ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ಕಾರ್ಮಿಕ ಇಲಾಖೆ ಎಂಬ ಒಂದು ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂಬುದನ್ನು ನಾಡಿಗೆ ತೋರಿಸಿಕೊಟ್ಟು ಕಾರ್ಮಿಕ ಇಲಾಖೆಗೊಂದು ನವ ಚೈತನ್ಯ ತುಂಬಿ ಶ್ರಮಿಕ ವರ್ಗಕ್ಕೊಂದು ಘನತೆ ತಂದು ಕೊಟ್ಟ ಕೀರ್ತಿ ಅರಬೈಲ್ ಶಿವರಾಮ ಹೆಬ್ಬಾರ್ ಅವರಿಗೆ ಸಲ್ಲುತ್ತದೆ. ಯಾವುದೇ ನೂತನ ಸರ್ಕಾರ ರಚನೆ ಸಂದರ್ಭದಲ್ಲಿ ವಿವಿಧ ಖಾತೆಗಳ ಹಂಚಿಕೆಯಲ್ಲಿ ಲಾಭಿ ನಡೆಯುವುದು ಸಹಜ ಆದರೆ ಲಾಭಿ ನಡೆಯದೆ ಹಾಗೆ ಉಳಿಯುತ್ತಿದ್ದ ಖಾತೆ …
Read More »Yearly Archives: 2026
ಯಲ್ಲಾಪುರದ ಪದವಿ ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಕೀರ್ತಿ..
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ಆಶಾ ಸಿ. ನಾಯಕ್ ಅವರು ಗದಗದ ಕೆ.ಎಲ್.ಇ ಜಗದ್ಗುರು ತೋಂಟದಾರ್ಯ ಕಾಲೇಜ್ ನಲ್ಲಿ ಆಯೋಜಿಸಲಾದ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ 71 ಪ್ರಬಂಧಕರಲ್ಲಿ ಅತ್ಯುತ್ತಮ ಪ್ರಬಂಧ ಪ್ರಸ್ತುತಿಕರಣ ಪ್ರಶಸ್ತಿ ಪಡೆದುಕೊಂಡಿದ್ದು ಕಾಲೇಜಿಗೆ ಮತ್ತು ಯಲ್ಲಾಪುರ ತಾಲೂಕಿಗೆ ಹೆನ್ಮೆ ತ.ದಿರುತ್ತಾಳೆ. ಆಶಾ ಸಿ ನಾಯಕ್ ರಚಿಸಿದ “ಯಲ್ಲಾಪುರ …
Read More »ಅಂಬೇಡ್ಕರ್ ಕೇವಲ ಭಾರತಕ್ಕೆ ಸೀಮಿತರಲ್ಲ ಅವರು ಜಗತ್ಪುರುಷ ಮನುಕುಲದ ಘನತೆ – ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ – ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ಯುಗ ಒಂದು ಸಾಲದು ಅವರೊಂದು ವಿಶ್ವಕೋಶ. ಅವರು ಕೇವಲ ಭಾರತಕ್ಕೆ ಸೀಮಿತರಲ್ಲ ಅವರು ಜಗತ್ಪುರುಷ. ಬೃಹತ್ ಪ್ರಜಾಪ್ರಭುತ್ವ ಭಾರತಕ್ಕೆ ಅವರು ಕೊಟ್ಟ ಅಮೂಲ್ಯವಾದ ಸಂವಿಧಾನ ಇಂದಿಗು ಶ್ರೇಷ್ಟತೆಯ ಉತ್ತುಂಗದಲ್ಲಿದೆ ಮತ್ತು ಸದೃಡ ಭಾರತದ ಬುನಾದಿಯಾಗಿದೆ. ಅಂತಹ ಮಹನೀಯರ ಜಯಂತೋತ್ಸವ ಆಚರಣೆ ಅರ್ಥಪೂರ್ಣ ಹಾಗು ಅವರ ಆಶಯಗಳನ್ನು ಮಾದರಿಯಾಗಿಸಿಕೊಂಡು ರಚನೆಯಾಗಿರುವ ಮೆಮೋರಿಯಲ್ ಟ್ರಸ್ಟ್ ಸುಗಮವಾಗಿ ಸಾಗಲಿ ಎಂದು ಯಲ್ಲಾಪುರ ವಿಧಾನ ಸಭಾ …
Read More »“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ ಬ್ರಹ್ಮಾಂಡ” ಎಂಬ ಶೀರ್ಷಿಕೆ ಯಲ್ಲಿ ಶ್ರೀಕಾಂತ ವೆಂಕಟೇಶ ನಾಯ್ಕ ಅವರ ಲೇಖನಿಯಲ್ಲಿ ಮೂಡಿ ಬಂದಿದೆ. ಮೇ 1ರಂದು ಯಲ್ಲಾಪುರದ ಅಡಿಕೆ ಭವನದಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಯಮುನ ಗಾಂವ್ಕರ್ ಹೇಳಿದರು. ಅವರು ಪಟ್ಟಣದ ಮದ್ಗುಣಿ ಕಾಂಪ್ಲೆಕ್ಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ …
Read More »ನಾಳೆ ಯಲ್ಲಾಪುರದಲ್ಲಿ ಡಾ,ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಉದ್ಘಾಟನೆ ಮತ್ತು ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮ.
ಪ್ರತಿಧ್ವನಿ ಯಲ್ಲಾಪುರ : ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೆ ಜಯಂತಿ ಆಚರಣೆ ಹಾಗು ಡಾ,.ಬಿ.ಆರ್.ಅಂಬೇಡ್ಕರ್ ಮೆಮೊರಿಯಲ್ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮವನ್ನು ಜಿಲ್ಲಾ ಸಂಘಟನಾ ಸಂಚಾಲಕ ಮಾರುತಿ ಎಂ.ಬೋವಿವಡ್ಡರ ನೇತೃತ್ವದಲ್ಲಿ ರಾಜ್ಯ ಸಂಘಟನೆ ಹಾಗು ಜಿಲ್ಲಾ ಪ್ರಮುಖರ ಮಾರ್ಗದರ್ಶನದಲ್ಲಿ ಏ,29 ರ ಬುಧವಾರದಂದು ಪಟ್ಟಣದ ಅಡಿಕೆ ಭವನದಲ್ಲಿ ನೆರವೇರುತ್ತಿದ್ದು ಸಮಸ್ತರು ಆಗಮಿಸಬೇಕೆಂದು ಸಂಘಟನೆ ಪ್ರಮುಖರು ಕರೆ ನೀಡಿದ್ದಾರೆ. ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಶಿವರಾಮ …
Read More »ಸಣ್ಣ ಪಾನಿಗುಂಡಿ ಜನರ ದಣಿವಾರಿಸಿ ಪ್ರತಿ ಮನೆಗು ಭಗೀರಥನಾದ ಕೊಡುಗೈ ದಾನಿ ಬಾಲು ನಾಯಕ್.
ಪ್ರತಿಧ್ವನಿ ಯಲ್ಲಾಪುರ : ಬಹು ದಶಕಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿ ಇತ್ತೀಚೆಗೆ ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ಹಾಗು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿ ಸುದ್ದಿಯಾದ ಸಣ್ಣ ಪಾನಿಗುಂಡಿ ಜನರ ಕುಡಿಯುವ ನೀರಿನ ಬವಣೆಗೆ ದಣಿವಾರಿಸಿ ಬರಡು ನೆಲದಲ್ಲಿ ಗಂಗೆತರಿಸಿ ಭಗೀರಥ ಎನಿಸಿಕೊಂಡ ಯಲ್ಲಾಪುರದ ಕರ್ಣನೆಂದೇ ಖ್ಯಾತಿ ಪಡೆದ ಕೊಡುಗೈ ದಾನಿ, ಉದ್ಯಮಿ, ಬಿಜೆಪಿ ಯುವ ನಾಯಕ ಬಾಲಕೃಷ್ಣ ನಾಯಕ್. ಕಳೆದ ಕೆಲವು ದಿನಗಳ ಹಿಂದೆ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ …
Read More »ಅತಿಥಿ ದೇವೋ ಭವ ಮಾತಿನಲ್ಲಿ ಮಾತ್ರವಲ್ಲ ಕೃತಿಯಲ್ಲು ಇರಲಿ- ನಿರಂಜನ ಭಟ್ಟ್..
ಪ್ರತಿಧ್ವನಿ ಯಲ್ಲಾಪುರ : ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂಸ್ಟೇಯಲ್ಲಿ ನಡೆದ ದಾರುಣ ಘಟನೆ ನಮ್ಮೆಲ್ಲರ ಮನಸ್ಸನ್ನು ಬೆಚ್ಚಿಬೀಳಿಸಿದೆ. ಇದು ಕೇವಲ ಒಂದು ವ್ಯಕ್ತಿಯ ಮೇಲಿನ ಅಪರಾಧವಲ್ಲ, ಇದು ನಮ್ಮ ದೇಶದ ಆತಿಥ್ಯ ಸಂಸ್ಕೃತಿಗೆ ಬಿದ್ದ ಒಂದು ಕಳಂಕ. ನಾವು ಹೆಮ್ಮೆಯಿಂದ ಹೇಳಿಕೊಳ್ಳುವ “ಅತಿಥಿ ದೇವೋ ಭವಃ” ಎಂಬ ಮೌಲ್ಯ ಇಂದು ಪ್ರಶ್ನಾರ್ಥಕ ಚಿಹ್ನೆಯ ಮುಂದೆ ನಿಂತಿದೆ. ಪ್ರಕೃತಿಯ ಮಡಿಲಿನಲ್ಲಿ ನೆಮ್ಮದಿಯನ್ನು ಹುಡುಕಿಕೊಂಡು ಬರುವ ಅತಿಥಿಗಳು, ತಮ್ಮ ಜೀವ ಮತ್ತು ಮಾನದ …
Read More »ಬಿಸಿಲಿನ ಝಳಕ್ಕೆ ತಂಪೆರೆವ ಸ್ವರ್ಗ ಯಲ್ಲಾಪುರದ “ಸಾತೊಡ್ಡಿ ಜಲಪಾತ” ಪ್ರವಾಸಿಗರ ಕೈ ಬೀಸಿ ಕರೆಯುತ್ತಿದೆ.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಒಂದೆಡೆ ಸಾಗರ ಮತ್ತೊಂದೆಡೆ ಜಲಪಾತಗಳ ಆಗರ ಹಚ್ಚಹಸಿರಿನ ಮಡಿಲು ಉತ್ತರ ಕನ್ನಡ ಜಿಲ್ಲೆ ಅದರಲ್ಲು ಪ್ರಕೇಲೃತಿ ಮಾತೆಯ ಹಿರಿ ಮಗಳಂತೆ ಕಂಗೊಳಿಸುವ ಯಲ್ಲಾಪುರ ತಾಲೂಕಿನ ನೈಸರ್ಗಿಕ ಪ್ರಾಕೃತಿಕ ಪ್ರೇಕ್ಷಣೀಯ ತಾಣಗಳು ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ವಿಶೇಷವಾಗಿ ಸುಡುತ್ತಿರುವ ಸೂರ್ಯನ ತಾಪಕ್ಕೆ ತಂಪೆರೆವ ಸ್ವರ್ಗ ಸಾತೊಡ್ಡಿ ಜಲಪಾತ ಪ್ರವಾಸಿಗರ ಹಾಟ್ ಫೇವರೆಟ್ ಆಗಿದ್ದು ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚತ್ತಲೇ …
Read More »ಕಾಯಕವೇ ಕೈಲಾಸ ಬಸವಣ್ಣನವರ ಆದರ್ಶವನ್ನು ಪಾಲಿಸಿ- ಶಿವಲಿಂಗಯ್ಯ ಅಲ್ಲಯ್ಯನವರ ಮಠ..
ಕೇಬಲ್ ನಾಗೇಶ್ ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಸರಕಾರ ಬಸವಣ್ಣ ನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಪ್ರತಿಯೊಂದು ಕಚೇರಿಯಲ್ಲಿ ಅವರ ಫೋಟೋ ಹಾಕುವದು ಕಡ್ಡಾಯಗೊಳಿಸಿದ್ದಾರೆ ಅದರಡಿ ಕಾರ್ಯ ನಿರ್ವಹಿಸುವಎಲ್ಲ ಅಧಿಕಾರಿಗಳು , ಸಿಬ್ಬಂದಿಗಳು ಕಾಯಕವೇ ಕೈಲಾಸ ವೆಂದು ಸಾರಿದ ಬಸವಣ್ಣನವರ ಆದರ್ಶವನ್ನು ಪಾಲಿಸುವಂತಾಗಬೇಕು ಎಂದು ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಹೇಳಿದರು. ಅವರು ಮಂಗಳವಾರ ತಾಲೂಕಡಳಿತ ಸೌಧದ ಸಭಾಭವನದಲ್ಲಿ ತಾಲೂಕಡಳಿತ ಪ ಪಂ, ವೀರಶೈವ …
Read More »ಎಂ.ಎಲ್.ಸಿ ಶಾಂತಾರಾಮ್ ಸಿದ್ದಿ ಅವರಿಗೆ ಒಲಿದ ಬಿಜೆಪಿಯ ರಾಷ್ಟ್ರೀಯ ಸ್ಥಾನ.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ ಆಯ್ಕೆಯಾಗಿದ್ದು ಅನೇಕ ಗಣ್ಯರು ಸಂಸದರು ಶುಭ ಕೋರಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದ ಅದರಲ್ಲು ಕೇಂದ್ರದಲ್ಲಿ ಈಗಾಗಲೆ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಲಭಿಸುವುದೆಂದರೆ ಹುಡುಗಾಟದ ಮಾತಲ್ಲ. ಈ ಸ್ಥಾನ ಲಭಿಸಲು ಪಕ್ಷಕ್ಕಾಗಿ ಹಗಲಿರುಳು ದುಡಿದು,ಸಂಘಟನೆಯ ಜವಾಬ್ದಾರಿ ಹೆಗಲಿಗೆ ಹೊತ್ತು ಅವಿರತವಾಗಿ …
Read More »
Prathidvani Yellapura