Breaking News

Monthly Archives: April 2024

ಹೊಟ್ಟೆಗೆ ಅನ್ನ ತಿನ್ನದವರು ಕೆರೆಯ ನೀರಿಗೆ ವಿಷವಿಕ್ಕುವವರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ” ಕ್ಲೀನ್ ಜೋಡುಕೆರೆ  “ ಎಂಬ ಪ್ರತಿಧ್ವನಿ ಅಭಿಯಾನದಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮತ್ತು ಪರಿಸರ ಕಾಳಜಿ ಸಮಾನ ಮನಸ್ಕರ ಸಹಯೋಗದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ನಿರಂತರವಾಗಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡು ಸ್ವಯಂ ಪ್ರೇರಣೆಯಿಂದ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ಮುಕ್ತ ಕೆರೆಯ ಪರಿಸರಕ್ಕಾಗಿ ಶ್ರಮಿಸುತ್ತಿದ್ದರೆ ಹೊಟ್ಟೆಗೆ ಅನ್ನ ತಿನ್ನದವರು …

Read More »

ಅಂಗಾಂಗದಾನ ಮಾಡಿ ಮಾದರಿಯಾದ ಯಲ್ಲಾಪುರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ತಾಲೂಕು ಆರೋಗ್ಯ ಇಲಾಖೆಯಲ್ಲಿ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ಭಟ್ಟ ಅಂಗಾಂಗದಾನ ಮಾಡುವ ದೃಡ ನಿರ್ಧಾರ ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ. ನಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಜೀವನದ ಮಹತ್ತರ ಉಡುಗೊರೆಯನ್ನು ಬೇರೆಯವರಿಗೆ ನೀಡಬಹುದಾಗಿದೆ. ನೇತ್ರದಾನ ಮತ್ತು ಅಂಗದಾನದ ಮೂಲಕ ಒಬ್ಬ ಅಂಗಾಂಗ ದಾನಿ ಏಳು ಜೀವಗಳನ್ನು ಉಳಿಸಬಹುದಾಗಿದೆ. ಹೃದಯ, ಮೇದೋಜೀರಕ ಗ್ರಂಥಿ, ಯಕೃತ್ , ಮೂತ್ರಪಿಂಡ ಮತ್ತು ಶ್ವಾಸಕೋಶಗಳನ್ನು ದಾನ ಮಾಡಬಹುದಾಗಿದೆ. ಹೆಚ್ಚಿನ …

Read More »

ರವೀಂದ್ರ ನಗರದ ಆಂಜನೇಯನ ಸೇವೆಗೆ ಸಿದ್ದವಾಗಿ ಅರ್ಪಿತವಾದ ನೂತನ ಪಲ್ಲಕ್ಕಿ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ರವೀಂದ್ರನಗರದಲ್ಲಿ ನೆಲೆನಿಂತ ಪ್ರಭು ಶ್ರೀರಾಮನ ಬಂಟ ಪವನಸುತ ವೀರ ಆಂಜನೆಯನಿಗೆ ವಿಶೇಷ ಸೇವೆ ಸಲ್ಲಿಸುವ ಸದುದ್ದೇಶದಿಂದ  ಪಲ್ಲಕ್ಕಿ ಸಮರ್ಪಿಸುವ ಕಾಯಕಕ್ಕೆ ಒಂದು ಹೆಜ್ಜೆ ಮುಂದಿಟ್ಟು ಹನುಮ ಜಯಂತಿಗೆ ನೂತನ ಪಲ್ಲಕಿ ಆಂಜನೇಯನಿಗೆ  ಸಲ್ಲಿಸಿದಂತಾಗಿದೆ.      ದಿನಾಂಕ 01..05..2023 ರಂದು ನಮ್ಮ ಶ್ರೀ ಆಂಜನೇಯ ದೇವಸ್ಥಾನದ ಪಲ್ಲಕ್ಕಿ ನಿರ್ಮಾಣ ಸಹಾಯಾರ್ಥವಾಗಿ ಶ್ರೀ ಗುರು …

Read More »

ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕ ಸುರಿದ ಮಣ್ಣಿನಿಂದ ಸಾರ್ವಜನಿಕರಿಗೆ ಉಸಿರಾಟದ ತೊಂದರೆ – ಪ್ರತಿಭಟನೆ ಎಚ್ಚರಿಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಾರ್ವಜನಿಕರ ಸ್ವಾಸ್ಥ್ಯ ಕಾಪಾಡಬೇಕಾದ ಸರ್ಕಾರವೆ ತೆರಿಗೆ ಕಟ್ಟುವ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯಲ್ಲಿ ಮಹಾ ಎಡವಟ್ಟು ಮಾಡಿದ್ದು ದೂಳಿನ ಸಾಮ್ರಾಜ್ಯವೆ ತಲೆ ಎತ್ತಿದೆ ಸಾರ್ವಜನಿಕರ ಉಸಿರಾಟಕ್ಕು ಸಂಚಕಾರ ತಂದಿದೆ ಈ ಅಕ್ರಮದ ಪೂರ್ಣ ಪ್ರಮಾಣದ ತನಿಖೆಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಯಲ್ಲಾಪುರ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸದಾ …

Read More »

ಆನೆಗಳಿಂದ ಬೆಳೆ ಸಂರಕ್ಷಣೆ – ಮನು ಕುಲದೊಂದಿಗಿನ ಸಂಬಂಧ ಕುರಿತು ಕಾರ್ಯಗಾರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ, : ಭಾರತವು ಏಷ್ಯಾ ಖಂಡದ ಆನೆಗಳ ಅತಿದೊಡ್ಡ ಜನಸಂಖ್ಯೆಗೆ ನೆಲೆಯಾಗಿದೆ ಮತ್ತು ಅವುಗಳು ಭಾರತದ 19 ರಾಜ್ಯಗಳಲ್ಲಿ ವಿತರಿಸಲ್ಪಡುತ್ತವೆ. ದೊಡ್ಡ ದೇಹದ ಪ್ರಾಣಿಗಳಾಗಿರುವ ಆನೆಗಳಿಗೆ ಹೆಚ್ಚಿನ ಸ್ಥಳಾವಕಾಶ ಮತ್ತು ಹೆಚ್ಚಿನ ಆಹಾರದ ಅಗತ್ಯವಿದೆ. ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಮತ್ತು ಕುಗ್ಗುತ್ತಿರುವ ಕಾಡುಗಳೊಂದಿಗೆ, ಆನೆಗಳು ಜನರು ಬೆಳೆದ ಬೆಳೆ ಹೊಲಗಳಲ್ಲಿ ಆಹಾರವನ್ನು ಹುಡುಕುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. …

Read More »

ಯಲ್ಲಾಪುರದಲ್ಲಿ ಮತದಾನ ಜಾಗೃತಿ ವಿಡಿಯೋ ಸ್ಕ್ರೀನ್ ಪ್ರಸಾರ ಮತ್ತು ಜಾಗೃತ ಪತ್ರ ವಿತರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ಚನಿ ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಜೆಗಳಿಗಿರುವ ಮತದಾನವೆಂಬ ಸಾರ್ವಭೌಮ ಅಧಿಕಾರದ ಮಹತ್ವ ಸಾರುವ ವಿಡಿಯೋ ಸ್ಕ್ರೀನ್ ಜಾಗೃತಿ ಪ್ರಚಾರ ಮತ್ತು ಜಾಗೃತಿ ಪತ್ರ ವಿತರಣೆ ಕಾರ್ಯಕ್ರಮ ಜರುಗಿತು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣದಲಿದ್ದ ಪ್ರಯಾಣಿಕರಿಗೆ ಸುತ್ತಮುತ್ತಲಿನ ಅಂಗಡಿಕಾರರಿಗೆ ಮತದಾನದ ಮಹತ್ವದ ಬಗ್ಗೆ ವಿವರಿಸಿ …

Read More »

ಯಲ್ಲಾಪುರ ಕಲ್ಲಗದ್ದೆಯಲ್ಲಿ ಬೀಡಿಕರ್ ಕುಟುಂಬದಿಂದ ಚೌಡೇಶ್ವರಿ ಮತ್ತು ನಾಗದೇವರ ಪ್ರತಿಷ್ಟಾಪನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಹೊರವಲಯದ ಕಲ್ಲಗದ್ದೆಯಲ್ಲಿ ಬೀಡಿಕರ ಕುಟುಂಬದ ಅಡಿಯಲ್ಲಿ ಚೌಡೇಶ್ವರಿ ಅಮ್ಮನವರು ಮತ್ತು ನಾಗೇವರ ಪ್ರತಿಷ್ಟಾಪನೆ ಸಾಂಗವಾಗಿ ನೆರವೇರಿತು. ಪಟ್ಟಣದ ಹೊರವಲಯದ ಕಲ್ಲಗದ್ದೆಯಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಪೂಜಿಸುತ್ತಾ ಬರುತ್ತಿದ್ದ ಬೀಡಿಕರ್ ಕುಟುಂಬದ ಸದಸ್ಯರು ಇದೀಗ ಗದ್ದೆಗಳ ನಡುವೆ ಪುಟ್ಟ ಗುಡಿ ನಿರ್ಮಿಸಿ ಪ್ರತಿಷ್ಟಾಪನೆ ಕಾರ್ಯ ನೆರವೇರಿಸಿದರು. ವೈದ್ದಿಕರ ವೇದ ಮಂತ್ರ ಘೋಷಗಳ ನಡುವೆ ಪ್ರತಿಷ್ಟಾಪನೆ …

Read More »

ಯಲ್ಲಾಪುರ ಮಂಜುನಾಥ ನಗರ ರಾಮ ಭಕ್ತ ಬಳಗ ಮತ್ತು ಭಜನಾ ತಂಡದಿಂದ ಶ್ರೀ ರಾಮ ನವಮಿ ಆಚರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ರಾಮ ನವಮಿ ಆಚರಣೆ ವಿಡಿಯೋ ದೃಶ್ಯಾವಳಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಪ್ರತಿಧ್ವನಿ ಗೆ ಸಬ್ ಸ್ಕ್ರೈಬ್ ಆಗಿ ಪ್ರೋತ್ಸಾಹಿಸಿ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮಂಜುನಾಥ ನಗರದ ನಾಗರ ಕಟ್ಟೆ ಶ್ರೀರಾಮ ಸರ್ಕಲ್ ನಲ್ಲಿ ಮಂಜುನಾಥ ನಗರದ ರಾಮ ಭಕ್ತ ಬಳಗ ಮತ್ತು ಭಜನಾ ತಂಡದ ವತಿಯಿಂದ ಶ್ರೀರಾಮ ನವಮಿ ಆಚರಿಸಲಾಯಿತು. ಪ್ರಭು ಶ್ರೀರಾಮ ಭಜನೆಯೊಂದಿಗೆ ವಿಶೇಷ …

Read More »

ದಲಿತ ಸಂಘಟನೆಗಳ ಅಡಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ  ಅಂಬೇಡ್ಕರ್ ವೃತ್ತದಲ್ಲಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೆ ಜಯಂತಿ ಕಾರ್ಯಕ್ರಮ ಅತ್ಯಂತ ಶ್ರದ್ಧೆಯಿಂದ ಭಾವಪೂರ್ಣವಾಗಿ ಆಚರಿಸಲಾಯಿತು. ತಾಲೂಕು ದಂಡಾಧಿಕಾರಿ ತನುಜ ಸವದತ್ತಿ ಮತ್ತು ಅ.ಸೇ.ಸ. ಅಧ್ಯಕ್ಷ ಜಗನ್ನಾಥ ರೇವಣಕರ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಪುಷ್ಪ ನಮನ ಸಲ್ಲಿಸಿದರು.      ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ …

Read More »

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅತ್ಯಂತ ಗೌರವಯುತವಾಗಿ ಎತ್ತಿ ಹಿಡಿವ ಪಕ್ಷ ಕಾಂಗ್ರೆಸ್ – ದೇಶಪಾಂಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಡವರ, ರೈತರ, ಕಾರ್ಮಿಕರ ಪರವಾದ ಸುಭದ್ರವಾದ ಆಡಳಿತ ನೀಡುವ ಜನಸಾಮಾನ್ಯರ ಪಕ್ಷ ಕಾಂಗ್ರೆಸ್ ಎಂಬುದು ಈ ದೇಶದ ಹೆಮ್ಮೆಯಾಗಿದೆ. ಈಗಲು ಈ ಭಾಗದ ಜ್ವಲಂತಸಮಸ್ಯೆ ಅತಿಕ್ರಮಣದ ಕಷ್ಟಗಳನ್ನು ಪ್ರಸ್ತುತ ಕೇಂದ್ರ ಸರ್ಕಾರ ಬಗೆಹರಿಸುವಲ್ಲಿ ವಿಫಲವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದಲ್ಲಿ ಅತಿಕ್ರಮಣ ಸಮಸ್ಯೆ ಕಟಿಬದ್ದವಾಗಿ ಬಗೆಹರಿಸಲಿದ್ದೇವೆ. ಇದು ಕಾಂಗ್ರೆಸ್ ವಾಗ್ದಾನ ಎಂದು ಕಾಂಗ್ರೆಸ್ …

Read More »