ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಪಟ್ಟಣದ ಶಕ್ತಿ ಮಾತೆ ಗ್ರಾಮದೇವಿ ಸಾನಿಧ್ಯದಲ್ಲಿ ಅನ್ನ ಪ್ರಸಾದ ಸೇವೆಗಾಗಿ ಅಡುಗೆ ತಯಾರಿ ನಡೆಯುತ್ತಿದ್ದು ಅದೇ ಸ್ಥಳದಲ್ಲಿ ಅಗ್ನಿ ದುರಂತ ಸಂಭವಿಸಿದೆ. ವಿಶೇಷ ಎಂದರೆ ಒಂದು ಇರುವೆಗೆ ಕೂಡ ಸಮಸ್ಯೆಯಾಗದಂತೆ ಗ್ರಾಮದೇವಿ ತಾಯಿ ಕಾಪಾಡಿದ್ದಾಳೆ. ಇದಲ್ಲವೆ ಯಲ್ಲಾಪುರ ಗ್ರಾಮದೇವಿ ಪವಾಡ ಎನ್ನುತ್ತಿದ್ದಾರೆ ಭಕ್ತಗಣ. ಪ್ರತಿ ವರ್ಷದಂತೆ ಈ ವರ್ಷವು ಸಾಮಾಜಿಕ ಕಾರ್ಯಕರ್ತ ಆಟೋ ಯೂನಿಯನ್ ಅಧ್ಯಕ್ಷ …
Read More »Monthly Archives: October 2024
TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ನೀಡಿದ ನಟಿ ಸಂಜನಾ ಹಾಗೂ ನಟ ಅನಿರುದ್ದ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ …
Read More »ಹೆಬ್ಬಾರ್ ದಂಪತಿಗಳಿಂದ ನವರಾತ್ರಿ ಪ್ರಯುಕ್ತ ದೇವಿಯರ ದರ್ಶನ ಪೂಜೆ ಸಲ್ಲಿಕೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಪತ್ನಿ ವನಜಾಕ್ಷಿ ಹೆಬ್ಬಾರ್ ನವರಾತ್ರಿ ಪ್ರಯುಕ್ತ ಪಟ್ಟಣದ ಶಕ್ತಿ ಮಾತೆಯರ ದರ್ಶನ ಪಡೆದರು. ಪಟ್ಟಣದ ನಾಯ್ಕನ ಕೆರೆಯಲ್ಲಿ ಆಸೀನಳಾದ ಬಾಲ ತ್ರಿಪುರ ಸುಂದರಿ ಶ್ರೀ ಶಾರದಾಂಬೆ, ಬಸ್ ಸ್ಟಾಂಡ್ ಆವಾರದಲ್ಲಿ ನೆಲೆ ನಿಂತು ಭಕ್ತರ ಕಷ್ಟ ನಿವಾರಿಸುವ ಶ್ರೀ ಚೌಡೇಶ್ವರಿ ಮಾತೆ ಸರ್ವಶಕ್ತಿ ಜಗನ್ಮಾತೆ …
Read More »ಯಲ್ಲಾಪುರ ತಾಲೂಕಿನ ಶಕ್ತಿ ಪೀಠ ಶ್ರೀ ಗ್ರಾಮದೇವಿ ಸಾನಿದ್ಯ – ನವರಾತ್ರಿ ವಿಶೇಷ ಅನ್ನ ಪ್ರಸಾದ ಸೇವೆ ಅಭೂತಪೂರ್ವ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನವರಾತ್ರಿ ನಿಮಿತ್ತ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಎರಡನೇ ದಿನವಾದ ಶುಕ್ರವಾರ ದೇವಿಯ ಸನ್ನಿಧಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಹಸಾರು ಭಕ್ತರು ದೇವಿಗೆ ಉಡಿತುಂಬಿ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಪ್ರತಿ ವರ್ಷದಂತೆ ಈ ವರ್ಷವೂ ಸಾಮಾಜಿಕ ಕಾರ್ಯಕರ್ತ ಯುವಮುಖಂಡ ಸಂತೋಷ …
Read More »