ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಹಾಗೂ ಎನ್.ಸಿ.ಸಿಯ ಎ.ಎನ್.ಓ ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ಶಿಲ್ಪಾ ವಿ ಪ್ರಭು ಮಧ್ಯಪ್ರದೇಶ ಗ್ವಾಲಿಯರ್ನಲ್ಲಿ ಏ.15 ರಿಂದ ಮೇ 4 ರವರೆಗೆ ನಡೆದ ಎನ್.ಸಿ.ಸಿ ರಿಪ್ರೆಶರ್ ಕೋರ್ಸ್ ತರಬೇತಿಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿ ಸೆಕೆಂಡ್ ಆಫೀಸರ್ ರ್ಯಾಂಕ್ ಪಡೆದಿರುತ್ತಾರೆ . ಇವರಿಗೆ …
Read More »Monthly Archives: May 2024
ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ- ತನುಜಾ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮಳೆಗಾಲದ ಆರಂಭಕ್ಕೂ ಮುನ್ನಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಇತರೆ ಇಲಾಖೆಗಳ ಸಹಕಾರದೊಂದಿಗೆ ಸಾರ್ವಜನಿಕ ಜಾಗೃತಿ ಮೂಡಿಸುತ್ತಾ ಆರೋಗ್ಯ ಕಾಪಾಡುವ ಆಂಧೋಲನವಾಗಬೇಕಿದೆ ಎಂದು ತಾಲೂಕು ದಂಡಾಧಿಕಾರಿ ತನುಜಾ ಟಿ ಸವದತ್ತಿ ಹೇಳಿದರು. ಅವರು ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಕರೆಯಲಾಗಿದ್ದ ವಿವಿಧ ಇಲಾಖೆಗಳನ್ನೊಳಗೊಂಡ …
Read More »ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಸೋಪ್ ಕಿಟ್ ಪೂರೈಕೆ ನಿಲ್ಲಿಸಿ ವರ್ಷ ಕಳೆದಿದೆ…..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮನೆಯಲ್ಲಿ ಬಡತನ ಕಿತ್ತು ತಿನ್ನುತ್ತಿರುವಾಗ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸುವುದು ಕನಸಿನ ಮಾತು ಎನ್ನುವುದನ್ನು ಸುಳ್ಳಾಗಿಸಿ ಗುಣಮಟ್ಟದ ಹಾಗು ಸಂಸ್ಕಾರಯುತ ಶಿಕ್ಷಣವನ್ನು ಊಟ ವಸತಿ ಸಹಿತ ನೀಡುತ್ತಿರುವ ಸರ್ಕಾರದ ಅನೇಕ ಯೋಜನೆಗಳಿವೆ. ಪಟ್ಟಣದಲ್ಲಿ ಇಂತಹ ಯೋಜನೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಏಕೈಕ ಶಾಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ತಾಲೂಕಿನ ಬಡಮಕ್ಕಳಿಗೆ ಉತ್ತಮ ಗುಣಮಟ್ಟದ …
Read More »ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಬಹಳ ಮುಖ್ಯ ; ಡಾ.ನರೇಂದ್ರ ಪವಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮುಂಗಾರು ಪ್ರಾರಂಭವಾಗುತ್ತಿದ್ದು ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಕಾರಣ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವಂತೆ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ ಮನವಿ ಮಾಡಿಕೊಂಡಿದ್ದಾರೆ. ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ …
Read More »ಯುವ ನಾಯಕ ವಿವೇಕ್ ಹೆಬ್ಬಾರ್ಗೆ ಒಲಿದ ಕೆ.ಪಿ.ಸಿ.ಸಿ ಸದಸ್ಯ ಪಟ್ಟ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮತ್ತೊಬ್ಬ ಯುವ ಉತ್ಸಾಹಿ ಬ್ರಹ್ಮಾಸ್ತ್ರ ಸೇರ್ಪಡೆಯಾದಂತಾಗಿದೆ. ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ಗೆ ಕೆಪಿಸಿಸಿ ಸದಸ್ಯರನ್ನಾಗಿಸಿ ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ನೀಡಲಾಗಿದೆ. ತಂದೆ ಶಿವರಾಮ್ ಹೆಬ್ಬಾರ್ ಅವರ …
Read More »ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆದು ಅಂಕ ಹೆಚ್ಚಿಸಿಕೊಂಡ ನಯನಾ ಭಟ್ಟ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ವೈ.ಟಿ.ಎಸ್.ಎಸ್ ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಯನಾ ಭಟ್ಟ ದ್ವಿತೀಯ ಪಿಯುಸಿ ಪರೀಕ್ಷೆ- 2ರಲ್ಲಿ ಮೊದಲ ಪರೀಕ್ಷೆಗಿಂತ 5 ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾಳೆ ಕು|| ನಯನಾ ಭಟ್ ಮೊದಲ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಬಂದಿದ್ದ ವಿದ್ಯಾರ್ಥಿನಿ ತನ್ನ ಫಲಿತಾಂಶ ಇನ್ನಷ್ಟು ಉತ್ತಮಪಡಿಸಿಕೊಳ್ಳುವ ಸಲುವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ …
Read More »ಆವಲೋಕನ ; ಬೂತ್ ಮಟ್ಟದ ಲೆಕ್ಕಾಚಾರ ; ಕಾಗೇರಿಗೆ 2.50 ಲಕ್ಷ ಅಂತರದಲ್ಲಿ ಗೆಲುವು – ಎನ್.ಎಸ್.ಹೆಗಡೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸದೃಡ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವಲ್ಲಿ ಬೆಂಬಲವಾಗಿ ಈ ಬಾರಿಯ ಮತದಾರ ಮತ ಚಲಾಯಿಸಿದ್ದಾನೆ. ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಭ್ಯರ್ಥಿಯಾದರೂ ಚುನಾವಣೆ ನಡೆದದ್ದು ಮಾತ್ರ ಕಾಂಗ್ರೆಸ್ ಮತ್ತು ಮೋದಿಯ ನಡುವೆ. ಈ ಮತ ಸಮರದಲ್ಲಿ ೨.೫೦ಲಕ್ಷ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬಾರೀ ಗೆಲುವನ್ನು …
Read More »ಗಾಳಿ ಮಳೆಗೆ ವೈಟಿಎಸ್ಎಸ್ ಶಾಲಾ ಕೊಠಡಿ ಮೇಲೆ ಬಿದ್ದ ಮರ ಎರಡು ಕೊಠಡಿಗೆ ಹಾನಿ ರಜೆ ಕಾರಣ ಪಾರಾದ ಮಕ್ಕಳು.!!
ಯಲ್ಲಾಪುರ : ಸುಡು ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಭುವಿಗೆ ಮೇ 15 ರಂದು ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆ ತಂಪನ್ನುಂಟು ಮಾಡಿದ್ದಲ್ಲದೇ ಅವಘಡಗಳನ್ನೂ ಸೃಷ್ಠಿಸಿದೆ. ಪಟ್ಟಣದ ಪ್ರತಿಷ್ಠಿತ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲಾ ಕಟ್ಟಡದ ಮೇಲೆ ದೊಡ್ಡ ಗಾತ್ರದ ಕಾಡುಜಾತಿ ಮರ ಬಿದ್ದು ಎರಡು ಕೊಠಡಿಗಳಿಗೆ ಬಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಕಟ್ಟಡದ ಹಿಂಬದಿಯ ಶೌಚಾಲಯಕ್ಕೂ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಕಟ್ಟಡದ ದೊಡ್ಡ ದೊಡ್ಡ ಮರದ ತೊಲೆಗಳು …
Read More »ಮದನೂರು ಪಂಚಾಯತ್ ಅಧ್ಯಕ್ಷರ ವಿರುದ್ದ ಅವಿಶ್ವಾಸಕ್ಕೆ ಹೈ ಕೋಟ್೯ ತಡೆ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮದನೂರು ಗ್ರಾಮಪಂಚಾಯತದಲ್ಲಿ ಮಂಗಳವಾರ ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಲಾಗಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅವಿಶ್ವಾಸ ಮಂಡನೆ ಅರ್ಧಕ್ಕೆ ಕೈ ಬಿಟ್ಟ ಘಟನೆ ನಡೆದಿದೆ. ಮದನೂರು ಗ್ರಾಮ ಪಂಚಾಯತ ಒಟ್ಟು 13 ಸದಸ್ಯ ಬಲ ಹೊಂದಿದ್ದು ಸದ್ಯ ರಾಜೇಶ ಗಣಪತಿ ತಿನೇಕರ್ ಅಧ್ಯಕ್ಷ ಸ್ಥಾನದಲ್ಲಿದ್ದು ಅವರ ಮೇಲೆ ಅವಿಶ್ವಾಸ ಮಂಡನೆಗೆ 10 …
Read More »ಹಲವು ಕ್ಷೇತ್ರಗಳ ಸಾಧಕ ಜಿ.ಟಿ.ಭಟ್ ಬೊಮ್ಮನಳ್ಳಿ 80 ರ ಸಂಭ್ರಮ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಾಂಸ್ಕೃತಿಕ ರಂಗ ಮಾತ್ರವಲ್ಲದೇ ಶೈಕ್ಷಣಿಕ, ಆದ್ಯಾತ್ಮ, ಕೃಷಿ ಇನ್ನಿತರೆ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿ ಸಾವಿರಾರು ಶಿಷ್ಯವೃಂದವನ್ನು ಹೊಂದಿ ಜನಮಾನಸದಲ್ಲಿ ಮೇರು ವ್ಯಕ್ತಿತ್ವದ ಸ್ಥಾನಕ್ಕೆ ಏರಿರುವ ನಮ್ಮ ನಡುವೆಯೇ ಇದ್ದು ನಮ್ಮನ್ನೂ ಸೇರಿದಂತೆ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿ ಭವಿಷ್ಯದ ಪೀಳಿಗೆಗೆ ಉದಾಹರಣೆಯಾಗಿ ನಿಲ್ಲಬಲ್ಲ ಜಿ.ಟಿ ಭಟ್ಟ ಬೊಮ್ಮನಳ್ಳಿ ಅವರ 8೦ರ ಸಂಭ್ರಮ ಕಾರ್ಯಕ್ರಮವನ್ನು ಆಪ್ತವಲಯದ …
Read More »