Breaking News

Monthly Archives: March 2025

ಶಂಕರರು ನಮ್ಮಲ್ಲಿಯೇ ಭಗವಂತನಿದ್ದಾನೆ ಎಂಬ ಅದ್ಭುತ ಸಂದೇಶ ಸಾರಿದ್ದಾರೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ . ಯಲ್ಲಾಪುರ : ಶಂಕರರ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಶಂಕರಾಚಾರ್ಯರು ಹುಟ್ಟಿದ ಕಾಲಟಿಯಿಂದ ಹೊರಟು ಕೇರಳ ಮತ್ತು ಕರ್ನಾಟಕದಾದ್ಯಂತ ಸಂಚರಿಸುತ್ತಿರುವ ಶಂಕರರ ‘ ಮಹಪಾದುಕಾ ರಥ’ ಶುಕ್ರವಾರ ಸಂಜೆ ಪಟ್ಟಣದ ನಾಯಕನಕೆರೆಯ ಶ್ರೀದತ್ತ ಮಂದಿರಕ್ಕೆ ಆಗಮಿಸಿತು. ರಥಕ್ಕೆ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ‘ ಆದಿ ಶಂಕರರು ಬ್ರಹ್ಮ …

Read More »

ಪ್ರಕೃತಿದತ್ತ ಗುಡ್ಡ ಕರಗಿಸಿ ರಸ್ತೆ, ತೋಟ ನಿರ್ಮಿಸಿ ಭೂ ಕುಸಿತವಾದರೆ ಹೊಣೆ ಯಾರು.???

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಹುಟಕಮನೆ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ನಾಶ ಮಾಡಿ ಗುಡ್ಡ ವನ್ನೂ ಮಾಯಗೊಳಿಸಿರುವ ಸುದ್ದಿಗೆ ಸಂಬಂಧಿಸಿದಂತೆ ಮತ್ತಷ್ಟು ಬೆಳವಣಿಗೆ ನಡೆದಿದ್ದು ಕೃತ್ಯಕ್ಕೆ ಬಳಸಿದ್ದ ಎರಡು ಜೆಸಿಬಿ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು ಜಾಗದ ಮಾಲಿಕನ ಮೇಲೆ ದೂರು ದಾಖಲಿಸಿರುವುದಾಗಿ ಮೌಖಿಕವಾಗಿ ತಿಳಿಸಿದ್ದಾರೆ. ಗುಡ್ಡ  ಸ್ಥಳದ ಮೊದಲಿದ್ದ ಚಿತ್ರಣ ಕಂಡರೆ ಎಂತಹವರ ಕರುಳು ಕಿತ್ತು ಬರುವಂತಿದೆ. ಹಚ್ಚ …

Read More »

ಮಾಜಿ ಸೈನಿಕ ಯಲ್ಲಾಪುರದ ಫಕೀರ ತುಕರಾಮ ಗೊಂದಳಿ ನಿಧನ – ಗಣ್ಯರ ಸಂತಾಪ.

ಯಲ್ಲಾಪುರ : ತಾಲೂಕಿನ ಸವಣಗೆರಿ ನಿವಾಸಿ 78 ವರ್ಷ ವಯಸ್ಸಿನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಫಕೀರ ತುಕರಾಮ ಗೊಂದಳಿ ಮಾ,27 ರಂದು ನಿಧನರಾಗಿದ್ದು ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.1965 ರಲ್ಲಿ ಆರ್ಮಿಗೆ ಸೇರಿದ ಫಕೀರ ಅವರು 17 ವರ್ಷಗಳ ಕಾಲ ಸೇವೆ ಸಲ್ಲುಸಿ ನಿವೃತ್ತಿ ಹೊಂದಿದ್ದರು.ವಯೋ ಸಹಜ ಮರಣ ಹೊಂದಿದ್ದು ಪತ್ನಿ ಇಬ್ಬರು ಪುತ್ರರು ಮೂರು ಹೆಣ್ಣು ಮಕ್ಕಳನ್ನು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಫಕೀರ ಅವರ ನಿಧನಕ್ಕೆ …

Read More »

2023-24 ನೆ ಸಾಲಿನಲ್ಲಿ ಎಸ್.ಎಸ್.ಎಲ್.ಪರಿಕ್ಷೆಯಲ್ಲಿ ಹೆಚ್ಚು ಅಂಕಗಳಿಕೆಗೆ ಲ್ಯಾಪ್‌ಟಾಪ್ ಕೊಡುಗೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2023-24ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉನ್ನತ ಮೂರು ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಲ್ಯಾಪ್‌ಟಾಪ್‌ಗಳನ್ನು ಶಾಸಕ ಶಿವರಾಮ ಹೆಬ್ಬಾರ್ ವಿತರಿಸಿದರು.ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯ ಮಂಜುನಾಥ ಭಾಗ್ವತ (620/625), ಅನಂತಕುಮಾರ ಗೋಪಾಲ ಭಾಗ್ವತ (617/625), ಹಿತ್ಲಳ್ಳಿ ಸರ್ಕಾರಿ ಪ್ರೌಢಶಾಲೆಯ ಪ್ರಜ್ವಲ್ ಉದಯ ನಾಯ್ಕ (617/625) ಎಂಬ …

Read More »

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯಲ್ಲಾಪುರದಲ್ಲಿ ಭವ್ಯ ಸ್ವಾಗತ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಶಿರಸಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ತೆರಳುವ ಮಾರ್ಗಮಧ್ಯೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿದ ಶಾಲು ಹೊದಿಸಿ ಸನ್ಮಾನಿಸಿ ಭವ್ಯ ಸ್ವಾಗತ ಕೋರಲಾಯಿತು. ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಬ್ಲಾಕ್ ಕಮಿಟಿ ಅಧ್ಯಕ್ಷ ಎನ್.ಕೆ ಭಟ್ಟ , ಸದಸ್ಯರಾದ ದಿಲೀಪ ರೋಖಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ …

Read More »

ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘಕ್ಕೆ ನೂತನ ಸಾರಥಿ ಲೋಕೇಶ್ ನೀಲಪ್ಪ ಪಾಟಣಕರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸೇವಾ ಸಂಘವು ಕಳೆದೆರಡು ದಶಕಗಳಿಗಿಂತ ಅಧಿಕ ಸಮಯದಿಂದ ತಾಲೂಕಿನಲ್ಲಿ ಕ್ರಿಯಾಶೀಲ ಸಂಘಟನೆಯಾಗಿ ಮುಂದುವರೆಯುತ್ತಿದ್ದು ಅಧ್ಯಕ್ಷ ಸ್ಥಾನ ತೆರವಾದ ಕಾರಣದಿಂದ ನೂತನ ಅಧ್ಯಕ್ಷನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದು ಭವಿಷ್ಯದ ದಿನಗಳಲ್ಲಿ ಸಂಘದ ಚಟುವಟಿಕೆಯನ್ನು ಮತ್ತಷ್ಟು ಕ್ರಿಯಾಶೀಲವಾಗಿ ನಿರ್ವಹಿಸುತ್ತಾ ಹಿರಿಯರ, ಸಮಾಜದ ಬಂಧುಗಳ ಮತ್ತು ನಿರ್ಗಮಿತ ಪದಾಧಿಕಾರಿ ಮಂಡಳಿಯ ಸಲಹೆ ಸ್ವೀಕರಿಸಿ ಉತ್ತಮ ರೀತಿಯಲ್ಲಿ …

Read More »

ಜೆಸಿಬಿ ಘರ್ಜನೆಗೆ ಗುಡ್ಡಗಳೇ ಮಾಯ ; ಕಾದಿದೆ ಮುಂದೆ ಭೂಕುಸಿತದ ಅಪಾಯ-ಅರಣ್ಯ ಇಲಾಖೆ.???

ಯಲ್ಲಾಪುರ : ತಾಲೂಕಿನ ಹುಟಕಮನೆ ಗ್ರಾಮದ ಸರ್ವೆ ನಂ 61/6 ಹಾಗೂ ಲಗ್ತ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಎತ್ತರದ ಪ್ರಾಕೃತಿಕವಾಗಿರುವ ಗುಡ್ಡವನ್ನು ಜೆಸಿಬಿ ಯಂತ್ರ ಬಳಸಿ ಸಮತಟ್ಟು ಮಾಡುವ ಕಾನೂನುಬಾಹಿರ ಕೆಲಸ ಹಲವು ದಿನಗಳಿಂದ ನಡೆಯುತ್ತಿದೆ. ಈ ಕುರಿತು ಕೆಲವು ಪ್ರಜ್ಞಾವಂತ ನಾಗರೀಕರು ಅರಣ್ಯ ನಾಶದೊಂದಿಗೆ ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣವಾಗುವ ರೀತಿಯಲ್ಲಿ ಗುಡ್ಡ ನೆಲಸಮ ಮಾಡುವುದನ್ನು ತಡೆಯುವಂತೆ ಯಲ್ಲಾಪುರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ …

Read More »

ಯುಗಾದಿ ಉತ್ಸವದ ಜಾಗೃತಿ ಬೈಕ್ ರ‍್ಯಾಲಿ – ಯಲ್ಲಾಪುರದಲ್ಲಿ ಎಲ್ಲೆಲ್ಲು ಕೇಸರಿ ರಂಗು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯದಲ್ಲೇ ವಿಶಿಷ್ಟ ಯುಗಾದಿ ಆಚರಣೆಗೆ ಹೆಸರಾದ ಯಲ್ಲಾಪುರದ ಯುಗಾದಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ತನ್ನಿಮಿತ್ತ ಪಟ್ಟಣದಲ್ಲಿ ಯುಗಾದಿ ಉತ್ಸವದ “ಜಾಗೃತಿ ಬೈಕ್ ರ‍್ಯಾಲಿ” ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಕಾಳಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೈಕ್ ರ‍್ಯಾಲಿಗೆ ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ.ಪಂ ಮಾಜಿ ಉಪಾಧ್ಯಕ್ಷೆ …

Read More »

ಹಿಂದೂಗಳ ನೂತನ ವರ್ಷ ಯುಗಾದಿ ಧಾರ್ಮಿಕ ಶ್ರದ್ದೆಯಿಂದ ಆಚರಿಸಲಾಗುವುದು – ಜಿ‌.ಎನ್‌.ಜಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿ ದ್ವನಿ ಯಲ್ಲಾಪುರ ಯಲ್ಲಾಪುರ : ಈ ವರ್ಷ ಯುಗಾದಿ ಉತ್ಸವವನ್ನು ವಿವಿಧ ಬಗೆಯ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಗುವುದು ಎಂದು ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ಯುಗಾದಿ ಉತ್ಸವಾಚರಣೆ ಕುರಿತು ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮಾ.27 ರಂದು ಸಂಜೆ 4.30 ಕ್ಕೆ ಉತ್ಸವದ ಜಾಗೃತಿಗಾಗಿ ಬೈಕ್ ರ಼್ಯಾಲಿ ನಡೆಯಲಿದೆ. ಮಾ.30 …

Read More »

ಸಂವಿಧಾನ ಬದಲಿಸುವ ಹೇಳಿಕೆ ಡಿ.ಕೆ.ಶಿ ಪ್ರತಿಕೃತಿ ದಹಿಸಿದ ಬಿಜೆಪಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ :  ಬಿಜೆಪಿ ಸಂವಿಧಾನ ಬದಲಾಯಿಸಲು ಹೊರಟಿದೆ ಎಂಬ ಸುಳ್ಳನ್ನೆ ಅಸ್ತ್ರವಾಗಿಸಿಕೊಂಡು  ಅಪಪ್ರಚಾರದಲ್ಲಿ ತೊಡಗಿ ಜನರ ದಿಕ್ಕು ತಪ್ಪಿಸಿ ಚುನಾವಣೆಯಲ್ಲಿ ಗೆದ್ದು ಪಟ್ಟಕ್ಕೆ ಬಂದ ನಂತರ ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿರುವುದು ಹುನ್ನಾರ ನಡೆಸುತ್ತಿರುವುದು ಕಾಂಗ್ರೆಸಿಗರೇ. ಅದರಲ್ಲೂ ಪ್ರಮುಖ ಜವಾಬ್ದಾರಿ ಸ್ಥಾನದಲ್ಲಿರುವ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ ಮಾದ್ಯಮದ ಸಂದರ್ಶನವೊಂದರಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಕುರಿತು ಮಾತನಾಡುವಾಗ …

Read More »