ “ಪುನಿತ್ ಹೃದಯ ಜ್ಯೋತಿ”..!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಆರೋಗ್ಯ ದೇವಾಲಯ ಎಂಬ ಖ್ಯಾತಿ ಪಡೆದ ಸರ್ಕಾರಿ ಆಸ್ಪತ್ರೆಯ ಜನತಾಜನಾರ್ಧನನ ಸೇವೆಗೆ ಹೊಸತೊಂದು ಸೇವೆ ಸೇರ್ಪಡೆಯಾಗುವ ಕಾಲ ಸನ್ಹಿತವಾಗಿದೆ. ಕೊರೊನ ನಂತರದಲ್ಲಿ ಆರೋಗ್ಯ ಕ್ಷೇತ್ರದ ಮಹತ್ವ ಕಟ್ಟ ಕಡೆಯ ವ್ಯಕ್ತಿಯಿಂದ ಹಿಡಿದು ಪ್ರದಾನಿವರೆಗು ಅರಿವಾಯಿತು. ಈ ಹಿನ್ನೆಲೆಯಲ್ಲಿ ಆಗಿನ ಶಾಸಕರಾಗಿ ಸಚಿವರಾಗಿ ಅಧಿಕಾರದಲ್ಲಿದ್ದ ಈ ಗಿನ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಆರೋಗ್ಯ …
Read More »ಕಿರವತ್ತಿಯಲ್ಲಿ ಜಯ ಭಾರತ ಸಂಘಟನೆ ಉದಯ ಕನ್ನಡರಾಜ್ಯೋತ್ಸವ ಮೊದಲ ಕಾರ್ಯ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ನೂತನವಾಗಿ ಉದಯಿಸಿದ ಜಯ ಭಾರತ ಸಂಘಟನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಜರುಗಿತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ನೂತನ ಸಂಘಟನೆಯನ್ನು ಉದ್ಘಾಟಿಸಿದರು. ಕಿರವತ್ತಿ ಪ್ರಮುಖ ರಸ್ತೆಯಲ್ಲಿ ಶಾಸಕರಾದಿಯಾಗಿ ಸ್ಥಳೀಯ ಜನನಾಯಕ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ , ಗ್ರಾಮ ಪಂಚಾಯತ್ …
Read More »ಜಯಕರ್ನಾಟಕ ಕಿರವತ್ತಿ ಸಂಘಟನೆಯ ಕನ್ನಡಮ್ಮನ ಆರಾಧನೆ ರಾಜ್ಯೋತ್ಸವ ಆಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದು ಕನ್ನಡದ ಶ್ರೇಷ್ಟತೆ ಎಷ್ಟೆಂಬುದು ತಿಳಿಯುತ್ತದೆ ಅಂತಹ ಉತ್ಕ್ರಷ್ಟ ಭಾಷೆ ನಮ್ಮದಾಗಿರುವುದಕ್ಕೆ ಸಂತಸವಾಗುತ್ತದೆ. ಅದನ್ನು ಬಳಸಬೇಕೆ ಹೊರತು ಅಳಿಸಬಾರದು. ಕನ್ನಡ ನಮ್ಮೆಲ್ಲರ ಅನ್ನ ಭಾಷೆಯಾಗಿದ್ದು ನೆಲದ ಭಾಷೆಯಾಗಿದೆ. ಅನ್ಯ ಭಾಷೆಯ ವ್ಯಾಮೋಹಕ್ಕಿಂತ ಕನ್ನಡತಾಯಿ ಆರಾಧನೆ ಅಗತ್ಯವಾಗಿದೆ. ಕನ್ನಡದಮೇಲಿನ ಪ್ರೀತಿ ಮತ್ತು ಬದ್ದತೆಯೊಂದಿಗೆ ಜಯಕರ್ನಾಟಕ ಸಂಘಟನೆ ಕಳೆದ ಹದಿನೈದು ವರ್ಷಗಳಿಂದ …
Read More »ಯಲ್ಲಾಪುರದಲ್ಲಿ ಶ್ರದ್ಧೆಯಿಂದ ನಡೆದ ” ಮಹರ್ಷಿ ವಾಲ್ಮೀಕಿ ಜಯಂತಿ ” ಆಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಗಾಂಧಿ ಕುಟಿರದ ಆವಾರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅತ್ಯಂತ ಶ್ರದ್ದೆ ಭಕ್ತಿಯಿಂದ ಜರುಗಿತು. ವಾಲ್ಮೀಕಿ ಮಹರ್ಷಿಗಳ ಮಹತ್ವ ಹಾಗು ಶ್ರೇಷ್ಟತೆ ಸಾರುವ ಮೆರವಣಿಗೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದು ಸಹ …
Read More »ಅಂತೂ ಇಂತೂ ಕಾಲ ಕೂಡಿ ಬಂತು ಜಿಲ್ಲಾ ಉಸ್ತುವಾರಿ ಮಂತ್ರಿ ಮಂಕಾಳ ವೈಧ್ಯ ಯಲ್ಲಾಪುರ ಭೇಟಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯು ಅ.3೦ರಂದು ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಆಯೋಜನೆಗೊಂಡಿದ್ದು ಚುನಾವಣೆ ಮುಗಿದು ಸಚಿವರಾಗಿ, ಉಸ್ತುವಾರಿ ಸಚಿವರೂ ಆಗಿ ಅಧಿಕಾರ ವಹಿಸಿಕೊಂಡ ಭಟ್ಕಳ ಶಾಸಕ ಮಂಕಾಳು ವೈದ್ಯ ಯಲ್ಲಾಪುರ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಲಿದ್ದು ಉಸ್ತುವಾರಿ ಸಚಿವರು ಯಲ್ಲಾಪುರಕ್ಕೆ ಭೇಟಿ ನೀಡಲಿಲ್ಲ ಎಂಬ ಮಾತಿಗೆ ತೆರೆ ಎಳೆಯಲಿದ್ದಾರೆ. …
Read More »ನಾಡುಕಂಡ ಧೀಮಂತ ಮುಖ್ಯಮಂತ್ರಿ ದಿ. ಸಾರೆಕೊಪ್ಪ ಬಂಗಾರಪ್ಪ ಜನ್ಮ ದಿನ ಆಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದಿ. ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ನವರ ಜನ್ಮ ದಿನವನ್ನು ಶ್ರೀಗುರು ಸಹಕಾರಿ ಸಂಘ, ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ಬಂಗಾರಪ್ಪಾಜಿ ಅಭಿಮಾನಿ ಬಳಗ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗುರು ಸಹಕಾರಿ ಸಂಘದ ಕಚೇರಿಯಲ್ಲಿ ಅಭಿಮಾನಿಗಳೆಲ್ಲ ಸೇರಿ ಹುಟ್ಟು ಹಬ್ಬ ಆಚರಿಸಿದರು. ಶ್ರೀ ಗುರು ಸಹಕಾರಿ ಸಂಘದ ಅಧ್ಯಕ್ಷ ರವಿ …
Read More »
Prathidvani Yellapura