Breaking News

Monthly Archives: August 2024

ನಿವೃತ್ತಿ ಹೊಂದಿದ ಅಜಾತಶತ್ರು, ಶಿಕ್ಷಣ ಪ್ರೇಮಿ ಮುಖ್ಯ ಶಿಕ್ಷಕ “ಸಂತೋಷ ಹೊನ್ನಪ್ಪ ಕೊಳಗೇರಿ” ಅವರಿಗೆ ಇಂದು ಬೀಳ್ಕೊಡುಗೆ.

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಸುಧೀರ್ಘ 40 ವರ್ಷಗಳ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದುತ್ತಿರುವ ಸಂತೋಷ ಹೊನ್ನಪ್ಪ ಕೊಳಗೇರಿ ಹುಟ್ಟಿದ್ದು ಕುಮಟಾ ತಾಲೂಕಿನ ಹನೇಹಳ್ಳಿಯ ಬಡಕುಟುಂಬದಲ್ಲಿ. ಶ್ರೀಮಂತಿಕೆ ಇಲ್ಲದಿದ್ದರೂ ಜ್ಞಾನ ಸಂಪತ್ತಿನಲ್ಲಿ ಆಗರ್ಭ ಶ್ರೀಮಂತರು. ಅಜಾತಶತ್ರು, ಸರ್ವರನ್ನೂ ಅತ್ಯಾಪ್ತರಾಗಿ ಕಂಡು ಶಿಕ್ಷಣ ವಲಯವಲ್ಲದೇ ಸಾಮಾಜಿಕ , ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸೇವೆ ಸಲ್ಲಿಸಿ ಜನಮಾನಸದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. 1985ರಲ್ಲಿ ಶಿಕ್ಷಣ ಇಲಾಖೆಯಲ್ಲಿ …

Read More »

ಯಲ್ಲಾಪುರ ತಾಲೂಕು ವಿಶ್ವ ಹಿಂದೂ ಪರಿಷತ್ ಗೆ ನೂತನ ಸಾರಥಿಯಾಗಿ ಗಜಾನನ ನಾಯ್ಕ್ ತಳ್ಳೀಕೆರೆ ಆಯ್ಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಹು ದೀರ್ಘ ಕಾಲದ ನಂತರ ಯಲ್ಲಾಪುರ ತಾಲೂಕು ವಿಶ್ವ ಹಿಂದೂ ಪರಿಷತ್ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಪ್ರಖರ ಹಿಂದುತ್ವವಾದಿ ತಳ್ಳೀಕೆರೆ ಗಜಾನನ ನಾಯ್ಕ್ ಅಧ್ಯಕ್ಷರಾಗಿ ಮತ್ತು ಉತ್ಸಾಹಿ ಯುವಕ ಗ್ರಾಮದೇವಿ ಕನ್ಸಟ್ರಕ್ಷನ್ ಮಾಲಿಕ ವಿಶಾಲ್ ವಾಳಂಬಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.ವಿ.ಹಿಂ.ಪ ಸಂಚಾಲಕ ಗಣಪತಿ ಭಟ್ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷ ಗಂಗಾಧರ ಭಟ್ ಹಾಗು …

Read More »

ಶಿಕ್ಷಕಿ ಸುನಂದಗೆ ವೃತ್ತಿಯಿಂದ ನಿವೃತ್ತಿ ಭಾವನಾತ್ಮಕ ಬೀಳ್ಕೊಡುಗೆ – ಸಿ.ಆರ್.ಪಿ ಶಿವಾನಂದ ವರ್ಣೇಕರ್ ಅವರಿಗು ಸಂದ ಗೌರವ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರಿ ವೃತ್ತಿಗೆ ಸೇರಿದ ದಿನದಂದೇ ನಿವೃತ್ತಿಯ ದಿನಾಂಕ ನಿಗಧಿಯಾಗಿರುತ್ತದೆ. ಈ ಮಧ್ಯೆ ಯಾವುದೇ ಕ್ಷೇತ್ರದ ಸೇವಾ ಅವಧಿಯಲ್ಲಿ ಸಮಾಜದೊಂದಿಗೆ ಬದುಕಿದ ರೀತಿ, ವೃತ್ತಿಯೊಂದಿಗಿನ ಬದ್ಧತೆ , ಜನರೊಂದಿಗಿನ ಒಡನಾಟ ನಮ್ಮೊಂದಿಗೆ ಬರಲಿದೆ. ಈ ದಿಸೆಯಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ವಿಶೇಷವಾಗಿ ೪೦ವರ್ಷಗಳ ವೃತ್ತಿ ಪಯಣಿಸಿದ ಪದೋನ್ನತಿ ಮುಖ್ಯಾಧ್ಯಾಪಕಿ ಸುನಂದಾ ವೈ ಪಾಟಣಕರ ಅವರ …

Read More »