ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪ ರಣದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತ ಒಟ್ಟು 148 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. 49 ಉನ್ನತ ಶ್ರೇಣಿ, 85 ಪ್ರಥಮ ಶ್ರೇಣಿ, 14 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣ ಆಗಿರುತ್ತಾರೆ. ಕನ್ನಡದಲ್ಲಿ 1, ಸಂಸ್ಕೃತದಲ್ಲಿ 5, ಲೆಕ್ಕಶಾಸ್ತçದಲ್ಲಿ 1, ವ್ಯವಹಾರ ಅಧ್ಯಯನದಲ್ಲಿ 3, …
Read More »Monthly Archives: April 2025
ಏ,11 ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ “ಜನಾಕ್ರೋಶ ಯಾತ್ರೆ” ಗೆ ಯಲ್ಲಾಪುರಕ್ಕೆ ಆಗಮನ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯ ಸರ್ಕಾರದ ವೈಪಲ್ಯತೆ ಜನರಲ್ಲಿ ಮಡುಗಟ್ಟಿರುವ ಆಕ್ರೋಶ ಹೊರಹಾಕುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಪಾದಯಾತ್ರೆ ಆಗಮಿಸುತ್ತಿದ್ದು ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಯಲ್ಲಾಪುರದಲ್ಲಿ ಏ,11 ರಂದು ನಡೆಯಲಿದ್ದು ಕಾಂಗ್ರೆಸ್ ಸರ್ಕಾರದ ದುರಾಡಳಿತ,ಸ್ವಜನ ಪಕ್ಷಪಾತ,ಓಟ್ ಬ್ಯಾಂಕ್ ರಾಜಕಾರಾಣ, ಎಸ್.ಸಿ/ಎಸ್.ಟಿ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯ ದುರುಪಯೋಗ, ಮುಸ್ಲಿಂ …
Read More »ಯಲ್ಲಾಪುರದಲ್ಲಿ ಸಿಡಿಲು,ಗುಡುಗು, ಗಾಳಿ ಸಹಿತ ಭಾರಿ ಮಳೆ ಅಲ್ಲಲ್ಲಿ ಬಾರಿ ಅವಾಂತರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ: ಪಟ್ಟಣದಲ್ಲಿ ಮದ್ಯಾಹ್ನದ ವೇಳೆಯಲ್ಲಿ ಸಿಡಿಲು ಗುಡುಗು ಸಹಿತ ಭಾರಿ ಮಳೆ ಸುರಿಯಿತು.ಸೋಮವಾರ ಮಧ್ಯಾಹ್ನ ದಟ್ಟನೆ ಮೋಡಕವಿದು ರಭಸವಾಗಿ ಗಾಳಿ ಬೀಸಲು ಪ್ರಾರಂಭವಾಯಿತು ನೋಡನೋಡುತ್ತಲೆ ಗುಡುಗು ಸಿಡಿಲು ಆರ್ಭಟ ಪ್ರಾರಂಭವಾಗಿ ಕೊಂಚ ಆಲಿಕಲ್ಲು ಸಹಿತ ಮಳೆ ಸುರಿಯಲಾರಂಭಿಸಿತು ಮಳೆಯ ಮುನ್ಸೂಚನೆ ಇಲ್ಲದೆ ಏಕಾ ಏಕಿ ಗಾಳಿ ಮಳೆ ಸುರಿದ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹೆಂಚುಗಳು,ತಗಡಿನ ಶೀಟುಗಳು ಹಾರಿ ಬಂದು …
Read More »ಯಲ್ಲಾಪುರದ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿದ ಶಾಸಕ ಹೆಬ್ಬಾರ್.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸರ್ಕಾರದ ಅಡಿಯಲ್ಲಿ ಮಂಜೂರಾಗುವ ಸವಲತ್ತಿನೊಂದಿಗೆ ಹಲವು ಖಾಸಗಿ ಕಂಪನಿಗಳ ಸಿಎಸ್ಆರ್ ಫಂಡ್ ಸಹಕಾರದೊಂದಿಗೆ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳನ್ನು ಪೂರೈಸಲಾಗುತ್ತಿದೆ.ಒದಗಿಸಿದ ಕೊಠಡಿಗಳಾಗಲಿ ಇನ್ನಿತರ ಸವಲತ್ತುಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಉತ್ತಮವಾಗಿ ನಿರ್ವಹಣೆ ಮಾಡಬೇಕಿದೆ ಎಂದು ಯಲ್ಲಾಪುರ ಮುಂಡಗೋಡು ಕ್ಷೇತ್ರದ …
Read More »ಇಡಗುಂದಿ ವಲಯ ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ – ನಟೋರಿಯಸ್ ಕಾಡುಗಳ್ಳ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ ಬಂಧನ ; 2.5 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ.!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲು ಅರಣ್ಯಪ್ರದೇಶ ವ್ಯಾಪ್ತಿಯಲ್ಲಿ 2.5 ಲಕ್ಷ ಮೌಲ್ಯದ ನಾಲ್ಕು ಸಾಗುವಾನಿ ಹಾಗೂ ಒಂದು ಸೀಸಂ ಜಾತಿಯ ಮರಗಳನ್ನು ಕತ್ತರಿಸಿ ತುಂಡುಗಳನ್ನಾಗಿ ತಯಾರಿಸಿ ಅಕ್ರಮವಾಗಿ ಸಾಗಿಸಲು ಸಜ್ಜಾದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಇಡಗುಂದಿ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಸಂದೀಪ ಸದಾನಂದ ನಾಯ್ಕ, ಸುರೇಶ ತುಳಸು ಗೌಡ ಎಂಬುವರೇ ಬಂಧಿತ ಆರೋಪಿಗಳಾಗಿದ್ದು 2.161 ಕ್ಯೂಬಿಕ್ …
Read More »ಮತಾಂತರಗೊಂಡ ಹಿಂದೂಗಳನ್ನು ಮರಳಿ ಮಾತೃ ಧರ್ಮಕ್ಕೆ ಕರೆತರುವ ಕಾಯಕವಾಗಲಿ – ಚಕ್ರವರ್ತಿ ಸೂಲಿಬೆಲೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಜಗತ್ತಿನ ಅತ್ಯಂತ ಶ್ರೇಷ್ಟ ಧರ್ಮ ಹಿಂದೂಧರ್ಮ ಸಂಕುಚಿತ ವ್ಯವಸ್ಥೆಯಲ್ಲಿರುವ ಧರ್ಮಗಳ ಮುಂದೆ ನನ್ನ ಹಿಂದೂ ಧರ್ಮ ವಿಶ್ವಧರ್ಮವಾಗಿದೆ. ನಾಬೊಬ್ಬ ಹಿಂದು ಎನ್ನುವ ಸಾತ್ವಿಕ ಅಹಂಕಾರವಿದೆ ಅದಕ್ಕಾಗಿ ನನಗೆ ಹೆಮ್ಮೆ ಇದೆ. ನಮ್ಮ ಬಹುದೊಡ್ಡ ವೈಪಲ್ಯವೆಂದರೆ ಮಕ್ಕಳಿಗೆ ಧರ್ಮ ಭೋದನೆ ಆಗದಿರುವುದು ವೈಪಲ್ಯವಾಗಿದೆ. ನಮ್ಮ ಜನ್ಮ ಭಾರತದಲ್ಲಿ ಮತ್ತು ಹಿಂದೂ ಧರ್ಮದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ. ಭಾರತ …
Read More »ಹುಬ್ಬಳ್ಳಿ-ಯಲ್ಲಾಪುರ-ಅಂಕೋಲಾ ರೈಲ್ವೆ ಯೋಜನೆ ಕಥೆ ಏನಾಗಿದೆ – ಸದ್ಯದ ಮಾಹಿತಿ ಏನು.?? ಇಲ್ಲಿದೆ ನೋಡಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಸಂಪರ್ಕ ಸಾಧಿಸುವ ಮಹತ್ವಾಕಾಂಕ್ಷಿ ಹುಬ್ಬಳ್ಳಿ-ಯಲ್ಲಾಪುರ-ಅಂಕೋಲ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು ಅಂದಾಜು 17,141 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ(ಡಿಪಿಆರ್ ) ಯನ್ನು ಇತ್ತೀಚೆಗೆ ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ನೂತನ ಡಿ ಪಿ ಆರ್ ಪ್ರಕಾರ ಈಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಜೋಡಿ ಮಾರ್ಗ …
Read More »ಕಿರವತ್ತಿಯಲ್ಲಿ ಸಿಡಿದೆದ್ದ ಸಾರ್ವಜನಿಕರು ; ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ , ಮನವಿ ಸಲ್ಲಿಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 6ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ತಾಲೂಕಿನ ಕಿರವತ್ತಿಯಲ್ಲಿ ಸಾವಿರಾರು ಜನ ಗುರುವಾರ ರಾತ್ರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ ಅತ್ಯಾಚಾರಿ ಆರೋಪಿ ಅಸ್ಲಾಂ’ಗೆ ಮರಣ ದಂಡನೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ‘ಅಕ್ರಮ ಸರಾಯಿ ಹಾಗೂ ಗಾಂಜಾ ನಶೆಯಲ್ಲಿ ಹೇಯಕೃತ್ಯ ನಡೆದಿದ್ದು, ಅಕ್ರಮ ಚಟುವಟಿಕೆಯನ್ನು ಮೊದಲು ತಡೆಯಿರಿ’ ಎಂದು ಮಹಿಳೆಯರು ಹೆಚ್ಚಿನ …
Read More »ಮದನೂರು ಅಪ್ರಾಪ್ತ ಬಾಲಕಿ ಮೇಲೆ ಆತ್ಯಾಚಾರ ಪ್ರಕರಣ : ಬಿಜೆಪಿಯಿಂದ ಪಂಜಿನ ಮೆರವಣಿಗೆ
ಯಲ್ಲಾಪುರ : ತಾಲೂಕಿನ ಮದನೂರಿನಲ್ಲಿ ನಡೆದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಗೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕವು ಗುರುವಾರ ರಾತ್ರಿ ಪಟ್ಟಣದ ತಿಲಕ ಚೌಕಿನಿಂದ ಅಂಬೇಡ್ಕರ್ ವೃತ್ತದ ವರೆಗೆ ಪಂಜಿನ ಮೆರವಣಿಗೆ ನಡೆಸಿತು. ಅಂಬೇಡ್ಕರ್ ವೃತ್ತದಲ್ಲಿ ಹೇಯ ಕೃತ್ಯವನ್ನು ಖಂಡಿಸಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ ‘ ಮದ್ನೂರಿನ ಘಟನೆ ಹಿಂದೂ ಸಮಾಜಕ್ಕೆ ಹಾಕಿದ ಸವಾಲು, ಇದನ್ನು ಹಿಂದೂ ಸಮಾಜ …
Read More »ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಲಾಂ ಜೈಲಿಗೆ.
ಯಲ್ಲಾಪುರ : ತಾಲ್ಲೂಕಿನ ಗ್ರಾಮ ಒಂದರಲ್ಲಿ ಮಂಗಳವಾರ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮದ ನಿವಾಸಿ ಅಸ್ಲಾಂ ಅದಾಮ್ ಸಾಬ್ ಸುತಾರ (20) ಎಂಬಾತನನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿದೆ. ಘಟನೆ ವಿವರ : –ತಾಲೂಕಿನ ಗ್ರಾಮವೊಂದರಲ್ಲಿ ಒಂದನೇ ತರಗತಿ ಓದುತ್ತಿರುವ ಪುಟ್ಟ ಬಾಲಕಿಗೆ …
Read More »