ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ, ARM ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಎ.ಆರ್.ಎಂ ಮೂಲಕ ಟೊವಿನೋ ದೊಡ್ಡ ಯಶೋಗಾಥೆ ಬರೆಯುತ್ತಿದ್ದಾರೆ.ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ. ಮಲಯಾಳಿ ಪ್ರೇಕ್ಷಕರು ಬಹುದಿನಗಳಿಂದ ಕಾಯುತ್ತಿದ್ದ ಈ 3ಡಿ ಚಿತ್ರವನ್ನು ಓಣಂ ಸೀಸನ್ನಲ್ಲಿ …
Read More »Monthly Archives: September 2024
ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’
ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ. ಬುಕ್ ಮೈ ಶೋನಲ್ಲಿ 24 ಗಂಟೆಗಳಲ್ಲಿ 1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು ಸ್ತ್ರೀ ಚಿತ್ರಗಳು ಗಿಂತಲೂ …
Read More »ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ
ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ . ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ …
Read More »ARM’ ಸಿನಿಮಾ ಇಂದು ಐದು ಭಾಷೆಗಳಲ್ಲಿ ಬಿಡುಗಡೆ, ವಿದೇಶಗಳಲ್ಲಿಯೂ ಅಬ್ಬರ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಬೆಂಗಳೂರು: ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ಟ್ರೇಲರ್ ಮೂಲಕ ನಿರೀಕ್ಷೆ ಮಟ್ಟ ಹೆಚ್ಚಿಸಿರುವ ಎಆರ್ಎಂ ಸಿನಿಮಾ, …
Read More »ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ARM ಟೊವಿನೋ ಥಾಮಸ್ ಅವರ 50ನೇ ಚಿತ್ರ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಬೆಂಗಳೂರು: ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್. ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್ಎಂ” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ಜಿತಿನ್ …
Read More »” ARM ಟ್ರೈಲರ್ ” ಗೆ ಜನ ಮೆಚ್ಚುಗೆಯ ಸುರಿಮಳೆ
ಬೆಂಗಳೂರು: ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್ ಎಂ ಚಿತ್ರದ ಟ್ರೈಲರ್ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ.ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು …
Read More »ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ;ಸೆಪ್ಟೆಂಬರ್ 12 ರಂದು ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ…!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್, ಅಭಿನಯದ “ಎಆರ್ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ.ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿದರು. ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ …
Read More »ಕು|| ಶ್ರೀಧರ ಸಂಜೀವ ಕೆರೆಕರನ ಕರದಲ್ಲಿ ಮೂಡಿದ ಸುಂದರ ಗಣಪ..!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್, ಪಂಚಾಯತ್ ರಾಜ್ ಇಂಜಿನೀಯರಿಂಗ್ ಉಪ ವಿಭಾಗ ಯಲ್ಲಾಪುರ ಕಛೇರಿಯಲ್ಲಿ ಸಿಬ್ಬಂದಿಗಳೆಲ್ಲ ಸೇರಿ ಕಳೆದ 30 ವರ್ಷಗಳಿಂದ ಗಣೇಶ ಚತುರ್ಥಿ ಉತ್ಸವ ವಿಜೃಂಬಣೆಯಿಂದ ಆಚರಿಸತ್ತಾ ಬಂದಿದ್ದಾರೆ. ವಿಶೇಷವೆೆಂದರೆ ಕಳೆದ ಕೆಲ ವರ್ಷಗಳಿಂದ ಕು|| ಶ್ರೀಧರ ಸಂಜೀವ ಕೆರೆಕರ- ಕೆ.ಎಚ್.ಬಿ. ಕಾಲೋನಿ, ಶಿರಸಿ (ಚಂದನ ಆಂಗ್ಲ ಮಾಧ್ಯಮ ವಿಧ್ಯಾರ್ಥಿ) ಇತನು ಸುಂದರವಾದ ಮುತ್ತು …
Read More »ಅಪಘಾತದ ಸಂದರ್ಭಗಳಲ್ಲಿ ಸಹಾಯಕ್ಕೆ ಧಾವಿಸುವ ಪ್ರಚಾರ ಬಯಸದ ಆಪ್ತ ರಕ್ಷಕ ಅರಬೈಲು ಬಾಲು ನಾಯ್ಕ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕೆಲ ಸಂದರ್ಭಗಳಲ್ಲಿ ಅಪಘಾತ ಸಂಭವಿಸಿದಾಗ ಭಯ ಅಥವಾ ಕನಿಕರ ಪಡುತ್ತಾ ದೂರ ನಿಂತು ಮಾತನಾಡುವವರೇ ಹೆಚ್ಚಿರುವಾಗ ಯಾವುದನ್ನೂ ಲೆಕ್ಕಿಸದೇ ಮುಂದೇನಾಗಬಹುದೆಂಬ ಅಂಜಿಕೆಯೂ ಇಲ್ಲದೇ ತಕ್ಷಣಕ್ಕೆ ತನ್ನಿಂದಾಗಬಹುದಾದ ಸಹಾಯಕ್ಕೆ ಧಾವಿಸುವ ಅರಬೈಲು ಬಾಲು ಎಂದೇ ಹೆಸರಾಗಿರುವ ಅರಬೈಲು ಬಾಲಕೃಷ್ಣ ನಾಯ್ಕ ಸಮಾಜ ಸೇವಕರ ಪಟ್ಟಿಯಲ್ಲಿ ವಿಶಿಷ್ಟ ವ್ಯಕ್ತಿಯಾಗಿ ಕಾಣಿಸುತ್ತಾರೆ. ಸೆ.5ರ ಗುರುವಾರ ಪಟ್ಟಣದ ನ್ಯೂ ಮಲಬಾರ್ …
Read More »90 ದಿನಗಳ ಅಧಿಕಾರ ; ಎಲ್ಲರಿಗೂ ಆಪ್ತರಾದ ತಹಸೀಲ್ದಾರ ಇಲಾಖೆಯಲ್ಲಿ ಹೊಸತನ ತಂದ ಅಶೋಕ ಭಟ್ಟ ವರ್ಗಾವಣೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರದ ವ್ಯವಸ್ಥೆಯಲ್ಲಿ ಅಧಿಕಾರಿಗಳ ಪದೋನ್ನತಿ, ವರ್ಗಾವಣೆ , ನಿವೃತ್ತಿ ಸಹಜ ಪ್ರಕಿಯೆ. ಆದರೆ ಕೆಲವೊಮ್ಮೆ ಇಂತಹ ಪ್ರಕ್ರಿಯೆಗಳಿಂದ ವ್ಯವಸ್ಥೆಯಲ್ಲಾಗುವ ಚುರುಕುತನಕ್ಕೆ ಅಡ್ಡಿಯಾಗುತ್ತದಲ್ಲದೇ ಉತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸುವವರನ್ನು ಕಳೆದುಕೊಳ್ಳುವ ಪ್ರಕ್ರಿಯೆ ಸಾರ್ವಜನಿಕ ವಲಯಕ್ಕಾಗುತ್ತದೆ. ಕೇವಲ 9೦ ದಿನಗಳ ಕಾಲ ಯಲ್ಲಾಪುರ ಪ್ರಭಾರಿ ತಹಸೀಲ್ದಾರರಾಗಿ ಕಾರ್ಯನಿರ್ವಹಿಸಿದ ಅಶೋಕ ಭಟ್ಟ ವರ್ಗಾವಣೆ ವ್ಯವಸ್ಥೆಯಲ್ಲಿ ತರುತ್ತಿದ್ದ ಹೊಸತನಕ್ಕೆ …
Read More »