ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಹೊಸಳ್ಳಿ ಗ್ರಾಮ ಏತ ನೀರಾವರಿ ( ಕೆರೆ ನೀರು ತುಂಬಿಸುವ ) ಯೋಜನೆಯ ಬಹುತೇಕ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪ್ರಾಯೋಗಿಕ ಕಾರ್ಯದ ಪರಿಶೀಲನೆಯನ್ನು ನಡೆಸಿದರು. ಸುಮಾರು 3.75 ಕೋಟಿ ರುಪಾಯಿ ವೆಚ್ಚದ ಏತ …
Read More »Yearly Archives: 2024
ಮಾರ್ಕೋಜಿ ದೇವಿಯಲ್ಲಿ ಕ್ಷೇತ್ರದ ಒಳಿತಿಗಾಗಿ ಶಾಸಕ ಹೆಬ್ಬಾರ್ ಪ್ರಾರ್ಥನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಪಟ್ಟಣದ ಕಾಳಮ್ಮ ನಗರದಲ್ಲಿ ನೆಲೆ ನಿಂತ ” ಶ್ರೀ ಮಾರ್ಕೋಜಿ ದೇವಿ ” ಯ ವರ್ಧಂತಿ ಉತ್ಸವ ಶ್ರದ್ದಾ ಭಕ್ತಿಯಿಂದ ನಡೆಯುತ್ತಿದ್ದು. ಶುಕ್ರವಾರ ದೇವಾಲಯಕ್ಕೆ ಭೇಟಿ ನೀಡಿದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಆವಾರದಲ್ಲಿ ಉತ್ಸವ ನಿಮಿತ್ತ ಹಮ್ಮಿಕೊಂಡ …
Read More »ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆ ಮತ್ತು ಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತಾ ಅಭಿಯಾನ ಚಾಲನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಅಯೋಧ್ಯೆಯಲ್ಲಿನ ರಾಮ ಮಂದಿರ ಲೋಕಾರ್ಪಣೆ ನಿಮಿತ್ತ ಹಿಂದುಗಳ ಮನೆಮನೆಗೆ ಅಕ್ಷತೆ ನೀಡಿ ಆಹ್ವಾನಿಸುವ ಸಂಕಲ್ಪ ಮಾಡಿದ್ದು ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಶುಭಾರಂಭ ಮಾಡಲಾಯಿತು. ಜ,22 ರಂದು ದೇಶಾದ್ಯಂತ ರಾಮನಾಮ ಜಪ ಮೊಳಗಲಿದ್ದು ಅಯೋಧ್ಯೆಯಲ್ಲಿ ಮಂದಿರ ಲೋಕಾರ್ಪಣೆ ಮಂದಿರದೊಳಗೆ ಪ್ರಭು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಯಂತಹ ಪವಿತ್ರ ಕಾರ್ಯ ಜರುಗುತ್ತಿದ್ದು ಈ …
Read More »ಯಲ್ಲಾಪುರದಲ್ಲಿ ಸುರಿದ ಬಾರಿ ಮಳೆ ಮುಂದೂಡಿದ ವೈಪಿಎಲ್ ಫೈನಲ್ ಪಂದ್ಯ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಬುಧವಾರ ರಾತ್ರಿ ಬಾರಿ ಮಳೆ ಸುರಿದಿದ್ದು ಕಳೆದ ಒಂದು ತಿಂಗಳಿನಿಂದ ವೈಭವದಿಂದ ನಡೆಯುತ್ತಿದ್ದ ವೈಪಿಎಲ್ ಚುಟುಕು ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಮ್ಯಾಚ್ ಜ,7ರ ರವಿವಾರಕ್ಕೆ ಮುಂದೂಡಲಾಗಿದೆ.ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜನೆ ವಿಶಾಲ್ ಶಾನಬಾಗ್ ಅವರ ಹನ್ಸ್ ನ್ಯಾಚುರಲ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬಹಳ ಅದ್ದೂರಿಯಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಪಂದ್ಯಾವಳಿಗೆ ಕಡಿಮೆ ಇಲ್ಲದಂತೆ ನಡೆಸಿಕೊಂಡು …
Read More »ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತೆ ಇತ್ತು ಆಹ್ವಾನಕ್ಕೆ ಸಕಲ ಸಿದ್ದತೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮ ಜರುಗುತ್ತಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ತಾಲೂಕಿನಾದ್ಯಂತ ಮತ್ತು ಪಟ್ಟಣದಲ್ಲಿ ಜ,5 ಶುಕ್ರವಾರದಿಂದ ಅಂದರೆ ಇಂದಿನಿಂದ ಹಿಂದುಗಳ ಪ್ರತಿ ಮನೆಗೆ ಆಯಾ ಭಾಗದ ಪ್ರಮುಖರು ಸ್ವಯಂ ಸೇವಕರು ತೆರಳಿ ಅಕ್ಷತೆ ಇತ್ತು ಆಹ್ವಾನ ಪತ್ರಿಕೆ ನೀಡಿ ಕೇಸರಿ ಧ್ವಜ ನೀಡಿ ಗೌರವದ ಕರೆ ನೀಡುವ …
Read More »
Prathidvani Yellapura