Breaking News

Monthly Archives: July 2026

ಯಲ್ಲಾಪುರ ಪ್ರಥದರ್ಜೆ ಕಾಲೇಜಿನಲ್ಲಿ SIR ಕುರಿತ ಜಾಗೃತಿ ಕಾರ್ಯಕ್ರಮ.

ಪ್ರತಿಧ್ವನಿ ಯಲ್ಲಾಪುರ : ಮತದಾರರ ಪಟ್ಟಿಯ ಶುದ್ಧತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌.ಐ.ಆರ್ ಪ್ರಕ್ರಿಯೆ ಅತ್ಯಂತ ಮಹತ್ವಪೂರ್ಣ ಆಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಬೇಕೆಂದು ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ,ಆರ್.ಡಿ.ಜನಾರ್ಧನ್ ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಲ್ಲಾಪುರದ ಚುನಾವಣಾ ಸಾಕ್ಷರತಾ ಕ್ಲಬ್ (Electoral Literacy Club) ವತಿಯಿಂದ ಹಮ್ಮಿಕೊಂಡ ವಿಶೇಷ ಸಮಗ್ರ …

Read More »

ಯಲ್ಲಾಪುರ ತಾಲೂಕಿನ ಕಿರವತ್ತಿ ಸರ್ಕಾರಿ ಟಿಂಬರ್ ಡಿಪೋದಲ್ಲಿ ಟಿಂಬರ್ ಹರಾಜು.

ಪ್ರತಿಧ್ವನಿ ಯಲ್ಲಾಪುರ : ಗುಣಮಟ್ಟದ ಟಿಂಬರ್ ಗೆ ರಾಜ್ಯದಲ್ಲೆ ಪ್ರಖ್ಯಾತಿ ಪಡೆದ ತಾಲ್ಲೂಕಿನ ಕಿರವತ್ತಿ ಟಿಂಬರ್ ಡಿಪೋ ದಲ್ಲಿ ಪ್ರಸಕ್ತ ಸಾಲಿನ ಟಿಂಬರ್ ಹರಾಜು ಪ್ರಕ್ರಿಯೆಯನ್ನು ಆಗಸ್ಟ್ 1, 3 ಹಾಗೂ 4 ರಂದು ನಡೆಯಲಿದೆ ಎಂದು ಪತ್ರಿಕೆ ಪ್ರಕಟಣೆ ಮೂಲಕ ತಿಳಿದು ಬಂದಿದೆ. ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ MSTC ಇ-ಹರಾಜು ವ್ಯವಸ್ಥೆಯ ಮೂಲಕ ಭಾಗವಹಿಸಿ ಗುಣಮಟ್ಟದ ಟಿಂಬರ್ ಖರೀದಿಸಬಹುದಾಗಿದೆ. ಸಾಗಾ (Teak) ,ಸೀಸಂ,ಕಿಂದಳ ಕಲಂ , ಹೆದ್ದಿ …

Read More »

ಯಲ್ಲಾಪುರದಲ್ಲಿ‌ ನಡೆದ ” ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ “

ಪ್ರತಿಧ್ವನಿ ಯಲ್ಲಾಪುರ : ಮನುಷ್ಯರನ್ನು ಮಾರಾಟ ಮಾಡುವುದು,ಖರೀದಿಸುವುದು,ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅನಧಿಕೃತವಾಗಿ ಕದ್ದೊಯ್ಯುವುದು ಇವೆಲ್ಲವು ಸಹ ಮಹಾಪರಾಧವಾಗಿದೆ.ನಮ್ಮ ದೇಶದ ಕಾನೂನಿನಲ್ಲಿ ಮಾನವ ಕಳ್ಳಸಾಗಣಿಕೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಹೇಳಿದರು. ಅವರು ಪಟ್ಟಣದ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಲ್ಲಾಪುರ …

Read More »

ಕೈಗಾ ಪರಿಸರದಲ್ಲಿ ಕಲ್ಲು ಕ್ವಾರಿಗೆ ಅನುಮತಿ!! ಪಶ್ಚಿಮ ಘಟ್ಟಗಳ ಸರ್ವನಾಶಕ್ಕೆ ನಡೆದಿದೆಯ ಸಿದ್ದತೆ.?

ಪ್ರತಿಧ್ವನಿ ಯಲ್ಲಾಪುರ : ಪಶ್ಚಿಮ ಘಟ್ಟದ ತಪ್ಪಲಿನಲ್ಲಿ, ಕೈಗಾದಿಂದ ಕೇವಲ 25 ಕಿ.ಮೀ. ದೂರದಲ್ಲಿರುವ ತಳಕೇಬೈಲ ಗಣಿಗಾರಿಕೆಯನ್ನು ಪರಿಸರ ನಾಶದ ಕಾರಣದಿಂದಲೇ ಮುಚ್ಚಲಾಗಿದೆ. ಅದೇ ರೀತಿ, 55 ಕಿ.ಮೀ. ದೂರದಲ್ಲಿರುವ ಬಿಸಗೋಡ ಗಣಿಗಾರಿಕೆಯನ್ನೂ ಪರಿಸರದ ಮೇಲಿನ ದುಷ್ಪರಿಣಾಮಗಳಿಂದ ಸ್ಥಗಿತಗೊಳಿಸಲಾಗಿದೆ. 40 ಕಿ.ಮೀ. ದೂರದಲ್ಲಿರುವ ಕಳಚೆ ಗ್ರಾಮದಲ್ಲಿ ನಿರಂತರ ಭೂಕುಸಿತ ಉಂಟಾಗುತ್ತಿದ್ದು, ಬಂಡೆಗಲ್ಲುಗಳು ರಸ್ತೆಗೆ ಜಾರುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿಯೇ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ …

Read More »

ಯಲ್ಲಾಪುರದಲ್ಲಿ ಯಶಸ್ವಿಯಾಗಿ ನಡೆದ “ಅಪರೇಷನ್ ರೈಸ್” – ‘ಸೇ ನೋ ಟು ಡ್ರಗ್ಸ್’

ಪ್ರತಿಧ್ವನಿ ಯಲ್ಲಾಪುರ : ಯುವಜನತೆ ದೇಶದ ನಿಜವಾದ ಆಸ್ತಿ. ಮಾದಕ ವಸ್ತುಗಳ ದುರ್ವ್ಯಸನದಿಂದ ದೂರವಿದ್ದು, ಆರೋಗ್ಯವಂತ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಕಾರ್ಮಿಕ ಭವನದಲ್ಲಿ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಆಶ್ರಯದಲ್ಲಿ ನಡೆದ  ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ “ಅಪರೇಷನ್ …

Read More »

ಮನೆಯೊಂದರ ಸ್ನಾನ ಗೃಹದಲ್ಲಿ ಕಂಡ ನಾಗರ – ಅರಣ್ಯ ಇಲಾಖೆ ಸಿಬ್ಬಂದಿ ಯಿಂದ ರಕ್ಷಣೆ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ತಟಗಾರ್ ಕ್ರಾಸ್ ಸಮೀಪ ಸುನಿಲ್ ಯಲ್ಲಾಪುರಕರ್ ಎಂಬುವರ ಮನೆಯಲ್ಲಿ ನಾಗರ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಲಭಿಸುತ್ತಲೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರಶಾಂತ್ ಎಂಬುವರು ಆಗಮಿಸಿ ನಾಗರಹಾವನ್ನು ಹಿಡಿದು ರಕ್ಷಿಸಿ ಅರಣ್ಯದೊಳಗೆ ಜಾಗ್ರತೆಯಿಂದ ಬಿಟ್ಟರು. ಆತಂಕಗೊಂಡಿದ್ದ ಸುನಿಲ್ ಯಲ್ಲಾಪುರಕರ್ ಕುಟುಂಬದವರು ತಕ್ಷಣ ಸ್ಪಂದಿಸಿ ಆತಂಕ ದೂರ ಮಾಡಿದ ಅರಣ್ಯ ಇಲಾಖೆಗು ವಿಶೇಷವಾಗಿ ಸಿಬ್ಬಂದಿ …

Read More »

ದಾವಣಗೆರೆಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಪ್ರಶಸ್ತಿಗಳಿಗೆ ಭಾಜನರಾದ ವಜ್ರಳ್ಳಿ ಶಾಲೆ ವಿದ್ಯಾರ್ಥಿಗಳು.

ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ವಜ್ರಳ್ಳಿ ಸರ್ವೋದಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ದಾವಣಗೆರೆಯ ” ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ” ನೀಡುವ ಶಿಕ್ಷಣ ಕ್ಷೇತ್ರದ ಪ್ರಶಸ್ತಿಗಳಿಗೆ ಭಾಜನರಾಗಿದ್ದು ಯಲ್ಲಾಪುರ ತಾಲೂಕಿಗೆ ಓದಿದ ಶಾಲೆಗೆ ಕಲಿಸಿದ ಗುರುಗಳಿಗೆ ಹೆತ್ತ ತಂದೆತಾಯಿಗಳಿಗೆ ಗೌರವ ತಂದಿದ್ದಾರೆ. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರಯುಕ್ತ ಸರ್ವೋದಯ ಪ್ರೌಢಶಾಲೆ ವಜ್ರಳ್ಳಿಯ ವಿದ್ಯಾರ್ಥಿಗಳಾದರಶ್ಮಿತಾ …

Read More »

ಪ್ರತಿಧ್ವನಿ ಸುದ್ದಿಯ ಬಿಗ್ ಇಂಪ್ಯಾಕ್ಟ್ ಹುಣಶೆಟ್ಟಿಕೊಪ್ಪದ ಅಪಾಯಕಾರಿ ಟ್ರಾನ್ಸಫಾರ್ಮರ್ ಸ್ಥಳ ಬದಲಿಸಿದ ಹೆಸ್ಕಾಂ

ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಹುಣಶೆಟ್ಟಿಕೊಪ್ಪದಲ್ಲಿ ಬಸ್ ನಿಲುಗಡೆ ಸಮೀಪದಲ್ಲೇ ಅಪಾಯಕಾರಿಯಾದ ಸ್ಥಿತಿಯಲಿದ್ದ ವಿದ್ಯುತ್ ಟ್ರಾನ್ಸಫಾರ್ಮರ್ ಕುರಿತು ” ಪ್ರತಿಧ್ವನಿ ಯಲ್ಲಾಪುರ ” ವೆಬ್ ನ್ಯೂಸ್ ಎಚ್ಚರಿಸಿ ಸುದ್ದಿ ಪ್ರಕಟಮಾಡಲಾಗಿತ್ತು ವಸ್ತು ಸ್ಥಿತಿಯ ಗಂಭೀರತೆ ಅರಿತ ಹೆಸ್ಕಾಂ ಇಲಾಖೆ ಶನಿವಾರ ಟ್ರಾನ್ಸಫಾರ್ಮರ್ ಸ್ಥಳ ಬದಲಿಸಿ ಮುಂದೆ ಆಗಬಹುದಾಗಿದ್ದ ಅನಾಹುತ ತಪ್ಪಿಸಿದೆ. ಹುಣಶೆಟ್ಟಿಕೊಪ್ಪದಲ್ಲಿ ಬಸ್ ನಿಲುಗಡೆ ಸಮೀಪದಲ್ಲೇ ಟ್ರಾನ್ಸಫಾರ್ಮರ್ ಇದ್ದು ಮಹಿಳೆಯರು ಮಕ್ಕಳು ಹಿರಿಯರು ಬಸ್ ಹತ್ತುವ ಮತ್ತು ಇಳಿಯುವ ಧಾವಂತದಲ್ಲಿ …

Read More »

ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕಾಗಿ ಮಂಚಿಕೇರಿ-ಯಲ್ಲಾಪುರ ಮದ್ಯ ಸಮರ್ಪಕವಾದ ಬಸ್ ವ್ಯವಸ್ಥೆ ಕಲ್ಪಿಸಿ – ದ್ಯಾಮಣ್ಣ ಬೊವಿ ವಡ್ಡರ್ ಆಗ್ರಹ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮಂಚಿಕೇರಿ – ಯಲ್ಲಾಪುರ ಓಡಾಟ ನಡೆಸುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ಯಲ್ಲಾಪುರ ಬಸ್ ಡಿಪೋದಿಂದದಲೆ ಪ್ರತೇಕ ಬಸ್ ಒಂದನ್ನು ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಅಹಿಂದ ವೇದಿಕೆ ಚಂದಗುಳಿ ಘಟಕದ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಪ್ರತಿನಿತ್ಯ ಮಂಚಿಕೇರಿ ಯಿಂದ ಯಲ್ಲಾಪುರದ ಶಾಲಾ ಕಾಲೇಜುಗಳಿಗೆ ಓಡಾಟ ನಡೆಸುವ ವಿದ್ಯಾರ್ಥಿಗಳಿಗೆ ಶಿರಸಿ ಮಾರ್ಗವಾಗಿ ಬರುವ ಎಲ್ಲಾ ಬಸ್ ಗಳು ನಿಲ್ಲಲು …

Read More »

ಯಲ್ಲಾಪುರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯ ಆಡಳಿತ..

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಇತ್ತೀಚೆಗೆ ಪುನಃ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಗುಂಪುಗುಂಪಾಗಿ ತಿರುಗುತ್ತ ಸಾರ್ವಜನಿಕರ ಮೇಲೆ ದಾಳಿಗೆ ಮುಂದಾಗುತ್ತಿದ್ದು ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿನ ಶಾಲಾ ಕಾಲೇಜು ಅಂಗನವಾಡಿಗಳ ಸಮೀಪ ನಾಯಿಗಳ ಗುಂಪು ಕಾಣಿಸುತ್ತಿದ್ದು ಇದರ ಸಂಖ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗಿದ್ದು ಹೊರಗಿನಿಂದ ನಾಯಿಗಳನ್ನು ತಂದು ಯಲ್ಲಾಪುರಕ್ಕೆ ಬಿಟ್ಟು ಹೋಗುತ್ತಿರಬಹುದೇನೊ ಎಂಬ ಅನುಮಾನ ಕಾಡುತ್ತಿದೆ. ಅದೇನೆ ಇರಲಿ ಬೀದಿ ನಾಯಿಗಳಿಂದ ಆತಂಕ ತಪ್ಪಿದ್ದಲ್ಲ. …

Read More »