ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಮಾರುತಿ ಮಂದಿರಗಳಲ್ಲಿ ವಿಶೇಷ ಪೂಜಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ರವರ ಅತ್ಯಂತ ಪ್ರಿಯವಾದ ಮತ್ತು ಶ್ರದ್ಧೆಯಿಂದ ನಡೆದುಕೊಳ್ಳುವ ಅರಬೈಲು ಮಾರುತಿ ದೇವರ ಜಾತ್ರೆಯು ಜರುಗಿತು. ಪತ್ನಿ ವನಜಾಕ್ಷಿ ಹೆಬ್ಬಾರ್ ಸಹಿತ ದೇವರ ದರ್ಶನ ಪಡೆದು ರಾಜ್ಯ ಮತ್ತು ಕ್ಷೇತ್ರದ ಒಳಿತಿಗೆ ವಿಶೇಷ ಪೂಜೆ …
Read More »Monthly Archives: April 2025
2028 ರ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿರುವ ಸಾಮಾನ್ಯ ಕಾರ್ಯಕರ್ತ ಯಾರು? ಬಿಜೆಪಿ ರಾಜ್ಯಾಧ್ಯಕ್ಷರ ಮಾತಿನ ಮರ್ಮವೇನು ?
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ವೈ.ಟಿ.ಎಸ್.ಎಸ್ ಮೈದಾನದಲ್ಲಿ ಉತ್ತರಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಜನಾಕ್ರೋಶ ಯಾತ್ರೆ , ಕಾಂಗ್ರೆಸ್ ಸರ್ಕಾರದ ವಿರುದ್ಧದ ಆಕ್ರೋಶವಾದರೂ ಸಂಚಲನ ಮೂಡಿಸಿರುವುದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರ ಆ ಮಾತು. ಏ.11ರ ಶುಕ್ರವಾರ ಯಲ್ಲಾಪುರದಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವೈ ಪುತ್ರ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರ ಹಾಗೂ …
Read More »ಯಲ್ಲಾಪುರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ -ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಭಾಗಿ.!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ:ಭ್ರಷ್ಟಾಚಾರದಲ್ಲಿ ದೇಶದಲ್ಲೆ ಮೊದಲ ಸ್ಥಾನಕ್ಕೆ ಕರ್ನಾಟಕ ಬಂದಿರುವುದು ಕಾಂಗ್ರೆಸ್ ಸರ್ಕಾರದ ಕೊಡುಗೆ. ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅವರೆ ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮದಾನ ವ್ಯಕಪಡಿಸಿರುವುದನ್ನು ಕಾಣಬಹುದು. ಯಲ್ಲಾಪುರ ಕ್ಷೇತ್ರದ ಶಾಸಕರು ಉದ್ಘಾಟಿಸುವ ಪ್ರತಿ ಯೋಜನೆಯು ಬಿಜೆಪಿ ಸರ್ಕಾರದ ಯೋಜನೆಗಳೆ ಆಗಿದೆ. ಮುಂದಿನ ಚುನಾವಣೆಯಲ್ಲಿ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಯನ್ನೆ ಗೆಲ್ಲಿಸುತ್ತೇವೆ ಅದರಲ್ಲೂ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ನಾನೆ ಖುದ್ದು ಯಲ್ಲಾಪುರ …
Read More »ಸುಳ್ಳು ಸಾಮಾಜಿಕ ಕಾರ್ಯಕರ್ತ ಧೀರಜ್ ತಿನೇಕರ್ ಮೇಲೆ ಕಾನೂನು ಕ್ರಮವಾಗಲಿ – ದೇಹಳ್ಳಿ ಗ್ರಾಮಸ್ಥರು
ಯಲ್ಲಾಪುರ : ತಾನೊಬ್ಬ ಸಾಮಾಜಿಕ ಕಾರ್ಯಕರ್ತ ಎಂಬ ಸುಳ್ಳು ಹೇಳಿಕೊಂಡ ಧೀರಜ್ ತಿನೇಕರ್ ಎಂಬಾತ ದೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಮಂದಿಗೆ ಕಾಟ ಕೊಡುತ್ತಿದ್ದಾನೆ. ಸ್ಥಳೀಯ ಪಂಚಾಯತಕ್ಕೆ ಸಂಬಂಧವೇ ಇಲ್ಲದಿದ್ದರು ಜನಪ್ರತಿನಿಧಿಗಳ ಅಭಿವೃದ್ಧಿ ಕಾರ್ಯಗಳಿಗೆ ಕಂಟಕನಾಗಿದ್ದಾನೆ. ವಿನಾ ಕಾರಣ ಲೋಕಾಯುಕ್ತ ದೂರು ನೀಡಿ ಅನೇಕರನ್ನು ಬೆದರಿಸುವ ಕಾರ್ಯದಲ್ಲಿ ತೊಡಗಿದ್ದಾನೆ.ಈತನ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ಸೇರಿದಂತೆ ನೂರಾರು ಗ್ರಾಮಸ್ಥರು …
Read More »ಯಲ್ಲಾಪುರದಲ್ಲಿ ನಾಳೆ ಕಮಲ ಕಲರವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮನಕ್ಕೆ ವೈಟಿಎಸ್ಎಸ್ ಮೈದಾನದಲ್ಲಿ ಭರದ ಸಿದ್ದತೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಜನಾಕ್ರೋಶ ಪಾದಯಾತ್ರೆ ಕೈಗೊಂಡಿದ್ದು ನಾಳೆ ಯಲ್ಲಾಪುರಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರೆಲ್ಲಾ ಆಗಮಿಸುತ್ತಿದ್ದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ಥಳೀಯ ಯಲ್ಲಾಪುರ ಬಿಜೆಪಿ ಮಂಡಲದ ಸಹಕಾರದಲ್ಲಿ ಯಲ್ಲಾಪುರದ ವೈಟಿಎಸ್ಎಸ್ ಮೈದಾನದಲ್ಲಿ ಜನಾಕ್ರೋಶ ಪಾದಯಾತ್ರೆಯ ಸಭಾ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ, ಪ್ರಧಾನ ಕಾರ್ಯದರ್ಶಿ …
Read More »ಬಡತನದ ಸಾಮಾನ್ಯ ಕುಟುಂಬದಲ್ಲಿ ಅರಳಿದ ಪ್ರತಿಭೆ : ರೂಪಾ ಜಾನಕರ್ – ಶಿಕ್ಷಣ ದಲ್ಲಿ ಶ್ರೀಮಂತಳು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಕುಗ್ರಾಮವಾದ ಹೊಸಳ್ಳಿಯ ಗೌಳಿ ಕಾಲೋನಿಯಾ ರೂಪಾ ಬಾಬು ಜಾನಕರ ಅತ್ಯಂತ ಬಡತನದಲ್ಲೂ ಶ್ರೇಷ್ಠ ಸಾಧನೆಯನ್ನು ಮಾಡಿದ್ದಾಳೆ. ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕಬ್ಬಿಣದ ಕಡಲೆ ಎಂದೇ ಕರೆಯುವ ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ಗಮನ ಸೆಳೆದಿದ್ದಾಳೆ. ಪಟ್ಟಣದ ವೈ.ಟಿ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ರೂಪಾ ಜಾನಕರ ಸರ್ಕಾರದ ಬಿ.ಸಿ.ಎಂ ಹಾಸ್ಟೆಲ್ನಲ್ಲಿ …
Read More »ಬಾಯಲ್ಲಿ ನೀರೂರಿಸುವ ಅಪ್ಪೆಮಿಡಿ ಉಪ್ಪಿನಕಾಯಿಗೆ ಮಾವಿನ ಮಿಡಿಗಳೇ ಸಾಕಷ್ಟು ಸಿಗುತ್ತಿಲ್ಲ.!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಯಥೇಚ್ಛವಾಗಿ ದೊರೆಯುತ್ತಿದ್ದ ಬಾಯಲ್ಲಿ ನೀರೂರಿಸುವ ಅಪ್ಪೆ ಮಿಡಿ ಮಾವಿನಕಾಯಿಗೆ ಬರ ಬಂದಂತಾಗಿದ್ದು ಈ ವರ್ಷ ಮಾರುಕಟ್ಟೆಯಲ್ಲಿ ದೊರೆಯುವುದೇ ವಿರಳವಾಗಿದೆ. ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಯಲ್ಲಾಪುರ, ಶಿರಸಿ, ಸಿದ್ದಾಪುರ ಹಾಗೂ ದಾಂಡೇಲಿಯ ಕೆಲ ಭಾಗಗಳಲ್ಲಿ ಹೇರಳವಾಗಿ ದೊರೆಯುತ್ತಿದ್ದ ಅಪ್ಪೆಮಿಡಿ ಹಾಗೂ ಜೀರಿಗೆ ಮಾವು ನೂರು ಮಿಡಿಗಳಿಗೆ ಇಂತಿಷ್ಟು ಎಂದು ಮಾರಾಟವಾಗುತ್ತಿತ್ತು. ಈ ವರ್ಷ ಮಾವಿನಮಿಡಿ …
Read More »ದ್ವಿತೀಯ ಪಿ.ಯು ಫಲಿತಾಂಶ ಅಂಕಗಳು ಕಡಿಮೆಯಾಯಿತೆಂದು ನೊಂದ ವಿದ್ಯಾರ್ಥಿನಿ ಸಾವಿಗೆ ಶರಣು.
ಯಲ್ಲಾಪುರ : ದ್ವಿತೀಯ ಪಿಯುಸಿಯಲ್ಲಿ ಅಂಕಗಳು ಕಡಿಮೆ ಬಂದ ಕಾರಣ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಬರಗದ್ದೆಯಲ್ಲಿ ನಡೆದಿದೆ. ಏ.8 ರಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ಬರಗದ್ದೆಯ ಮಂಜುನಾಥ ಮಹಾದೇವ ಪೂಜಾರಿ ಎಂಬುವರ ಮಗಳಾದ ದೀಪಿಕಾ ಮಂಜುನಾಥ ಪೂಜಾರ(18) ಎಂಬಾಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಶೇ.62ರಷ್ಟು ಅಂಕಗಳಿಸಿ ಉತ್ತೀರ್ಣಳಾಗಿದ್ದರೂ ಅಂಕಗಳು ಕಡಿಮೆಯಾಯಿತೆಂದು ನೊಂದು …
Read More »ವಿಶ್ವದರ್ಶನ ಪಿಯು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ_ 2024_25 ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ವಾರ್ಷಿಕ ಪರೀಕ್ಷೆ 1ರ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ ವಿಶ್ವದರ್ಶನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಒಟ್ಟು 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಉತ್ತಮ ಫಲಿತಾಂಶ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 95.6 ಪ್ರತಿಶತದೊಂದಿಗೆ ಕುಮಾರಿ ಮಾಲಾ ದಿಬ್ಬದಮನಿ ಕಾಲೇಜಿಗೆ ಪ್ರಥಮ ಸ್ಥಾನವನ್ನು,ಕುಮಾರಿ …
Read More »ಸ.ಪ.ಪೂ ಕಾಲೇಜು ಮಂಚೀಕೇರಿ 78% ದ್ವಿತೀಯ ಪಿಯುಸಿ ಫಲಿತಾಂಶ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿನ ಮಂಚೀಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 59 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟಾರೆ ಕಾಲೇಜು ಫಲಿತಾಂಶ 78% ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗದಲ್ಲಿ 29ಕ್ಕೆ 22, ವಾಣಿಜ್ಯ ವಿಭಾಗದಲ್ಲಿ 21 ಕ್ಕೆ 19, ವಿಜ್ಞಾನ ವಿಭಾಗದಲ್ಲಿ ೦9ಕ್ಕೆ ೦5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ …
Read More »