Breaking News

Monthly Archives: January 2024

ಅಯೋಧ್ಯೆಯಲ್ಲಿ ಶ್ರೀರಾಮಪ್ರತಿಷ್ಟಾಪನೆ ಮತ್ತು ಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತಾ ಅಭಿಯಾನ ಚಾಲನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಅಯೋಧ್ಯೆಯಲ್ಲಿನ ರಾಮ ಮಂದಿರ ಲೋಕಾರ್ಪಣೆ ನಿಮಿತ್ತ ಹಿಂದುಗಳ ಮನೆಮನೆಗೆ ಅಕ್ಷತೆ ನೀಡಿ ಆಹ್ವಾನಿಸುವ ಸಂಕಲ್ಪ ಮಾಡಿದ್ದು ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಶುಭಾರಂಭ ಮಾಡಲಾಯಿತು. ಜ,22 ರಂದು ದೇಶಾದ್ಯಂತ ರಾಮನಾಮ ಜಪ ಮೊಳಗಲಿದ್ದು ಅಯೋಧ್ಯೆಯಲ್ಲಿ ಮಂದಿರ ಲೋಕಾರ್ಪಣೆ ಮಂದಿರದೊಳಗೆ ಪ್ರಭು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಯಂತಹ ಪವಿತ್ರ ಕಾರ್ಯ ಜರುಗುತ್ತಿದ್ದು ಈ …

Read More »

ಯಲ್ಲಾಪುರದಲ್ಲಿ ಸುರಿದ ಬಾರಿ ಮಳೆ ಮುಂದೂಡಿದ ವೈಪಿಎಲ್ ಫೈನಲ್ ಪಂದ್ಯ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಬುಧವಾರ ರಾತ್ರಿ ಬಾರಿ ಮಳೆ ಸುರಿದಿದ್ದು ಕಳೆದ ಒಂದು ತಿಂಗಳಿನಿಂದ ವೈಭವದಿಂದ ನಡೆಯುತ್ತಿದ್ದ ವೈಪಿಎಲ್ ಚುಟುಕು ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಮ್ಯಾಚ್ ಜ,7ರ ರವಿವಾರಕ್ಕೆ ಮುಂದೂಡಲಾಗಿದೆ.ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜನೆ ವಿಶಾಲ್ ಶಾನಬಾಗ್ ಅವರ ಹನ್ಸ್ ನ್ಯಾಚುರಲ್‌ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬಹಳ ಅದ್ದೂರಿಯಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಪಂದ್ಯಾವಳಿಗೆ ಕಡಿಮೆ ಇಲ್ಲದಂತೆ ನಡೆಸಿಕೊಂಡು …

Read More »

ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತೆ ಇತ್ತು ಆಹ್ವಾನಕ್ಕೆ ಸಕಲ ಸಿದ್ದತೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮ ಜರುಗುತ್ತಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ತಾಲೂಕಿನಾದ್ಯಂತ ಮತ್ತು ಪಟ್ಟಣದಲ್ಲಿ ಜ,5 ಶುಕ್ರವಾರದಿಂದ ಅಂದರೆ ಇಂದಿನಿಂದ ಹಿಂದುಗಳ ಪ್ರತಿ ಮನೆಗೆ ಆಯಾ ಭಾಗದ ಪ್ರಮುಖರು ಸ್ವಯಂ ಸೇವಕರು ತೆರಳಿ ಅಕ್ಷತೆ ಇತ್ತು ಆಹ್ವಾನ ಪತ್ರಿಕೆ ನೀಡಿ ಕೇಸರಿ ಧ್ವಜ ನೀಡಿ ಗೌರವದ ಕರೆ ನೀಡುವ …

Read More »