ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ. ರಾಜ್ಯದ 2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ನೇ ಬಾರಿಗೆ 4.48 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಿದ್ದಾರೆ.“ರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ” 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ …
Read More »Yearly Archives: 2026
ಗುಬ್ಬಚ್ಚಿಗಳ ಗಾತ್ರ ಚಿಕ್ಕದಾದರು – ಪರಿಸರಕ್ಕೆ ಅವುಗಳ ಪಾತ್ರ ಮಹತ್ವದ್ದಾಗಿದೆ – ಸಂಗಮೇಶ ಪ್ರಭಾಕರ…
ಪ್ರತಿಧ್ವನಿ ಯಲ್ಲಾಪುರ : ಮಾನವನ ಬದುಕಿನಲ್ಲಿ ಹಾಗೂ ಪರಿಸರ ವ್ಯವಸ್ಥೆಯಲ್ಲಿ ಗುಬ್ಬಚ್ಚಿಗಳ ಪಾತ್ರ ಮಹತ್ವದ್ದಾಗಿದೆ.ಅತೀಯಾದ ರಾಸಾಯನಿಕಗಳ ಬಳಕೆ,ಆಧುನೀಕರಣದ ಅಳವಡಿಕೆ ಹಾಗೂ ಶಬ್ದ ಮಾಲಿನ್ಯಗಳಂತ ಕಾರಣಗಳಿಂದ ಗುಬ್ಬಚ್ಚಿಗಳ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಗುಬ್ಬಚ್ಚಿಗಳ ಸಂತಾನ ಅಭಿವೃದ್ಧಿಯ ಬಗ್ಗೆ ಗಂಭೀರ ಚಿಂತನೆ ಅತ್ಯಗತ್ಯವಾಗಿದೆ. ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ ಪ್ರಭಾಕರ್ ಹೇಳಿದರು. ಅವರು ತಾಲೂಕಿನ ಹಿತ್ಲಳ್ಳಿ ಸರಕಾರಿ ಪ್ರೌಢಶಾಲೆ ಯಲ್ಲಿ ಸ್ಪೇರೋ ಕಂಸೆರ್ವಶನ್ ಫೌಂಡೇಶನ್ ಹಾಗೂ ಅರಣ್ಯ ಇಲಾಖೆ ಹಾಗೂ ವನಸಿರಿ …
Read More »“ಶ್ರೀ ಪರಾಭವ ಸಂವತ್ಸರ” ನೂತನ ವರ್ಷ ಯುಗಾದಿ ಆಚರಣೆಗೆ ಉತ್ಸವ ಸಮಿತಿಯಿಂದ ಕರಪತ್ರ ಬಿಡುಗಡೆ.
ಪ್ರತಿಧ್ವನಿ ಯಲ್ಲಾಪುರ : ಹಿಂದುಗಳ ನೂತನ ವರ್ಷ ಯುಗಾದಿ ಸಂಭ್ರಮಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು “ಶ್ರೀ ಪರಾಭವ ಸಂವತ್ಸರ ಯುಗಾದಿ ” ಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು ಯುಗಾದಿ ಉತ್ಸವ ಸಮಿತಿ ವತಿಯಿಂದ ಗುರುವಾರ ಯಲ್ಲಾಪುರ ಗ್ರಾಮದೇವಿ ಸಾನಿದ್ಯದಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು. ಉತ್ಸವದ ಯಶಸ್ಸಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಿನಾಂಕ 17 ರಂದು ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ದಿನಾಂಕ 19 ರಂದು ಬೃಹತ್ …
Read More »
Prathidvani Yellapura