ಯಲ್ಲಾಪುರ : ದೇಶ ಕಾಯುತ್ತಿರುವ ಸೈನಿಕರು ದೇಶಕ್ಕೆ ಅನ್ನ ನೀಡುವ ಅನ್ನದಾತರಾದ ರೈತರು ದೇಶದ ಅಭಿವೃದ್ಧಿಗೆ ಬಹು ದೊಡ್ಡ ಆಸ್ತಿಯಾಗಿದ್ದಾರೆ. ಅಂತಹ ಅನ್ನದಾತರ ಬಾಳು ಬೆಳಗಲು ಗೋವುಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಹೈನುಗಾರಿಕೆ ಅಭಿವೃದ್ಧಿಗೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಲಿದೆ ಹಾಗು ಜಿಲ್ಲೆಯಲ್ಲಿಯೆ ಹೈಟೆಕ್ ಸುಸಜ್ಜಿತ ಪಾಲಿ ಕ್ಲೀನಿಕ್ ಯಲ್ಲಾಪುರದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಪಟ್ಟಣದ ಪಶುವೈದ್ಯ ಆಸ್ಪತ್ರೆ ಆವಾರದಲ್ಲಿ …
Read More »Yearly Archives: 2025
ಕಲುಷಿತಗೊಂಡ ಆರ್ತಿಬೈಲ್ ಘಟ್ಟದ ಹಳ್ಳದ ನೀರು – ಸದ್ಯಕ್ಕೆ ಬಳಸದಂತೆ ಡಾ,ಪವಾರ್ ಎಚ್ಚರಿಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಆರತಿ ಬೈಲ ಕ್ರಾಸ್ ಹತ್ತಿರದ ಹಳ್ಳದ ನೀರು ಕಲುಷಿತಗೊಂಡಿದ್ದು, ನೊರೆ ತುಂಬಿ ಹರಿಯುತ್ತಿದೆ. ಇದ್ದಕ್ಕಿದ್ದಂತೆ ಈ ರೀತಿಯಾದಕಾರಣ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದ್ದು ಮತ್ತೊಂದು ಮಾದರಿಯನ್ನು ಗ್ರಾಮ ಪಂಚಾಯತನಿಂದ ಕಾರವಾರಕ್ಕೆ ಕೂಡಲೇ ಪರೀಕ್ಷೆಗಾಗಿ ರವಾನಿಸಲಾಗಿದೆ. …
Read More »
Prathidvani Yellapura