ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ವೃತ್ತಿಯಿಂದ ನಿವೃತ್ತಿಯಾಗಿ ಸಹೋದ್ಯೋಗಿಗಳ ಮನಸ್ಸಿನಲ್ಲಿ ಉಳಿಯುವಂತಹ ಬಾಂಧವ್ಯ ಬೆಳೆಸಿಕೊಂಡಿದ್ದರೆ ಮಾತ್ರ ಇಂತಹ ಭಾವನಾತ್ಮಕ ಬೀಳ್ಕೊಡುಗೆ ಸಿಗಲು ಸಾಧ್ಯ. ಹಿರಿಯ ಅಧಿಕಾರಿಗಳು ಹೇಳುವ ಕೆಲಸಗಳನ್ನು ಚಾಚೂ ತಪ್ಪದೇ ಮಾಡುವುದಲ್ಲದೇ ಹೇಳಿದ ಕೆಲಸಗಳಲ್ಲಿ ತಪ್ಪುಗಳಿದ್ದರೆ ಸರಿಪಡಿಸಿ ಹೇಳುವ ಗುಣ ಹೊಂದಿರುವವರು ಕೆಲವೇ ಕೆಲವರು. ಅವರಲ್ಲಿ ಪ್ರಥಮ ದರ್ಜೆ ಸಹಾಯಕ ಪರಶುರಾಮ್ ಒಬ್ಬರು. ಅವರ ಬೀಳ್ಕೊಡುಗೆ ಯಲ್ಲಾಪುರ ತಾಲೂಕು …
Read More »Monthly Archives: June 2024
ಡೆಂಗ್ಯೂ ವಿರುದ್ದ ಆರೋಗ್ಯ ಇಲಾಖೆ ಸಮರ – ಪ್ರತಿ ಶುಕ್ರವಾರ ಡೆಂಗ್ಯೂ ಲಾರ್ವ ನಾಶ ಕಾರ್ಯ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಮಳೆಗಾಲದ ಸಂದರ್ಭದಲ್ಲಿ ಎಲ್ಲೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಸ್ವಚ್ಚತೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡೆಂಗ್ಯೂ ಲಾರ್ವ ನಾಶ ಪಡಿಸುವ ದಿನವಾಗಿ ಪರಿಗಣಿಸಿದ್ದು ಯಲ್ಲಾಪುರ ತಾಲೂಕು ದಂಡಾಧಿಕಾರಿ ಅಶೋಕ್ ಭಟ್ ಚಾಲನೆ ನೀಡಿದರು. ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಕಾಪಾಡುವುದರ ಜೊತೆಯಲ್ಲಿ ಎಲ್ಲಿಯು ನೀರು ನಿಲ್ಲದಂತೆ ಸೊಳ್ಳೆಗಳ ವಾಸ …
Read More »ಶುಕ್ರವಾರ ಸುರಿದ ಮಳೆಗೆ ತೊಟ್ಟಿಯಂತಾದ ಯಲ್ಲಾಪುರ ನೂತನ ನಗರ ಉರ್ದುಶಾಲೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಶುಕ್ರವಾರ ಸುರಿದ ಮಳೆಗೆ ನೂತನ ನಗರದಲ್ಲಿರುವ ಉರ್ದು ಪ್ರಾಥಮಿಕ ಶಾಲೆ ಕೊಠಡಿ ತುಂಬಾ ನೀರು ತುಂಬಿ ನೀರಿನ ತೊಟ್ಟಿಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತಹಶಿಲ್ದಾರ ಅಶೋಕ್ ಭಟ್ ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ. ಪುಟ್ಟ ಮಕ್ಕಳು ತಂಡಿಯಾದ ನೆಲದ ಮೇಲೆ ಪಾಠ ಕೇಳುವ ಪ್ರಮೇಯ ಒದಗಿ ಬಂದಿದ್ದು …
Read More »ಸಂಸ್ಕೃತಿ ಮಹಿಳಾ ಸೌಹಾರ್ಧಸಹಕಾರಿ ಸಂಘದ ಮೊದಲ ವಾರ್ಷಿಕೋತ್ಸವ ಆಚರಣೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ರವೀಂದ್ರನಗರದಲ್ಲಿ ಪ್ರಾರಂಭಿಸಿ ವರ್ಷ ಕಳೆದ ” ಸಂಸ್ಕೃತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ “ ಪ್ರಥಮ ವಾರ್ಷಿಕೋತ್ಸವ ಸಂಭ್ರಮ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸಾಮಾಜಿಕ ಕಾರ್ಯಕರ್ತ ವಿಜಯ್ ಮಿರಾಶಿ ದೀಪ ಬೆಳಗಿ ಉದ್ಘಾಟಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಬಡಕುಟುಂಬದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕತಗಳನ್ನು ವಿತರಿಸಲಾಯಿತು. …
Read More »ಮಂಚಿಕೇರಿ ಪದವಿ ಪೂರ್ವ ಕಾಲೇಜ್ ನಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮಂಚೀಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತಿ ಉತ್ಸವವನ್ನು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಕೆಂಪೇಗೌಡರ ಜೀವನ ಸಾಧನೆ ಕುರಿತು ಅತಿಥಿ ಉಪನ್ಯಾಸಕ ಶ್ರೀಕಾಂತ ನಾಯ್ಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ನಾಡಪ್ರಭುವಿನ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.ಕಾಲೇಜಿನ ಪ್ರಾಂಶುಪಾಲ ಡಿ.ಜಿ ಹೆಗಡೆ ಪ್ರಾಸ್ತಾವಿಕ ಹಾಗೂ ಸ್ವಾಗತ …
Read More »ಯಲ್ಲಾಪುರದಲ್ಲಿ ನಡೆದ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನಾಡಿನ ಜನತೆಯ ಹೆಮ್ಮೆಯ ಪ್ರತೀಕ ರಾಜಧಾನಿ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೆಗೌಡರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ವಿಶೇಷವಾಗಿ ಇಂದಿನ ಮಕ್ಕಳಲ್ಲಿ ಮಹಾನ್ ಪುರುಷರ ಜೀವನ ವೃತ್ತಾಂತ ಜಯಂತಿ ಆಚರಣೆಗಳ ಮೂಲಕವಾಗಿ ಅವರ ಸಾಧನೆಯ ಶ್ರೇಷ್ಟತೆಯನ್ನು ತಿಳಿಸುವುದು ತಿಳಿಯುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ಕೆಂಪೇಗೌಡರ ಶ್ರೇಷ್ಟತೆಯ ಕುರಿತು …
Read More »ತಾಲೂಕಿನ ಜನತೆ ” ಜನಸ್ಪಂದನಾ” ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ – ತಹಶಿಲ್ದಾರ ಅಶೋಕ್ ಭಟ್.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಜುಲೈ 2 ರಂದು ಪಟ್ಟಣದ ಗಾಂಧಿ ಕುಟಿರದಲ್ಲಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರ ಸರ್ವ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಕುರಿತು ಅಹವಾಲು ಸಲ್ಲಿಸಬಹುದಾಗಿದೆ ಎಂದು ತಹಶಿಲ್ದಾರ ಅಶೋಕ್ ಭಟ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಜನಸ್ಪಂದನಾ ಸಭೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಉಪಸ್ಥಿತಿಯಲ್ಲಿ ಜರುಗುತ್ತಿದ್ದು ರೈತರು,ಕಾರ್ಮಿಕರು ಸೇರಿದಂತೆ ತಾಲೂಕಿನ ಜನತೆಯ ಅಹವಾಲುಗಳ …
Read More »ಯಲ್ಲಾಪುರ ತಾಪಂ ಇ.ಒ ನೇತೃತ್ವದಲ್ಲಿ ಅಮೃತ ಸರೋವರ ದಡದಲ್ಲಿ ಯೋಗ ದಿವಸ ಆಚರಣೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ:- ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಮದ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಗೋಡ ಗ್ರಾಮದ ಅಮೃತ ಸರೋವರ ದಡದ ಮೇಲೆ ಶುಕ್ರವಾರ ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ಎನ್.ಆರ್. ಹೆಗಡೆ ನೇತೃತ್ವದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಗ್ರಾಮಸ್ಥರು, ಚುನಾಯಿತ ಚನಪ್ರತಿನಿಧಿಗಳು ಹಾಗೂ ನರೇಗಾ ಕೂಲಿಕಾರಿಗೆ ವಿವಿಧ ಬಗೆಯ …
Read More »ಯಲ್ಲಾಪುರದ ವಿವಿಧೆಡೆ ಆಚರಿಸಲಾದ ” ಅಂತರಾಷ್ಟ್ರೀಯ ಯೋಗ ದಿನಾಚರಣೆ “
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಜ,21 ಅಂತರಾಷ್ಟ್ರೀಯ ಯೋಗ ದಿನ ಜಗತ್ತಿನ ಎಲ್ಲೆಡೆ ಸನಾತನ ಭಾರತೀಯ ಸಾಂಸ್ಕೃತಿಕ ಪರಂಪರೆಯ ಭಾಗವಾದ ಯೋಗ ವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಲಾಗುತ್ತಿದೆ ಅಂತೆಯೆ ಯಲ್ಲಾಪುರ ತಾಲೂಕಿನಾಧ್ಯಂತ ವಿವಿಧೆಡೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ,ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಯೋಗಾಸನ ಚಟುವಟಿಕೆ …
Read More »ರಾತ್ರಿಪೂರ್ಣ ನಿದ್ದೆಗೆಟ್ಟು, ಜೀವದ ಹಂಗುತೊರೆದು ಕತ್ತಲೆ ಕಾನನದಲ್ಲಿ ಶ್ರಮಿಸಿ ಯಲ್ಲಾಪುರಕ್ಕೆ ಬೆಳಕು ನೀಡಿದ ಹೆಸ್ಕಾಂ ಬಳಗ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಗುರುವಾರ ರಾತ್ರಿ ಸುರಿದ ಮಳೆಗೆ ಕಿರವತ್ತಿ ಗ್ರಿಡ್ ನಿಂದ ಹೊರಟ 33kv ಸಾಮರ್ಥ್ಯದ ಮೈನ್ ಲೈನ್ ಮೇಲೆ ದೊಡ್ಡ ಗಾತ್ರದ ಮರ ಬಿದ್ದ ಪರಿಣಾಮ ಯಲ್ಲಾಪುರ ಸಂಪೂರ್ಣ ರಾತ್ರಿ ಕತ್ತಲಲ್ಲಿ ಕಾಲ ಕಳೆಯಬೇಕಾಯಿತು. ಸುಮಾರು 9-55 ಕ್ಕೆ ಕರೆಂಟ್ ಹೋದ ಪರಿಣಾಮ ರಾತ್ರಿ ಕರೆಂಟ್ ಕೊಡಬಹುದು ಎಂದು ಕಾಯುತ್ತ ಕುಳಿತ ಯಲ್ಲಾಪುರ ಮಂದಿಗೆ ರಾತ್ರಿ …
Read More »