ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಏಕೈಕ ವಸತಿಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್.ಎಸ್.ಎಲ್.ಸಿಯಲ್ಲಿ ಶೇ.1೦೦ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 39 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದು 18 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲೂ 21 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲೂ ಉತ್ತೀರ್ಣರಾಗಿದ್ದಾರೆ. ಮೇಘಾ ವಿಶ್ವನಾಥ ಮರಾಠಿ 625ಕ್ಕೆ 619(99.04) ಅಂಕಗಳೊಂದಿಗೆ ರಾಜ್ಯಕ್ಕೆ 7 ನೇ ರ್ಯಾಂಕ್ ಹಾಗೂ …
Read More »Monthly Archives: May 2025
ಯಲ್ಲಾಪುರದ ಪ್ರಮುಖ ಸರ್ಕಲ್ ಗಳಲ್ಲಿ ಶಿವಾಜಿ,ಅಂಬೇಡ್ಕರ್, ಬಸವೇಶ್ವರ ಪುತ್ಥಳಿ ಸ್ಥಾಪಿಸಲಿ – ರಜತ್ ಬದ್ದಿ ಆಗ್ರಹ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಪ್ರಮುಖ ವೃತ್ತಗಳಲ್ಲಿ ದೇಶ ಕಂಡ ಮಹನೀಯರ ಮೂರ್ತಿಗಳನ್ನು ಸ್ಥಾಪಿಸುವಂತೆ ಭಾರತೀಯ ಜನತಾ ಪಕ್ಷದ ತಾಲೂಕು ಯುವಮೋರ್ಚ ಅಧ್ಯಕ್ಷ ರಜತ್ ರಾಜೇಂದ್ರ ಬದ್ದಿ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ. ಪ್ರತಿಷ್ಠಿತ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಯನ್ನು ಸಂಕಲ್ಪ ಸಮೀಪದ ಶಿವಾಜಿ ವೃತ್ತದಲ್ಲಿ ಛತ್ರಪತಿ …
Read More »ಯಲ್ಲಾಪುರ ಹೋಲಿ ರೋಜರಿ ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಫಲಿತಾಂಶ 95%
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೆ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆ 95% ಫಲಿತಾಂಶ ಪಡೆದಿದೆ.ಕುಮಾರಿ ಸಿಂಚನ ವಿಷ್ಣು ದೇಸಾಯಿ 609/625 ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಹಾಗೂ ತಾಲೂಕಿಗೆ ಉತ್ತಮವಾದ ಸ್ಥಾನವನ್ನು ಪಡೆದಿದ್ದಾಳೆ. ದ್ವಿತೀಯ ಸ್ಥಾನವನ್ನು ದರ್ಶನ್ ಸಾಗ್ರೇಕರ್ ಹಾಗೂ ತೃತೀಯ ಸ್ಥಾನವನ್ನು ಮನೀಶ್ ಕ್ವಾಡಗಿ ಈ ಗರಿಷ್ಠ ಫಲಿತಾಂಶವನ್ನು …
Read More »ಯಲ್ಲಾಪುರ ವಿಶ್ವದರ್ಶನ ಕನ್ನಡ ಮಾದ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ 90% ಫಲಿತಾಂಶ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೆ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 94 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, 90% ಫಲಿತಾಂಶ ಸಾಧಿಸಿದೆ.7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿಯೂ, 44 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿಯೂ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಯೂ ತೇರ್ಗಡೆ ಹೊಂದಿದ್ದಾರೆ. ವಿನಯ ವೆಂಕಟೇಶ ಭಟ್ಟ (614) 98.24 % ಪ್ರಥಮ, ಸಿಂಚನಾ ನರಸಿಂಹ …
Read More »ವೈ.ಟಿ.ಎಸ್.ಎಸ್ ಕನ್ನಡ ಮಾದ್ಯಮ ಎಸ್.ಎಸ್.ಎಸ್.ಎಲ್.ಸಿ ಫಲಿತಾಂಶ : 89.74%.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25ನೇ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ 89.74% ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಕುಳಿತ 78 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರ್ವಿ ಕುಮಾರ ಹೆಗಡೆ 625ಕ್ಕೆ 611 (97.76%) ಅಂಕ ಗಳಿಸಿ ಶಾಲೆಗೆ ಪ್ರಥಮ, ಅಕ್ಷಯ ಪಿ ಭಟ್ಟ 625ಕ್ಕೆ 609(97.44) ಅಂಕಗಳಿಸಿ …
Read More »ಯಲ್ಲಾಪುರದ ವಿದ್ಯಾಕಾಶಿ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸಾಧನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳೀಯ ವಾಯ್.ಟಿ.ಎಸ್.ಎಸ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕು. ನಚಿಕೇತ ನಾಗಪ್ಪ ಮರಾಠಿ ಈತ 625 ಕ್ಕೆ 623 (99.68%) ಅಂಕ ಗಳಿಸಿ ಶಾಲೆಗೆ ಪ್ರಥಮ, ರಾಜ್ಯಕ್ಕೆ 3ನೇ ಸ್ಥಾನ, ಕು. ಧನ್ಯಾ ನಾರಾಯಣ ಹೆಗಡೆ 625 ಕ್ಕೆ 622 (99.52%) ಅಂಕ ಗಳಿಸಿ ದ್ವಿತೀಯ, ರಾಜ್ಯಕ್ಕೆ 4ನೇ ಸ್ಥಾನ …
Read More »ಪುಟ್ಪಾತ್ ಅತಿಕ್ರಮಿಸಿರುವ ಅಂಗಡಿಗಳ ತೆರವುಕಾರ್ಯ ಎಲ್ಲಿಗೆ ಬಂತು? ಇನ್ನೂ ಅಲ್ಲೆ ಇದೆಯ ಅಥವಾ ಅದಕ್ಕಿಂತ ಹದಗೆಟ್ಟಿದೆಯ.???
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಪಾದಚಾರಿ ಮಾರ್ಗಗಳೆಲ್ಲವೂ ಗೂಡಂಗಡಿಗಳ ಅತಿಕ್ರಮಣಕ್ಕೊಳಗಾಗಿದ್ದು ನೂರಾರು ಬಾರಿ ಮಾಧ್ಯಮಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಚ್ಛರಿಸುತ್ತಾ ಬಂದರೂ ತೆರವು ಕಾರ್ಯವಾಗದೇ ಹಾಗೆಯೇ ಮುಂದುವರೆಯುತ್ತಿದ್ದು ಗೂಡಂಗಳಿಗಳನ್ನು ಎಂದಿಗೆ ತೆರವುಗೊಳಿಸುತ್ತಾರೋ ಎಂಬುದು ಸಾರ್ವಜನಿಕರ ದೊಡ್ಡ ಪ್ರಶ್ನೆಯಾಗಿದೆ. ಬಸ್ ನಿಲ್ದಾಣದ ಮುಂಭಾಗ ಬೆಲ್ ರಸ್ತೆಯ ಎರಡೂ ಬದಿ, ಬಸವೇಶ್ವರ ವೃತ್ತದ ಆಸುಪಾಸು, ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಬಹುತೇಕ ಕಡೆಗಳಲ್ಲಿ …
Read More »ಬಸವೇಶ್ವರರ ತತ್ವ ಆದರ್ಶ ವಚನ ಸಂದೇಶಗಳು ಪ್ರಸ್ತುತ ಸಮಾಜಕ್ಕೆ ಅತ್ಯವಶ್ಯಕ-ಯಲ್ಲಪ್ಪ ಗೋಣೆಣ್ಣವರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿ ಕಾಯಕವೇ ಕೈಲಾಸವೆಂಬ ನಿಜ ಶರಣರ ತತ್ವವನ್ನು ಜಗತ್ತಿಗೆ ಪಸರಿಸಿದ ಜಗಜ್ಜ್ಯೋತಿ ಬಸವೇಶ್ವರರ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ನಡೆಯುವುದಲ್ಲದೇ ಭವಿಷ್ಯದ ಪೀಳಿಗೆಯಲ್ಲೂ ಮಹಾನ್ ಚೇತನರ ಜಾಗೃತಿ ತುಂಬಬೇಕಿದೆ ಎಂದು ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ ಹೇಳಿದರು. ಅವರು ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರ …
Read More »