Breaking News

Monthly Archives: September 2024

ಪ್ರತಿಷ್ಠಿತ ತಿಲಕ್ ಚೌಕ್ ಗಜಾನನೋತ್ಸವ ಸಮಿತಿ ಯಲ್ಲಾಪುರದ ಅತ್ಯಂತ ಹಳೆಯ ಸಮಿತಿ ಗಣೇಶೋತ್ಸವ ಸಿದ್ದತೆ ಬಲು ಜೋರು..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅತ್ಯಂತ ಪುರಾತನ ಗಜಾನನೋತ್ಸವ ಸಮಿತಿಯಾದ ತಿಲಕ ಚೌಕದ ಶ್ರೀ ಗಜಾನನೋತ್ಸವ ಸಮಿತಿಯಲ್ಲಿ 58ನೇ ವರ್ಷದ ಚೌತಿಯ ಗಣೇಶನ ಪ್ರತಿಷ್ಠಾಪನೆಗೆ ಭರದಿಂದ ಸಿದ್ಧತೆಗಳು ಸಾಗಿವೆ. 1965 ರಲ್ಲಿ ಬಿ.ಆರ್. ಕವಳಿಯವರ ಜಾಗದಲ್ಲಿ ಚಂದ್ರು ಗುಡಿಗಾರ್ ಮತ್ತು ವಿ.ಪಿ ಭಟ್ಟ ಕಣ್ಣಿಮನೆ ನೇತೃತ್ವದಲ್ಲಿ ಸಮಿತಿ ಸ್ಥಾಪನೆಗೊಂಡು 1990 ರಲ್ಲಿ ಶಿವಾನಂದ ಹರಿ ಕುದುಳೆ ನೇತೃತ್ವದಲ್ಲಿ 25ನೇ …

Read More »

ಅರಣ್ಯ ಇಲಾಖೆಯ ಕಾಮಗಾರಿ ಟೆಂಡರ್ ನಲ್ಲಿ ಎಸ್.ಸಿ/ಎಸ್.ಟಿ ವರ್ಗಕ್ಕೆ ಕಾಮಗಾರಿಯಲ್ಲಿ ಸರ್ಕಾರದ ಆದೇಶದಂತೆ ಮೀಸಲಿಡಿ – ಸತ್ಯನ್ ಬಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕಾಮಗಾರಿ ಟೆಂಡರ್ ನಲ್ಲಿ ಎಸ್.ಸಿ/ಎಸ್.ಟಿ ವರ್ಗಕ್ಕೆ ಕಾಮಗಾರಿಯಲ್ಲಿ ಮೀಸಲಿಡದ ಕುರಿತು ಆಕ್ಷೇಪಿಸಿ ಬುಧವಾರ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಡಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಲ್ಲಾಪುರ ಉಪ ವಿಭಾಗದ ಹರ್ಷಾಬಾನು ಐ.ಎಫ್.ಎಸ್ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಸತ್ಯನ್.ಬಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗು ಸದಸ್ಯರನ್ನೊಡಗೂಡಿ ಟೆಂಡರ್ ಪ್ರಕ್ರಿಯೆಯಲ್ಲಿನ …

Read More »

ಕೊಳಗೇರಿಗೆ ಭಾವನಾತ್ಮಕ ಬೀಳ್ಕೊಡುಗೆ- ಚೀಲಗಳು ತುಂಬುವಷ್ಟು ಕೊಡುಗೆ ಎದೆ ತುಂಬುವಷ್ಟು ಪ್ರೀತಿ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಮ್ಮ ಶಿಕ್ಷಕ ವೃತ್ತಿ ಜೀವನದಲ್ಲಿ ತಪ್ಪೇ ಮಾಡಿಲ್ಲದ ಒರ್ವ ಪ್ರಬುದ್ದ ಶಿಕ್ಷಕರೆಂದರೆ ಅದು ಸಂತೋಷ್ ಕೊಳಗೇರಿಯವರು ಎನ್ನಲು ಹೆಮ್ಮೆ ಎನಿಸುತ್ತದೆ.ಸಮಾಜದ ಶಿಲ್ಪಿಯಾಗಿ ಸಹಸ್ರಾರು ಸಂಸ್ಕಾರವಂತ ವಿದ್ಯಾರ್ಥಿ ಶಿಲ್ಪಗಳನ್ಬು ಸಮಾಜಕ್ಕೆ ನೀಡಿದ್ದಾರೆ. ಅವರ ನಿವೃತ್ತಿ ಜೀವನ ಸುಖ ಸಂತೋಷದಿಂದ ಕೂಡಿರಲಿ ಎಂದು ಮಲವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಬ್ಬಣ್ಣ ಕುಂಟೆಕಳಿ ಹೇಳಿದರು. ಅವರು ತಾಲೂಕಿನ ಮಲವಳ್ಳಿ …

Read More »