Breaking News

Monthly Archives: August 2026

ಪರಿಸರಕ್ಕು ಪೂರಕ ಮನಸ್ಸಿಗು ನೆಮ್ಮದಿ  ಹೂ ಮತ್ತು ಹಣ್ಣಿನಗಿಡಗಳ ಪೋಷಣೆ – ಹಿಮವತಿ ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರ ಮನೆಗಳಲ್ಲಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸುವ ಅಭ್ಯಾಸ ಶ್ರೇಷ್ಠವಾದದ್ದು. ಅದನ್ನು ಪ್ರತಿಯೊಬ್ಬ ಮಹಿಳೆಯರೂ ರೂಢಿಸಿಕೊಳ್ಳಬೇಕು. ಪರಿಸರಕ್ಕೂ ಪೂರಕವಾಗಿರುವುದಲ್ಲದೇ ಮಾನಸಿಕ ನೆಮ್ಮದಿಯ ಜೊತೆ ಆರ್ಥಿಕವಾಗಿ ಮಹಿಳೆಯರಿಗೆ ಸಬಲತೆಯನ್ನು ಉಂಟುಮಾಡುತ್ತದೆ ಎಂದು ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ ಹೇಳಿದರು. ಅವರು, ಶನಿವಾರ ಪಟ್ಟಣದ ಎ.ಪಿ.ಎಂ.ಸಿ.ಯ ಶ್ರೀಮಾತಾ ಟ್ರೇಡಿಂಗ್ ಕಂಪೆನಿ ಆವಾರದಲ್ಲಿ ತ್ರಿಪುರಾಂಬಿಕಾ ಮಹಿಳಾ ಒಕ್ಕೂಟದ ಆಶ್ರಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡ ಸಸ್ಯ ಸಂಭ್ರಮ …

Read More »

ಕೊಟ್ಟ ಮಾತಿನಂತೆ ನಡೆದು ಡೊಮಗೇರಿ ಮಕ್ಕಳಿಗೆ ಅಂಗನವಾಡಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಹಿಳೆ ಹಾಗೂ ಮಕ್ಕಳ ಮೇಲೆ ಮರ ಬಿದ್ದು, ಮಹಿಳೆ ಮತ್ತು ಮಕ್ಕಳು ಮೃತಪಟ್ಟ ಅಹಿತಕರ ಘಟನೆ ನಡೆದಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, “ಡೋಮಗೇರಿ ಗೌಳಿವಾಡದಲ್ಲೇ ನೂತನ ಅಂಗನವಾಡಿ …

Read More »

ಪಶ್ಚಿಮಘಟ್ಟದ ಬದುಕು ಕತ್ತಿಯ ಅಲುಗಿನ ಮೇಲಿನ ನಡಿಗೆ -ಎಚ್ಚರ..  ಜನರೇ ಎಚ್ಚರ..!

ಪರಿಸರ ಸೂಕ್ಷ್ಮ ವಲಯಕ್ಕೆ ಹೊಸ ಕರಡು ಅಧಿಸೂಚನೆ 60 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗೆ ಅಹ್ವಾನ ಜಿಲ್ಲೆ ಹಾಗೂ ತಾಲ್ಲೂಕುವಾರುಗಳಾಗಿ ಸ್ಥಳ ಹೆಸರು ಪ್ರಕಟ ಕೇಬಲ್ ನಾಗೇಶ್, ಯಲ್ಲಾಪುರ🖊🖋 ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವ ವಿಚಾರದ ಕುರಿತು ಹೊಸ ಕರಡು ಅಧಿಸೂಚನೆಯೊಂದನ್ನು ಪ್ರಕಟಿಸಿದೆ.ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ವ್ಯಾಪಕ ಪ್ರದೇಶವನ್ನು ಪರಿಸರ …

Read More »

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ ಮಹತ್ವದ ಹೆಜ್ಜೆಯಾಗಿದೆ. ಇಂತಹ ಸಂಘಟನೆ ವೃತ್ತಿಪರರ ಹಕ್ಕುಗಳ ರಕ್ಷಣೆ, ಕೌಶಲ್ಯಾಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೆರವಾಗಲಿದೆ. ನೂತನ ಅಧ್ಯಕ್ಷರಾಗಿ ಹಿರಿಯ ಛಾಯಾಗ್ರಾಹಕ ಗುರುಮೂರ್ತಿ ಗಾಂವ್ಕರ್ ಆಯ್ಕೆಯಾಗಿದ್ದು ಕ್ರಿಯಾಶೀಲ ಛಾಯಾಗ್ರಾಹಕ ಗಣೇಶ್ ಪತ್ತಾರ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಉಳಿದಂತೆ  ಖಜಾಂಚಿಯಾಗಿ ಚಂದ್ರಶೇಖರ ಭಟ್ಟ,ಉಪಾಧ್ಯಕ್ಷರಾಗಿ ವಿನಾಯಕ ಗುಮ್ಮಾನಿ ಸಂಘಟನಾ ಕಾರ್ಯದರ್ಶಿ …

Read More »