ಪ್ರತಿಧ್ವನಿ ಯಲ್ಲಾಪುರ: ತಾಲೂಕಿನ ಇಡುಂದಿ ವಿಶ್ವ ದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ,” ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ” ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗೂಗಲ್ ಮೀಟ್ ಮೂಲಕ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು …
Read More »Monthly Archives: June 2026
ಸದಾ ಅಹಿಂದ ಜಪ ಮಾಡುವ ಕಾಂಗ್ರೆಸ್ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವುದು ದುರಂತ – ಪ್ರಸಾದ್ ಹೆಗಡೆ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕಾಳಮ್ಮ ನಗರ ಆಶ್ರಯ ಕಾಲೋನಿಯಲ್ಲಿ ಈಗಾಗಲೇ ಸಾಕಷ್ಟು ಜನ ಮೂಲಭೂತ ಸೌಕರ್ಯಗಳ ಕೊರತೆ ಯಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂಬುದನ್ನು ಸಂಬಂದಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಬಿಜೆಪಿ ತಿಳಿಸುತ್ತಾ ಬಂದು ಯಾವುದೆ ಪ್ರಯೋಜನ ಕಂಡುಬರುತ್ತಿಲ್ಲ.ಮಾತೆತ್ತಿದ್ದರೇ ಅಹಿಂದ ಜಪ ಮಾಡುವ ಕಾಂಗ್ರೆಸ್ ಪಕ್ಷ ಹಿಂದುಳಿದ,ದಲಿತರ ಉಳಿಯುವ ಪ್ರದೇಶಗಳಲ್ಲಿ ಕನಿಷ್ಠ ಪಕ್ಷ ಮೂಲಭೂತ ಸೌಕರ್ಯ ನೀಡಲು ಮುಂದಾಗಬೇಕಿತ್ತು,ಆ ಸವಲತ್ತುಗಳನ್ನು ಮಾಯಾ ಮಾಡಿದ ಕೀರ್ತಿ ಈ ಆಡಳಿತ ವ್ಯವಸ್ಥೆ ಗೆ …
Read More »ಸಮಾಜ ಸೇವಕ ಕೊಡುಗೈ ದಾನಿ ಬಾಲಕೃಷ್ಣ ನಾಯಕ್ ಅವರಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಬುಕ್ಸ್ ವಿತರಣೆ.
ಪ್ರತಿಧ್ವನಿ ಯಲ್ಲಾಪುರ : ಕೊಡುಗೈ ದಾನಿ ಯುವ ನಾಯಕ ಸಮಾಜ ಸೇವಕ ಬಾಲಕೃಷ್ಣ ನಾಯಕ್ ಅವರು ತಮ್ಮ ಅಭಿಮಾನಿ ಬಳಗದ ಮುಖೇನ ಗ್ರಾಮೀಣ ಭಾಗದ 2500 ಕ್ಕು ಅಧಿಕ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್,ಬುಕ್ಸ್ ಇತರೆ ಪರಿಕರಗಳನ್ನು ನೀಡುವ ಶಿಕ್ಷಣ ಕ್ಷೇತ್ರದ ಸೇವೆಯ ಮಹಾ ಯಜ್ಞಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಿದರು. ಪ್ರಥಮವಾಗಿ ಮದನೂರು ಪಂಚಾಯತ್ ವ್ಯಾಪ್ತಿಯಲ್ಲಿನ ಶಾಲೆಯಿಂದ ಆರಂಭಿಸಲಾಗಿದ್ದು ಒಟ್ಟು ಶಾಲೆಗಳ 2500 ಕ್ಕು ಅಧಿಕ ವಿದ್ಯಾರ್ಥಿಗಳಿಗೆ ಇದು ನೆರವಾಗಲಿದೆ. …
Read More »ಹುಬ್ಬಳ್ಳಿ-ಅಂಕೊಲಾ ರೈಲ್ವೆ ಪರಿಸರಕ್ಕೆ ಕೊಳ್ಳಿ ಇಡುವ ಯೋಜನೆ – ಶಂಶುದ್ದೀನ್ ಮಾರ್ಕರ್ ಸಾಮಾಜಿಕ ಹೋರಾಟಗಾರ.
ಪ್ರತಿಧ್ವನಿ ಯಲ್ಲಾಪುರ : ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣ ಹಾಗು ವಿವಿಧ ಮಾಧ್ಯಮಗಳಲ್ಲಿ ಹುಬ್ಬಳ್ಳಿ- ಅಂಕೋಲ ರೈಲ್ವೆ ಯೋಜನೆಗೆ ಇದ್ದ ಅಡೆತಡೆ ನಿವಾರಣೆಯಾಗಿದ್ದು ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಸುದ್ದಿ ಕೆಲವರಿಗೆ ಸಿಹಿ ಎನಿಸಿದರೆ ಬಹುತೇಕ ಪರಿಸರ ಪ್ರೇಮಿಗಳಿಗೆ ನೋವಾಗಿದೆ ಕಾರಣ ಅಭಿವೃದ್ಧಿ ಹೆಸರಲ್ಲಿ ಸ್ವಚ್ಛಂದ ಕಾಡು ಮತ್ತು ಅದರಲ್ಲಿರುವ ಮೂಕ ಪ್ರಾಣಿಗಳ ಒಕ್ಕಲೆಬ್ಬಿಸುವ ಕಾರ್ಯ ಆಗಲಿದೆ ಎಂಬುದೆ ದುರ್ದೈವದ ಸಂಗತಿಯಾಗಿದೆ ಎಂದು ಸಾಮಾಜೀಕ ಹೋರಾಟಗಾರ ಪರಿಸರ …
Read More »ಹಲವೆಡೆ ಕುಡಿಯುವ ನೀರಿನ ದಾಹ ನೀಗಿಸಿದ ಬಾಲಕೃಷ್ಣ ನಾಯಕ್ ನಡೆ ಇದೀಗ ಗ್ರಾಮೀಣ ಭಾಗದ ಶಾಲೆಗಳ ಕಡೆ.
ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದಾದ್ಯಂತ ಮಿಂಚಿನ ವೇಗದಲ್ಲಿ ಸೇವಾ ಭಾವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಕೊಡುಗೈ ದಾನಿ, ಬಿಜೆಪಿ ಯುವ ನಾಯಕ ಬಾಲಕೃಷ್ಣ ನಾಯಕ್ ಕುಡಿಯುವ ನೀರಿನ ದಾಹ ನೀಗಿಸಿ ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿಯಾಗಲು ಶೈಕ್ಷಣಿಕ ಸೇವಾ ಕಾರ್ಯಕ್ಕೆ ಇಳಿದಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸ್ವಂತ ಹಣದಲ್ಲಿ ಕೊಳವೆ ಬಾವಿಗಳನ್ನು ಹಾಕಿಸಿ ದಾಹ ನೀಗಿಸಿ ಹೆಸರಾಗಿದ್ದು ಇದೀಗ ಗ್ರಾಮೀಣ …
Read More »ತಾಲೂಕಿನಲ್ಲಿ ಮಳೆಯ ಅಭಾವ ರೈತ ಕಂಗಾಲು – ಆತಂಕ ದೂರಾಗಿಸಲು ಸರ್ಕಾರ ಮುಂದಾಗಬೇಕಿದೆ.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಈ ಬಾರಿ ಅತ್ಯಂತ ಕನಿಷ್ಟ ಮಟ್ಟದ ಮಳೆಯಾಗುತ್ತಿದ್ದು ರೈತರಲ್ಲಿ ದಿನದಿಂದ ದಿನಕ್ಕೆ ಆತಂಕ ಮನೆ ಮಾಡುತ್ತಿದೆ. ಕಳೆದ ವರ್ಷ 28-6-2025 ಇದೇ ದಿನಕ್ಕೆ 1216.2 ಮಿ.ಮೀ ಮಳೆ ಸುರಿದಿತ್ತು ಈ ವರ್ಷ 28-6-2026 ಇದೇ ದಿನಕ್ಕೆ 360.4 ಮಿ.ಮೀ ಮಳೆಯಾಗಿದೆ ಒಟ್ಟು 856 ಮಿ.ಮೀ ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದೆ. ವಿಶೇಷವಾಗಿ ಯಲ್ಲಾಪುರ ತಾಲೂಕಿನ ಬಹುತೇಕ ಭಾಗಗಳಲ್ಲಿ ಬೇರೆಡೆಗಿಂತ ಕೃಷಿ …
Read More »ಯಲ್ಲಾಪುರದಲ್ಲಿ “ರಾಷ್ಟ್ರೀಯ ಫಲ್ಸ್ ಪೊಲಿಯೋ” ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ : ಯಾವುದೆ ಪೋಷಕರು ತಮ್ಮ ಮಕ್ಕಳ ಉಜ್ವಲ ಆರೋಗ್ಯ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ಕೈಗೊಳ್ಳುವ ಇಂತಹ ಸಾರ್ಥಕ ಕಾರ್ಯಕ್ರಮಗಳಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕಿದೆ. ಪೋಲಿಯೊ ಮುಕ್ತ ಭಾರತದ ಸಂಕಲ್ಪಕ್ಕೆ ಸಹಕಾರಿಯಾಗಲಿದೆ. ಇಂತಹ ಸಾರ್ಥಕ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆಯ ಸರ್ವರಿದು ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ “ರಾಷ್ಟ್ರೀಯ ಪಲ್ಸ್ ಪೋಲಿಯೊ” ಕಾರ್ಯಕ್ರಮವನ್ನು …
Read More »ಹುಟಕಮನೆ ಗುಡ್ಡ ನೆಲಸಮ ಪ್ರಕರಣದ ಹೋರಾಟಗಾರ ಮಂಜುನಾಥ ಹೆಗಡೆ ವಿರುದ್ದ ಷಡ್ಯಂತರ-ಜೀವ ರಕ್ಷಣೆಗೆ ಮೊರೆ.
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹುಟಕಮನೆ ನೈಸರ್ಗಿಕ ಗುಡ್ಡ ನೆಲಸಮ,ಅರಣ್ಯ ನಾಶದ ಗಂಭೀರ ಪ್ರಕರಣದ ವಿಷಯದಲ್ಲಿ ಧ್ವನಿ ಎತ್ತಿ ಹೋರಾಟಕ್ಕಿಳಿದು ಹಿಡಿದ ಪಟ್ಟು ಬಿಡದೆ ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ಮೊರೆ ಹೋಗಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುಂತೆಯೆ ಅದೇ ಸ್ಥಳವನ್ನು ಮಾರಾಟ ಮಾಡುವ ಹುನ್ನಾರ ನಡೆದಿದ್ದು ಇದರ ವಿರುದ್ದ ಮತ್ತೆ ಹೊರಾಟಕ್ಕಿಳಿದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಗಡೆ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಹಾಗು ಆತನ ಪತ್ನಿ …
Read More »ಇಲ್ಲಿ ಅಪಘಾತವಾದರೆ ಯಾರಮೇಲೆ ಕಾನೂನು ಕ್ರಮ ಸಾರ್ವಜನಿಕರ ಗಂಭೀರ ಪ್ರಶ್ನೆ.???
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ -ಕಾರವಾರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿಯಾಗಿ ದಡೂತಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿದ್ದು ಸಣ್ಣಪುಟ್ಟ ವಾಹನಗಳು ದ್ವಿಚಕ್ರ ವಾಹನಗಳು ಹಾಗು ಪಾದಚಾರಿಗಳಿಗೆ ಈ ಸ್ಥಳ ಯಮಪುರಿಗೆ ಕರೆದೊಯ್ಯಬಲ್ಲ ಸ್ಥಳಗಳಾಗಿ ಮಾರ್ಪಟ್ಟಿರುವುದು ದುರಂತವಾಗಿದೆ. ಈ ಹಿಂದೆ ಪ್ರತಿಧ್ವನಿ ವೆಬ್ ನ್ಯೂಸ್ ಎಚ್ಚರಿಸಿ ಸುದ್ದಿ ಪ್ರಕಟಿಸಿತ್ತು ಆದರು ಗಂಭೀರವಾಗಿ ಪರಿಗಣುಸದ ಸಂಬಂಧಿಸಿದ ಇಲಾಖೆಗಳು ಪ್ರಾಣ ಬಲಿಗಾಗಿ ಕಾಯುತ್ತಿರುವರೇನೊ ಎಂಬ ಅನುಮಾನ ಕಾಡುತ್ತಿದೆ. ಎಲ್ಲಿಯಾದರು ಅಪಘಾತವಾದಾಗ …
Read More »ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಪ್ರಬಂಧ ಸ್ಪರ್ಧೆ ನಡೆಸಿದ ಯಲ್ಲಾಪುರ ಪೊಲೀಸರು.
ಪ್ರತಿಧ್ವನಿ ಯಲ್ಲಾಪುರ : ಅಂತಾರಾಷ್ಟ್ರೀಯ ಮಾದಕ ಪದಾರ್ಥಗಳ ಬಳಕೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯ ಪ್ರಯುಕ್ತ ಯಲ್ಲಾಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪೊಲೀಸ್ ವತಿಯಿಂದ ” ಅಂತರಾಷ್ಟ್ರೀಯ ಮಾದಕ ದ್ರವ್ಯ ಗಳ ಸೇವನೆ ಹಾಗೂ ಸಾಗಾಣಿಕೆ ನಿಷೇದ ಮತ್ತು ಬಳಿಕೆಯಿಂದ ಆಗುವ ದುಷ್ಪರಿಣಾಮ ” ದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಶ್ವಿನಿ ಗಾಂವ್ಕರ್ ಪ್ರಥಮ, …
Read More »
Prathidvani Yellapura