ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ಆಶಾ ಸಿ. ನಾಯಕ್ ಅವರು ಗದಗದ ಕೆ.ಎಲ್.ಇ ಜಗದ್ಗುರು ತೋಂಟದಾರ್ಯ ಕಾಲೇಜ್ ನಲ್ಲಿ ಆಯೋಜಿಸಲಾದ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ 71 ಪ್ರಬಂಧಕರಲ್ಲಿ ಅತ್ಯುತ್ತಮ ಪ್ರಬಂಧ ಪ್ರಸ್ತುತಿಕರಣ ಪ್ರಶಸ್ತಿ ಪಡೆದುಕೊಂಡಿದ್ದು ಕಾಲೇಜಿಗೆ ಮತ್ತು ಯಲ್ಲಾಪುರ ತಾಲೂಕಿಗೆ ಹೆನ್ಮೆ ತ.ದಿರುತ್ತಾಳೆ. ಆಶಾ ಸಿ ನಾಯಕ್ ರಚಿಸಿದ “ಯಲ್ಲಾಪುರ …
Read More »
Prathidvani Yellapura