Breaking News

Monthly Archives: July 2025

ಯಲ್ಲಾಪುರ ಆಸ್ಪತ್ರೆಗೆ ಪ್ರಸೂತಿ ತಜ್ಞರನ್ನು ಶೀಘ್ರವಾಗಿ ನಿಯೋಜಿಸಿ – ಜಗನ್ನಾಥ ರೇವಣ್ಕರ್ ಆಗ್ರಹ.

ಯಲ್ಲಾಪುರ : ತಾಲೂಕು ಸರ್ಕಾರಿ ಆಸ್ಪತ್ರೆ ಜಿಲ್ಲೆಯಲ್ಲೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಸ್ವಚ್ಚತೆ, ಹಾರೈಕೆ ನೀಡುವ ಆಸ್ಪತ್ರೆ ಎಂಬ ಹೆಗ್ಗಳಿಕೆಯೊಂದಿಗೆ ಪ್ರಸೂತಿಯಲ್ಲಿಯು ಒಳ್ಳೆಯ ಹೆಸರು ತಂದುಕೊಂಡಿದೆ,ಅಂತಹ ಸೇವೆ ನೀಡುತ್ತಿದ್ದ ಡಾ,ದೀಪಕ್ ಭಟ್ ವರ್ಗಾವಣೆ ಆಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೇರೆ ವೈದ್ಯರನ್ನು ಇನ್ನೂ ನಿಯೋಜಿಸದಿರುವುದು ಆತಂಕಕಾರಿಯಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಮಾಜಿ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಆತಂಕ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಒಂದೆಡೆ ಶಾಸಕ ಹೆಬ್ಬಾರ್ ಅವರ …

Read More »

“ಮನೆಮನೆಗೆ ಪೊಲೀಸರು” ನೂತನ ನಗರ ಜಡ್ಡಿಯಲ್ಲಿ ಪಿ.ಐ.ರಮೇಶ್ ಮನೆಮನೆ ಬೇಟಿ.

ಯಲ್ಲಾಪುರ : ಪೊಲೀಸ್ ಇಲಾಖೆಯ ವಿನೂತನ ಕಾರ್ಯಕ್ರಮವಾದ ” ಮನೆಮನೆಗೆ ಪೊಲೀಸ್ ” ಯಶಸ್ವಿಯಾಗಿ ಜರುಗುತ್ತಿದ್ದು ಬುಧವಾರ ಬೀಟ್ ನಂ 3 ರ ನೂತನನಗರ ಜಡ್ಡಿಯಲ್ಲಿ ಪಿ.ಐ.ರಮೇಶ್ ಹಾನಾಪುರ ಹಲವು ಮನೆಗಳಿಗೆ ಭೇಟಿ ನೀಡಿ ಜಾಗೃತಿಯೊಂದಿಗೆ ಅವರ ಸಮಸ್ಯೆಗಳನ್ನು ಆಲಿಸಿದರು. ಕೆಲವು ನಾಗರಿಕರು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವುದು ತಪ್ಪು, ಕೆಟ್ಟದ್ದು ಎಂದು ತಿಳಿದುಕೊಂಡಿದ್ದಾರೆ ಅಲ್ಲದೆ ಕೆಲವು ಗಂಭೀರ ಸಮಸ್ಯೆಗಳನ್ನು ಪೊಲೀಸ್ ಠಾಣೆಗೆ ಬಂದು ಹೇಳಿಕೊಳ್ಳಲು ಭಯ ಹಾಗು ಮುಜುಗರ …

Read More »

ಮಂಚಿಕೇರಿ ಮತ್ತು ಹಾಸಣಗಿ ವ್ಯಾಪ್ತಿಯಲ್ಲಿ ” ಮನೆಮನೆಗೆ ಪೊಲೀಸ್ ” ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಭಾಗಿ.

ಯಲ್ಲಾಪುರ -:  ಡಿ ಜಿ ಪಿ ಮತ್ತು ಐ ಜಿ ಪಿ ಯವರ ಸುತ್ತೋಲೆ ಮತ್ತು  ಮೇಲಾಧಿಕಾರಿಯವರ ಆದೇಶದಂತೆ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಯಲ್ಲಾಪುರ ಪೊಲೀಸ್ ಠಾಣೆಯಿಂದ ಅನುಷ್ಠಾನ ಗೊಳಿಸಲಾಯಿತು.      ಪೊಲೀಸ್ ಉಪಾಧೀಕ್ಷಕರಾದ ಗೀತಾ ಪಟೀಲ್ (ksps)  ರವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿ ಮಂಚಿಕೇರಿ ಮತ್ತು ಹಾಸಣಗಿ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ …

Read More »